No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Saturday, March 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ದೇಶದ ಶಿಲ್ಪಕಲೆಗೆ ಜಕಣಾಚಾರಿಯವರ ಕೊಡುಗೆ ಶ್ಲಾಘನೀಯ: ಶಾಸಕ ಚನ್ನಬಸಪ್ಪ ಅಭಿಪ್ರಾಯ

ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 1, 2024
in ಶಿವಮೊಗ್ಗ
0
ದೇಶದ ಶಿಲ್ಪಕಲೆಗೆ ಜಕಣಾಚಾರಿಯವರ ಕೊಡುಗೆ ಶ್ಲಾಘನೀಯ: ಶಾಸಕ ಚನ್ನಬಸಪ್ಪ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಇಡೀ ಜಗತ್ತಿಗೆ ದೇವರು ಹೇಗಿದ್ದಾನೆ ಎಂದು ತಮ್ಮ ಶಿಲ್ಪಕಲೆಯ ಮೂಲಕ ತೋರಿಸಿಕೊಟ್ಟವರು ಅಮರ ಶಿಲ್ಪಿ ಜಕಣಾಚಾರಿಯವರು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ MLA Channabasappa ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಜಿಲ್ಲಾ ವಿಶ್ವಕರ್ಮ ಮಹಾಸಭಾ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ Amarashilpi Jakanachari ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮದು ಸಾಂಸ್ಕøತಿಕ ನೆಲೆಗಟ್ಟಿನ ಮತ್ತು ಉನ್ನತ ಪರಂಪರೆಯ ರಾಷ್ಟ್ರವಾಗಿದ್ದು, ತಮ್ಮದೇ ಆದ ರೀತಿಯಲ್ಲಿ ಶಿಲ್ಪಕಲೆಯ ಮೂಲಕ ದೇಶ ಕಟ್ಟುವ ಕಾರ್ಯವನ್ನು ಜಕಣಾಚಾರಿಯಂತಹ ಶಿಲ್ಪಿಗಳು ಮಾಡಿದ್ದಾರೆ. ಮೇರು ವ್ಯಕ್ತಿತ್ವದ ಇವರು ಸೋಮನಾಥ ದೇವಾಲಯ, ಬೇಲೂರು, ಹಳೇಬೀಡಿನಂತಹ ದೇವಾಲಯ ನಿರ್ಮಿಸಿದ ಪುಣ್ಯಾತ್ಮರು.

ಇಡೀ ಜಗತ್ತು ನಮ್ಮೆಡೆ ನೋಡುವಂತೆ ಮಾಡಿರುವುದು ಇಂತಹ ಶಿಲ್ಪಿಗಳು. ದೇಶದ ಶಿಲ್ಪಕಲೆಗೆ ದೊಡ್ಡ ಕೊಡುಗೆಯನ್ನು ನೀಡಿದ್ದಾರೆ. ನಮ್ಮ ದೇಶಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದ್ದು ಶಿಲ್ಪಕಲೆ ದೇಶದ ಅಸ್ಮಿತೆ. ದೇವಾಲಯಗಳ ಬಗ್ಗೆ ಶ್ರದ್ದೆ, ನಂಬಿಕೆ ಮತ್ತು ಆಸಕ್ತಿ ಹೊಂದಿರುವವರು ನಾವು. ನಮ್ಮದು ಸನಾತನ, ದೇವನಿರ್ಮಿತ ದೇಶ. ಸೋಮನಾಥ ಪುರ ಸೇರಿದಂತೆ ಅಯೋಧ್ಯ, ಕಾಶಿ ವಿಶ್ವನಾಥ ಹೀಗೆ ಅನೇಕ ದೇವಾಲಯಗಳನ್ನು ಭಗ್ನಗೊಳಿಸಲಾಗಿದ್ದು, ಹೋರಾಟದ ಮೂಲಕ ನಮ್ಮ ದೇವಾಲಯಗಳು ಮತ್ತು ಪರಂಪರೆಯನ್ನು ಉಳಿಸಿಕೊಂಡಿದ್ದೇವೆ ಎಂದರು.
ಶೃಂಗೇರಿಯ ಕನ್ನಡ ಪ್ರಾಧ್ಯಾಪಕರಾದ ಡಾ.ಕೆ.ಎಸ್.ವೆಂಕಪ್ಪ ಆಚಾರ್ಯ ಇವರು ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ನಮ್ಮ ದೇಶದಲ್ಲಿರುವ ಕಲೆ, ಕೌಶಲ್ಯ, ಸಾಧನೆಗಳಿಂದಾಗಿ ವಿಶ್ವ ಇಂದು ನಮ್ಮನ್ನು ಗುರುತಿಸುತ್ತಿದೆ. ಆದರೆ ಹಿಂದಿನ ಅನೇಕ ಶಿಲ್ಪಕಲೆಗಳ ನಿರ್ಮಾತೃಗಳನ್ನು ಎಲ್ಲೂ ತೋರಿಸಿಲ್ಲ. ಕಲೆಯ ನಿರ್ಮಾತೃಗಳನ್ನು ಜಗತ್ತಿಗೆ ತೋರಿಸಬೇಕಿದೆ. ಶಿಲ್ಪಿ ಅಥವಾ ಕಲಾವಿದನನ್ನು ಮುಂದಿನ ಪೀಳಿಗೆಗೆ ತಿಳಿಯಪಡಿಸಬೇಕಿದ್ದು ಈ ಸಂಸ್ಮರಣಾ ದಿನಚರಣೆಯು ಇಂತಹ ಶಿಲ್ಪಿಗಳನ್ನು ಸಂಸ್ಮರಿಸಲು ಮತ್ತು ಸಮುದಾಯದವರೆಲ್ಲ ಒಟ್ಟುಗೂಡಲು ಒಂದು ಉತ್ತಮ ವೇದಿಕೆಯಾಗಿದೆ ಎಂದರು.

Also read: ಕಾರು-ಬೈಕ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

12 ನೇ ಶತಮಾನದಲ್ಲಿ ತುಮಕೂರು ಬಳಿಯ ಕ್ರೀಡಾಪುರದಲ್ಲಿ ಜಕಣಾಚಾರಿಯವರು ಜನಿಸಿದರು. ವಿಶ್ವ ಪ್ರಸಿದ್ದ ಬೇಲೂರು, ಹಳೇಬೀಡು, ಸೋಮನಾಥ ದೇವಾಲಯ ನಿರ್ಮಾಣ ಮಾಡಿ ತಮ್ಮ ಕಲೆ, ಕೌಶಲ್ಯ, ಜಾಣ್ಮೆ, ಶ್ರದ್ದೆ ಮತ್ತು ಹಠವನ್ನು ಈ ಶಿಲ್ಪಕಲೆ ಮೂಲಕ ವಿಶ್ವಕ್ಕೇ ಸಾರಿದ್ದಾರೆ. ನಾವೆಲ್ಲ ಈ ಕುರಿತು ಚಿಂತಿಸಬೇಕು ಎಂದರು.
ಅತ್ಯಂತ ಚಾಣಾಕ್ಷ, ಕುಶಲಿ ಜಕಣಾಚಾರಿಯವರ ನೇತೃತ್ವದಲ್ಲಿ ಸಮುದಾಯದ ಅನೇಕ ಶಿಲ್ಪಿಗಳು ಕಾರ್ಯ ನಿರ್ವಹಿಸಿದ್ದು ದೇಶಕ್ಕೆ ವಿಶ್ವಕರ್ಮ ಸಮಾಜದ ಕೊಡುಗೆ ಅನನ್ಯವಾಗಿದೆ. ಅಯೋಧ್ಯೆಯ ರಾಮಮಂದಿರ ನಿರ್ಮಾಣದ ಭಾಗವಾಗಿ ರಥವನ್ನು ಹಾಗೂ ಒಂದು ಮೂರ್ತಿಯನ್ನು ನಮ್ಮ ಸಮುದಾಯದವರು ನಿರ್ಮಿಸಿರುವುದು ಹೆಮ್ಮೆಯ ವಿಷಯ. ನಮ್ಮ ಕೌಶಲ್ಯ, ಪ್ರತಿಭೆಗೆ ಜನಮನ್ನಣೆ ಸಿಗುತ್ತಿದ್ದು, ಈ ಕಲೆಯನ್ನು ಮುಂದಿನ ಪೀಳಿಗೆಗೆ ಕೊಂಡಯ್ಯಬೇಕು. ಯುವಜನತೆ ಪಾಲ್ಗೊಳ್ಳುವಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಅವರಿಗೂ ಇತಿಹಾಸದ ಜ್ಞಾನ ಹೆಚ್ಚಬೇಕು. ಸಮಾಜ ಸಂಘಟನೆ ಆಗಬೇಕು. ಕಲೆಗೆ ಪ್ರೋತ್ಸಾಹ ದೊರಕಬೇಕು. ಹಾಗೂ ಗೌರವ, ಮನ್ನಣೆ ಸಿಗುಂತಹ ಕಾರ್ಯಗಳನ್ನು ಸಮಾಜಬಾಂಧವರು ಕೈಗೊಳ್ಳಬೇಕೆಂದು ಆಶಿಸಿದರು.

ಇದೇ ವೇಳೆ ಸಮಾಜದ ಇಬ್ಬರು ಸಾಧಕರಾದ ಶ್ರೀ ನವೀನ್ ಮತ್ತು ಶ್ರೀ ಭರತ್ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹೆಚ್ ಸ್ವಾಗತಿಸಿದರು. ಜಿಲ್ಲಾ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಆಗರದಹಳ್ಳಿ ನಿರಂಜನಮೂರ್ತಿ, ಗೌರವಾಧ್ಯಕ್ಷ ಸತ್ಯನಾರಾಯಣ್, ಕಾರ್ಯದರ್ಶಿ ಎನ್.ಟಿ.ಬಸವರಾಜ್, ಜಿಲ್ಲಾ ವಿಶ್ವಕರ್ಮ ಬ್ರಾಹ್ಮಣರ ಸಮಾಜದ ಅಧ್ಯಕ್ಷ ಸೋಮಾಚಾರಿ, ಮಾಜಿ ನಗರಸಭಾ ಉಪಾಧ್ಯಕ್ಷ ರಮೇಶ್, ಕಾಳಿಕಾಂಬ ದೇವಸ್ಥಾನದ ಶ್ರೀನಿವಾಸ ಮೂರ್ತಿ, ಸಮಾಜದ ಮುಖಂಡರು, ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Amarashilpi JakanachariKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsMLA ChannabasappaNewsinKannadaNewsKannadaShimogaShivamoggaShivamoggaNewsಅಮರಶಿಲ್ಪಿ ಜಕಣಾಚಾರಿಮಲೆನಾಡು_ಸುದ್ಧಿಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಕಾರು-ಬೈಕ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

Next Post

ರಾಮಜನ್ಮಭೂಮಿಗಾಗಿ ಹೋರಾಡಿದವರ ವಿರುದ್ಧ ಕಾಂಗ್ರೆಸ್ ನಿಂದ ದ್ವೇಷ ರಾಜಕಾರಣ: ಆರ್.ಅಶೋಕ ಆರೋಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕರೆಂಟ್ ಬಿಲ್‌ ಕಟ್ಟಿದರೆ ಮುಖ್ಯಮಂತ್ರಿ ಸ್ಥಾನಕ್ಕೆ ಅವಮಾನ ಮಾಡಿದಂತೆ: ಮಾಜಿ ಸಚಿವ ಅಶೋಕ್‌

ರಾಮಜನ್ಮಭೂಮಿಗಾಗಿ ಹೋರಾಡಿದವರ ವಿರುದ್ಧ ಕಾಂಗ್ರೆಸ್ ನಿಂದ ದ್ವೇಷ ರಾಜಕಾರಣ: ಆರ್.ಅಶೋಕ ಆರೋಪ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪರಿಣಾಮಕಾರಿ ವಿಜ್ಞಾನ ಕಲಿಕೆಗೆ ಪ್ರಯೋಗಗಳು ಅತ್ಯಗತ್ಯ: ಪಾರ್ಥಸಾರಥಿ ಅಭಿಮತ

ಪರಿಣಾಮಕಾರಿ ವಿಜ್ಞಾನ ಕಲಿಕೆಗೆ ಪ್ರಯೋಗಗಳು ಅತ್ಯಗತ್ಯ: ಪಾರ್ಥಸಾರಥಿ ಅಭಿಮತ

March 14, 2026
ತೀರ್ಥಹಳ್ಳಿ | ತೋಟದಲ್ಲಿ ಬೆಂಕಿ: ಅಡಿಕೆ ಸಸಿ, ಕೃಷಿ ಪರಿಕರಗಳು ಅಗ್ನಿಗಾಹುತಿ

ತೀರ್ಥಹಳ್ಳಿ | ತೋಟದಲ್ಲಿ ಬೆಂಕಿ: ಅಡಿಕೆ ಸಸಿ, ಕೃಷಿ ಪರಿಕರಗಳು ಅಗ್ನಿಗಾಹುತಿ

March 14, 2026
ಆಸ್ಪತ್ರೆ – ವಿದ್ಯಾರ್ಥಿನಿಲಯಗಳಿಗೆ ಸಮರ್ಪಕ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಆಸ್ಪತ್ರೆ – ವಿದ್ಯಾರ್ಥಿನಿಲಯಗಳಿಗೆ ಸಮರ್ಪಕ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

March 13, 2026
ಮಾ.24, 25 ಶರಣ ಸಾಹಿತ್ಯ ಸಮ್ಮೇಳನ | ಸಮ್ಮೇಳನಾಧ್ಯಕ್ಷರಾಗಿ ಬೆಕ್ಕಿನ ಕಲ್ಮಠ ಶ್ರೀಗಳಿಗೆ ಆಹ್ವಾನ

ಮಾ.24, 25 ಶರಣ ಸಾಹಿತ್ಯ ಸಮ್ಮೇಳನ | ಸಮ್ಮೇಳನಾಧ್ಯಕ್ಷರಾಗಿ ಬೆಕ್ಕಿನ ಕಲ್ಮಠ ಶ್ರೀಗಳಿಗೆ ಆಹ್ವಾನ

March 13, 2026
ಜ.17ರಂದು ಭದ್ರಾವತಿಯ ಬಹುತೇಕ ಕಡೆ, ಮಾಚೇನಹಳ್ಳಿ ಪ್ರದೇಶದಲ್ಲಿ ಕರೆಂಟ್ ಇರಲ್ಲ | ಇಲ್ಲಿದೆ ಪಟ್ಟಿ

ಗಮನಿಸಿ! ಮಾರ್ಚ್ 14-15ರಂದು ಶಿವಮೊಗ್ಗದ ಈ ಎಲ್ಲ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

March 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL