Read - 2 minutes

ಇದೇ ಅಕ್ಟೋಬರ್ 1 ರಿಂದ 31ರ ವರೆಗೆ ಸತತವಾಗಿ ಒಂದು ತಿಂಗಳ ಕಾಲ ಭಾರತದಾದ್ಯಂತ ಸ್ವಚ್ಚತಾ ಕಾರ್ಯವನ್ನು ಹಮ್ಮಿಕೊಂಡಿದ್ದು ಮಹಾತ್ಮ ಗಾಂಧೀಜಿಯವರ ಸ್ವಚ್ಚ ಭಾರತದ ಕನಸನ್ನು ಈಡೇರಿಸಲು ನಾವೆಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಿ ನಾವು ವಾಸಿಸುವ ತಮ್ಮ ಸುತ್ತಮುತ್ತಲಿನ ಪ್ರದೇಶಗಳನ್ನ ಸ್ವಚ್ಚವಾಗಿಟ್ಟುಕೊಳ್ಳಬೇಕು. ಹಾಗೂ ತಮ್ಮ ಅಕ್ಕ ಪಕ್ಕದ ಮನೆಯವರಿಗೆ, ಸಾರ್ವಜನಿಕರಿಗೆ ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸಬೇಕು. ಸರ್ಕಾರಿ ಕಛೇರಿಗಳಲ್ಲಿ, ದೇವಸ್ಥಾನಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಇವರು ಹೇಳಿದರು.

ನೆಹರೂ ಕ್ರೀಡಾಂಗಣದ ಸಹಾಯಕ ನಿರ್ದೇಶಕ ಮಂಜುನಾಥ್, ಸಿಬ್ಬಂದಿಗಳಾದ ನಾಗರಾಜ್, ಕಾರ್ತಿಕ್ ಹಾಗೂ ಕ್ರೀಡಾಂಗಣದ ಕ್ರೀಡಾಪಟುಗಳು ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಉತ್ತಮವಾದ ಆರೋಗ್ಯಕ್ಕೆ ದೇಹದ ಶುಚಿತ್ವ ಎಷ್ಟು ಮುಖ್ಯವೋ ಹಾಗೆ ತಮ್ಮ ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆಯು ಅಷ್ಟೆ ಮುಖ್ಯವಾದದ್ದು ಎಂದು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಹೇಳಿದರು.
ಜಿಲ್ಲಾಡಳಿತ ಶಿವಮೊಗ್ಗ, ಜಿಲ್ಲಾ ಪಂಚಾಯತ್ ಶಿವಮೊಗ್ಗ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ, ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸ್ವಚ್ಚ ಭಾರತ ಆಂದೋಲನವನ್ನು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಇದೇ ಅಕ್ಟೋಬರ್ 1 ರಿಂದ 31ರ ವರೆಗೆ ಸತತವಾಗಿ ಒಂದು ತಿಂಗಳ ಕಾಲ ಭಾರತದಾದ್ಯಂತ ಸ್ವಚ್ಚತಾ ಕಾರ್ಯವನ್ನು ಹಮ್ಮಿಕೊಂಡಿದ್ದು ಮಹಾತ್ಮ ಗಾಂಧೀಜಿಯವರ ಸ್ವಚ್ಚ ಭಾರತದ ಕನಸನ್ನು ಈಡೇರಿಸಲು ನಾವೆಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಿ ನಾವು ವಾಸಿಸುವ ತಮ್ಮ ಸುತ್ತಮುತ್ತಲಿನ ಪ್ರದೇಶಗಳನ್ನ ಸ್ವಚ್ಚವಾಗಿಟ್ಟುಕೊಳ್ಳಬೇಕು. ಹಾಗೂ ತಮ್ಮ ಅಕ್ಕ ಪಕ್ಕದ ಮನೆಯವರಿಗೆ, ಸಾರ್ವಜನಿಕರಿಗೆ ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸಬೇಕು. ಸರ್ಕಾರಿ ಕಛೇರಿಗಳಲ್ಲಿ, ದೇವಸ್ಥಾನಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಇವರು ಹೇಳಿದರು.
ನೆಹರೂ ಕ್ರೀಡಾಂಗಣದ ಸಹಾಯಕ ನಿರ್ದೇಶಕ ಮಂಜುನಾಥ್, ಸಿಬ್ಬಂದಿಗಳಾದ ನಾಗರಾಜ್, ಕಾರ್ತಿಕ್ ಹಾಗೂ ಕ್ರೀಡಾಂಗಣದ ಕ್ರೀಡಾಪಟುಗಳು ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post