No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಉತ್ಪನ್ನ ಆಧಾರಿತ ಭಾರತದ ಕನಸಿಗೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ಬಲ: ಡೀನ್ ಡಾ. ಸೋಮಶೇಖರ್

ಜೆ.ಎನ್.ಎನ್.ಸಿ.ಇ: ಅಂತರಾಷ್ಟ್ರೀಯ ಕಾರ್ಯಾಗಾರ ಉದ್ಘಾಟನೆ

kalpa News by kalpa News
June 26, 2026
in ಶಿವಮೊಗ್ಗ
0
ಉತ್ಪನ್ನ ಆಧಾರಿತ ಭಾರತದ ಕನಸಿಗೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ಬಲ: ಡೀನ್ ಡಾ. ಸೋಮಶೇಖರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ತಂತ್ರಜ್ಞಾನ ಬದಲಾವಣೆಯ ವೇಗ ಹೆಚ್ಚುತ್ತಿರುವ ಇಂದಿನ ಯುಗದಲ್ಲಿ, ಮೆಕ್ಯಾನಿಕಲ್ ಇಂಜಿನಿಯರಿಂಗ್ ಕೇವಲ ಯಂತ್ರಗಳ ಅಧ್ಯಯನಕ್ಕೆ ಸೀಮಿತವಾಗದೆ, ಉತ್ಪನ್ನ ಆಧಾರಿತ, ಸುಸ್ಥಿರ ಅಭಿವೃದ್ಧಿ ಹಾಗೂ ಸಮಾಜಮುಖಿ ಆವಿಷ್ಕಾರಗಳ ಕೇಂದ್ರಬಿಂದುವಾಗಿ ರೂಪುಗೊಳ್ಳುತ್ತಿದೆ ಎಂದು ಐಐಟಿ ಧಾರವಾಡದ ಸಂಶೋಧನಾ ಡೀನ್ ಡಾ.ಎಂ.ಎ ಸೋಮಶೇಖರ್ ಹೇಳಿದರು.

ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಎಲ್.ಅಂಡ್.ಟಿ ಎಜುಟೆಕ್, ಯುನಿಮೆಕ್ ಹಾಗೂ ಇನ್ಸ್ಟಿಟ್ಯೂಟ್ ಆಫ್ ಫೌಂಡ್ರಿಮ್ಯಾನ್ ಸಂಸ್ಥೆಗಳ ಸಂಯುಕ್ತಾಶಯದಲ್ಲಿ ಗುರುವಾರ ಆಯೋಜಿಸಿದ್ದ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿನ ನವೀನ ಪ್ರಗತಿಗಳು ಕುರಿತ ಅಂತರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
JNNCE Shivamoggaಮೆಕ್ಯಾನಿಕಲ್ ಇಂಜಿನಿಯರಿಂಗ್ ಎನ್ನುವುದು ವಸ್ತುಗಳನ್ನು ಹೇಗೆ ಕಾಣಬೇಕು, ದೋಷಗಳನ್ನು ಹೇಗೆ ಗುರುತಿಸಬೇಕು ಮತ್ತು ಅವನ್ನು ಇನ್ನಷ್ಟು ಉತ್ತಮ ಉತ್ಪನ್ನಗಳಾಗಿ ಹೇಗೆ ರೂಪಿಸಬೇಕು ಎಂಬ ಚಿಂತನಾ ಪ್ರಕ್ರಿಯೆಯಾಗಿದೆ. ಮುಂದಿನ ದಿನಗಳಲ್ಲಿ ಯಂತ್ರಗಳು ಪರಸ್ಪರ ಸಂವಹನ ನಡೆಸುವ ಪ್ರಕ್ರಿಯೆ ಹೆಚ್ಚಾಗಲಿದ್ದು, ರೋಬೋಟ್‌ಗಳು ಅನೇಕ ಕಾರ್ಯಗಳನ್ನು ನಿರ್ವಹಿಸಲಿವೆ.

ಆಭರಣ ಕ್ಷೇತ್ರದಲ್ಲಿಯೂ ತ್ರಿಡಿ ಮುದ್ರಣ ತಂತ್ರಜ್ಞಾನ ವೇಗವಾಗಿ ಪ್ರವೇಶಿಸುತ್ತಿದ್ದು, ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಮೂಡುತ್ತಿವೆ. ಅಂತಹ ತಂತ್ರಜ್ಞಾನ ಪರಿಸರದಲ್ಲಿ ಮತ್ತಷ್ಟು ವೇಗ ಪಡೆಯಲು ಸಂಶೋಧನಾರ್ಥಿಗಳು ಮೆಕ್ಯಾನಿಕಲ್ ಇಂಜಿನಿಯರಿಂಗ್‌ನ ಮೂಲಭೂತ ತತ್ವಗಳಲ್ಲಿ ದೃಢವಾದ ಕಲಿತು ಮುಂದರ ಸಾಗಬೇಕಿದೆ ಎಂದು ಹೇಳಿದರು.

Also read: ವಿಶ್ವ ಹಿಂದೂ ಪರಿಷತ್‌ನ ‘ಮನೆ ಮನೆ ಹನುಮ’ ಕಾರ್ಯಕ್ರಮಕ್ಕೆ ಶ್ರೀ ಮಾರುತಿ ಗುರೂಜಿ ಚಾಲನೆ

ಮುಖ್ಯ ಅತಿಥಿಗಳಾದ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಮಾತನಾಡಿ, ಕೃತಕ ಬುದ್ಧಿಮತ್ತೆ ಕುರಿತು ಸಮಾಜದಲ್ಲಿ ಭೀತಿ ಮತ್ತು ಆತಂಕ ಕಂಡುಬರುತ್ತಿದ್ದರೂ, ಬದಲಾವಣೆಯನ್ನು ಸ್ವೀಕರಿಸುವ ಮತ್ತು ಹೆಚ್ಚು ವಿಕಸನಗೊಳ್ಳುವ ಮನೋಭಾವ ಅಗತ್ಯ. ಸಿವಿಲ್, ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗಗಳು, ಇಂಜಿನಿಯರಿಂಗ್ ಶಿಕ್ಷಣದ ಮೂಲ ಬೇರುಗಳಾಗಿದ್ದು, ಸ್ವಯಂ ಉದ್ಯೋಗ ಸೃಷ್ಟಿಗೆ ಸದಾ ಶಕ್ತಿ ತುಂಬಲಿವೆ.

ಕಲಿಕೆಗೆ ವಯಸ್ಸಿನ ಮಿತಿಯಿಲ್ಲ. ಜ್ಞಾನ ನಿರಂತರವಾಗಿ ಹರಿತವಾಗಲು ಇಂತಹ ವಿಚಾರ ಸಂಕಿರಣಗಳು ಪ್ರೇರಣೆಯಾಗುತ್ತವೆ. ಸಂಶೋಧನೆ ಎಂಬುದು ಸ್ವಯಂಪ್ರೇರಿತ, ಸತ್ವಭರಿತ ಹಾಗೂ ಸಮಾಜಮುಖಿಯಾಗಿರಬೇಕು ಎಂದು ಹೇಳಿದರು.

ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಮೆಕ್ಯಾನಿಕಲ್ ಇಂಜಿನಿಯರಿಂಗ್ ಇಂದು ಬಹುಶಾಖೀಯ ಸ್ವರೂಪ ಪಡೆದುಕೊಂಡಿದ್ದು, ಕೈಗಾರಿಕೆಗಳ ಅವಶ್ಯಕತೆಗಳನ್ನು ಪೂರೈಸಲು ತಂತ್ರಜ್ಞಾನ ಮತ್ತು ಹೊಸ ಆವಿಷ್ಕಾರಗಳೊಂದಿಗೆ ಹೆಜ್ಜೆ ಹಾಕಬೇಕಾಗಿದೆ.

ಕೃಷಿ ಪ್ರಧಾನ ದೇಶವಾಗಿರುವ ಭಾರತದಲ್ಲಿ ಉತ್ಪಾದಕತೆ ಹೆಚ್ಚಿಸಲು ಮೆಕ್ಯಾನಿಕಲ್ ತಂತ್ರಜ್ಞಾನ ಪ್ರಮುಖ ಪಾತ್ರವಹಿಸಬೇಕು. ಸಮಾಜದ ಸಮಸ್ಯೆಗಳಿಗೆ ತಾಂತ್ರಿಕ ಪರಿಹಾರಗಳನ್ನು ನೀಡುವತ್ತ ಸಂಶೋಧನೆಗಳು ಸಾಗಬೇಕು. ತ್ಯಾಜ್ಯ ಉತ್ಪಾದನೆ ಕಡಿಮೆ ಮಾಡಿ, ಮರುಬಳಕೆ ಆಧಾರಿತ ವಲಯದ ಆರ್ಥಿಕತೆಯ ನಿರ್ಮಾಣವೇ ಭವಿಷ್ಯದ ಬೆಳವಣಿಗೆಯ ದಿಕ್ಕಾಗಬೇಕು ಎಂದು ಅಭಿಪ್ರಾಯಪಟ್ಟರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಮಾತನಾಡಿದರು. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ.ಈ.ಬಸವರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಎನ್ಇಎಸ್ ನಿರ್ದೇಶಕರಾದ ಟಿ.ಆರ್.ಅಶ್ವತ್ಥನಾರಾಯಣ ಶೆಟ್ಟಿ, ಎಚ್.ಸಿ.ಶಿವಕುಮಾರ್, ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ವಿಚಾರ ಸಂಕಿರಣದ ಸಂಯೋಜಕರಾದ ಡಾ.ಸತ್ಯಪ್ರೇಮ, ಡಾ.ಅಮಿತ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಪರಮೇಶ್ವರ.ಎಸ್ ನಿರೂಪಿಸಿದರು. ಇದೇ ವೇಳೆ‌ ವಿಚಾರಸಂಕಿರಣದ ಕಿರುಹೊತ್ತಿಗೆಯನ್ನು ಅತಿಥಿಗಳು ಬಿಡುಗಡೆಗೊಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalahamsa Infotech private limited

Tags: International WorkshopJNNCEKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMechanical EngineeringNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಶ್ವ ಹಿಂದೂ ಪರಿಷತ್‌ನ ‘ಮನೆ ಮನೆ ಹನುಮ’ ಕಾರ್ಯಕ್ರಮಕ್ಕೆ ಶ್ರೀ ಮಾರುತಿ ಗುರೂಜಿ ಚಾಲನೆ

Next Post

Power Shock | ಪತ್ರೊಡೆ ಎಲೆ ಕೀಳುವ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

kalpa News

kalpa News

Next Post
Young Guy Dies due to power Shock in thirthahalli

Power Shock | ಪತ್ರೊಡೆ ಎಲೆ ಕೀಳುವ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL