No Result
View All Result
Indriya Launches Customer-Owned Gold Exchange Programme to Promote Responsible Gold Consumption
English Articles

Indriya Launches Customer-Owned Gold Exchange Programme to Promote Responsible Gold Consumption

by ಕಲ್ಪ ನ್ಯೂಸ್
May 19, 2026
0

Kalpa Media House  |  Bengaluru   | As conversations around responsible gold consumption gain momentum in India, Indriya, Aditya Birla Jewellery,...

Read moreDetails
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
Amazon India to deploy 1,000 Eicher electric trucks for Amazon Now operations

Amazon India to deploy 1,000 Eicher electric trucks for Amazon Now operations

May 18, 2026
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
  • Advertise With Us
  • Grievances
  • About Us
  • Contact Us
Tuesday, May 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಓಪನ್ ಮೈಂಡ್ಸ್ ಶಾಲೆಯಲ್ಲಿ ಕೆ-12 ಸೂಪರ್ ಇಂಟೆಲಿಜೆನ್ಸ್ ಪಠ್ಯಕ್ರಮ: ಕಿರಣ್‍ಕುಮಾರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 28, 2026
in ಶಿವಮೊಗ್ಗ
0
ಓಪನ್ ಮೈಂಡ್ಸ್ ಶಾಲೆಯಲ್ಲಿ ಕೆ-12 ಸೂಪರ್ ಇಂಟೆಲಿಜೆನ್ಸ್ ಪಠ್ಯಕ್ರಮ: ಕಿರಣ್‍ಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹೊಳೆಹೊನ್ನೂರು ರಸ್ತೆಯಲ್ಲಿರುವ ಓಪನ್ ಮೈಂಡ್ಸ್ ವರ್ಡ್ ಸ್ಕೂಲ್ Open Mind World School ಮತ್ತು ಯುಕೆ ಮೂಲದ ಚಿಯಾಕ್ ಎಎಸ್‍ಐ ಸಹಭಾಗಿತ್ವದಲ್ಲಿ ಭಾರತದ ಮೊದಲ ಕೆ-12 ಸೂಪರ್ ಇಂಟೆಲಿಜೆನ್ಸ್ ಪಠ್ಯಕ್ರಮವನ್ನು ಪರಿಚಯಿಸಲಾಗುತ್ತಿದೆ ಎಂದು ಸ್ಕೂಲ್‍ನ ವ್ಯವಸ್ಥಾಪಕ ಟ್ರಸ್ಟಿ ಕಿರಣ್‍ಕುಮಾರ್ ತಿಳಿಸಿದರು.

ಅವರಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೃತಕ ಬುದ್ದಿ ಮತ್ತೆ (ಎಐ) ಈಗ ಸೂಪರ್ ಇಂಟೆಲಿಜೆನ್ಸ್ ಹಂತದತ್ತ ವೇಗವಾಗಿ ಸಾಗುತ್ತಿರುವ ಸಂದರ್ಭದಲ್ಲಿ ಭವಿಷ್ಯದ ತಂತ್ರಜ್ಞಾನಾಧರಿತ ಜಗತ್ತಿಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಲು ಶಿಕ್ಷಣ ಸಂಸ್ಥೆಗಳ ಪ್ರಮುಖ ಹೊಣೆಗಾರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಶಾಲೆ ಮತ್ತೊಮ್ಮೆ ನವೀನ ಶಿಕ್ಷಣ ದಿಕ್ಕಿನಲ್ಲಿ ಮುಂಚೂಣಿಯ ಪಾತ್ರ ವಹಿಸಿದೆ ಎಂದರು.
ಈ ಪಠ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿ ಮತ್ತೆಯ ಮೂಲತತ್ವಗಳು, ಸೂಪರ್ ಇಂಟೆಲಿಜೆನ್ಸ್ ಮತ್ತು ಅದರ ಸಾಮಾಜಿಕ ಪರಿಣಾಮಗಳು, ತಾರ್ಕಿಕ ಚಿಂತನೆ ಮತ್ತು ಸಮಸ್ಯೆ ಪರಿಹಾರ ಕೌಶಲ್ಯಗಳು, ಬೌದ್ಧಿಕ ವ್ಯವಸ್ಥೆಗಳ ನೈತಿಕ ಪ್ರಶ್ನೆಗಳು, ಭವಿಷ್ಯದ ತಂತ್ರಜ್ಞಾನಗಳಿಗೆ ಅಗತ್ಯ ಕೌಶಲ್ಯಗಳು, ಭಾರತೀಯ ಪ್ರಾಚೀನ ಜ್ಞಾನ ಪರಂಪರೆಯಿಂದ ಆತ್ಮಜ್ಞಾನ ಹಾಗೂ ಚೇತನದ ಅರಿವು ಪರಿಚಯಿಸಲಾಗುತ್ತದೆ ಎಂದರು.

ಮೇ.3ರಂದು ಶಾಲೆಯಲ್ಲಿ ಕೆ-12 ಸೂಪರ್ ಇಂಟೆಲಿಜೆನ್ಸ್ ಪಠ್ಯಕ್ರಮದ ಉದ್ಘಾಟನೆ ನಡೆಯಲಿದ್ದು, ಹಲವಾರು ವಿಜ್ಞಾನಿಗಳು ಭಾಗವಹಿಸಲಿದ್ದಾರೆ. ಮೇ.2ನೇ ವಾರದಲ್ಲಿ ಸೂಪರ್ ಇಂಟೆಲಿಜೆನ್ಸ್‍ಇ ವಿಷಯ ಪರಿಚಯಿಸುವ ವಿಶೇಷ ಸಮ್ಮರ್ ಕ್ಯಾಂಪ್ ಆಯೋಜಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಮೊ.9900015264ರಲ್ಲಿ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದರು.
ಯುಕೆ ಮೂಲದ ಚಿಯಾಕ್ ಎಎಸ್‍ಐ ಸಂಸ್ಥೆಯ ಸಿಇಒ ಚಂದ್ರಶೇಖರ್ ನಾಗರಾಜ್ ಮಾತನಾಡಿ, ಸೂಪರ್ ಇಂಟೆಲಿಜೆನ್ಸ್ ಮಾನವ ಇತಿಹಾಸದಲ್ಲಿ ಅತ್ಯಂತ ಪರಿಣಾಮಕಾರಿ ತಂತ್ರಜ್ಞಾನ ಪರಿವರ್ತನೆಗಳಲ್ಲಿ ಒಂದಾಗಿದೆ. ಇಂದಿನ ಎಐ ಮಟ್ಟಕ್ಕೆ ಮಾತ್ರ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವುದು ಸಾಕಾಗುವುದಿಲ್ಲ. ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡ ಶಿಕ್ಷಣ ಇಂದು ಅಗತ್ಯವಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರತೀಕ್, ಸೈಯದ್ ಶಾಹ್ ಅಜೀಮ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaOpen Mind World SchoolShimogaShivamoggaNewsಓಪನ್ ಮೈಂಡ್ಸ್ ವರ್ಡ್ ಸ್ಕೂಲ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share204Tweet128Send
Previous Post

ನಿರಂತರ ಪ್ರಯತ್ನವೇ ಯಶಸ್ಸಿನ ಸೂತ್ರ: ಡಾ. ಪಿ. ನಾರಾಯಣ

Next Post

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಹೇಳಿಕೆ ಖಂಡನೀಯ: ಕೆ.ಪಿ.ಶ್ರೀಪಾಲ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಹೇಳಿಕೆ ಖಂಡನೀಯ: ಕೆ.ಪಿ.ಶ್ರೀಪಾಲ್

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಹೇಳಿಕೆ ಖಂಡನೀಯ: ಕೆ.ಪಿ.ಶ್ರೀಪಾಲ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕಾಂಗ್ರೆಸ್ ಆಂತರಿಕ ರಾಜಕೀಯ ಚಟುವಟಿಕೆ ಚುರುಕು | ಮಾರ್ಚ್ 16ರಂದು ಸಚಿವರಿಗೆ ಸಿದ್ದರಾಮಯ್ಯ ಔತಣಕೂಟ

ಜೂನ್ 1ರಂದು ಶಿವಮೊಗ್ಗಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ | ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ?

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
ಗೋ ಹತ್ಯೆ ತಡೆಯಲು ಈ ನಿಯಮಗಳನ್ನು ಜಾರಿ ಮಾಡಿ | ಬಜರಂಗದಳ, ವಿಹಿಂಪ ಹೇಳಿದ್ದೇನು?

ಗೋ ಹತ್ಯೆ ತಡೆಯಲು ಈ ನಿಯಮಗಳನ್ನು ಜಾರಿ ಮಾಡಿ | ಬಜರಂಗದಳ, ವಿಹಿಂಪ ಹೇಳಿದ್ದೇನು?

May 19, 2026
ಭಾರತದ ಮೊಟ್ಟ ಮೊದಲ ಬುಲೆಟ್ ಟ್ರೈನ್ ಫಸ್ಟ್ ಲುಕ್ ಹೇಗಿದೆ ನೋಡಿ | ಎಲ್ಲಿಂದ ಎಲ್ಲಿಗೆ?

ಭಾರತದ ಮೊಟ್ಟ ಮೊದಲ ಬುಲೆಟ್ ಟ್ರೈನ್ ಫಸ್ಟ್ ಲುಕ್ ಹೇಗಿದೆ ನೋಡಿ | ಎಲ್ಲಿಂದ ಎಲ್ಲಿಗೆ?

May 19, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ವಿಚಾರಣೆ ವಿಳಂಬವಾದರೆ ಜಾಮೀನು ಕೊಡಲೇಬೇಕು: ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ

May 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL