No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Monday, May 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪೋಷಕರ ಶ್ರಮ ಅರಿತು ಕಷ್ಟಪಟ್ಟು ಓದಿ ಸಮಾಜಕ್ಕೆ ಮಾದರಿ ವೈದ್ಯರಾಗಿ | ಡಾ. ನಾಗೇಂದ್ರ ಕರೆ

ಸುಬ್ಬಯ್ಯ ವೈದ್ಯಕೀಯ ಕಾಲೇಜು | ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಡೇ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 21, 2024
in ಶಿವಮೊಗ್ಗ
0
ಪೋಷಕರ ಶ್ರಮ ಅರಿತು ಕಷ್ಟಪಟ್ಟು ಓದಿ ಸಮಾಜಕ್ಕೆ ಮಾದರಿ ವೈದ್ಯರಾಗಿ | ಡಾ. ನಾಗೇಂದ್ರ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ತಮ್ಮ ಮಕ್ಕಳನ್ನು ವೈದ್ಯರನ್ನಾಗಿ ಮಾಡಬೇಕು ಎಂಬ ನಿಮ್ಮ ಪೋಷಕರ ಕನಸು ಹಾಗೂ ಶ್ರಮವನ್ನು ಅರಿತು, ಕಷ್ಟಪಟ್ಟು ಓದಿ ಸಮಾಜಕ್ಕೆ ಮಾದರಿ ವೈದ್ಯರಾಗಿ ಎಂದು ಸುಬ್ಬಯ್ಯ ವೈದ್ಯಕೀಯ ಕಾಲೇಜಿನ #Subbaiah Medical College ವೈದ್ಯಕೀಯ ನಿರ್ದೇಶಕ ಡಾ.ಎಸ್. ನಾಗೇಂದ್ರ #Dr. Nagendra ಕರೆ ನೀಡಿದರು.

ಮೊದಲ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಡೇ ಕಾರ್ಯಕ್ರಮದಲ್ಲಿ #Orientational Day Program ಅವರು ಮಾತನಾಡಿದರು.
ನಿಮ್ಮ ಪೋಷಕರ ಪ್ರಾರ್ಥನೆ ಹಾಗೂ ಶ್ರಮದಿಂದಾಗಿ ಇಂದು ನೀವುಗಳು ಇಲ್ಲಿ ಕುಳಿತಿದ್ದೀರಿ. ಅಲ್ಲದೇ, ಇದರ ಹಿಂದೆ ನಿಮ್ಮ ಹಲವು ವರ್ಷಗಳ ಶ್ರಮ ಇದೆ. ಇದನ್ನು ಅರಿತು, ನಿಮ್ಮ ಶ್ರಮವನ್ನು ಹಾಳುಮಾಡಿಕೊಳ್ಳದಂತೆ ಜಾಗ್ರತೆ ವಹಿಸಿ ಕಲಿಯಿರಿ ಎಂದರು.

ವೈದ್ಯರಾಗುವ ಹೆಜ್ಜೆ ಇಟ್ಟಿರುವ ನೀವುಗಳು ಸಮಾಜಕ್ಕೆ ಮುಖ್ಯವಾಗಿದ್ದು, ಜವಾಬ್ದಾರಿ ಹೆಚ್ಚಾಗಿದೆ. ಈ ಕ್ಷೇತ್ರದಲ್ಲಿ ಎಷ್ಟು ಸಾಧ್ಯವೋ ಅಷ್ಟು ಸಾಧನೆ ಮಾಡುವುದು ನಿಮ್ಮ ಜೀವನದ ಗುರಿಯಾಗಿರಲಿ. ದಿನಕ್ಕೆ ಕನಿಷ್ಠ ಐದು ಗಂಟೆ ಶ್ರಮವಹಿಸಿ ಓದಿ. ನಮ್ಮದು ಖಾಸಗೀ ಕಾಲೇಜು ಅಗಿದ್ದರೂ, ಪ್ರತಿಷ್ಠಿತ ಸರ್ಕಾರಿ ಕಾಲೇಜುಗಳಿಗಿಂತಲೂ ಶೈಕ್ಷಣಿಕವಾಗಿ ಸಾಧನೆ ಮಾಡಿದೆ. ಇದು ನಿಮಗೆ ಮಾದರಿಯಾಗಲಿ ಎಂದರು.

Also read: ಶಿವಮೊಗ್ಗ | ಶೋರೂಂನಲ್ಲಿ ಅಗ್ನಿ ಅವಘಡ | ಸುಟ್ಟು ಕರಕಲಾದ ಬೈಕ್‌ಗಳು

ಕಾಲೇಜಿನ ಡೀನ್ ಡಾ.ವಿನಾಯಕ್ ಮಾತನಾಡಿ, ನಮ್ಮ ಕಾಲೇಜಿನೊಂದಿಗೆ ನಗರದ ಹಲವು ವೈದ್ಯಕೀಯ ಸಂಸ್ಥೆಗಳು ಸಹಕಾರ ಹೊಂದಿದ್ದು, ಇವುಗಳು ನಿಮಗೆ ಕಲಿಯಲು ಅನುಕೂಲವಾಗಿದೆ. ಇದರೊಂದಿಗೆ ನಮ್ಮ ಕಾಲೇಜಿನಲ್ಲಿ ತಜ್ಞ ವೈದ್ಯರ ತಂಡವಿದ್ದು, ಅತ್ಯುತ್ತಮ ಗುಣಮಟ್ಟದ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗಿದೆ. ಎಐ ತಂತ್ರಜ್ಞಾನ ಬಳಸಿಕೊಂಡು ಉನ್ನತೀಕರಿಸಿದ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.

ಪ್ರಾಂಶುಪಾಲ ಡಾ.ಸಿ.ಎಂ. ಸಿದ್ದಲಿಂಗಪ್ಪ ಮಾತನಾಡಿ, ವೈದ್ಯರಾಗಬೇಕು ಎಂಬ ನಿಮ್ಮ ಪೋಷಕರ ಕನಸು ಇಂದು ನನಸಾಗುವ ಹಾದಿಯ ಮೊದಲ ಘಟ್ಟವಾಗಿ ಇಂದು ನೀವಿಲ್ಲಿ ಕುಳಿತಿದ್ದೀರಿ. ಇಂದಿನಿAದ ಈ ಕ್ಷೇತ್ರದ ನಿಮ್ಮ ಪ್ರಯಾಣ ಆರಂಭವಾಗಿದೆ. ಪಿಯುಸಿ ನಂತರ ಮಹತ್ವದ ಹಂತ ಇದಾಗಿದೆ ಎಂದರು.

ಇಷ್ಟು ದಿನ ನಿಮ್ಮ ಜೀವನವೇ ಬೇರೆ. ಇನ್ನು ಮುಂದಿನದೇ ಬೇರೆ. ಇನ್ನು ಮುಂದೆ ಸಮಾಜ ನಿಮ್ಮನ್ನು ಗಮನಿಸುತ್ತಿರುತ್ತದೆ. ಹೀಗಾಗಿ, ಘನತೆಯನ್ನು ರೂಢಿಸಿಕೊಳ್ಳುವುದರೊಂದಿಗೆ, ಸದಾ ಕಾಲ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ವೈದ್ಯಕೀಯ ಶಿಕ್ಷಣದಲ್ಲಿ ಈಗ ಬಹಳಷ್ಟು ಬದಲಾವಣೆಯಾಗಿದೆ. ಪಠ್ಯಗಳು ಹೆಚ್ಚಾಗಿದೆ. ಹೀಗಾಗಿ ಹೆಚ್ಚಿನ ಶ್ರಮವಹಿಸಬೇಕಿದೆ. ಬೇರೆ ವಿಚಾರಗಳಿಗೆ ಹೆಚ್ಚಿನ ಗಮನ ಹರಿಸದೇ ಓದಿನ ಬಗ್ಗೆ ಗಮನ ಹರಿಸಿ. ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ. ಇರುವ ಸಮಯವನ್ನು ಸದುಪಯೋಗ ಮಾಡಿಕೊಳ್ಳಿ. ಇದರೊಂದಿಗೆ ಪೋಷಕರೂ ಸಹ ಆಗಾಗ ಕಾಲೇಜಿಗೆ ಭೇಟಿ ನೀಡಿ, ಪ್ರಗತಿಯ ಬಗ್ಗೆ ವಿಚಾರಿಸುತ್ತಿರಬೇಕು ಎಂದರು.

http://kalpa.news/wp-content/uploads/2024/04/VID-20240426-WA0008.mp4

ಅನಾಟಮಿ ವಿಭಾಗದ ಮುಖ್ಯಸ್ಥರಾದ ಡಾ.ರವಿಕುಮಾರ್, ಫಿಸಿಯೋಲಜಿ ವಿಭಾಗದ ಮುಖ್ಯಸ್ಥರಾದ ಡಾ.ಚೇತನ್ ಹಾಗೂ ಬಯೋ ಕೆಮಿಸ್ಟ್ರಿ ವಿಭಾಗದ ಮುಖ್ಯಸ್ಥರಾದ ಡಾ.ಕೆ.ಎಚ್. ಚಂದ್ರಕಾಂತ್ ಅವರುಗಳು ತಮ್ಮ ವಿಭಾಗದ ವೈದ್ಯರು ಹಾಗೂ ವಿಭಾಗದ ಕುರಿತಾಗಿ ಪರಿಚಯ ಮಾಡಿಕೊಟ್ಟರು.

ವೈದ್ಯಕೀಯ ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಲತಾ ತೆಲಂಗ್, ಕಾಲೇಜಿನ ಪ್ರಮುಖರಾದ ಆದಿಶೇಷ, ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಎಸ್. ಸುರೇಶ್, ಉಪಪ್ರಾಂಶುಪಾಲ ಡಾ. ಮಿಥುನ್ ಕುಮಾರ್, ಡೆಪ್ಯೂಟಿ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ. ಕಮಲ್ ಪಾಂಡ್ಯನ್ ಸೇರಿದಂತೆ ಕಾಲೇಜಿನ ವೈದ್ಯಕೀಯ ಹಾಗೂ ವೈದ್ಯಕೀಯೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Dr. NagendraKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaOrientational Day ProgramShimogaShivamoggaNewsSubbaiah Medical Collegeಓರಿಯಂಟೇಶನ್ ಡೇ ಕಾರ್ಯಕ್ರಮಡಾ.ಎಸ್. ನಾಗೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಶಿವಮೊಗ್ಗ | ಶೋರೂಂನಲ್ಲಿ ಅಗ್ನಿ ಅವಘಡ | ಸುಟ್ಟು ಕರಕಲಾದ ಬೈಕ್‌ಗಳು

Next Post

ಮುಡಾ ಪ್ರಕರಣದ ದಿಕ್ಕು ತಪ್ಪಿಸಲು ತಮ್ಮ ತಾಯಿಯ ಸಾವನ್ನು ರಾಜಕಾರಣಕ್ಕೆ ಬಳಕೆ: ಸಂಸದ ರಾಘವೇಂದ್ರ ಆಕ್ರೋಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
1 ಸಾವಿರ ಕೋಟಿ ರೂ. ವೆಚ್ಚದ ಹೆದ್ದಾರಿ ಕಾಮಗಾರಿಗೆ ಪ್ರಧಾನಿಯಿಂದ ಫೆ.27ರಂದು ಶಂಕುಸ್ಥಾಪನೆ

ಮುಡಾ ಪ್ರಕರಣದ ದಿಕ್ಕು ತಪ್ಪಿಸಲು ತಮ್ಮ ತಾಯಿಯ ಸಾವನ್ನು ರಾಜಕಾರಣಕ್ಕೆ ಬಳಕೆ: ಸಂಸದ ರಾಘವೇಂದ್ರ ಆಕ್ರೋಶ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಮೇ 26ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

May 25, 2026
ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

May 25, 2026
ಶಿಕಾರಿಪುರ | ಕುಮದ್ವತಿ ರೆಸಿಡೆನ್ಷಿಯಲ್ ಸೆಂಟ್ರಲ್ ಶಾಲೆಯಲ್ಲಿ ಪಾಲಕರ ದೃಢೀಕರಣ ಕಾರ್ಯಕ್ರಮ

ಶಿಕಾರಿಪುರ | ಕುಮದ್ವತಿ ರೆಸಿಡೆನ್ಷಿಯಲ್ ಸೆಂಟ್ರಲ್ ಶಾಲೆಯಲ್ಲಿ ಪಾಲಕರ ದೃಢೀಕರಣ ಕಾರ್ಯಕ್ರಮ

May 25, 2026
ಹುಬ್ಬಳ್ಳಿ | 19ನೇ ರೋಜ್‌ಗಾರ ಮೇಳ | 150 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ

ಹುಬ್ಬಳ್ಳಿ | 19ನೇ ರೋಜ್‌ಗಾರ ಮೇಳ | 150 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ

May 25, 2026
ದೇಶಾದ್ಯಂತ 47 ಸ್ಥಳಗಳಲ್ಲಿ ರೋಜ್ಗಾರ್ ಮೇಳ | 51 ಸಾವಿರಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರ ವಿತರಣೆ

ದೇಶಾದ್ಯಂತ 47 ಸ್ಥಳಗಳಲ್ಲಿ ರೋಜ್ಗಾರ್ ಮೇಳ | 51 ಸಾವಿರಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರ ವಿತರಣೆ

May 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL