No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Monday, May 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಐಟಿ ಕ್ಷೇತ್ರದಲ್ಲಿ ಸಫಲತೆ ಪಡೆಯಲು ತಾಂತ್ರಿಕ ಕೌಶಲ್ಯಗಳ ಅರಿವು ಅಗತ್ಯ: ಮ್ಯಾನ್ಯುಯಲ್

ಶಿವಮೊಗ್ಗ | ಪಿಇಎಸ್‌ಐಎಎಮ್‌ಎಸ್ ಕಾಲೇಜಿನಲ್ಲಿ ಆನ್‌ಲೈನ್ ಓರಿಯೆಂಟೇಶನ್ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 19, 2025
in ಶಿವಮೊಗ್ಗ
0
ಐಟಿ ಕ್ಷೇತ್ರದಲ್ಲಿ ಸಫಲತೆ ಪಡೆಯಲು ತಾಂತ್ರಿಕ ಕೌಶಲ್ಯಗಳ ಅರಿವು ಅಗತ್ಯ: ಮ್ಯಾನ್ಯುಯಲ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಐಟಿ ಕ್ಷೇತ್ರದಲ್ಲಿ ಸಫಲತೆ ಪಡೆಯಲು ತಾಂತ್ರಿಕ ಕೌಶಲ್ಯಗಳ ಅರಿವಿನ ಅಗತ್ಯವಿದ್ದು ಇವುಗಳನ್ನು ನೀವು ರೂಢಿಸಿಕೊಳ್ಳಿ ಎಂದು ಸ್ವೀಡನ್‌ನ ಸ್ಟಾಕ್‌ಹೋಮ್ ನಗರದ ಕೇಂದ್ರ ಡೇಟಾ ಸಂರಕ್ಷಣಾ ಕಚೇರಿಯ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಮತ್ತು ಗೌಪ್ಯತೆ ತಜ್ಞರಾಗಿ ಕಾರ್ಯ ನಿರ್ವಹಿಸುತ್ತಿರುವ ಮ್ಯಾನ್ಯುಯಲ್ ತಿಳಿಸಿದರು.

ನಗರದ ಪಿಇಎಸ್‌ಐಎಎಮ್‌ಎಸ್ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ ಆನ್‌ಲೈನ್ ಓರಿಯೆಂಟೇಶನ್ ಕಾರ್ಯಕ್ರಮದ ಆರನೆಯ ದಿನದ ಸಂಪನ್ಮೂಲ ವ್ಯಕ್ತಿಗಳಾಗಿ ಐಟಿ ಕ್ಷೇತ್ರದಲ್ಲಿ ಅಗತ್ಯವಿರುವ ಕೌಶಲ್ಯ ಮತ್ತು ವೃತ್ತಿ ಮಾರ್ಗಗಳು ಎಂಬ ವಿಷಯದ ಕುರಿತು ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ನುಡಿದರು.
ಐಟಿ ಕ್ಷೇತ್ರವು ದಿನದಿಂದ ದಿನಕ್ಕೆ ತಾಂತ್ರಿಕ ಅಭಿವೃದ್ಧಿಯೊಂದಿಗೆ ವಿಸ್ತಾರಗೊಳ್ಳುತ್ತಿದೆ. ನಾವು ಈಗ ಡಿಜಿಟಲ್ ಯುಗದಲ್ಲಿ ಬದುಕುತ್ತಿದ್ದೇವೆ. ಬ್ಲಾಕ್‌ಚೈನ್, ಕ್ಲೌಡ್ ಕಂಪ್ಯೂಟಿಂಗ್, ಸೈಬರ್ ಸೆಕ್ಯುರಿಟಿ, ಯಂತ್ರಮಾನವ ಸಂಶೋಧನೆ, ಡೇಟಾ ವಿಜ್ಞಾನ, ಕೃತಕ ಬುದ್ಧಿಮತ್ತೆ ಇವೆಲ್ಲಾ ನಮ್ಮ ಬದುಕನ್ನು ರೂಪಿಸುತ್ತಿವೆ. ಆದ್ದರಿಂದ ನೀವು ಐಟಿ ಕ್ಷೇತ್ರದಲ್ಲಿ ಸಫಲತೆಯನ್ನು ಪಡೆಯಲು ತಾಂತ್ರಿಕ ಕೌಶಲ್ಯಗಳಾದ ಪ್ರೋಗ್ರಾಮಿಂಗ್ ಭಾಷೆಗಳು, ಡೇಟಾ ವಿಶ್ಲೇಷಣೆ, ಸೈಬರ್ ಸೆಕ್ಯುರಿಟಿ, ಕ್ಲೌಡ್ ತಂತ್ರಜ್ಞಾನ, ಡೇಟಾಬೇಸ್ ನಿರ್ವಹಣೆ ಮತ್ತು ಇತರೆ ಸಾಮಾನ್ಯ ಮತ್ತು ಅಗತ್ಯ ಕೌಶಲ್ಯಗಳಾದ ಸಂವಹನ ಕೌಶಲ್ಯ, ಸಮಯದ ನಿರ್ವಹಣೆ, ನಿರಂತರ ಕಲಿಕೆ, ತಂಡದೊಡನೆ ಕೆಲಸ ಮಾಡುವ ಸಾಮರ್ಥ್ಯ ಹಾಗೂ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳುವುದು, ಐಟಿ ಕ್ಷೇತ್ರ ಬೆಳೆದು ಬಂದ ಬಗೆ ಮತ್ತು ಈ ಕ್ಷೇತ್ರದಲ್ಲಿ ಆಗುತ್ತಿರುವ ಕ್ರಾಂತಿಕಾರಕ ಬದಲಾವಣೆಗಳ ಕುರಿತು ಮಾಹಿತಿ ನೀಡಿದರು.

ಎರಡನೆಯ ಗೋಷ್ಠಿಯಲ್ಲಿ ಧಾರವಾಡದ ಕೃಷಿಕ್ – ಅಗ್ರಿ ಬಿಸಿನೆಸ್ ಇನ್ಕ್ಯುಬೇಟರ್‌ನ ನಾವೀನ್ಯತೆ ಮತ್ತು ನಿರ್ವಹಣೆ ವಿಭಾಗದ ವ್ಯವಸ್ಥಾಪಕ ಕೆ. ಎಸ್. ಮಲ್ಲೇಶ್ ಕುಮಾರ್ ಅವರು ಸ್ಟಾರ್ಟ್‌ಅಪ್ ಮತ್ತು ಉದ್ಯಮಶೀಲತೆಯಲ್ಲಿನ ನಾವೀನ್ಯತೆಯ ಮೂಲಭೂತ ಅಂಶಗಳು ಎಂಬ ವಿಷಯದ ಕುರಿತು ಮಾತನಾಡುತ್ತಾ ಇಂದಿನ ಯುಗವು ನಾವೀನ್ಯತೆಯ ಯುಗವಾಗಿದೆ. ಪ್ರತಿ ಕ್ಷೇತ್ರದಲ್ಲಿಯೂ ಹೊಸತನಕ್ಕೆ ಬಹುಮಟ್ಟಿಗೆ ಒತ್ತು ನೀಡಲಾಗುತ್ತಿದೆ. ಬಿಸಿನೆಸ್ ಆರಂಭಿಸಲು ಈಗ ಕಾರ್ಖಾನೆ ಅಥವಾ ಭಾರಿ ಬಂಡವಾಳ ಅಗತ್ಯವಿಲ್ಲ. ಬೇಕಾದುದು ನವೋದ್ಯಮದ ಆಸೆ, ಐಡಿಯಾ ಮತ್ತು ಅದನ್ನು ಜಾರಿಗೆ ತರುವ ಧೈರ್ಯಗಳು ಪ್ರಮುಖವಾಗಿ ಬೇಕಾಗಿದೆ. ಅಲ್ಲದೆ ನೀವು ತಯಾರು ಮಾಡುವ ಉತ್ಪನ್ನಗಳು ಅತ್ಯಂತ ಶ್ರೇಷ್ಠ ಗುಣಮಟ್ಟದಿಂದ ಕೂಡಿದ್ದು ಜಾಗತಿಕವಾದ ಸ್ಪರ್ಧೆಗೆ ಅನುಗುಣವಾಗಿ ರೂಪಗೊಳ್ಳಬೇಕು. ಹಾಗೆಯೇ ಉದ್ಯಮದಲ್ಲಿ ಬರುವಂತಹ ಎಲ್ಲ ರೀತಿಯ ಸವಾಲುಗಳನ್ನು ಎದುರಿಸಲು ಮಾನಸಿಕವಾಗಿ ಸಿದ್ಧರಾಗಿರಬೇಕು. ನೀವು ಉದ್ಯೋಗಿಗಳಾಗುವುದಕ್ಕಿಂತ ಉದ್ಯಮಿಗಳಾಗಿ ಹಲವಾರು ಜನರಿಗೆ ಉದ್ಯೋಗಳನ್ನು ನೀಡಬೇಕು ಎಂದು ನುಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಸುದರ್ಶನ್ ಮತ್ತು ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥ ಮೋಹನ್, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ್, ಕಂಪ್ಯೂಟರ್‌ಸೈನ್ಸ್ ವಿಭಾಗದ ಪ್ರಭಾರ ಮುಖ್ಯಸ್ಥ ಸಚ್ಚಿದಾನಂದ ಹಾಗೂ ಪ್ರಥಮ ವರ್ಷದ ಬಿಸಿಎ, ಬಿಎಸ್ಸಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಆಸ್ಮಾ ನೂರಿನ್ ಹಾಗೂ ಕು. ರೂಪಿಕ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಜು.20: ‘ಶ್ರೀ ಗುರುಪೂರ್ಣಿಮಾರ್ಚನಮ್’ ವಿಶೇಷ ಕಾರ್ಯಕ್ರಮ

Next Post

ಅನಿರ್ಬಂಧಿತ ಹಂಚಿಕೆ ಅನುದಾನ ಬಿಡುಗಡೆಗೊಳಿಸಿ: ಡಿ.ಎಸ್‌. ಅರುಣ್‌ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅನಿರ್ಬಂಧಿತ ಹಂಚಿಕೆ ಅನುದಾನ ಬಿಡುಗಡೆಗೊಳಿಸಿ: ಡಿ.ಎಸ್‌. ಅರುಣ್‌ ಆಗ್ರಹ

ಅನಿರ್ಬಂಧಿತ ಹಂಚಿಕೆ ಅನುದಾನ ಬಿಡುಗಡೆಗೊಳಿಸಿ: ಡಿ.ಎಸ್‌. ಅರುಣ್‌ ಆಗ್ರಹ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸತ್ಯನಾರಾಯಣರಾವ್‍ ನಿಧನ | ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ ಸಂತಾಪ

ಸತ್ಯನಾರಾಯಣರಾವ್‍ ನಿಧನ | ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ ಸಂತಾಪ

May 11, 2026
`ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ | ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಸಚಿವ ಮಧು ಬಂಗಾರಪ್ಪ

`ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ | ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಸಚಿವ ಮಧು ಬಂಗಾರಪ್ಪ

May 11, 2026
ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

May 11, 2026
ಸಚಿವ ಡಿ. ಸುಧಾಕರ್ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ

ಸಚಿವ ಡಿ. ಸುಧಾಕರ್ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ

May 11, 2026
ಜಾತಿವಾದ, ಮತೀಯವಾದಗಳನ್ನು ಎದುರಿಸುವಲ್ಲಿ ಕಾವ್ಯ ಖಡ್ಗವಾಗಲಿ: ಎನ್. ರವಿಕುಮಾರ್

ಜಾತಿವಾದ, ಮತೀಯವಾದಗಳನ್ನು ಎದುರಿಸುವಲ್ಲಿ ಕಾವ್ಯ ಖಡ್ಗವಾಗಲಿ: ಎನ್. ರವಿಕುಮಾರ್

May 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL