Friday, December 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಜ್ಞಾನ ಪ್ರಸರಣ ಸಪ್ತಾಹ: ಬಾಳಗಾರು ಶ್ರೀಗಳ ಪ್ರಶಂಸೆ

October 11, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜ್ಞಾನ ಪ್ರಸರಣ ಸಪ್ತಾಹ ನನಗೆ ತುಂಬಾ ಖುಷಿ ಕೊಟ್ಟಿದೆ ನಿಮ್ಮ ಅಚ್ಚುಕಟ್ಟಾದ ಏಳು ದಿನದ ವ್ಯವಸ್ಥೆಗಳು ಆನಂದವನ್ನುಂಟು ಮಾಡಿದೆ ಎಂದು ಮನತುಂಬಿ ಹಾರೈಸಿದವರು ಬಾಳಗಾರ್ ಶ್ರೀ ಅಕ್ಷೋಭ್ಯ ರಾಮಪ್ರಿಯ ತೀರ್ಥರು. ಮುಂದುವರಿದು ಮಾತನಾಡುತ್ತಾ, ಇದೇ ರೀತಿ ಮುಂದೆ ಯಾವುದೇ ಜ್ಞಾನಿಗಳು ಶ್ರೀಗಳು ನಿಮ್ಮಲ್ಲಿಗೆ ಬಂದರೂ ಸಹ ಅವರಿಂದ ಉಪನ್ಯಾಸವನ್ನು ಶ್ರದ್ಧೆಯಿಂದ ಕೇಳುವುದರ ಜೊತೆಗೆ ಅವರಿಗೆ ಬೇಕಾದ ಸಹಾಯಗಳನ್ನು ಅಷ್ಟೋತ್ತರ ಬಳಗದವರು ಮಾಡುವುದರೊಂದಿಗೆ ಜ್ಞಾನಾರ್ಜನೆಯ ಪ್ರಯೋಜನವನ್ನು ಪಡೆಯಿರಿ ಎಂದು ನಿರ್ಮತ್ಸರದಿಂದ ಶ್ರೀಗಳು ನುಡಿದರು.

ಏಳು ದಿನಗಳಲ್ಲೂ ನಿರೀಕ್ಷೆ ಮೀರಿದ ಸಂಖ್ಯೆಯಲ್ಲಿ ಉಪನ್ಯಾಸವನ್ನು ಆಸಕ್ತಿಯಿಂದ ಶಾಂತತೆಯಿಂದ ಕೇಳಿದ ಶ್ರೋತ್ರಗಳ ಕುರಿತು ಬಾಳಗಾರ ಶ್ರೀ ಆರ್ಯ ಅಕ್ಶೋಭ್ಯತೀರ್ಥ ಮಠಾಧೀಶರಾದ ಶ್ರೀ ಅಕ್ಶೋಭ್ಯ ರಾಮಪ್ರಿಯ ತೀರ್ಥರು ಪ್ರಶಂಸೆಯೊಂದಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಬೊಮ್ಮನಕಟ್ಟೆ ರಾಯರ ಮಠದ ಅಷ್ಟೋತ್ತರ ಬಳಗದ ಪ್ರಾರ್ಥನೆ ಮೇರೆಗೆ ಬಾಳಗಾರ ಶ್ರೀಗಳು ಸಂಸ್ಥಾನ ಪೂಜೆಮಾಡಿ ಭಿಕ್ಷೆ ಸ್ವೀಕರಿಸಿ. ಮಂಗಳೋತ್ಸವದ ಆಶೀರ್ವಚನ ನೀಡಿದರು.
ಏಳು ದಿನಗಳ ಕಾಲ ಸುಳಾದಿ ಮತ್ತು ಶ್ರೀ ರಾಘವೇಂದ್ರ ಸ್ತೋತ್ರ ಹಾಗೂ ವಿವಿಧ ವಿಷಯಗಳ ಬಗ್ಗೆ ಉಪನ್ಯಾಸ ವನ್ನು ವಿವರವಾಗಿ ನೀಡುವುದರ ಜೊತೆಗೆ ಆಸಕ್ತಿ ಹುಟ್ಟಿಸುವಂತೆ ಮಾಡಿದ ಶ್ರೀಗಳ ಜೊತೆ ಶ್ರೋತೃಗಳು ತಮ್ಮ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಅಷ್ಟೋತ್ತರ ಬಳಗದವರಾದ ಶೇಷಗಿರಿ,ಬಾಳಗಾರ್ ಗುರುರಾಜ, ಅಚ್ಚುತ್ ರಾವ್ ಸಪ್ತಾಹದ ಕುರಿತು ಮಾತನಾಡಿದರು. ಜಯಭೀಮ್ ಜೋಷಿ ಮತ್ತು ರಾಘವೇಂದ್ರ ಆನವಟ್ಟಿ ಏಳು ದಿನ ಕಾರ್ಯಕ್ರಮದಲ್ಲಿಯ ಸಾರಾಂಶವನ್ನು ವಾಚಿಸಿದರು. ರಾಯರ ಮಠದ ವ್ಯವಸ್ಥಾಪಕ ಧಿರೇಂದ್ರಾಚಾರ್ ಮತ್ತು ಸಿಬ್ಬಂದಿಯ ಅಚ್ಚು ಕಟ್ಟಾದ ವ್ಯವಸ್ಥೆ ಕಾರ್ಯಕ್ರಮಕ್ಕೆ ಶೋಭೆ ತಂದಿತ್ತು. ಅಧ್ಯಕ್ಷರಾದ ರಮೇಶ್ ಧ್ರುವ, ಗೋಪಾಲ ಕೃಷ್ಣ ಆನವಟ್ಟಿ, ನಾಗರಾಜ್ ಎ.ಪಿ., ರಾಘವೇಂದ್ರ ವೈದ್ಯ, ಮಧ್ವೇಶ್ ವೇದವ್ಯಾಸ, ಮುರುಳಿ, ಶಿವಕುಮಾರ್ ಪ್ರಹ್ಲಾದ್ ಪಾಟೀಲ್, ಭೀಮಣ್ಣ ಮುಂತಾದವರು ಉಪಸ್ಥಿತರಿದ್ದರು.

ಬಂದಂತಹ ಭಕ್ತರಿಗೆಲ್ಲಾ ಶ್ರೀಗಳು ಫಲ ಮತ್ತು ಸುವರ್ಣ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ರಾಜ್ಯದ ಕಾಂಗ್ರೆಸ್ ಸರ್ಕಾರ ಮುಸಲ್ಮಾನರ ಸರ್ಕಾರವಾಗಿ ಪರಿವರ್ತನೆ: ಶಾಸಕ ಚನ್ನಬಸಪ್ಪ ಕಿಡಿ

Next Post

ಕೃ. ನರಹರಿ ಅವರಿಂದಾಗಿ ಇಂದು ಇಡೀ ಭಾರತದ ವಾತಾವರಣ ಬದಲಾಗಿದೆ: ಡಿ.ಹೆಚ್. ಶಂಕರಮೂರ್ತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೃ. ನರಹರಿ ಅವರಿಂದಾಗಿ ಇಂದು ಇಡೀ ಭಾರತದ ವಾತಾವರಣ ಬದಲಾಗಿದೆ: ಡಿ.ಹೆಚ್. ಶಂಕರಮೂರ್ತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

One-Day Awareness Workshop on INCUBATION

December 5, 2025

ಕ್ರಿಯೇಟಿವ್ ಕಾಲೇಜಿನಲ್ಲಿ ಡಿ.6ರವರೆಗೆ ಸಾಂಸ್ಕೃತಿಕ ವೈಭವ

December 5, 2025

Timely and Accurate Diagnosis Saved a Patient from Misdiagnosis of Lung Cancer

December 5, 2025

ಶಿವಮೊಗ್ಗದಲ್ಲೂ ರದ್ದುಗೊಂಡ ಇಂಡಿಗೋ ವಿಮಾನ ಹಾರಾಟ | ಪ್ರಯಾಣಿಕರ ಪರದಾಟ

December 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

One-Day Awareness Workshop on INCUBATION

December 5, 2025

ಕ್ರಿಯೇಟಿವ್ ಕಾಲೇಜಿನಲ್ಲಿ ಡಿ.6ರವರೆಗೆ ಸಾಂಸ್ಕೃತಿಕ ವೈಭವ

December 5, 2025

Timely and Accurate Diagnosis Saved a Patient from Misdiagnosis of Lung Cancer

December 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!