No Result
View All Result
Mysuru say no to drugs walkathon dcp harsha students
English Articles

BEDA BRO Should Be Everyone’s Goal : Mysuru DCP Priyamvada calls for Drug-Free Society

by kalpa News
September 17, 2026
0

Kalpa Media House  |  Mysuru | Students have a crucial role to play in the fight against drug abuse, and...

Read moreDetails
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಯೋಧ್ಯೆಗೆ ಭೇಟಿ ನೀಡಲು ಕನ್ನಡಿಗರಿಗೆ ಅವಕಾಶ: ಎಷ್ಟು ಜನ ತೆರಳಬಹುದು? ಇಲ್ಲಿದೆ ಮಾಹಿತಿ

kalpa News by kalpa News
December 29, 2023
in ಶಿವಮೊಗ್ಗ
0
ರಾಮಮಂದಿರ ಉದ್ಘಾಟನೆಗೆ ಸೋನಿಯಾ, ಖರ್ಗೆಗೆ ಆಹ್ವಾನ | ಪಾಲ್ಗೊಳ್ಳಲ್ಲ ಕಾಂಗ್ರೆಸ್ ನಾಯಕರು?
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರಾಮಲಲ್ಲಾ ಅಯೋಧ್ಯೆಯಲ್ಲಿ Ayodhya ಜನವರಿ 22ರಂದು ಪ್ರತಿಷ್ಟೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರತಿ ರಾಜ್ಯದವರಿಗೆ ಒಂದೊಂದು ದಿನ ನಿಗದಿ ಮಾಡಲಾಗಿದೆ. ಕರ್ನಾಟಕದವರಿಗೆ ಫೆಬ್ರವರಿ 19ರಂದು ಅವಕಾಶ ಇದೆ. ನೋಂದಣಿ ಮಾಡಿಕೊಂಡು ಹೋಗಬೇಕು. 3500 ಜನರಿಗೆ ಅವಕಾಶ ಸಿಗಲಿದೆ. ಬೆಂಗಳೂರಿನಿಂದ ವಿಶೇಷ ರೈಲು ಹೊರಡಲಿದ್ದು, ಸ್ವಂತ ಖರ್ಚಿನಲ್ಲಿ ಹೋಗಿ ಬರಬಹುದಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಪ್ರಾಂತ ಸಹಕಾರ್ಯವಾಹ ಪಟ್ಟಾಭಿರಾಮ್ ತಿಳಿಸಿದರು.

ಇದರ ಅಂಗವಾಗಿ ಜನವರಿ 01 ರಿಂದ 15ರವರೆಗೆ ಮನೆ ಮನೆ ಸಂಪರ್ಕ ಅಭಿಯಾನ ನಡೆಯಲಿದೆ. ಅಭಿಯಾನದಲ್ಲಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಕರಪತ್ರ ಭಾವಚಿತ್ರ ಮತ್ತು ಮಂತ್ರಾಕ್ಷತೆಯನ್ನು ತಲುಪಿಸಲಿದ್ದಾರೆ. ಜನವರಿ 22ರಂದು ಮಾಡಬೇಕಿರುವ ಕಾರ್ಯಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದರು.

ವಿಶ್ವಹಿಂದೂ ಪರಿಷತ್, ಪರಿವಾರದ ಎಲ್ಲಾ ಸಂಘಟನೆಗಳು ಶ್ರೀರಾಮ ಭಕ್ತರನ್ನು ಜೋಡಿಸಿಕೊಂಡು ಅಭಿಯಾನ ನಡೆಸಲಾಗುವುದು. ಜನವರಿ 07ರಂದು ವಿಶೇಷ ಸಂಪರ್ಕ ಅಭಿಯಾನ ನಡೆಯಲಿದೆ. ಇದಕ್ಕಾಗಿ ವಿವಿಧ ಹಂತದಲ್ಲಿ ಸಭೆ ನಡೆಸಲಾಗಿದೆ. ಎಲ್ಲಾ ಸಿದ್ಧತೆ ನಡೆಸಲಾಗಿದೆ. ಡಿ.30ರಂದು ಶಿವಮೊಗ್ಗದ ಮೈಲಾರೇಶ್ವರ ದೇವಾಲಯದಲ್ಲಿ ಮಂತ್ರಾಕ್ಷತೆ ವಿತರಣೆ ಕಾರ್ಯಕ್ರಮ ಸಂಜೆ 4.30  ರಾಮಮಂದಿರ ಎಂಬುದು ಕೇವಲ ಮಂದಿರ ಅಲ್ಲ. ಅದೊಂದು ರಾಷ್ಟ್ರಮಂದಿರ. ಇದೊಂದು ಮಂದಿರದ ಪುನರುಜ್ಜಿವನ ಕಾರ್ಯಕ್ರಮ. ಶ್ರೀರಾಮ ಮರ್ಯಾದ ಪುರುಷೋತ್ತಮ, ರಾಮ ಸಾಂಸ್ಕøತಿಕ ಸ್ವರೂಪ, ಹಾಗಾಗಿ ಈ ಕಾರ್ಯ ಸಂಭ್ರಮ, ಭಕ್ತಿ, ಸಂತಸದಿಂದ ಆಗಬೇಕು ಎಂಬುದು ಎಲ್ಲರ ಅಪೇಕ್ಷೆ ಎಂದರು.

Also read: ಹೊಸ ವರ್ಷ ಸಂಭ್ರಮಾಚರಣೆ ವೇಳೆ ಈ ನಿಯಮಗಳನ್ನು ಪಾಲಿಸಿ: ಎಸ್‌ಪಿ ಮಿಥುನ್ ಕುಮಾರ್ ಸೂಚನೆ

ಎರಡು ವರ್ಷದ ಹಿಂದೆ ಪ್ರಧಾನಮಂತ್ರಿಗಳು. ಅಯೋಧ್ಯೆಯಲ್ಲಿ ಭೂಮಿ ಪೂಜೆ ನೆರವೇರಿಸಿದ್ದರು. ಗರ್ಭಗುಡಿಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆಯನ್ನು ಜಗತ್ತೇ ಕಾತರದಿಂದ ನೋಡುತ್ತಿದೆ. ಇದೀಗ ಭವ್ಯ ಮಂದಿರ ನಿರ್ಮಾಣ ಕಾರ್ಯ ನಡೆದಿದೆ ಎಂದರು.

ಮೂಲ ರಾಮಮಂದಿರವನ್ನು Ramamandira ಅನೇಕ ಬಾರಿ ಕೆಡವಲಾಗಿತ್ತು. ಅಲ್ಲಿ ಮಸೀದಿ ನಿರ್ಮಾಣವಾಗಿದ್ದು ಇತಿಹಾಸ, ಬ್ರಿಟೀಷರು ಮಸೀದಿಗೆ ಬೀಗ ಹಾಕಿದ್ದರು. ರಾಮನ ಪೂಜೆಗೂ ಅವಕಾಶ ಇರಲಿಲ್ಲ. 1982 ರಲ್ಲಿ ಅಲಹಾಬಾದ್ ಹೈಕೋರ್ಟ್ ಬೀಗ ಒಡೆದು, ಪೂಜೆಗೆ ಅವಕಾಶ ಕಲ್ಪಿಸಿತು. ಅದು ಮೊದಲ ಹಂತದ ವಿಜಯವಾಗಿತ್ತು. ನಂತರ ಸುಪ್ರೀಂಕೋರ್ಟ್ ಕಾನೂನುಬದ್ದವಾಗಿ ಮಂದಿರ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿದೆ. ಇದೊಂದು ಪವಿತ್ರ ಕಾರ್ಯ. ಇದಕ್ಕೆ ಜಾತಿ, ಭಾಷೆ, ಪ್ರಾಂತ, ಧರ್ಮ ಯಾವುದೂ ಇಲ್ಲ. ಸಾಕಷ್ಟು ಮಂದಿ ಮುಸ್ಲಿಮರು ಕೂಡ ಮಂದಿರ ನಿರ್ಮಾಣಕ್ಕೆ ಧನ ಸಹಾಯ ಮಾಡಿದ್ದಾರೆ. 50 ಲಕ್ಷ ಮೇಲ್ಪಟ್ಟು ದೇಣಿಗೆ ನೀಡಿದವರಿಗೆ ಜ.22ರಂದು ಆಹ್ವಾನ ಕೂಡ ನೀಡಲಾಗಿದೆ – ಎಂದು ತಿಳಿಸಿದರು.

ವಿಶ್ವಹಿಂದು ಪರಿಷತ್ ವಿಭಾಗ ಸಹ ಕಾರ್ಯದರ್ಶಿ ಚಂದ್ರಶೇಖರ್, ಜಿಲ್ಲಾಧ್ಯಕ್ಷ ಜೆ.ಆರ್. ವಾಸುದೇವ ಇದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
  

Tags: AyodhyaKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaRamaMandiraShimogaShivamoggaShivamoggaNewsಅಯೋಧ್ಯೆಮಲೆನಾಡು_ಸುದ್ಧಿರಾಮಮಂದಿರಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹೊಸ ವರ್ಷ ಸಂಭ್ರಮಾಚರಣೆ ವೇಳೆ ಈ ನಿಯಮಗಳನ್ನು ಪಾಲಿಸಿ: ಎಸ್‌ಪಿ ಮಿಥುನ್ ಕುಮಾರ್ ಸೂಚನೆ

Next Post

ನೂತನ ವರ್ಷಾರಂಭ ಹಿನ್ನೆಲೆ: ಜ.1ರಂದು ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಾಡು ವಿತರಣೆ

kalpa News

kalpa News

Next Post
ನೂತನ ವರ್ಷಾರಂಭ ಹಿನ್ನೆಲೆ: ಜ.1ರಂದು ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಾಡು ವಿತರಣೆ

ನೂತನ ವರ್ಷಾರಂಭ ಹಿನ್ನೆಲೆ: ಜ.1ರಂದು ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಾಡು ವಿತರಣೆ

Leave a Reply Cancel reply

Your email address will not be published. Required fields are marked *

No Result
View All Result
Mysuru say no to drugs walkathon dcp harsha students
English Articles

BEDA BRO Should Be Everyone’s Goal : Mysuru DCP Priyamvada calls for Drug-Free Society

by kalpa News
September 17, 2026
0

Kalpa Media House  |  Mysuru | Students have a crucial role to play in the fight against drug abuse, and...

Read moreDetails
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL