Thursday, October 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಆರಗ ಜ್ಞಾನೇಂದ್ರ ಮಣಿಸಲು ಟೊಂಕ ಕಟ್ಟಿ ನಿಂತ ಕಿಮ್ಮನೆ ರತ್ನಾಕರ್, ಆರ್.ಎಮ್‌. ಮಂಜುನಾಥ ಗೌಡ

ಕಾಂಗ್ರೆಸ್ ಮುಖಂಡರ ಜಂಟಿ ಪತ್ರಿಕಾಗೋಷ್ಠಿ ವಿವರ ಹೀಗಿದೆ

April 12, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಈ ಬಾರಿ ಚುನಾವಣೆಯಲ್ಲಿ ಇಬ್ಬರೂ ಒಟ್ಟಾಗಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುತ್ತೇವೆ ಎಂದು ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಹಾಗೂ ಕಾಂಗ್ರೆಸ್ ಮುಖಂಡ ಆರ್.ಎಂ. ಮಂಜುನಾಥ ಗೌಡ ಇಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಇಬ್ಬರೂ ಒಟ್ಟಾಗಿದ್ದೇವೆ. ನಮ್ಮ ನಡುವೆ ಭಿನ್ನಾಭಿಪ್ರಾಯಗಳು ಇದ್ದದ್ದು ನಿಜ ಆದರೆ ಈಗ ಬಿಜೆಪಿಯನ್ನು ಸೋಲಿಸಲೇಬೇಕಾಗಿದೆ. ಮತ್ತು ತೀರ್ಥಹಳ್ಳಿ ಕ್ಷೇತ್ರದಲ್ಲಿ ನಾವಿಬ್ಬರೂ ಒಟ್ಟಾಗುವ ಜನರ ಬಯಕೆಯನ್ನು ಗೌರವಿಸಿದ್ದೇವೆ. ಇಬ್ಬರೂ ಒಟ್ಟಾಗಬೇಕೆಂಬುದೇ ಕ್ಷೇತ್ರದ ಮತದಾರನ ಅಪೇಕ್ಷೆ. ಹಾಗಾಗಿ ನಾವಿಬ್ಬರೂ ಒಂದಾಗಿ ಬಿಜೆಪಿಯ ಅಭ್ಯರ್ಥಿಯನ್ನು ಅತ್ಯಂತ ಹೆಚ್ಚಿನ ಅಂತರದ ಮತಗಳಿಂದ ಸೋಲಿಸುತ್ತೇವೆ ಎಂದರು.
ಕಿಮ್ಮನೆ ರತ್ನಾಕರ್ ಮಾತನಾಡಿ, ತೀರ್ಥಹಳ್ಳಿಯಲ್ಲಿ ಆರಗ ಜ್ಞಾನೇಂದ್ರ ಅವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಕೋಮು ಗಲಭೆಗಳನ್ನು ಸೃಷ್ಟಿಸುವ ಹುನ್ನಾರ ಮಾಡುತ್ತಿದ್ದಾರೆ. ನಂದಿತಾ ಪ್ರಕರಣದಲ್ಲಿ ಸೋಲು ಕಂಡ ಅವರು ಪುನಃ ಅಂತಹುದೇ ಕೋಮುಗಲಭೆಯನ್ನು ಸೃಷ್ಟಿಸಲು ಹೊರಟಿದ್ದರು. ಆದರೆ ಅದು ಸಾಧ್ಯವಾಗಿಲ್ಲ ಎಂದರು.

ಆರಗ ಒಬ್ಬ ಅಸಮರ್ಥ ಗೃಹಮಂತ್ರಿಯಾಗಿದ್ದಾರೆ. ಯಾವ ಅಭಿವೃದ್ಧಿ ಕೆಲಸವನ್ನೂ ತೀರ್ಥಹಳ್ಳಿಯಲ್ಲಿ ಮಾಡಿಲ್ಲ. ಇತ್ತೀಚೆಗೆ ಅವರ ಅನುದಾನದಲ್ಲಿ ಆದ ಡಾಂಬರ್ ರಸ್ತೆಗಳು ಹಪ್ಪಳದಂತೆ ಎದ್ದು ಬರುತ್ತವೆ. ಅವರ ದರ್ಪ ಭ್ರಷ್ಟಾಚಾರ ಇವೆಲ್ಲವೂ ಕೊನೆಗೊಳ್ಳಬೇಕಾಗಿದೆ. ನನ್ನ ಜೊತೆಗೆ ಆರ್‌ಎಂ. ಮಂಜುನಾಥ ಗೌಡರು ಇದ್ದಾರೆ. ಅವರಿಗೆ ಚುನಾವಣೆಯ ಎಲ್ಲಾ ಮೇಲ್ವಿಚಾರಣೆಯನ್ನು ನೀಡುತ್ತೇನೆ. ಅವರ ನೇತೃತ್ವದಲ್ಲಿಯೇ ಸಮಿತಿಯೊಂದು ರಚನೆಯಾಗಿದೆ. ಒಟ್ಟಾರೆ ಬಿಜೆಪಿ ಆಡಳಿತಕ್ಕೆ ಕೊನೆ ಹಾಡುತ್ತೇವೆ. ಜೊತೆಗೆ ಇದು ನನ್ನ ಕೊನೆಯ ಚುನಾವಣೆ ಎಂದು ಹೇಳಿದರು.
ಗೃಹ ಮಂತ್ರಿ ಆರಗ ಜ್ಞಾನೇಂದ್ರ ಅವರ ಮಗನ ಬಗ್ಗೆ ಕೆಲವು ದೂರುಗಳಿವೆ. ಆತ ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿದ್ದಾನೆ. ಆತ ನಿರ್ಮಿಸಿದ ಬಡಾವಣೆಗೆ ರಸ್ತೆ ಕೂಡ ಮಾಡಿದ್ದಾರೆ. ಸ್ಯಾಂಟ್ರೋ ರವಿ ಮತ್ತು ಜ್ಞಾನೇಂದ್ರ ಅವರ ಮಗನ ಫೋಟೋಗಳು ಕಾಣಿಸಿಕೊಳ್ಳುತ್ತಿವೆ. ಯಾರ ಸಂಬಂಧ ಯಾರ ಜೊತೆ ಇದೆ ಎಂಬುದು ಈಗಾಗಲೇ ಬಹಿರಂಗವಾಗಿದೆ ಎಂದರು.

ಗೃಹ ಸಚಿವರೇ ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸಿದ ಆ ಘಟನೆ ಯಾವುದು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಅದನ್ನು ಬಹಿರಂಗವಾಗಿ ಹೇಳುವುದಿಲ್ಲ. ಬೇಕಾದರೆ ಪ್ರತ್ಯೇಕವಾಗಿ ನಿಮಗೆ ನೀಡುತ್ತೇನೆ. ನೀವು ಪತ್ತೆಹಚ್ಚಿ ಆ ಸತ್ಯವನ್ನು ಹೊರತನ್ನಿ ಎಂದರು.
Kalahamsa Infotech private limitedಈಗಾಗಲೇ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹಣ ಸಂಗ್ರಹಣೆ ಆಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಹಿಂದೆ ಸುಮಾರು 5 ಸಾವಿರ ಮಹಿಳೆಯರಿಗೆ ಬೆಳ್ಳಿ ನಾಣ್ಯ ಕೊಟ್ಟ ಸುದ್ದಿ ಇತ್ತು. ಈಗ ಚಿನ್ನದ ನಾಣ್ಯವನ್ನೇ ಕೊಡಬಹುದೇನೋ ಎಂದು ವ್ಯಂಗ್ಯವಾಡಿದ ಅವರು, ಏಪ್ರಿಲ್ 19ರಂದು ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು.

ಆರ್.ಎಂ. ಮಂಜುನಾಥ ಗೌಡ ಮಾತನಾಡಿ, ಜನರ ಭಾವನೆಗಳಿಗೆ ಬೆಲೆ ಕೊಟ್ಟಿದ್ದೇವೆ. ಒಬ್ಬರಿಗೊಬ್ಬರು ಅರ್ಥ ಮಾಡಿಕೊಂಡಿದ್ದೇವೆ. ಒಟ್ಟಾಗಿ ಜನರ ಬಳಿ ಹೋಗುತ್ತೇವೆ. ಬಿಜೆಪಿ ಸರ್ಕಾರ ಎಂದೂ ಸತ್ಯವನ್ನು ಹೇಳಲಿಲ್ಲ. ಭ್ರಷ್ಟ ದುಷ್ಟ ಸರ್ಕಾರವಿದು. ರೈತವಿರೋಧಿ, ಉದ್ಯೋಗ ಕಿತ್ತುಕೊಂಡ ಸರ್ಕಾರ. ಇದರ ಜೊತೆಗೆ ಬೆಲೆ ಏರಿಕೆ ಬೇರೆ. ಇದರಿಂದಾಗಿ ಜನರು ಬಿಜೆಪಿ ವಿರುದ್ಧ ರೋಸಿ ಹೋಗಿದ್ದಾರೆ ಎಂದರು.

ಕಿಮ್ಮನೆಯವರನ್ನು ಗೆಲ್ಲಿಸಿಕೊಂಡೇ ವಿಧಾನಸೌಧಕ್ಕೆ ಕರೆದುಕೊಂಡು ಹೋಗುತ್ತೇನೆ. ಬಿಜೆಪಿ ಆರಗ ಜ್ಞಾನೇಂದ್ರ ಅವರಿಗೆ ಟಿಕೆಟ್ ಕೊಟ್ಟಿದ್ದು ಸ್ವಾಗತದ ವಿಷಯ. ಅವರನ್ನು ಸೋಲಿಸಿಯೇ ಅವರ ರಾಜಕೀಯ ಜೀವನವನ್ನು ಅಂತ್ಯಗೊಳಿಸಬೇಕೆಂಬ ನಮ್ಮ ಹಂಬಲ ಹತ್ತಿರವಾಗುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಕಲಗೋಡು ರತ್ನಾಕರ್, ಸಿ.ಎಸ್. ಚಂದ್ರಭೂಪಾಲ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಜಗದೀಶ್ ಶೆಟ್ಟರ್ ಜೊತೆ ನಡ್ಡಾ ಮಾತುಕತೆ: ಸಭೆ ನಂತರ ಟಿಕೇಟ್ ವಂಚಿತ ಮಾಜಿ ಸಿಎಂ ಹೇಳಿದ್ದೇನು?

Next Post

ದೇಶದ 30 ಸಿಎಂಗಳಲ್ಲಿ 29 ಮಂದಿ ಕೋಟ್ಯಾಧಿಪತಿಗಳು: ಯಾರ ಆಸ್ತಿ ಹೆಚ್ಚು? ಯಾರದು ಕಡಿಮೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದೇಶದ 30 ಸಿಎಂಗಳಲ್ಲಿ 29 ಮಂದಿ ಕೋಟ್ಯಾಧಿಪತಿಗಳು: ಯಾರ ಆಸ್ತಿ ಹೆಚ್ಚು? ಯಾರದು ಕಡಿಮೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ನವುಲೆ ಕೆಎಸ್’ಸಿಎ ಕ್ರೀಡಾಂಗಣದಲ್ಲಿ ಅ.25ರಿಂದ 28 ರಣಜಿ ಟ್ರೋಫಿ ಪಂದ್ಯಾವಳಿ

October 23, 2025

ಬೊಗಳೆಬಿಡಿ ಅಭಿವೃದ್ಧಿ ಕುರಿತಂತೆ ಶ್ವೇತಪತ್ರ ಹೊರಡಿಸಿ

October 23, 2025

ಪತಿಯ ಜೀವ ಉಳಿಸಲು ಮೂತ್ರಪಿಂಡ ದಾನ ಮಾಡಿದ ಪತ್ನಿ

October 23, 2025

Wife Donates Kidney to Save Husband’s Life

October 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ನವುಲೆ ಕೆಎಸ್’ಸಿಎ ಕ್ರೀಡಾಂಗಣದಲ್ಲಿ ಅ.25ರಿಂದ 28 ರಣಜಿ ಟ್ರೋಫಿ ಪಂದ್ಯಾವಳಿ

October 23, 2025

ಬೊಗಳೆಬಿಡಿ ಅಭಿವೃದ್ಧಿ ಕುರಿತಂತೆ ಶ್ವೇತಪತ್ರ ಹೊರಡಿಸಿ

October 23, 2025

ಪತಿಯ ಜೀವ ಉಳಿಸಲು ಮೂತ್ರಪಿಂಡ ದಾನ ಮಾಡಿದ ಪತ್ನಿ

October 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!