ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಗರದ ವಿಶ್ರಾಂತ ಮುಖ್ಯ ಶಿಕ್ಷಕಿ ಎನ್. ಇಂದಿರಾ (75) ಅವರು ಇಂದು ವಿಧಿವಶರಾಗಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರ ಗುರುವಾರ ಸಂಜೆ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು.
ಇಂದಿರಾ ಅವರು ಗಾಜನೂರು ಕ್ಲಸ್ಟರ್ ವಿಭಾಗದಲ್ಲಿ ಜನಮೆಚ್ಚಿದ ಶಿಕ್ಷಕಿ ಎಂಬ ಪ್ರಶಸ್ತಿಗೆ ಪಾತ್ರರಾಗಿದ್ದರು.
ಅಜೇಯ ದಿನಪತ್ರಿಕೆಯಲ್ಲಿ ಹಿರಿಯ ಉಪಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತ ಕೆ.ವಿ. ಅಜೇಯ ಸಿಂಹ ಸೇರಿ ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಇವರು ಅಗಲಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಕಲ್ಪ ಮೀಡಿಯಾ ಹೌಸ್ ಪ್ರಾರ್ಥಿಸುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post