Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಜ.18 | ಮಲೆನಾಡು ಸ್ಟಾರ್ಟಪ್ ಸಮ್ಮೇಳನ | ಯುವ ಉದ್ಯಮಿಗಳಿಗೆ ಸುವರ್ಣಾಕಾಶ

ಸಮ್ಮೇಳನದಲ್ಲಿ ಯಾರೆಲ್ಲಾ ಪಾಲ್ಗೊಳ್ಳಲಿದ್ದಾರೆ? ಏನೆಲ್ಲಾ ವಿಶೇಷವಿರಲಿದೆ?

January 16, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಲೆನಾಡಿನ ಉದ್ಯಮಶೀಲ ಪರಿಸರವನ್ನು ಅಭಿವೃದ್ಧಿಪಡಿಸಲು ಮೀಸಲಾಗಿರುವ ಪಿಇಎಸ್ ಟ್ರಸ್ಟ್ ಶಿವಮೊಗ್ಗ ಇದರ ಆಶ್ರಯದಲ್ಲಿನ ಅನ್ವೇಷಣಾ ಇನ್ನೋವೇಷನ್ ಅಂಡ್ ಎಂಟರ್‌ಫ್ರೀನ್ಯೋರಲ್ ಫೋರಮ್ ಜ.18 ರಂದು ‘ಮಲೆನಾಡು ಸ್ಟಾರ್ಟ್ ಅಪ್ ಸಮ್ಮೇಳನ 2025’ #Malenadu Startup Sammelana 2025 ನ್ನು ಆಯೋಜಿಸಿದೆ ಎಂದು ಪಿಇಎಸ್ ಟ್ರಸ್ಟ್ ನ ಮುಖ್ಯ ಆಡಳಿತ ಸಂಯೋಜನಾಧಿಕಾರಿ ಡಾ. ನಾಗರಾಜ್ ಆರ್. ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಣ್ಣ ಪಟ್ಟಣಗಳು ಮತ್ತು ಗ್ರಾಮೀಣ ಪ್ರದೇಶಗಳಿಂದ ಉದ್ಯಮಶೀಲರ ಪರಿವರ್ತನೆಯ ಶಕ್ತಿ ಹಾಗೂ ಭಾರತದ ಆರ್ಥಿಕ ಬೆಳವಣಿಗೆಯ ಭವಿಷ್ಯ ರೂಪಿಸುವ ಸಾಮರ್ಥ್ಯ ಹೊಂದಿದೆ ಎಂಬ ನಂಬಿಕೆಯಲ್ಲಿ ಅನ್ವೇಷಣಾ ವೇದಿಕೆಯನ್ನು ಸ್ಥಾಪಿಸಿದೆ. ಕಳೆದ ವರ್ಷ ನಡೆದ ಮಲೆನಾಡು ಸ್ಟಾರ್ಟ್ ಅಪ್ ಸಮ್ಮೇಳನದಲ್ಲಿ, ಮಲೆನಾಡಿನ 1,500ಕ್ಕೂ ಹೆಚ್ಚು ಆಸಕ್ತರು ಪಾಲ್ಗೊಂಡಿದ್ದು, ದೊಡ್ಡ ಮಟ್ಟದ ಸ್ಪಂದನೆಯನ್ನು ಪಡೆದಿತ್ತು ಎಂದರು.
ಅದೇ ರೀತಿ ಈ ಬಾರಿಯ ಸಮ್ಮೇಳನವು ಇನ್ನಷ್ಟು ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಲು ಸಜ್ಜಾಗಿದ್ದು, 250 ಕ್ಕೂ ಹೆಚ್ಚು ಸ್ಟಾರ್ಟ್ ಅಪ್ ಆಕಾಂಕ್ಷಿಗಳು ಹಾಗೂ 400 ಕ್ಕೂ ಹೆಚ್ಚು ರೈತರ ಉತ್ಪಾದಕ ಸಂಸ್ಥೆಗಳ ಸದಸ್ಯರು (ಎಫ್ ಪಿ ಓ) ಮತ್ತು ರೈತ ಬಾಂಧವರು ಪಾಲ್ಗೊಳ್ಳಲ್ಲಿದ್ದಾರೆ. 25ಕ್ಕೂ ಹೆಚ್ಚು ಆಯ್ದ ಸ್ಟಾರ್ಟ್ ಅಪ್ ಗಳು ತಮ್ಮ ವಿಶೇಷ ತಂತ್ರಜ್ಞಾನವನ್ನು ಪ್ರದರ್ಶಿಸಲಿದ್ದಾರೆ. 30 ಕ್ಕೂ ಹೆಚ್ಚು ನುರಿತ ತಜ್ಞರು, ಮಾರ್ಗದರ್ಶಕರು ಹಾಗೂ ಹೂಡಿಕೆದಾರರರು ಭಾಗವಹಿಸಲಿದ್ದು ಸುಮಾರು 1000 ಕ್ಕೂ ಹೆಚ್ಚು ಯುವಜನರು ಈ ಸಮ್ಮೇಳನದ ಪ್ರಯೋಜನವನ್ನು ಪಡೆಯಲಿದ್ದಾರೆ ಎಂದರು.

ಈ ಸಮ್ಮೇಳನದಲ್ಲಿ ಅನ್ವೇಷಣಾ ಇಂಕ್ಯುಬೇಶನ್ ಪ್ರೋಗ್ರಾಂನ ಮೊದಲ ಹಂತದಲ್ಲಿ ಅಭಿವೃದ್ಧಿಗೊಂಡ 10 ನವೋದ್ಯಮಗಳು ಹೊರ ಹೊಮ್ಮಲಿದ್ದು, ಎರಡನೇ ಹಂತದಲ್ಲಿ 20 ನವೋದ್ಯಮಗಳು ಅನ್ವೇಷಣಾದಿಂದ ಮಾರ್ಗದರ್ಶನವನ್ನು ಪಡೆಯಲು ಸಜ್ಜಾಗಿವೆ. ಮಾರ್ಗದರ್ಶಕರು ಹಾಗೂ ಹೂಡಿಕೆದಾರರ ಭೇಟಿ ಮತ್ತು ಜ್ಞಾನ ವಿನಿಮಯ, ಇವುಗಳನ್ನು ಒಂದೇ ವೇದಿಕೆಯಲ್ಲಿ ಪಡೆಯಲು ಅನುಕೂಲವಾಗುವಂತೆ ಈ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದರು.

Also read: ಜ.18 | ಜಿಲ್ಲೆಗೆ ಕೇಂದ್ರ ಸಚಿವ ಚೌಹಾಣ್ | ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ?

ಸಮ್ಮೇಳನದ ಉದ್ಘಾಟನೆಯನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಇಲಾಖೆಯ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಮತ್ತು ಅನ್ವೇಷಣಾದ ಮ್ಯಾನೇಜಿಂಗ್ ಡೈರೆಕ್ಟರ್ ಸಿ.ಎಂ. ಪಾಟೀಲ್ ಆಗಮಿಸಲಿದ್ದಾರೆ ಎಂದರು.

ಸಮ್ಮೇಳನದಲ್ಲಿ ಪಿಇಎಸ್ ಟ್ರಸ್ಟ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್. ಸುಭಾಷ್ ಅವರು ಅನ್ವೇಷಣಾ ಸಂಸ್ಥೆಯ ಕುರಿತು ಮಾತನಾಡಲಿದ್ದಾರೆ. ಪಿಇಎಸ್ ಟ್ರಸ್ಟ್ನ ಮುಖ್ಯ ಆಡಳಿತ ಸಂಯೋಜನಾಧಿಕಾರಿ ಡಾ. ನಾಗರಾಜ. ಆರ್ ಅವರು ಪಿಇಎಸ್ ಟ್ರಸ್ಟ್ ಹಾಗೂ ಅನ್ವೇಷಣಾದ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಲಿದ್ದಾರೆ. ಅನ್ವೇಷಣಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರೀಶ್ ಗದಗಿನ್ ಉಪಸ್ಥಿತರಿರುತ್ತಾರೆ. ಅಧ್ಯಕ್ಷತೆಯನ್ನು ಸಂಸದ ಬಿ.ವೈ.ರಾಘವೇಂದ್ರ ವಹಿಸಲಿದ್ದಾರೆ ಎಂದರು.
ಪಿಇಎಸ್ ಟ್ರಸ್ಟ್ ಮತ್ತು ಅನ್ವೇಷಣಾ, ಮಲೆನಾಡಿನ ಆವಿಷ್ಕಾರ ಮತ್ತು ಉದ್ಯಮಶೀಲತೆಗೆ ಪೂರಕವಾದ ಪರಿಸರವನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರವಹಿಸಿ. ಮಲೆನಾಡು ಸ್ಟಾರ್ಟ್ ಅಪ್ ಸಮ್ಮೇಳನಗಳಂತಹ ಕಾರ್ಯಕ್ರಮಗಳ ಮೂಲಕ, ಅನ್ವೇಷಣಾ ಆವಿಷ್ಕಾರ ಮತ್ತು ಸಹಕಾರಕ್ಕೆ ವೇದಿಕೆಯಾಗಿ ಸೇವೆಸಲ್ಲಿಸುತ್ತಿದ್ದು, ಇದು ಸ್ಥಳೀಯ ಮತ್ತು ರಾಷ್ಟ್ರಮಟ್ಟದ ಆರ್ಥಿಕ ಪ್ರಗತಿಗೆ ದಾರಿ ಮಾಡಿಕೊಡುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಬಿ.ಆರ್. ಸುಭಾಷ್, ಹರೀಶ್ ಗದಗಿನ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: 'ಮಲೆನಾಡು ಸ್ಟಾರ್ಟ್ ಅಪ್ ಸಮ್ಮೇಳನ 2025'Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalenadu Startup Sammelana 2025MalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಜ.18 | ಜಿಲ್ಲೆಗೆ ಕೇಂದ್ರ ಸಚಿವ ಚೌಹಾಣ್ | ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ?

Next Post

ಜ.18ರಂದು ಐಎಂಎ ಜಿಲ್ಲಾ ಶಾಖೆ ಅಮೃತ ಮಹೋತ್ಸವ ವರ್ಷಾಚರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜ.18ರಂದು ಐಎಂಎ ಜಿಲ್ಲಾ ಶಾಖೆ ಅಮೃತ ಮಹೋತ್ಸವ ವರ್ಷಾಚರಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!