ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇಂದು ಬೆಳಗ್ಗೆ ನಗರದ ಕರ್ನಾಟಕ ಸಂಘದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಿವಮೊಗ್ಗದ ತುಂಗಾ ತರಂಗ ಪತ್ರಿಕೆಯ ಸಂಪಾದಕ ಹಾಗೂ ನೊಂದವರಿಗೆ ಬೆಳಕಾಗುವ ಎಸ್.ಕೆ.ಗಜೇಂದ್ರ ಸ್ವಾಮಿ ಅವರಿಗೆ ಕನ್ನಡ ಸೇವಾ ರತ್ನ ಪ್ರಶಸ್ತಿ ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ಡಾ.ಎಂ.ಅರವಿಂದ್, ಗಾಯತ್ರಿ, ಡಾ.ಆರ್.ಉಮಾಪತಿ ಗಂಗಾರಾಜ್, ವಿನೋದಿನಿ ಆನಂದ, ಡಾ.ನೂರ್ಸಮರ್ ಅಬ್ಬಲಗೆರೆ, ಡಾ.ಅಶೋಕ್ ಜಿ.ಎಸ್., ಡಾ.ಹೆಚ್.ಶಿವಲಿಂಗಪ್ಪ, ಡಾ.ರಾಜೇಂದ್ರ ಬುರುಡಿಕಟ್ಟಿ, ಕುಂಸಿ ಉಮೇಶ್, ಪ್ರೊ. ಸತ್ಯನಾರಾಯಣ, ತಿರುಮಲ ಮಾವಿನಕುಳಿ, ಜೆ.ಬಿ.ನಾಗರತ್ನಮ್ಮ, ಡಾ.ಎನ್.ಆರ್.ಮಂಜುಳಾ, ರಾಮು ಎನ್.ರಾಥೋಡ್, ವಿಣಾ ಎ.ಜೆ., ಕೋಟೋಜಿರಾವ್, ಶಶಿಕಲಾ, ಕೆ.ಜೆ.ಸರೋಜ, ಮಂಜಪ್ಪ ಸೇರಿದಂತೆ ಹಲವರಿಗೆ ಪ್ರಶಸ್ತಿ ವಿತರಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post