Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಒಂದು ದಿನದ ಅಂತರದಲ್ಲಿ ಇಬ್ಬರು ಪತ್ರಕರ್ತರನ್ನು ಕಳೆದುಕೊಂಡ ಶಿವಮೊಗ್ಗ ಪತ್ರಿಕೋದ್ಯಮ

ಪತ್ರಿಕಾ ಛಾಯಾಗ್ರಾಕ ಶಿವಮೊಗ್ಗ ನಂದನ್ ಹಾಗೂ ಪಬ್ಲಿಕ್ ಟಿವಿ ವರದಿಗಾದ ಶಶಿಧರ್ ವಿಧಿವಶ

January 12, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - < 1 minute

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಒಂದು ದಿನಗಳ ಅಂತರದಲ್ಲಿ ಜಿಲ್ಲೆಯಲ್ಲಿ ಇಬ್ಬರು ಹಿರಿಯ ಪತ್ರಕರ್ತರು ವಿಧಿವಶರಾಗಿದ್ದು, ಮಲೆನಾಡಿನ ಪತ್ರಿಕೋದ್ಯಮಕ್ಕೆ ಸೂತಕದ ಛಾಯೆ ಆವರಿಸಿದೆ.

ಪಬ್ಲಿಕ್ ಟಿವಿ ವರದಿಗಾರ ಕೆ.ವಿ. ಶಶಿಧರ್ ಅವರು ಇಹಲೋಕ ತ್ಯಜಿಸಿದ ದುಃಖದ ಬೆನ್ನಲ್ಲೇ, ಹಿರಿಯ ಪತ್ರಿಕಾ ಛಾಯಾಗ್ರಾಹಕ, ಇಂಡಿಯನ್ ಎಕ್ಸ್’ಪ್ರೆಸ್ ಪತ್ರಿಕೆಯ ಶಿವಮೊಗ್ಗ ನಂದನ್(57) ಇಂದು ವಿಧಿವಶರಾಗಿದ್ದಾರೆ.

Also Read>> ಶಿವಮೊಗ್ಗ ಹೌಸಿಂಗ್ ಕೋ-ಆಪರೇಟಿವ್ ಚುನಾವಣೆ | ನಕಲಿ ಮತದಾರರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

ಅನಾರೋಗ್ಯಕ್ಕೆ ಒಳಗಾಗಿದ್ದ ಶಿವಮೊಗ್ಗ ನಂದನ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದಿದ್ದಾರೆ.

ಮೃತ ನಂದನ್ ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಶಿವಮೊಗ್ಗ ನಂದನ್ ಅವರ ಪಾರ್ಥೀವ ಶರೀರವನ್ನು ಶಿವಮೊಗ್ಗ ರೈಲ್ವೆ ನಿಲ್ದಾಣ ಸಮೀಪ ಇರುವ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿದೆ.

1967ರಲ್ಲಿ ಅರಸಾಳುವಿನಲ್ಲಿ ಜನಿಸಿದ ನಂದನ್ ಅವರ ಪತ್ನಿ ಶೋಭಾ. ರಂಗಭೂಮಿ ಕಲಾವಿದ ಮತ್ತು ಪತ್ರಕರ್ತ ಚಂದನ್ ಮತ್ತು ಕೀರ್ತನಾ ಇವರ ಮಕ್ಕಳು.

ಇಂಡಿಯನ್ ಎಕ್ಸ್’ಪ್ರೆಸ್ ಪತ್ರಿಕೆಯ ಪತ್ರಿಕಾ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ನಂದನ್, ಹಲವು ಪತ್ರಿಕೆ ಹಾಗೂ ವಾರಪತ್ರಿಕೆಗಳಿಗೂ ಸಹ ಸೇವೆ ಸಲ್ಲಿಸಿದ್ದಾರೆ.
ಪ್ರಾಣಿ ಪ್ರಿಯರಾಗಿದ್ದ ನಂದನ್, ಹಲವು ಕಡೆಗಳಲ್ಲಿ ಹಾವುಗಳನ್ನು ರಕ್ಷಿಸಿ, ಕಾಡಿಗೆ ಬಿಟ್ಟಿದ್ದರು. ಅಲ್ಲದೇ ತಮ್ಮ ಮನೆಯಲ್ಲಿ ವಿವಿಧ ರೀತಿಯ ಪಕ್ಷಿಗಳನ್ನು ಸಾಕಿದ್ದರು.

ನಂದನ್ ಅವರ ಸಾಧನೆಯನ್ನು ಅರಸಿ 5 ರಾಜ್ಯ ಪ್ರಶಸ್ತಿ, ಜಿಲ್ಲಾ ಪ್ರಶಸ್ತಿಗಳು, ಶಿವಮೊಗ್ಗ ದಸರಾದಲ್ಲಿ ಶಿವಮೊಗ್ಗ ನಗರಸಭೆ ವತಿಯಿಂದ ಪೌರ ಸನ್ಮಾನ, ಸ್ಥಳೀಯ ಸಂಘ ಸಂಸ್ಥೆಗಳಿಂದ ಪ್ರತಿಭಾ ಪುರಸ್ಕಾರ, ಸನ್ಮಾನ, ಕರ್ನಾಟಕ ರಾಜ್ಯ ಪತ್ರಿಕಾ ಛಾಯಾಗ್ರಾಹ ವಿಶೇಷ ಪ್ರಶಸ್ತಿಗಳು ಸಂದಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4
Tags: Death NewsIndian ExpressJouanalismKannada News WebsiteLatest News KannadaLocal NewsMalnad NewsPhoto JournalistSad NewsShimogaShivamogga NewsShivmaoggaಪತ್ರಿಕಾ ಛಾಯಾಗ್ರಾಹಕಪತ್ರಿಕೋದ್ಯಮಪಬ್ಲಿಕ್ ಟಿವಿಶಿವಮೊಗ್ಗಶಿವಮೊಗ್ಗ ನಂದನ್
Previous Post

ಶಿವಮೊಗ್ಗ ಹೌಸಿಂಗ್ ಕೋ-ಆಪರೇಟಿವ್ ಚುನಾವಣೆ | ನಕಲಿ ಮತದಾರರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

Next Post

ಶಿವಮೊಗ್ಗ | ವೈಯಕ್ತಿಕ ಕಾರಣಕ್ಕೆ ಅಣ್ಣನಿಂದಲೇ ತಮ್ಮನ ಹತ್ಯೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ | ವೈಯಕ್ತಿಕ ಕಾರಣಕ್ಕೆ ಅಣ್ಣನಿಂದಲೇ ತಮ್ಮನ ಹತ್ಯೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!