Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಮಹಿಳಾ ಉದ್ಯಮಿಗಳು ಒಟ್ಟುಗೂಡಿ ಮೇಳ ಆಯೋಜಿಸಿರುವುದು ಅತ್ಯಂತ ಶ್ಲಾಘನೀಯ

ಗೆಳತಿ ಮೇಳದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ಅಭಿಪ್ರಾಯ

November 29, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರು ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಮತ್ತಷ್ಟು ಯಶಸ್ಸು ಸಾಧಿಸಲು ಪ್ರೋತ್ಸಾಹ ಅತ್ಯಂತ ಅಗತ್ಯ. ನಗರದ ಆರ್ಥಿಕ ಸ್ಥಿತಿ ಬಲಪಡಿಸುವಲ್ಲಿ ಮಹಿಳಾ ಉದ್ಯಮಿಗಳ ಕೊಡುಗೆಯು ಅಪಾರವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ಹೇಳಿದರು.

ನಗರದ ಕಂಟ್ರಿ ಕ್ಲಬ್ ಆವರಣದಲ್ಲಿ ಗೆಳತಿ ಸಂಘದ ವತಿಯಿಂದ ಆಯೋಜಿಸಿದ್ದ ಗೆಳತಿ ಮೇಳವನ್ನು ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಸ್ವಂತ ಆಲೋಚನೆ ಹಾಗೂ ಸಾಮಾರ್ಥ್ಯದಿಂದ ಉದ್ಯಮ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಪ್ರೋತ್ಸಾಹ ಹಾಗೂ ಸ್ಫೂರ್ತಿ ಯಶಸ್ಸಿನ ಹಾದಿಯಲ್ಲಿ ನಡೆಯಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಮಹಿಳಾ ಉದ್ಯಮಿಗಳು ಒಟ್ಟುಗೂಡಿ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಅತ್ಯಂತ ಶ್ಲಾಘನೀಯ. ಎಲ್ಲ ಸಂಘ ಸಂಸ್ಥೆಗಳು ಮಹಿಳಾ ಉದ್ಯಮಿಗಳಿಗೆ ಸೂಕ್ತ ವೇದಿಕೆಗಳನ್ನು ಒದಗಿಸುವ ಕೆಲಸ ಮಾಡಬೇಕು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಮುಂದಿನ ದಿನಗಳಲ್ಲಿ ಆಯೋಜಿಸಲಿರುವ ಬೃಹತ್ ಮೇಳದಲ್ಲಿಯು ಗೆಳತಿ ಸಂಸ್ಥೆಯು ನಮ್ಮ ಜತೆ ಕೈಜೋಡಿಸಬೇಕು ಎಂದರು.

ಸ್ವೇಧ ಸಂಸ್ಥೆ ಅಧ್ಯಕ್ಷೆ ಲಕ್ಷ್ಮೀ ದೇವಿ ಗೋಪಿನಾಥ್ ಮಾತನಾಡಿ, ಮಹಿಳೆಯರು ಆರ್ಥಿಕ ಶಕ್ತಿ ಹೆಚ್ಚಿಸಿಕೊಳ್ಳಲು ಹಾಗೂ ಮನೋಬಲ ವೃದ್ಧಿಸಲು ಸಹಕಾರಿ ಆಗುವ ರೀತಿಯಲ್ಲಿ ಪ್ರೋತ್ಸಾಹ ನೀಡುತ್ತಿರುವ ಕಾರ್ಯ ಅಭಿನಂದನೀಯ. ಮುಂದಿನ ದಿನಗಳಲ್ಲಿ ಹೆಚ್ಚು ಹೆಚ್ಚು ಸದಸ್ಯರು ಜತೆಗೂಡಿ ಬೃಹತ್ ಮೇಳಗಳನ್ನು ನಡೆಸುವಂತಾಗಲಿ ಎಂದು ಆಶಿಸಿದರು.
ಗೆಳತಿ ಸಂಘದ ಅಧ್ಯಕ್ಷೆ ಶಿಲ್ಪಾ ಗೋಪಿನಾಥ್ ಮಾತನಾಡಿ, ಕೆಲವೇ ಸದಸ್ಯರ ಮುಂದಾಳತ್ವದಲ್ಲಿ ಆರಭವಾದ ಗೆಳತಿ ಸಂಘವು ಪ್ರಸ್ತುತ 120ಕ್ಕೂ ಅಧಿಕ ಸದಸ್ಯರನ್ನು ಹೊಂದಿದ್ದು, ಪ್ರಸ್ತಕ ಸಾಲಿನಲ್ಲಿ ಎಲ್ಲ ಸದಸ್ಯರು ಒಟ್ಟುಗೂಡಿ ಚಿಕ್ಕದಾಗಿ ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸುವ ಮೇಳ ಆಯೋಜಿಸುವ ಕಲ್ಪನೆ ಮೂಡಿತ್ತು. ಆದರೆ ಎಲ್ಲರ ಸಹಕಾರ ಹಾಗೂ ಭಾಗವಹಿಸುವಿಕೆಯಿಂದ ಮೊದಲ ಬಾರಿಗೆ ಬೃಹತ್ ಮೇಳ ಆಯೋಜಿಸಲು ಸಾಧ್ಯವಾಯಿತು ಎಂದು ಹೇಳಿದರು.

ಗೆಳತಿ ಸಂಘದ ಸಂಸ್ಥಾಪಕ ಅಧ್ಯಕ್ಷೆ ಉಷಾಧಾರಾ ಭೂಪಾಳಂ ಮಾತನಾಡಿ, ಮನರಂಜನೆ, ಸರಳ ಕ್ವಿಜ್ ಕಾರ್ಯಕ್ರಮ ಸೇರಿದಂತೆ ವೈವಿಧ್ಯ ಚಟುವಟಿಕೆಗಳನ್ನು ಆಯೋಜಿಸಲು ಗೆಳತಿ ಆರಂಭವಾಗಿತ್ತು. ಇದೀಗ ಗೆಳತಿ ಸಂಘವು ಮಹಿಳಾ ಉದ್ಯಮಿಗಳಿಗೆ ಅವಕಾಶ ಒದಗಿಸಲು ವಿಶೇಷ ಮೇಳ ಹಮ್ಮಿಕೊಂಡಿರುವುದು ಅಭಿನಂದನೀಯ ಎಂದು ತಿಳಿಸಿದರು.
ಸುಂದರ, ಆಕರ್ಷಕ ವೈವಿಧ್ಯಮಯ ಸೀರೆಗಳು, ಮಹಿಳೆಯರಿಗೆ ಇಷ್ಟವಾಗಬಲ್ಲ ವೈವಿಧ್ಯಮಯ ಡಿಸೈನ್ ಉಡುಪುಗಳು, ಅಲಂಕಾರಿಕಾ ವಸ್ತುಗಳು, ಡಿಸೈನ್ ಬಳೆಗಳು . . . ಇವೆಲ್ಲ ಕಂಡು ಬಂದಿದ್ದು ಶಿವಮೊಗ್ಗ ನಗರದ ಕಂಟ್ರಿ ಕ್ಲಬ್‌ನಲ್ಲಿ ಗೆಳತಿ ಸಂಘ ಆಯೋಜಿಸಿದ್ದ ಗೆಳತಿ ಮೇಳದಲ್ಲಿ. ವಿವಿಧ ಡಿಸೈನರ್ ಸೀರೆಗಳು, ಕುರ್ತಿಸ್, ರೇಷ್ಮೆ, ಬೆಳ್ಳಿ ಆಭರಣಗಳು, ಕಾಟನ್, ಡಿಸೈನರ್ ಬ್ರೌಸ್, ಗೃಹ ಅಲಂಕಾರ ವಸ್ತುಗಳು, ವೈವಿಧ್ಯ ಆಕರ್ಷಕ ಅಲಂಕಾರಿಕ ಗಿಡಗಳ ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಆಯೋಜಿಸಲಾಗಿತ್ತು.

ಗೆಳತಿ ಸಂಘದ ಸದಸ್ಯರು ಸೇರಿದಂತೆ ಮೈಸೂರು, ಚಿಕ್ಕಮಗಳೂರು, ಬೆಂಗಳೂರು, ಮಂಗಳೂರು, ಕೊಪ್ಪ, ತೀರ್ಥಹಳ್ಳಿ ಸೇರಿದಂತೆ ಆಗಮಿಸಿದ್ದ ಮಹಿಳಾ ಉದ್ಯಮಿಗಳು 20ಕ್ಕೂ ಹೆಚ್ಚು ಸ್ಟಾಲ್‌ಗಳನ್ನು ಹಾಕಿದ್ದರು. ವಿವಿಧ ರೀತಿಯ ಆಟೋಟಗಳು ಆಯೋಜಿಸಲು ವ್ಯವಸ್ಥೆ ಮಾಡಲಾಗಿತ್ತು. ಹಸಿವು ನೀಗಿಸಲು ಆಹಾರ ಸ್ಟಾಲ್‌ಗಳು ಇದ್ದವು. ಚಕ್ಕಲಿ, ನಿಪ್ಪಟ್, ವಿಧವಿಧವಾದ ಚಾಟ್ಸ್, ಜ್ಯೂಸ್, ವೈನ್, ಕೇಕ್, ಪಾನಿಪೂರಿ ಐಸ್‌ಕ್ರೀಮ್, ಕಚೋರಿ, ಸಮೋಸ, ನಾನ್ ವೆಜ್ ಆಹಾರ ಖಾದ್ಯಗಳು ಲಭ್ಯವಿದ್ದವು.
ಕಂಟ್ರಿ ಕ್ಲಬ್ ಸಂಸ್ಥಾಪ ಅಧ್ಯಕ್ಷ ಶಶಿಧರ್ ಭೂಪಾಳಂ ಅವರು ಗೆಳತಿ ಮೇಳ ಆಯೋಜನೆಗೆ ಶುಭಕೋರಿ ಸಂತಸ ವ್ಯಕ್ತಪಡಿಸಿದರು. ಗೆಳತಿ ಸಂಘದ ಕಾರ್ಯದರ್ಶಿ ಶಬರಿ ಕಡಿದಾಳ್, ಖಜಾಂಚಿ ಸಿಂಧು ಭರತ್ ಭೂಪಾಳಂ, ಜಿ.ವಿಜಯ್‌ಕುಮಾರ್, ಬಿ.ಗೋಪಿನಾಥ, ಸತೀಶ್‌ ಕುಮಾರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಶಿವಮೊಗ್ಗ ವೀರಶೈವ ಸಮಾಜದ ವತಿಯಿಂದ ಮಾಜಿ ಸಿಎಂ ಸಿದ್ಧರಾಮಯ್ಯರಿಗೆ ಅಭಿನಂದನೆ

Next Post

ಮಾಜಿ ಸಿಎಂ ಯಡಿಯೂರಪ್ಪ ಸಮ್ಮುಖದಲ್ಲಿ ಎಚ್.ಟಿ. ಬಳಿಗಾರ್ ಬಿಜೆಪಿ ಸೇರ್ಪಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಾಜಿ ಸಿಎಂ ಯಡಿಯೂರಪ್ಪ ಸಮ್ಮುಖದಲ್ಲಿ ಎಚ್.ಟಿ. ಬಳಿಗಾರ್ ಬಿಜೆಪಿ ಸೇರ್ಪಡೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!