Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕಾವೇರಿ-2 ಜನಸ್ನೇಹಿ ತಂತ್ರಾಂಶ: ಜಿಲ್ಲಾ ನೊಂದಣಾಧಿಕಾರಿ ಬಿ. ಎಂ. ಗಿರೀಶ್

ಮೀಡಿಯಾ ಹೌಸ್‍ನಲ್ಲಿ ಪತ್ರಕರ್ತರಿಗೆ ಅರಿವು ಕಾರ್ಯಾಗಾರ

May 12, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |
ನೊಂದಣಿ ಮತ್ತು ಮುದ್ರಾಂಕ ಇಲಾಖೆ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಮೀಡಿಯಾ ಹೌಸ್‍ನಲ್ಲಿ ಕಾವೇರಿ-2 ತಂತ್ರಾಂಶದ ಬಗ್ಗೆ ಪತ್ರಕರ್ತರಿಗೆ ಅರಿವು ಮೂಡಿಸುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ನೊಂದಣಾಧಿಕಾರಿ ಬಿ ಎಂ. ಗಿರೀಶ್ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿ,  ಮುಖ್ಯವಾಗಿ ಸಾರ್ವಜನಿಕರು ತಮ್ಮ ಆಸ್ತಿಗಳನ್ನು ನೊಂದಣಿ ಮಾಡಿಸಿಕೊಳ್ಳಲು ಈ ತಂತ್ರಾಂಶ ಜನಸ್ನೇಹಿಯಾಗಿದೆ. ಮತ್ತು ಈ ತಂತ್ರಾಂಶದ ಮೂಲಕ ಅತ್ಯಂತ ಸರಳವಾಗಿ ಮಧ್ಯವರ್ತಿಗಳ ಹಾವಳಿ ಇಲ್ಲದೆ ನೊಂದಣಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಮೂಲಕ ಸಾರ್ವಜನಿಕರು ತಮ್ಮ ಆಸ್ತಿ ಮತ್ತಿತರ ನೊಂದಣಿಯನ್ನು ನೇರವಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಮಾಡಿಕೊಳ್ಳಬಹುದು ಎಂದರು.

ನೊಂದಣಿಗೆ ಸಂಬಂಧಿಸಿದಂತೆ ಈ ಹಿಂದೆ ಕಾವೇರಿ-1 ತಂತ್ರಾಂಶ ಜಾರಿಗೆ ಬಂದಿತ್ತು. ಅದರಲ್ಲಿರುವ ನ್ಯೂನತೆಗಳನ್ನು ಸರಿಪಡಿಸಿ ಈಗ ಕಾವೇರಿ-2 ತಂತ್ರಾಂಶ ಜಾರಿಗೆ ತರಲಾಗಿದೆ. ಇಡೀ ಜಿಲ್ಲೆಯಲ್ಲಿ ಇದು ಮೇ 15ರಿಂದ ಮೇ 22ರವರೆಗೆ ವಿವಿಧ ತಾಲೂಕುಗಳಲ್ಲಿ ಜಾರಿಗೆ ಬರಲಿದೆ ಎಂದರು.

ತರಬೇತುದಾರ ಚೇತನ್ ಪ್ರಾತ್ಯಕ್ಷತೆ ಮೂಲಕ ಮಾತನಾಡಿ, ನೊಂದಣಿಗೆ ಸಂಬಂಧಿಸಿದಂತೆ ಕಾವೇರಿ-2 ತಂತ್ರಾಂಶ ಅತ್ಯಂತ ಜನಸ್ನೇಹಿ ಆಗಲಿದೆ. ಪಾರದರ್ಶಕತೆ ಇದರಿಂದ ಬರುತ್ತದೆ. ಈ ಮೊದಲು ನೊಂದಣಿ ಮಾಡಿಸಿಕೊಳ್ಳಲು ಸಾರ್ವಜನಿಕರು ನೊಂದಣಿ ಕಚೇರಿಗೆ ಅಲೆದಾಡುವ ಪರಿಸ್ಥಿತಿ ಇತ್ತು. ಇದು ಈಗ ತಪ್ಪುತ್ತದೆ.ಸಮಯ ಕೂಡ ಉಳಿತಾಯವಾಗುತ್ತದೆ. ಜೊತೆಗೆ ನೊಂದಣಿ ಹೆಚ್ಚಾಗುವುದರಿಂದ ಸರ್ಕಾರಕ್ಕೆ ಆದಾಯ ಕೂಡ ಹೆಚ್ಚುತ್ತದೆ ಎಂದರು.

ಸಾರ್ವಜನಿಕರಿಗೆ ನೊಂದಣಿಯಲ್ಲಿ ಕಾಯುವ ಪ್ರಮೇಯ ಇನ್ನಿರುವುದಿಲ್ಲ. ನೊಂದಣಿಗೆ ಮೊದಲೇ ತಮ್ಮ ದಾಖಲೆ ಅಪ್‍ಲೋಡ್ ಮಾಡಬಹುದು. ಈಗಾಗಲೇ ಕಂಪ್ಯೂಟರ್ ಆಪರೇಟರ್‍ಗಳಿಗೆ ಹೊಸ ತಂತ್ರಾಂಶದ ಬಗ್ಗೆ ತರಬೇತಿ ನೀಡಲಾಗಿದೆ. ಇದು ನೋಂದಣಿಗಾಗಿ ನಾಗರಿಕರ ಕಾಯುವ ಸಮಯವನ್ನು ತಪ್ಪಿಸುತ್ತದೆ. ಹೆಚ್ಚುವರಿಯಾಗಿ, ಡಾಕ್ಯುಮೆಂಟ್ ನೊಂದಣಿಗೆ ತೆಗೆದುಕೊಳ್ಳುವ ಸರಾಸರಿ ಸಮಯವು 15 ನಿಮಿಷಗಳಿಂದ 10 ನಿಮಿಷಗಳಿಗೆ ಕಡಿಮೆಯಾಗುತ್ತದೆ ಎಂದರು.

ಒಟ್ಟಾರೆ ನೊಂದಣಿಗಳಲ್ಲಿ ತಪ್ಪುಗಳು ಆಗುವುದು ಕಡಿಮೆಯಾಗುತ್ತದೆ. ಸರ್ವರ್ ತೊಂದರೆ ಇರುವುದಿಲ್ಲ. ಸಮಯದ ಉಳಿತಾಯ ಆಗುತ್ತದೆ. ನಕಲು ಇರುವುದಿಲ್ಲ.  ಮಧ್ಯವರ್ತಿಗಳ ಹಾವಳಿ ತಪ್ಪುತ್ತದೆ. ಮುಂದಿನ ದಿನಗಳಲ್ಲಿ ಈ ತಂತ್ರಾಂಶ ಮತ್ತಷ್ಟು ಸುಧಾರಣೆ ಆಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಮೇ 15, ಹೊಸನಗರ ಮೇ 16, ಸಾಗರ ಮೇ 17, ಶಿಕಾರಿಪುರ ಮೇ 18, ಶಿವಮೊಗ್ಗದಲ್ಲಿ 19,ಸೊರಬದಲ್ಲಿ 20, ತೀರ್ಥಹಳ್ಳಿಯಲ್ಲಿ 22ರಂದು ಅನುಷ್ಠಾನಗೊಳ್ಳಲಿದೆ. ಹೆಚ್ಚಿನ ವಿವರಗಳಿಗೆ ಮತ್ತ ಸಾರ್ವಜನಿಕರಿಗೆ ಮಾಹಿತಿ ನೀಡಲು ಸಹಾಯವಾಣಿಯನ್ನು ತೆರೆಯಲಾಗಿದೆ. ಸಾರ್ವಜನಿಕರು 080-68265316 ಸಂಪರ್ಕಿಸಬಹುದಾಗಿದೆ.

ಅಧ್ಯಕ್ಷತೆ ವಹಿಸಿದ್ದ ಸಂಘದ ಉಪಾಧ್ಯಕ್ಷ ಹಾಲಸ್ವಾಮಿ ಮಾತನಾಡಿ, ಆಸ್ತಿ ನೊಂದಣಿಗೆ ಸಂಬಂಧಿಸಿದಂತೆ ಜಿಲ್ಲಾದ್ಯಂತ ಜಾರಿಗೆ ಬರಲಿರುವ ಕಾವೇರಿ -2 ತಂತ್ರಾಂಶಕ್ಕೆ ಸ್ವಾಗತ. ಮಾಹಿತಿಯ ಬಗ್ಗೆ ಜಾಗೃತಿ ಮೂಡಿಸಲು ನಮ್ಮ ಸಂಘ ಕೂಡ ಕೈ ಜೋಡಿಸುತ್ತದೆ. ಕಾವೇರಿ-2 ತಂತ್ರಾಂಶದ ನಂತರವೂ ಕೆಲವು ಸಮಸ್ಯೆಗಳು ಉಂಟಾಗಬಹುದು. ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು ಎಂದರು.

ಈ ಸಂದರ್ಭದಲ್ಲಿ ಇಲಾಖೆಯ ಸಹಾಯಕ ಅಧಿಕಾರಿಗಳಾದ ಧನರಾಜ್, ಡಿ.ಎಸ್.ರವಿ, ಬಸವರಾಜ್ ವಿವೇಕ್ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವಿ.ಟಿ. ಅರುಣ್ ಇದ್ದರು.

http://kalpa.news/wp-content/uploads/2023/04/Christ-King-PU-College-Video-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

Few leaders read Rabindranath and follow his philosophy as much as Shah does

Next Post

ಚುನಾವಣಾ ಮೌನ ಅವಧಿಯಲ್ಲಿ ಮಾಧ್ಯಮ ನಿಯಮ ಉಲ್ಲಂಘನೆ ಹಿನ್ನೆಲೆ: ಎಷ್ಟು ಪ್ರಕರಣ ದಾಖಲಾಗಿದೆ ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಚುನಾವಣಾ ಮೌನ ಅವಧಿಯಲ್ಲಿ ಮಾಧ್ಯಮ ನಿಯಮ ಉಲ್ಲಂಘನೆ ಹಿನ್ನೆಲೆ: ಎಷ್ಟು ಪ್ರಕರಣ ದಾಖಲಾಗಿದೆ ಗೊತ್ತಾ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!