Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸಾವನ್ನು ಸಾರ್ಥಕಗೊಳಿಸಲು ಅಂಗ ದಾನದ ಮಹತ್ವ ಅರಿಯಿರಿ: ಡಾ. ಧನಂಜಯ ಸರ್ಜಿ ಕರೆ

March 21, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಮನುಷ್ಯ ಹುಟ್ಟಿದ ಮೇಲೆ ಸಾವು ಸಾಮಾನ್ಯ. ಆದರೆ ಈ ಸಾವು ಯಾವಾಗ, ಹೇಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಮನುಷ್ಯ ತಾನು ಸತ್ತ ಮೇಲೂ ಬದುಕಲು ಹಲವು ಮಾರ್ಗಗಳಿವೆ. ಅದರಲ್ಲಿ ಈ ನೇತ್ರದಾನವೂ ಒಂದು. ಕಣ್ಣು ಸೇರಿದಂತೆ ಅಂಗ ಹಾಗೂ ಅಂಗಾಂಗ ದಾನದ ಮಹತ್ವವನ್ನು ಅರಿತಾಗ ಮಾತ್ರ ಮನುಷ್ಯ ತನ್ನ ಸಾವನ್ನೂ ಸಾರ್ಥಕಗೊಳಿಸಿಕೊಳ್ಳಬಹುದು ಎಂದು ಡಾ. ಧನಂಜಯ ಸರ್ಜಿ ಹೇಳಿದರು.

ಸ್ವಚ್ಛ ಸುಂದರ ಸ್ವಸ್ಥ್ಯ ಶಿಕಾರಿಪುರಕ್ಕಾಗಿ, ಪರಸ್ಪರ ಸಹಕಾರಕ್ಕಾಗಿ ಎಂಬ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಪರೋಪಕಾರಂ ತಂಡದ ವತಿಯಿಂದ ಶಿಕಾರಿಪುರದ ಮೈತ್ರಿ ಶಾಲೆಯಲ್ಲಿ 200ನೇ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ನೇತ್ರದಾನ ನೋಂದಣಿ ಅಭಿಯಾನ ಹಾಗೂ ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಎಲೆ ಮರೆಯ ಕಾಯಿಯಂತೆ ದುಡಿಯುತ್ತಿರುವವರಿಗೆ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಹುಟ್ಟಿನಿಂದಲೋ, ಅಪಘಾತದಿಂದಲೋ ಆಕಸ್ಮಿಕವಾಗಿ ತಮ್ಮ ದೃಷ್ಟಿಯನ್ನು ಕಳೆದುಕೊಂಡು ಜಗತ್ತನ್ನೇ ಕತ್ತಲಾಗಿಸಿಕೊಂಡವರಿಗೆ ಸತ್ತ ನಂತರ ಮನುಷ್ಯ ಮಾಡುವ ನೇತ್ರದಾನ ದೃಷ್ಟಿಯ ಭಾಗ್ಯ ಒದಗಿಸುತ್ತದೆ. ಅವರ ಬದುಕಿಗೆ ಬೆಳಕು ನೀಡುತ್ತದೆ. ಮನುಷ್ಯನ ಕಣ್ಣು, ಕಿಡ್ನಿ, ಯಕೃತ್ತು, ಮೇದೋಜ್ಜೀರಕ ಗ್ರಂಥಿ, ಹೃದಯ, ಶ್ವಾಸಕೋಶ, ಕರುಳು, ಚರ್ಮ ಸೇರಿದಂತೆ 8 ಅಂಗಗಳನ್ನು ಹಾಗೂ 75 ಅಂಗಾಂಶಗಳನ್ನು ದಾನ ಮಾಡಬಹುದಾಗಿದೆ. ಅಂಗ ಮತ್ತು ಅಂಗಾಂಗದ ದಾನದಿಂದ ರೋಗಿಯ ಜೀವ ಹಾಗೂ ಜೀವನ ರಕ್ಷಿಸಬಹುದಾಗಿದೆ ಎಂದರು.

ಮರಣಾನಂತರ ಅಂಗ ದಾನದಿಂದ ಮುಂದಿನ ಜನ್ಮದಲ್ಲಿ ಅಂಗವಿಕಲತೆ ಉಂಟಾಗುತ್ತದೆ, ಆತ್ಮಕ್ಕೆ ಶಾಂತಿ ದೊರೆಯುವುದಿಲ್ಲ ಎಂಬ ಭಾವನೆ ಇದೆ. ಅಲ್ಲದೆ ಜನಮಾನಸದಲ್ಲಿ ವಿವಿಧ ಮೂಢನಂಬಿಕೆಗಳೂ ಬಲವಾಗಿ ಬೇರೂರಿವೆ. ಇದರಿಂದಾಗಿ ಬಹುತೇಕರು ಅಂಗ ದಾನಕ್ಕೆ ಹಿಂದೇಟು ಹಾಕುತ್ತಾರೆ. ಆದ್ದರಿಂದ ಅಂಗಾಂಗ ದಾನಕ್ಕೆ ವಯಸ್ಸು, ಲಿಂಗ, ಜನಾಂಗ ಅಥವಾ ಧರ್ಮದ ಅಪ್ರಸ್ತುತತೆ ಬಗ್ಗೆ ಜನರ ಭಾವನೆಯನ್ನು ಬದಲಾಯಿಸಿ ಜಾಗೃತಿ ಮೂಡಿಸಬೇಕಿದೆ ಎಂದು ಹೇಳಿದರು.
ಶಿವಮೊಗ್ಗ ಪರೋಪಕಾರಂನ ಶ್ರೀಧರ್ ಎನ್.ಎಂ. ಮಾತನಾಡಿ ಪಾಪ-ಪುಣ್ಯ ಎರಡೂ ನಮ್ಮ ಅಂತರಂಗದಲ್ಲಿವೆ. ಪ್ರತಿಯೊಬ್ಬರೂ ಪುಣ್ಯ ಕಾರ್ಯದ ಫಲ ಬಯಸುತ್ತಾರೆ. ಆದರೆ ಪಾಪಗಳನ್ನು ಮಾಡುತ್ತಲೇ ಇರುತ್ತಾರೆ. ಸುಖ ಪುಣ್ಯದ ಹಾಗೂ ಪಾಪ ದುಖಃದ ಫಲವಾಗಿದೆ. ಸಾತ್ವಿಕ ಗುಣಗಳಿಂದ ಮನಸ್ಸು ಪರಿಶುದ್ಧವಾಗಿರುತ್ತದೆ ಮತ್ತು ನಿಯಂತ್ರಣದಲ್ಲಿರುತ್ತದೆ. ಸತ್ಸಂಗದ ಮೂಲಕ ಶುದ್ಧ ಮನಸ್ಸು ಹಾಗೂ ಅತ್ಮ ಸಾಕ್ಷಾತ್ಕಾರವನ್ನು ಹೊಂದಬಹುದೆಂದರು.

ನಿಕಟಪೂರ್ವ ತಹಸೀಲ್ದಾರ್ ಕವಿರಾಜ್, ಇನ್ಸ್‌ಪೆಕ್ಟರ್ ಬಸವರಾಜ್, ಶಿಕಾರಿಪುರ ಪರೋಪಕಾರಂ ತಂಡದ ಕೆ.ಹೆಚ್. ಲಕ್ಷ್ಮಣ್, ಮಧುಕೇಶ್ವರ, ಲಯನ್ಸ್ ಪ್ರಶಾಂತ್, ಮಹೇಶ್ವರ ಸ್ವಾಮಿ, ಆನಂದ ಕೃ? ಮತ್ತಿತರರು ಉಪಸ್ಥಿತರಿದ್ದರು.
Kalahamsa Infotech private limitedಆಶಾ ಕಾರ್ಯಕರ್ತೆ ನೇತ್ರಾವತಿ, ಮಾಜಿ ಸೈನಿಕ ರೇವಣಸಿದ್ದಪ್ಪ, ವಿಕಲಚೇತನ ಗುಡದಯ್ಯ, ಅಗ್ನಿಶಮಕ ದಳದ ಹೆಚ್.ಮಹಮದ್ ನೂರುಲ್ಲಾ, ಆರೋಗ್ಯ ಇಲಾಖೆಯ ಎಸ್.ಪ್ರವೀಣ್ ಕುಮಾರ್, ಮೇಸ್ತ್ರಿ ಪರಶುರಾಂ, ಪೊಲೀಸ್ ಇಲಾಖೆಯ ಕೊಟ್ರೇಶ್, ಅಂಗನವಾಡಿ ಕಾರ್ಯಕರ್ತೆ ಸರೋಜಮ್ಮ ಮತ್ತಿತರರನ್ನು ಸನ್ಮಾನಿಸಲಾಯಿತು.

ನೇತ್ರದಾನ ನೋಂದಣಿ ಅಭಿಯಾನದಲ್ಲಿ 198 ಮಂದಿ ನೇತ್ರ ದಾನಕ್ಕೆ ಹೆಸರು ನೋಂದಾಯಿಸಿದರು. ಕಾಶಿಬಾಯಿ ಸ್ವಾಗತಿಸಿ, ದೈಹಿಕ ಶಿಕ್ಷಕ ಮಂಜುನಾಥ್ ಸ್ವಾಗತಿಸಿ, ಡಿ.ಡಿ.ಶಿವಕುಮಾರ್ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಓಟ್ ಮಾಡಲು ಮತಗಟ್ಟೆಗೆ ಹೋಗಲು ಆಗುವುದಿಲ್ಲವೇ? ಹಾಗಾದ್ರೆ ಹೀಗೆ ಮತ ಚಲಾಯಿಸಿ!

Next Post

ಬ್ಯಾಂಕ್ ಆಫ್ ಬರೋಡ ನೂತನ ಪ್ರಾದೇಶಿಕ ಕಚೇರಿಗೆ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬ್ಯಾಂಕ್ ಆಫ್ ಬರೋಡ ನೂತನ ಪ್ರಾದೇಶಿಕ ಕಚೇರಿಗೆ ಚಾಲನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!