Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಪೋಷಕರ ಶ್ರಮ ಅರಿತು ಕಷ್ಟಪಟ್ಟು ಓದಿ ಸಮಾಜಕ್ಕೆ ಮಾದರಿ ವೈದ್ಯರಾಗಿ | ಡಾ. ನಾಗೇಂದ್ರ ಕರೆ

ಸುಬ್ಬಯ್ಯ ವೈದ್ಯಕೀಯ ಕಾಲೇಜು | ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಡೇ

October 21, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ತಮ್ಮ ಮಕ್ಕಳನ್ನು ವೈದ್ಯರನ್ನಾಗಿ ಮಾಡಬೇಕು ಎಂಬ ನಿಮ್ಮ ಪೋಷಕರ ಕನಸು ಹಾಗೂ ಶ್ರಮವನ್ನು ಅರಿತು, ಕಷ್ಟಪಟ್ಟು ಓದಿ ಸಮಾಜಕ್ಕೆ ಮಾದರಿ ವೈದ್ಯರಾಗಿ ಎಂದು ಸುಬ್ಬಯ್ಯ ವೈದ್ಯಕೀಯ ಕಾಲೇಜಿನ #Subbaiah Medical College ವೈದ್ಯಕೀಯ ನಿರ್ದೇಶಕ ಡಾ.ಎಸ್. ನಾಗೇಂದ್ರ #Dr. Nagendra ಕರೆ ನೀಡಿದರು.

ಮೊದಲ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಡೇ ಕಾರ್ಯಕ್ರಮದಲ್ಲಿ #Orientational Day Program ಅವರು ಮಾತನಾಡಿದರು.
ನಿಮ್ಮ ಪೋಷಕರ ಪ್ರಾರ್ಥನೆ ಹಾಗೂ ಶ್ರಮದಿಂದಾಗಿ ಇಂದು ನೀವುಗಳು ಇಲ್ಲಿ ಕುಳಿತಿದ್ದೀರಿ. ಅಲ್ಲದೇ, ಇದರ ಹಿಂದೆ ನಿಮ್ಮ ಹಲವು ವರ್ಷಗಳ ಶ್ರಮ ಇದೆ. ಇದನ್ನು ಅರಿತು, ನಿಮ್ಮ ಶ್ರಮವನ್ನು ಹಾಳುಮಾಡಿಕೊಳ್ಳದಂತೆ ಜಾಗ್ರತೆ ವಹಿಸಿ ಕಲಿಯಿರಿ ಎಂದರು.

ವೈದ್ಯರಾಗುವ ಹೆಜ್ಜೆ ಇಟ್ಟಿರುವ ನೀವುಗಳು ಸಮಾಜಕ್ಕೆ ಮುಖ್ಯವಾಗಿದ್ದು, ಜವಾಬ್ದಾರಿ ಹೆಚ್ಚಾಗಿದೆ. ಈ ಕ್ಷೇತ್ರದಲ್ಲಿ ಎಷ್ಟು ಸಾಧ್ಯವೋ ಅಷ್ಟು ಸಾಧನೆ ಮಾಡುವುದು ನಿಮ್ಮ ಜೀವನದ ಗುರಿಯಾಗಿರಲಿ. ದಿನಕ್ಕೆ ಕನಿಷ್ಠ ಐದು ಗಂಟೆ ಶ್ರಮವಹಿಸಿ ಓದಿ. ನಮ್ಮದು ಖಾಸಗೀ ಕಾಲೇಜು ಅಗಿದ್ದರೂ, ಪ್ರತಿಷ್ಠಿತ ಸರ್ಕಾರಿ ಕಾಲೇಜುಗಳಿಗಿಂತಲೂ ಶೈಕ್ಷಣಿಕವಾಗಿ ಸಾಧನೆ ಮಾಡಿದೆ. ಇದು ನಿಮಗೆ ಮಾದರಿಯಾಗಲಿ ಎಂದರು.

Also read: ಶಿವಮೊಗ್ಗ | ಶೋರೂಂನಲ್ಲಿ ಅಗ್ನಿ ಅವಘಡ | ಸುಟ್ಟು ಕರಕಲಾದ ಬೈಕ್‌ಗಳು

ಕಾಲೇಜಿನ ಡೀನ್ ಡಾ.ವಿನಾಯಕ್ ಮಾತನಾಡಿ, ನಮ್ಮ ಕಾಲೇಜಿನೊಂದಿಗೆ ನಗರದ ಹಲವು ವೈದ್ಯಕೀಯ ಸಂಸ್ಥೆಗಳು ಸಹಕಾರ ಹೊಂದಿದ್ದು, ಇವುಗಳು ನಿಮಗೆ ಕಲಿಯಲು ಅನುಕೂಲವಾಗಿದೆ. ಇದರೊಂದಿಗೆ ನಮ್ಮ ಕಾಲೇಜಿನಲ್ಲಿ ತಜ್ಞ ವೈದ್ಯರ ತಂಡವಿದ್ದು, ಅತ್ಯುತ್ತಮ ಗುಣಮಟ್ಟದ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗಿದೆ. ಎಐ ತಂತ್ರಜ್ಞಾನ ಬಳಸಿಕೊಂಡು ಉನ್ನತೀಕರಿಸಿದ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.

ಪ್ರಾಂಶುಪಾಲ ಡಾ.ಸಿ.ಎಂ. ಸಿದ್ದಲಿಂಗಪ್ಪ ಮಾತನಾಡಿ, ವೈದ್ಯರಾಗಬೇಕು ಎಂಬ ನಿಮ್ಮ ಪೋಷಕರ ಕನಸು ಇಂದು ನನಸಾಗುವ ಹಾದಿಯ ಮೊದಲ ಘಟ್ಟವಾಗಿ ಇಂದು ನೀವಿಲ್ಲಿ ಕುಳಿತಿದ್ದೀರಿ. ಇಂದಿನಿAದ ಈ ಕ್ಷೇತ್ರದ ನಿಮ್ಮ ಪ್ರಯಾಣ ಆರಂಭವಾಗಿದೆ. ಪಿಯುಸಿ ನಂತರ ಮಹತ್ವದ ಹಂತ ಇದಾಗಿದೆ ಎಂದರು.

ಇಷ್ಟು ದಿನ ನಿಮ್ಮ ಜೀವನವೇ ಬೇರೆ. ಇನ್ನು ಮುಂದಿನದೇ ಬೇರೆ. ಇನ್ನು ಮುಂದೆ ಸಮಾಜ ನಿಮ್ಮನ್ನು ಗಮನಿಸುತ್ತಿರುತ್ತದೆ. ಹೀಗಾಗಿ, ಘನತೆಯನ್ನು ರೂಢಿಸಿಕೊಳ್ಳುವುದರೊಂದಿಗೆ, ಸದಾ ಕಾಲ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ವೈದ್ಯಕೀಯ ಶಿಕ್ಷಣದಲ್ಲಿ ಈಗ ಬಹಳಷ್ಟು ಬದಲಾವಣೆಯಾಗಿದೆ. ಪಠ್ಯಗಳು ಹೆಚ್ಚಾಗಿದೆ. ಹೀಗಾಗಿ ಹೆಚ್ಚಿನ ಶ್ರಮವಹಿಸಬೇಕಿದೆ. ಬೇರೆ ವಿಚಾರಗಳಿಗೆ ಹೆಚ್ಚಿನ ಗಮನ ಹರಿಸದೇ ಓದಿನ ಬಗ್ಗೆ ಗಮನ ಹರಿಸಿ. ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ. ಇರುವ ಸಮಯವನ್ನು ಸದುಪಯೋಗ ಮಾಡಿಕೊಳ್ಳಿ. ಇದರೊಂದಿಗೆ ಪೋಷಕರೂ ಸಹ ಆಗಾಗ ಕಾಲೇಜಿಗೆ ಭೇಟಿ ನೀಡಿ, ಪ್ರಗತಿಯ ಬಗ್ಗೆ ವಿಚಾರಿಸುತ್ತಿರಬೇಕು ಎಂದರು.

http://kalpa.news/wp-content/uploads/2024/04/VID-20240426-WA0008.mp4

ಅನಾಟಮಿ ವಿಭಾಗದ ಮುಖ್ಯಸ್ಥರಾದ ಡಾ.ರವಿಕುಮಾರ್, ಫಿಸಿಯೋಲಜಿ ವಿಭಾಗದ ಮುಖ್ಯಸ್ಥರಾದ ಡಾ.ಚೇತನ್ ಹಾಗೂ ಬಯೋ ಕೆಮಿಸ್ಟ್ರಿ ವಿಭಾಗದ ಮುಖ್ಯಸ್ಥರಾದ ಡಾ.ಕೆ.ಎಚ್. ಚಂದ್ರಕಾಂತ್ ಅವರುಗಳು ತಮ್ಮ ವಿಭಾಗದ ವೈದ್ಯರು ಹಾಗೂ ವಿಭಾಗದ ಕುರಿತಾಗಿ ಪರಿಚಯ ಮಾಡಿಕೊಟ್ಟರು.

ವೈದ್ಯಕೀಯ ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಲತಾ ತೆಲಂಗ್, ಕಾಲೇಜಿನ ಪ್ರಮುಖರಾದ ಆದಿಶೇಷ, ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಎಸ್. ಸುರೇಶ್, ಉಪಪ್ರಾಂಶುಪಾಲ ಡಾ. ಮಿಥುನ್ ಕುಮಾರ್, ಡೆಪ್ಯೂಟಿ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ. ಕಮಲ್ ಪಾಂಡ್ಯನ್ ಸೇರಿದಂತೆ ಕಾಲೇಜಿನ ವೈದ್ಯಕೀಯ ಹಾಗೂ ವೈದ್ಯಕೀಯೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Dr. NagendraKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaOrientational Day ProgramShimogaShivamoggaNewsSubbaiah Medical Collegeಓರಿಯಂಟೇಶನ್ ಡೇ ಕಾರ್ಯಕ್ರಮಡಾ.ಎಸ್. ನಾಗೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಶಿವಮೊಗ್ಗ | ಶೋರೂಂನಲ್ಲಿ ಅಗ್ನಿ ಅವಘಡ | ಸುಟ್ಟು ಕರಕಲಾದ ಬೈಕ್‌ಗಳು

Next Post

ಮುಡಾ ಪ್ರಕರಣದ ದಿಕ್ಕು ತಪ್ಪಿಸಲು ತಮ್ಮ ತಾಯಿಯ ಸಾವನ್ನು ರಾಜಕಾರಣಕ್ಕೆ ಬಳಕೆ: ಸಂಸದ ರಾಘವೇಂದ್ರ ಆಕ್ರೋಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಮುಡಾ ಪ್ರಕರಣದ ದಿಕ್ಕು ತಪ್ಪಿಸಲು ತಮ್ಮ ತಾಯಿಯ ಸಾವನ್ನು ರಾಜಕಾರಣಕ್ಕೆ ಬಳಕೆ: ಸಂಸದ ರಾಘವೇಂದ್ರ ಆಕ್ರೋಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!