No Result
View All Result
Shivamogga Murder Case Cracked Quickly, Two Arrested
English Articles

Shivamogga Murder Case Cracked Quickly, Two Arrested

by kalpa News
July 21, 2026
0

Kalpa Media House  |  Shivamogga | A man who had come for timber cutting work and was residing in a...

Read moreDetails
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
  • Advertise With Us
  • Grievances
  • About Us
  • Contact Us
Tuesday, July 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಉರಗ ಪ್ರೇಮಿ ಪ್ರಭಾಕರ್ ಮೇಲೆ ಕಾಳಿಂಗ ಸರ್ಪ ದಾಳಿ: ಕೂದಲೆಳೆ ಅಂತರದಲ್ಲಿ ಎಸ್ಕೇಪ್

kalpa News by kalpa News
January 12, 2021
in ಶಿವಮೊಗ್ಗ
0
ಉರಗ ಪ್ರೇಮಿ ಪ್ರಭಾಕರ್ ಮೇಲೆ ಕಾಳಿಂಗ ಸರ್ಪ ದಾಳಿ: ಕೂದಲೆಳೆ ಅಂತರದಲ್ಲಿ ಎಸ್ಕೇಪ್
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ನಗರದ ಉಗರ ಪ್ರೇಮಿಯೊಬ್ಬರು ಕಾಳಿಂಗ ಸರ್ಪದ ಕಡಿತದಿಂದ ಕೂದಲೆಳೆ ಅಂತರದಲ್ಲಿ ಬಚಾವಾಗಿರುವ ಘಟನೆ ನಡೆದಿದೆ.

ಅತ್ಯಂತ ಅಪಾಯಕಾರಿಯಾದ ಕಾಳಿಂಗ ಸರ್ಪವನ್ನು ಹಿಡಿಯುವುದು ಎಂದರೆ ಅದೊಂದು ದೊಡ್ಡ ಸಾಹಸವೇ ಸರಿ. ಇಂತಹ ಡೆಡ್ಲಿ ಹಾವನ್ನು ರಿಪ್ಪನ್’ಪೇಟೆ ಬಳಿಯ ಚಿಕ್ಕನೇನಿ ಗ್ರಾಮದ ಪ್ರಭಾಕರ್ ಹಿಡಿಯಲು ಯತ್ನಿಸುತ್ತಿದ್ದ ವೇಳೆ ಕಾಳಿಂಗ ಸರ್ಪ ವ್ಯಘ್ರಗೊಂಡು ಅವರ ಮೇಲೆ ದಾಳಿ ನಡೆಸಲು ಮುಂದಾಗಿದೆ. ಆದರೆ ಅದೃಷ್ಟವಷಾತ್ ಸ್ವಲ್ಪದರಲ್ಲಿ ಅವರು ಪಾರಾಗಿದ್ದಾರೆ.

ಈಗಾಗಲೇ ನೂರಾರು ಹಾವುಗಳನ್ನು ಹಿಡಿದು ರಕ್ಷಣೆ ಮಾಡುತ್ತಿರುವ ಪ್ರಭಾಕರ್ ಅವರಿಗೆ ಹಿಂದೆಂದೂ ಈ ರೀತಿಯ ಅನುಭವ ಆಗಿರಲಿಕ್ಕಿಲ್ಲ. ಅಂದಹಾಗೆ, ಕೋಡೂರು ಗ್ರಾಪಂ ವ್ಯಾಪ್ತಿಯ ಮತ್ತಿಘಟ್ಟ ಎಂಬಲ್ಲಿ ಗ್ರಾಮಸ್ಥರೊಬ್ಬರ ಮನೆಯ ಬಳಿ ಬಂದಿದ್ದ ಕಾಳಿಂಗ ಸರ್ಪ, ಹಿಡಿಯಲು ಹೋದಾಗ, ತಪ್ಪಿಸಿಕೊಂಡು, ತೋಟದ ನಡುವೆ ಇದ್ದ ಕೆರೆಗೆ ಈ ಹಾವು ಹೋಗಿದೆ. ಈ ವೇಳೆ ಕಾಳಿಂಗವನ್ನು ನೀರಿನಿಂದ ಮೇಲೆತ್ತಿ ಹಿಡಿಯಲು ಹೋದಾಗ ಈ ಘಟನೆ ನಡೆದಿದ್ದು, ಸ್ನೇಕ್ ಪ್ರಭಾಕರ್ ಮೇಲೆಯೇ ದಾಳಿ ನಡೆಸಲು ಮುಂದಾಗಿತ್ತಿ ಈ ಕಾಳಿಂಗ. ಬಳಿಕ ಕಾಲಿಗೆ ಕಡಿಯಲು ಮುಂದಾಗಿದ್ದ ಸರ್ಪ, ಇನ್ನೇನು ಮುಖಕ್ಕೆ ಕಚ್ಚಬೇಕು ಎನ್ನುವಷ್ಟರಲ್ಲಿ ಕಾಳಿಂಗನ ತಲೆ ಹಿಡಿದುಕೊಂಡಿದ್ದಾರೆ ಸ್ನೇಕ್ ಪ್ರಭಾಕರ್. ಸ್ವಲ್ಪ ಮೈಮರೆತಿದ್ದರೂ ಈ ಹಾವಿನ ಕಡಿತ ಪ್ರಾಣಕ್ಕೆ ಅಪಾಯವಾಗುತ್ತಿತ್ತು.
ಇದನ್ನು ಗಮನಿಸಿದ ಅವರು ಹರಸಾಹಸ ಪಟ್ಟು ಸುರಕ್ಷಿತವಾಗಿ ಹಾವನ್ನು ಸೆರೆ ಹಿಡಿದು, ಸ್ಥಳೀಯರ ನೆರವಿನಿಂದ ಗೋಣಿಚೀಲದಲ್ಲಿ ತುಂಬಿ, ಹಾವನ್ನು ರಕ್ಷಿಸಿ ಸಮೀಪದ ಕಾಡಿಗೆ ಬಿಟ್ಟು, ಉರಗ ಪ್ರೇಮಿ ಸ್ನೇಕ್ ಪ್ರಭಾಕರ್ ನಿಟ್ಟುಸಿರು ಬಿಟ್ಟಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteKing CobraLatest News KannadaLocal NewsMalnad NewsShimogaShivamoggaShivamogga NewsSnakeಉಗರಕಾಳಿಂಗ ಸರ್ಪಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್ಸರ್ಪಸ್ನೇಕ್
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರೈತರ ಬಗ್ಗೆ ಹಾವೇರಿಯ ಈ ಮಹಿಳೆ ರಚಿಸಿ, ಹಾಡಿರುವ ಈ ಗೀತೆಯನ್ನೊಮ್ಮೆ ಕೇಳಿ

Next Post

ಆಧ್ಯಾತ್ಮಿಕತೆಯಿಂದ ವಿಶ್ವದಲ್ಲಿ ಬದಲಾವಣೆ ತೋರಿಸಿಕೊಟ್ಟ ಸಂತ ವಿವೇಕಾನಂದರು: ಯಾದವ ಕೃಷ್ಣ ಅಭಿಮತ

kalpa News

kalpa News

Next Post
ಆಧ್ಯಾತ್ಮಿಕತೆಯಿಂದ ವಿಶ್ವದಲ್ಲಿ ಬದಲಾವಣೆ ತೋರಿಸಿಕೊಟ್ಟ ಸಂತ ವಿವೇಕಾನಂದರು: ಯಾದವ ಕೃಷ್ಣ ಅಭಿಮತ

ಆಧ್ಯಾತ್ಮಿಕತೆಯಿಂದ ವಿಶ್ವದಲ್ಲಿ ಬದಲಾವಣೆ ತೋರಿಸಿಕೊಟ್ಟ ಸಂತ ವಿವೇಕಾನಂದರು: ಯಾದವ ಕೃಷ್ಣ ಅಭಿಮತ

Leave a Reply Cancel reply

Your email address will not be published. Required fields are marked *

No Result
View All Result
Shivamogga Murder Case Cracked Quickly, Two Arrested
English Articles

Shivamogga Murder Case Cracked Quickly, Two Arrested

by kalpa News
July 21, 2026
0

Kalpa Media House  |  Shivamogga | A man who had come for timber cutting work and was residing in a...

Read moreDetails
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL