No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Thursday, March 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವೈಜ್ಞಾನಿಕ ಹಿನ್ನೆಲೆಯುಳ್ಳ ಸಂಸ್ಕೃತ ಭಾಷೆಯ ಅರಿವು ಅಗತ್ಯ: ಪ್ರೊ. ವಿಶ್ವನಾಥಯ್ಯ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 31, 2024
in ಶಿವಮೊಗ್ಗ
0
ವೈಜ್ಞಾನಿಕ ಹಿನ್ನೆಲೆಯುಳ್ಳ ಸಂಸ್ಕೃತ ಭಾಷೆಯ ಅರಿವು ಅಗತ್ಯ: ಪ್ರೊ. ವಿಶ್ವನಾಥಯ್ಯ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವೈಜ್ಞಾನಿಕವಾದ ಈ ಸಂಸ್ಕೃತ ಭಾಷೆಯ ಮಹತ್ವವನ್ನು ಭಾರತದಲ್ಲಿ ಎಲ್ಲರೂ ತಿಳಿದು ಇದನ್ನು ಇನ್ನೂ ಅಧಿಕವಾಗಿ ಅಧ್ಯಯನ ಮಾಡುವಂತೆ ಆಗಬೇಕು ಎಂದು ಪೇಸ್ ಸಂಸ್ಥೆಯ ಕಾರ್ಯದರ್ಶಿ, ಕಾಲೇಜಿನ ಪ್ರಾಚಾರ್ಯ ಪ್ರೊ. ಬಿ.ಎನ್. ವಿಶ್ವನಾಥಯ್ಯ ಹೇಳಿದರು.

ಪೇಸ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಸಂಸ್ಕೃತೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಂಸ್ಕೃತದಲ್ಲಿ ವಿಜ್ಞಾನ ಎಂಬ ವಿಷಯದ ಕುರಿತಾದ ಅಂಶಗಳನ್ನು ಮಕ್ಕಳೇ ಪ್ರಸ್ತುತ ಪಡಿಸುವ ಮೂಲಕ ವಿಶೇಷವಾಗಿ ಸಂಸ್ಕೃತೋತ್ಸವವನ್ನು ಆಚರಿಸಲಾಯಿತು.
ದ್ವಿತೀಯ ಪಿಯು ವಿದ್ಯಾರ್ಥಿಗಳಾದ ನಂದನ್ ಕೌಡಿಕಿ, ನಚಿಕೇತ್, ಸನಕ ಕೆ. ಎಂ, ಅಭಿನವ್ ಶರ್ಮಾ, ಚನ್ನರಾಜ್, ಶ್ರಿಯಾ, ಅಮೃತ ಹಾಗೂ ಕೇದಾರ್ ಇವರುಗಳು ಅಗಾಧವಾದ ಜ್ಞಾನರಾಶಿಯನ್ನು ಹೊಂದಿದ ಸಂಸ್ಕೃತ ಭಾಷೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಕೊಡುವುದರ ಜೊತೆಗೆ ಬಹು ಹಿಂದೆಯೇ ಸಂಸ್ಕೃತ ಗ್ರಂಥಗಳಲ್ಲಿ ಹೇಳಿದ ವಿಜ್ಞಾನದ ಸಂಗತಿಗಳಾದ ವೇದಗಣಿತ, ಗಣಿತಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ,ಜೀವಶಾಸ್ತ್ರ ಹಾಗೂ ಆಯುರ್ವೇದ ವಿಜ್ಞಾನದ ಸಂಗತಿಗಳನ್ನು ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳೇ ಪ್ರಸ್ತುತಪಡಿಸುವ ಮೂಲಕ ಸಂಸ್ಕೃತ ಗ್ರಂಥಗಳಲ್ಲಿ ಉಲ್ಲೇಖಿತವಾದ ಅಂಶಗಳನ್ನು ತಿಳಿಸಿಕೊಟ್ಟರು.

Also read: ಬಿಎಸ್‌ವೈ ಕುಟುಂಬದ ಭೂ ಹಗರಣಗಳನ್ನೂ ತನಿಖೆಗೆ ಒಳಪಡಿಸಲಿ: ಆಯನೂರು ಮಂಜುನಾಥ್ ಆಗ್ರಹ

ಬಹು ಹಿಂದೆಯೇ ನಮ್ಮ ಪೂರ್ವಜರು ವಿಜ್ಞಾನದ ಸಂಗತಿಗಳನ್ನು ತಮ್ಮ ಕೃತಿಗಳಲ್ಲಿ ತಿಳಿಸಿದ್ದಾರೆ. ದಶಾವತಾರದ ವಿಷಯದಲ್ಲಿ ಜೀವರಾಶಿಯ ಬೆಳವಣಿಗೆಯ ಸಂಗತಿಯಾಗಿರಬಹುದು, ಪೈಥಾಗೋರಸ್ ನ ಪ್ರಮೇಯವಾಗಿರಬಹುದು, ರಸಾಯನಶಾಸ್ತ್ರದ ಪಾದರಸದ ಕುರಿತಾಗಿರಬಹುದು, ಲೋಹ ಶುದ್ಧೀಕರಣ, ವೇದಗಣಿತ, ಭೌತಶಾಸ್ತ್ರದ ಬೆಳಕಿನ ವೇಗವೇ ಮೊದಲಾದ ಸಂಗತಿಗಳನ್ನು ಬಹು ವಿಸ್ತಾರವಾಗಿ ತಿಳಿಸುವಲ್ಲಿ ಯಶಸ್ವಿಯಾದರು. ವಿಜ್ಞಾನದ ವಿದ್ಯಾರ್ಥಿಗಳಾದ ನಾವು ಇವುಗಳಿಂದ ಪ್ರೇರೇಪಿತರಾಗಿ ಜರ್ಮನಿಯೇ ಮೊದಲಾದ ಪಾಶ್ಚಾತ್ಯ ದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸಂಸ್ಕೃತಕ್ಕೆ ಮಹತ್ವವನ್ನು ನೀಡುತ್ತಿದ್ದಾರಲ್ಲ ಅದರಂತೆ ನಾವು ಕೂಡ ಸಂಸ್ಕೃತಕ್ಕೆ ಇನ್ನೂ ಹೆಚ್ಚಿನ ಸ್ಥಾನಮಾನ ದೊರಕುವಂತೆ ಮಾಡಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಸ್ಕೃತ ಉಪನ್ಯಾಸಕಿಯಾದ ಡಾ. ಮೈತ್ರೇಯಿ ಹೆಚ್. ಎಲ್ , ಕೇಶವಮೂರ್ತಿ, ಬಸವರಾಜು ಕೆ.ಆರ್. ಪ್ರಭಂಜನ ಉಪಸ್ಥಿತರಿದ್ದರು.

ಸೈಯದ್ ಮೂಸಾ ಸ್ವಾಗತಿಸಿದರು, ಕುಮಾರಿ ಶರಣ್ಯ ಪ್ರಾರ್ಥಿಸಿದರು, ಸೂರ್ಯಕುಮಾರ್ ವಂದಿಸಿದರು, ರಿಷಿ ಹಾಗೂ ಫಲ್ಗುಣಿ ಕಾರ್ಯಕ್ರಮ ನಿರೂಪಿಸಿದರು. ಸಮೃದ್ಧಿ ನಾಯಕ್, ಮುಂಗಾರು, ಅಮೂಲ್ಯ ಬಾಯರ್ ಹಾಗೂ ರಕ್ಷಾ ರಾವ್ ಸಂಸ್ಕೃತ ಗೀತೆಗಳ ಗಾಯನ ಮಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಬಿಎಸ್‌ವೈ ಕುಟುಂಬದ ಭೂ ಹಗರಣಗಳನ್ನೂ ತನಿಖೆಗೆ ಒಳಪಡಿಸಲಿ: ಆಯನೂರು ಮಂಜುನಾಥ್ ಆಗ್ರಹ

Next Post

ಮಲೆನಾಡು ಸುಸ್ಥಿರ ಅಭಿವೃದ್ಧಿಗಾಗಿ ಸಮಗ್ರ ನೀತಿ | ಸೆ.2ರಂದು ರಾಜ್ಯಮಟ್ಟದ ಕಾರ್ಯಾಗಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಸ್ತೂರಿ ರಂಗನ್ ವರದಿ: ಮಾರ್ಪಾಡು ಪ್ರಕ್ರಿಯೆ ಚುರುಕುಗೊಳಿಸುವಂತೆ ಮನವಿ

ಮಲೆನಾಡು ಸುಸ್ಥಿರ ಅಭಿವೃದ್ಧಿಗಾಗಿ ಸಮಗ್ರ ನೀತಿ | ಸೆ.2ರಂದು ರಾಜ್ಯಮಟ್ಟದ ಕಾರ್ಯಾಗಾರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

March 25, 2026
ಮೂಡುಬಿದಿರೆಯ ನ್ಯೂ ವೈಬ್ರೆಂಟ್ – ಅರಬಿಂದೋ ಪಿಯು ಕಾಲೇಜು ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ

ಮೂಡುಬಿದಿರೆಯ ನ್ಯೂ ವೈಬ್ರೆಂಟ್ – ಅರಬಿಂದೋ ಪಿಯು ಕಾಲೇಜು ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ

March 25, 2026
ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

March 25, 2026
ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

March 25, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗುಡ್ ನ್ಯೂಸ್ | ಮಂಗಳೂರು-ಸೂರತ್ ವಿಶೇಷ ರೈಲು ಸೇವೆ ಖಾಯಂ: ರೈಲ್ವೆ ಇಲಾಖೆ ಆದೇಶ

March 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL