Saturday, June 10, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಮಾ.21, 22ರಂದು ವಿಶೇಷ ರೀತಿಯಲ್ಲಿ ಕಾಂತೇಶ್ ಜನ್ಮದಿನಾಚರಣೆ: ಕಾರ್ಯಕ್ರಮಗಳ ವಿವರ ಇಲ್ಲಿದೆ

March 20, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಬಿಜೆಪಿ ಯುವ ಮುಖಂಡ ಹಾಗೂ ಶಾಸಕ ಕೆ.ಎಸ್. ಈಶ್ವರಪ್ಪ ಅವರ ಪುತ್ರ ಕೆ.ಈ. ಕಾಂತೇಶ್ ಅವರ ಜನ್ಮ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲು ಕಾಂತೇಶ್ ಸ್ನೇಹಿತರ ಬಳಗ ನಿರ್ಧರಿಸಿದೆ ಎಂದು ಪಾಲಿಕೆ ಸದಸ್ಯ ಇ.ವಿಶ್ವಾಸ್ ತಿಳಿಸಿದರು.

ಅವರು ಇಂದು  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಂದು ನಗರದ ಮಂಜುನಾಥ ಬಡಾವಣೆ, ರಾಜೀವ್‌ಗಾಂಧಿ ಬಡಾವಣೆ, ಗುಂಡಪ್ಪಶೆಡ್, ಅಂಬೇಡ್ಕರ್‌ನಗರ, ಬೆಂಕಿನಗರ, ನ್ಯೂಮಂಡ್ಲಿ, ಶಾಂತಿನಗರದ ಅವಶ್ಯಕತೆ ಇರುವ ನಿವಾಸಿಗಳಿಗೆ ಸುಮಾರು 2500 ಸೊಳ್ಳೆ ಪರದೆ ವಿತರಿಸಲಾಗುವುದು ಎಂದರು.
ಮಾ.21ರ ನಾಳೆ ಬೆಳಿಗ್ಗೆ 9 ಗಂಟೆಗೆ ಈ ಸೇವಾ ಕಾರ್ಯಕ್ರಮದ ಉದ್ಘಾಟನೆಯನ್ನು ಗುರುಪುರದ ನಂಜುಂಡೇಶ್ವರ ಸಭಾ ಭವನದಲ್ಲಿ ಶ್ರೀ ಮಲ್ಲಿಕಾರ್ಜುನ ಮುರುಘಾ ರಾಜೇಂದ್ರ ಸ್ವಾಮೀಜಿ, ಶ್ರೀ ಬಸವ ಮರುಳಸಿದ್ದ ಸ್ವಾಮೀಜಿ, ಶ್ರೀ ಈಶ್ವರನಂದಾಪುರಿ ಸ್ವಾಮೀಜಿ, ಶ್ರೀ ಮಾದರಚೆನ್ನಯ್ಯ ಸ್ವಾಮೀಜಿ ಹಾಗೂ ಕೆ.ಎಸ್.ಈಶ್ವರಪ್ಪ ಅವರಿಂದ ನೆರವೇರಿಸಲಾಗವುದು ಎಂದರು.

ಈ ಸಂದರ್ಭದಲ್ಲಿ ಕೆ.ಈ.ಕಾಂತೇಶ್ ಅವರೊಂದಿಗೆ ಮೇಯರ್ ಶಿವಕುಮಾರ್, ಸೂಡಾ ಅಧ್ಯಕ್ಷ ನಾಗರಾಜ್, ಪಾಲಿಕೆ ಸದಸ್ಯರಾದ ಶಂಕರ್‌ಗನ್ನಿ, ವಿಶ್ವನಾಥ್, ರಾಹುಲ್ ಬಿದಿರೆ, ಮೋಹನ್‌ರೆಡ್ಡಿ, ಸುನೀತಾ ಅಣ್ಣಪ್ಪ, ಯುವ ಮೋರ್ಚಾ ಅಧ್ಯಕ್ಷ ದರ್ಶನ್, ಸಂತೋಷ್ ಬಳ್ಳಕೆರೆ ಇನ್ನಿತರರು ಉಪಸ್ಥಿತರಿರುವರು ಎಂದರು.
ಅದೇ ದಿನ ನಗರದ ಶಾರದ ಅಂಧರ ವಿಕಾಸ ಕೇಂದ್ರ, ತಾಯಿ ಮನೆ, ಮಾತೃಛಾಯ, ಜೀವನ ಸಂಜೆ, ತರಂಗ, ಗುಡ್‌ಲಕ್ ಆರೈಕೆ ಕೇಂದ್ರ, ವೃದ್ದಾಶ್ರಮಗಳಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ ಎಂದರು.

ಮಾ.22ರ ಯುಗಾದಿ ಹಬ್ಬದಂದು ಸಂಜೆ ವಿಶೇಷ ಯುಗಾದಿ ಸಂಭ್ರಮ ಹಾಗೂ ಹಾಸ್ಯ ಸಂಜೆ ಕಾರ್ಯಕ್ರಮವನ್ನು ಶುಭಮಂಗಳ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದು, ಖ್ಯಾತ ಹಾಸ್ಯ ಕಲಾವಿದರಾದ ಗಂಗಾವತಿ ಪ್ರಾಣೇಶ್, ಬಸವರಾಜ್ ಹಾದಿಮನಿ ಹಾಸ್ಯಸಂಜೆ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಇದೇ ಸಂದರ್ಭದಲ್ಲಿ ಯುಗಾದಿ ವಿಶೇಷ ಪಂಚಾಂಗ ಶ್ರವಣ ಕಾರ್ಯಕ್ರಮ ನಡೆಯಲಿದೆ. ಶಾಸಕ ಕೆ.ಎಸ್. ಈಶ್ವರಪ್ಪ ಅಧ್ಯಕ್ಷತೆ ವಹಿಸಲಿದ್ದು, ಕೆ.ಈ.ಕಾಂತೇಶ್ ಉಪಸ್ಥಿತರಿರುವರು. ಕಾರ್ಯಕ್ರಮದ ನಂತರ ಭೋಜನ ವ್ಯವಸ್ಥೆ ಮಾಡಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮೇಯರ್ ಶಿವಕುಮಾರ್, ಸೂಡಾ ಅಧ್ಯಕ್ಷ ನಾಗರಾಜ್, ಉಪಮೇಯರ್ ಲಕ್ಷ್ಮೀ ಶಂಕರ್ ನಾಯ್ಕ್, ಪಾಲಿಕೆ ಸದಸ್ಯರಾದ ಸುರೇಖಾ ಮುರಳೀಧರ್, ರಾಹುಲ್ ಬಿದಿರೆ, ರಾಜು, ಪ್ರಭಾಕರ್, ಯುವ ಮೋರ್ಚಾ ಅಧ್ಯಕ್ಷ ದರ್ಶನ್, ಸಂತೋಷ್ ಬಳ್ಳಕೆರೆ ಇನ್ನಿತರರು ಉಪಸ್ಥಿತರಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಬೈಕ್‌ಗೆ ಕಾರು ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Next Post

ಶಿವಮೊಗ್ಗದ ಇಂದಿನ ಸುದ್ಧಿ | ಮತದಾನ ಜಾಗೃತಿ ಸೈಕಲ್ ಜಾಥಾಕ್ಕೆ ಎಸ್‌ಪಿ ಮಿಥುನ್ ಕುಮಾರ್ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗದ ಇಂದಿನ ಸುದ್ಧಿ | ಮತದಾನ ಜಾಗೃತಿ ಸೈಕಲ್ ಜಾಥಾಕ್ಕೆ ಎಸ್‌ಪಿ ಮಿಥುನ್ ಕುಮಾರ್ ಚಾಲನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಬೆಂಗಳೂರಿನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿ ವಾಙ್ಮಯಿ-ಪ್ರತೀಕ್ ವಿವಾಹ

June 9, 2023

ಜೂನ್ 12ರಿಂದ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ: ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ

June 9, 2023
Internet Image

ಶಿವಮೊಗ್ಗ: ತರಕಾರಿ ತರಲು ಹೋದ ವ್ಯಕ್ತಿ ರೈಲ್ವೆ ಟ್ರಾಕ್‌ನಲ್ಲಿ ಶವವಾಗಿ ಪತ್ತೆ

June 9, 2023

Scope & Career Opportunities of Pharmacy

June 9, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೆಂಗಳೂರಿನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿ ವಾಙ್ಮಯಿ-ಪ್ರತೀಕ್ ವಿವಾಹ

June 9, 2023

ಜೂನ್ 12ರಿಂದ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ: ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ

June 9, 2023
Internet Image

ಶಿವಮೊಗ್ಗ: ತರಕಾರಿ ತರಲು ಹೋದ ವ್ಯಕ್ತಿ ರೈಲ್ವೆ ಟ್ರಾಕ್‌ನಲ್ಲಿ ಶವವಾಗಿ ಪತ್ತೆ

June 9, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!