Tuesday, June 3, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಎಎಪಿ ಪಕ್ಷದ ಜಿಲ್ಲಾಧ್ಯಕ್ಷರಾಗಿ ಕೆ. ಕಿರಣ್ ನೇಮಕ: ಮನೋಹರ ಗೌಡ

January 24, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಎಎಪಿ ಪಕ್ಷದ ಜಿಲ್ಲಾಧ್ಯಕ್ಷರಾಗಿ ಕೆ.ಕಿರಣ್ ಆಯ್ಕೆಯಾಗಿದ್ದು, ನಗರ ಮಟ್ಟದಲ್ಲಿ ಪಕ್ಷದ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಂತಾಗಿದೆ ಎಂದು ಎಎಪಿ ಪಕ್ಷದ ಮುಖಂಡ ಮನೋಹರ ಗೌಡ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎಎಪಿ ಪಕ್ಷ ದಿನದಿಂದ ದಿನಕ್ಕೆ ಸಂಘಟನೆಯಾಗುತ್ತಿದೆ. ಪ್ರಾರಂಭದ ದಿನಗಳಲ್ಲಿ ಎಲ್ಲರೂ ನಾಯಕರೇ ಆಗಿದ್ದರು. ಪಕ್ಷದ ಮುಖಂಡರು ಕೂಡ ಎಲ್ಲಾ ಸೇರಿಕೊಂಡು ಕೆಲಸ ಮಾಡಲಿ ಎಂದುಕೊಂಡು ಸುಮ್ಮನಿದ್ದರು. ಸಂಘಟನೆ ಒಂದು ಹಂತಕ್ಕೆ ಬಂದಾಗ ಈಗ ಪಕ್ಷದ ಜಿಲ್ಲಾ ಸಮಿತಿಯನ್ನು ರಾಜ್ಯಾದ್ಯಂತ ರಚಿಸಲಾಗಿದೆ. ರಾಜ್ಯ ಸಮಿತಿಯೂ ಆಗಿದೆ. ಹಾಗಾಗಿ ಇನ್ನುಮುಂದೆ ಬಣಗಳು ಇರುವುದಿಲ್ಲ ಎಂದರು.
ಶಿವಮೊಗ್ಗ ಜಿಲ್ಲೆಯಲ್ಲಿ ಜಿಲ್ಲಾಧ್ಯಕ್ಷ ಸ್ಥಾನ ಸೇರಿದಂತೆ ಇತರೆ ಸ್ಥಾನಗಳನ್ನು ಘೋಷಣೆ ಮಾಡಲಾಗಿದೆ. ಜಿಲ್ಲಾಧ್ಯಕ್ಷರಾಗಿ ಕೆ. ಕಿರಣ್ ಆಯ್ಕೆಯಾದರೆ, ಪ್ರಧಾನ ಕಾರ್ಯದರ್ಶಿಯಾಗಿ ನಜೀರ್ ಅಹ್ಮದ್ ಆಯ್ಕೆಯಾಗಿದ್ದಾರೆ. ಉಳಿದಂತೆ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ಶೀಘ್ರದಲ್ಲಿಯೇ ಕಚೇರಿಯನ್ನು ಪ್ರಾರಂಭಸಿಲಾಗುವುದು ಎಂದರು.

ನೂತನ ಜಿಲ್ಲಾಧ್ಯಕ್ಷ ಕೆ. ಕಿರಣ್ ಮಾತನಾಡಿ, ಎಎಪಿ ಶಿಸ್ತು ಮತ್ತು ಪ್ರಾಮಾಣಿಕ ಪಕ್ಷವಾಗಿದೆ. ನಮ್ಮ ಪಕ್ಷದ ಮುಖ್ಯ ಗುರಿಯೇ ಪ್ರಾಮಾಣಿಕತನ. ಹಾಗಾಗಿಯೇ ಪಕ್ಷ ಪ್ರಾಮಾಣಿಕರನ್ನು ಗುರುತಿಸಿ ಟಿಕೆಟ್ ನೀಡಲಿದೆ. ಶಿವಮೊಗ್ಗ ನಗರದಲ್ಲಿ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಈ ಪೈಪೋಟಿ ಆರೋಗ್ಯಕರವಾಗಿದೆ. ಯಾರಿಗೆ ಟಿಕೆಟ್ ಕೊಡಬೇಕು ಎಂಬುದನ್ನು ಪಕ್ಷ ನಿರ್ಧರಿಸುತ್ತದೆ. ಯಾರಿಗೆ ಸಿಕ್ಕರೂಕೂಡ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.
ನಾನು ಜಿಲ್ಲಾಧ್ಯಕ್ಷನಾಗಿ ಪಕ್ಷದ ಸಂಘಟನೆಗೆ ಪ್ರಾಮಾಣಿಕವಾಗಿ ಕೆಲಸ ಮಾಡುವೆ. ಯುವಕರು ಪಕ್ಷದ ಆಸ್ತಿಯಾಗಿದ್ದಾರೆ. ಅವರನ್ನು ಹೆಚ್ಚು ಆಕರ್ಷಿತರನ್ನಾಗಿ ಮಾಡಿ, ಪಕ್ಷಕ್ಕೆ ಬರಮಾಡಿಕೊಳ್ಳಲಾಗುವುದು. ಶಿವಮೊಗ್ಗ ನಗರದಲ್ಲಿ 50 ಸಾವಿರ ಜನರಿಗೆ ಒಂದು ಬ್ಲಾಕ್‌ನಂತೆ ಒಟ್ಟು 5 ಬ್ಲಾಕ್ ರಚಿಸಿ ಅದಕ್ಕೆಲ್ಲಾ ಪದಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಇದರ ಜೊತೆಗೆ ವಾರ್ಡ್ ಮತ್ತು ಬೂತ್ ಮಟ್ಟದ ಕಮಿಟಿಗಳು ಕೂಡ ರಚನೆಯಾಗುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ರವಿಕಿಶನ್, ಶಿವಕುಮಾರ್, ನಜೀರ್ ಅಹ್ಮದ್, ಸುರೇಶ್ ಕೌಟಿಕರ್, ಹರೀಶ್ ಮತ್ತಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಡಿಸಿ ಹೊರಡಿಸಿರುವ ಮಹತ್ವದ ಆದೇಶವೇನು?

Next Post

ಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ: ಡಾ. ಸಿರಿವೆಲ್ಲ ಪ್ರಸಾದ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ: ಡಾ. ಸಿರಿವೆಲ್ಲ ಪ್ರಸಾದ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

SPMECPI ಹೂಡಿಕೆ ಯೋಜನೆ | ಮೇಕ್‌ ಇನ್‌ ಇಂಡಿಯಾ, ಆತ್ಮನಿರ್ಭರ ಭಾರತ ಪರಿಕಲ್ಪನೆಯ ಫಲ

June 3, 2025

ಅರಣ್ಯ ಸಂರಕ್ಷಣೆ, ಸಂವರ್ಧನೆಗೆ ಕುಂಬ್ಳೆ ಬಲ | ಈಶ್ವರ ಖಂಡ್ರೆ

June 3, 2025

Cycle Rally Organized by South Western Railway, Mysuru Division on World Bicycle Day

June 3, 2025

SWR GM Mukul Saran Mathur Inspects Subrahmanya Road Railway Station

June 3, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

SPMECPI ಹೂಡಿಕೆ ಯೋಜನೆ | ಮೇಕ್‌ ಇನ್‌ ಇಂಡಿಯಾ, ಆತ್ಮನಿರ್ಭರ ಭಾರತ ಪರಿಕಲ್ಪನೆಯ ಫಲ

June 3, 2025

ಅರಣ್ಯ ಸಂರಕ್ಷಣೆ, ಸಂವರ್ಧನೆಗೆ ಕುಂಬ್ಳೆ ಬಲ | ಈಶ್ವರ ಖಂಡ್ರೆ

June 3, 2025

Cycle Rally Organized by South Western Railway, Mysuru Division on World Bicycle Day

June 3, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!