No Result
View All Result
ಚಳಿಗಾಲದ ಸೋಂಕುಗಳು & ಆಂಟಿಬಯೋಟಿಕ್ ದುರ್ಬಳಕೆ | ವೈರಲ್ ಯಾವುದು? ಅಪಾಯಕಾರಿ ಯಾವುದು?
English Articles

Winter Infections and Antibiotic Misuse: What Is Viral? What Is Dangerous?

by ಕಲ್ಪ ನ್ಯೂಸ್
January 12, 2026
0

Kalpa Media House  |  Bengaluru  | With a rise in cold, cough, fever, and respiratory infections during the winter season,...

Read moreDetails
ಶಿವಮೊಗ್ಗ | ಜ.5-9 | ಕೃಷಿ ವಿವಿಯಲ್ಲಿ ನಡೆಯಲಿದೆ ಅಂತಾರಾಷ್ಟ್ರೀಯ ಮಹತ್ವದ ಕಾರ್ಯಾಗಾರ

Shivamogga | An international workshop will be held at the Agricultural University from Jan 5-9

January 1, 2026
ನಿಮಗೂ ಹೊಟ್ಟೆ ಹಿಂಸೆ ಇದೆಯಾ? ಹಾಗಾದ್ರೆ `ವಿಂಟರ್ ಪಾರ್ಟಿ ಸಿಂಡ್ರೋಮ್’ ಇರಬಹುದು | ಏನಿದು ಕಾಯಿಲೆ?

Winter Party Syndrome: Festive Bingeing Triggers 25% Spike in Stomach Troubles”

January 1, 2026
ಲೆವೆಲ್ ಕ್ರಾಸಿಂಗ್ ಕಾಮಗಾರಿ | ಬೆಂಗಳೂರು–ಮೈಸೂರು ಪ್ಯಾಸೆಂಜರ್ ರೈಲು ಸಂಚಾರ ರದ್ದು

Major update of Shivamogga – Bengaluru Jana Shathabdi, Shivamogga – Chikkamagalur, Tumkur trains

December 27, 2025
ವಿಮಾನಗಳ ರದ್ದು | ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ | ಹಲವು ತುರ್ತು ಕ್ರಮ

Indian Railways Rationalises Fare Structure From Dec 26 | What charges for passengers

December 26, 2025
  • Advertise With Us
  • Grievances
  • About Us
  • Contact Us
Wednesday, January 14, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಡಿ.7ರಂದು ಕೆಎಸ್‍ಸಿಎ ಚುನಾವಣೆ | ತಮ್ಮ ತಂಡ ನಿಚ್ಚಳ ವಿಜಯ ಸಾಧಿಸಲಿದೆ | ಬ್ರಿಜೇಶ್‍ ಪಟೇಲ್ ವಿಶ್ವಾಸ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 5, 2025
in ಶಿವಮೊಗ್ಗ
0
ಡಿ.7ರಂದು ಕೆಎಸ್‍ಸಿಎ ಚುನಾವಣೆ | ತಮ್ಮ ತಂಡ ನಿಚ್ಚಳ ವಿಜಯ ಸಾಧಿಸಲಿದೆ | ಬ್ರಿಜೇಶ್‍ ಪಟೇಲ್ ವಿಶ್ವಾಸ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‍ಸಿಎ) #Karnataka State Cricket Association ಆಡಳಿತ ಮಂಡಳಿಯ 2025-28ನೇ ಸಾಲಿನ ಚುನಾವಣೆ ಡಿ.7ರಂದು ನಡೆಯಲಿದ್ದು, ತಮ್ಮ ತಂಡ ನಿಚ್ಚಳ ವಿಜಯ ಸಾಧಿಸಲಿದೆ ಎಂದು ಕೆಎಸ್‍ಸಿಎ ಹಾಲಿ ಅಧ್ಯಕ್ಷ ಖ್ಯಾತ ಕ್ರಿಕೆಟ್ ಪಟು ಬ್ರಿಜೇಶ್‍ಪಟೇಲ್ #Brijesh Patel ವಿಶ್ವಾಸ ವ್ಯಕ್ತಪಡಿಸಿದರು.

ಅವರು ಇಂದು ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿ, ತಮ್ಮ ಆಡಳಿತಾವಧಿಯಲ್ಲಿ ಉತ್ತಮ ಕೆಲಸ ಮಾಡಿ ಕೆಎಸ್‍ಸಿಎ ದೇಶಕ್ಕೆ ಮಾದರಿಯಾಗಿದೆ. ಇಲ್ಲಿಯವರೆಗಿನ ತಾವು ನಿರ್ವಹಿಸಿದ ಉತ್ತಮ ಆಡಳಿತಕ್ಕೆ ಯಾರಿಂದಲೂ ಪ್ರಮಾಣಪತ್ರ ಬೇಕಾಗಿಲ್ಲ. 2010 ಮತ್ತು 2013ರಲ್ಲಿ ಏನೂ ಅಭಿವೃದ್ಧಿ ಕೆಲಸಗಳಾಗಿಲ್ಲ ಎಂಬ ತಮ್ಮ ವಿರೋಧಿಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ತಮ್ಮ ಆಡಳಿತಾವಧಿಯಲ್ಲಿ ಕೆಪಿಎಲ್, ಮಹಾರಾಜ ಕಪ್, ರಣಜಿಟ್ರೋಫಿ, ವಿಜಯಹಜಾರೆ ಕಪ್, ಮಹಿಳಾ ಕ್ರಿಕೆಟ್ ಪಂದ್ಯಾವಳಿ ಮೊದಲಾದವುಗಳನ್ನು ಗೆದ್ದು ತಮ್ಮ ಅವಧಿಯ ಆಡಳಿತದ ವೈಖರಿಯನ್ನು ಪ್ರದರ್ಶಿಸಿದ್ದೇವೆ ಎಂದು ತಿರುಗೇಟು ನೀಡಿದರು.
19ವರ್ಷದೊಳಗಿನ ಮಹಿಳಾ ಕ್ರಿಕೆಟ್ ತಂಡ ಪ್ರಪ್ರಥಮವಾಗಿ ವಿಜಯ ಸಾಧಿಸಿದ್ದು ತಮ್ಮ ಆಡಳಿತಾವಧಿಯಲ್ಲೇ ಎಂದ ಅವರು, ಇತ್ತೀಚೆಗೆ ನಡೆದ ಮಹಾರಾಜ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ದಾಖಲೆ ವೀಕ್ಷಕರು ಪಂದ್ಯ ವೀಕ್ಷಿಸಿದ್ದು, ತಮ್ಮ ತತ್ಪರತೆಗೆ ಸಾಕ್ಷಿಯಾಗಿದೆ. ಕಳೆದ ವರ್ಷ 12ವರ್ಷದೊಳಗಿನ ಪಂದ್ಯಾವಳಿಯನ್ನು ನಡೆಸಿದ್ದು, ಎಲ್ಲರಿಂದ ಮೆಚ್ಚುಗೆ ಪಡೆದಿದ್ದೇವೆ. ಬಿಸಿಸಿಐ ಕೂಡ ತಮ್ಮ ಆಡಳಿತವನ್ನು ಮೆಚ್ಚಿಕೊಂಡಿದೆ ಎಂದರು.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳನ್ನೊಳಗೊಂಡ ಶಿವಮೊಗ್ಗ ವಲಯದಲ್ಲಿ 55 ಸದಸ್ಯರಿದ್ದಾರೆ. ತಮ್ಮ ಸದಸ್ಯತ್ವದ ಅವಧಿಯಲ್ಲಿ ಉತ್ತಮ ಕೆಲಸ ನಿರ್ವಹಿಸಿದ ಸಮಾಧಾನ ನನಗಿದೆ. 12ವರ್ಷದೊಳಗಿನ ಬಾಲಕರಿಗೆ ಮಂಡಳಿಯಿಂದ ತರಬೇತಿ ನೀಡಲು ನಾವು ಸಿದ್ಧರಿದ್ದೇವೆ. ಆಸಕ್ತರು ತಮ್ಮ ಮೊಬೈಲ್ ನಂಬರಿಗೆ 9845353867 ಸಂಪರ್ಕಿಸಬಹುದು.

ಡಿ.ಎಸ್. ಅರುಣ್, ಹಾಲಿ ಶಿವಮೊಗ್ಗ ವಲಯಸದಸ್ಯ  

ಕ್ರಿಕೆಟ್ ಆಟದ ಮೈದಾನ, ಅಲ್ಲಿಯ ಮೂಲಭೂತ ಸೌಕರ್ಯ, ವೆಚ್ಚದ ಬಿಲ್‍ಗಳ ಬಗ್ಗೆ ವಿರೋಧಿಗಳು ಸುಖಾಸುಮ್ಮನೆ ಆರೋಪ ಮಾಡುತ್ತಿದ್ದು, ಎಲ್ಲಿಯೂ ಹಣಕಾಸಿನ ಅವ್ಯವಹಾರ ನಡೆದಿಲ್ಲ. ಎಲ್ಲವೂ ಕಾನೂನುಬದ್ಧವಾಗಿಯೇ ಮಾಡಿದ್ದೇವೆ. ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಸೇರಿದಂತೆ ರಾಜ್ಯದ ವಿವಿಧೆಡೆ 8 ಟರ್ಫ್ ಗ್ರೌಂಡ್‍ಗಳನ್ನು ನಿರ್ಮಿಸಿದ್ದೇವೆ. ತಾಲ್ಲೂಕು ಮಟ್ಟದಲ್ಲಿಯೂ ಕ್ರಿಕೆಟ್ ಬಗ್ಗೆ ಜಾಗೃತಿಮೂಡಿಸಲು ಕಾರ್ಯನಿರ್ವಹಿಸಿದ್ದೇವೆ ಎಂದರು.
ತಾವು ಹಿಂದಿನ ಸೀಟಿನಲ್ಲಿ ಕೂತು ವಾಹನ ಚಾಲನೆ ಮಾಡುತ್ತೀದ್ದೀರಿ ಎಂಬ ಪ್ರಶ್ನೆಗೆ, ಈ ಬಾರಿ ಕ್ರಿಕೆಟ್ ಗೋಲ್ಫ್ ಮೊದಲಾದ ಕ್ರೀಡೆಗಳಲ್ಲಿ ಮತ್ತು ಆಡಳಿತದಲ್ಲಿ ಅನುಭವ ಹೊಂದಿರುವ ಕೆ.ಎನ್. ಶಾಂತಕುಮಾರ್ ಅವರನ್ನು ರಾಜ್ಯಾಧ್ಯಕ್ಷ ಕಣಕ್ಕೆ ಇಳಿಸಲಾಗಿದೆ. ಎಲ್ಲಾ ಆಡಳಿತ ಮಂಡಳಿ ಸದಸ್ಯರು ಮತ್ತು ಸಂಸ್ಥೆಗಳ ಸದಸ್ಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಹಿನ್ನಲೆಯಲ್ಲಿ ಶಾಂತಕುಮಾರ್ ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.

ಇತ್ತೀಚೆಗೆ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದರಲ್ಲಿ ಕೆ.ಎಸ್.ಸಿ.ಎ.ಯ ಯಾವ ಪಾತ್ರವೂ ಇಲ್ಲ. ಆದರೂ ಇದರ ಆಡಳಿತ ಮಂಡಳಿಯ ಕೆಲವು ಸದಸ್ಯರೇ ತಮ್ಮ ಸಂಘಟನೆಯ ರಕ್ಷಣೆಯ ಬಗ್ಗೆ ಮಾತನಾಡುವುದನ್ನು ಬಿಟ್ಟು ಸಂಘದ ವಿರುದ್ಧವಾಗಿ ಮಾತನಾಡಿದ್ದು ವಿಷಾಧನೀಯ. ಇಲ್ಲಿಯವರೆಗೆ 750 ಪಂದ್ಯಾವಳಿಯನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದು, ಸಧ್ಯದಲ್ಲಿಯೇ ಬೃಹತ್ ಕ್ರಿಕೆಟ್ ಪಂದ್ಯಾವಳಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಅಧ್ಯಕ್ಷೀಯ ಅಭ್ಯರ್ಥಿ ಕೆ.ಎನ್. ಶಾಂತಕುಮಾರ್ ಮಾತನಾಡಿ, 9 ದಶಕಗಳ ಕೆ.ಎಸ್.ಸಿ.ಎ.ಗೆ ದೀರ್ಘ ಹಾಗೂ ವೈಭವದ ಇತಿಹಾಸವಿದೆ. ತಮಗೆ ಕ್ರಿಕೆಟ್ ಕ್ಷೇತ್ರದಲ್ಲಿ ಅನುಭವವಿದೆ. ಕ್ರೀಡಾಪಟುವಾಗಿ, ಆಡಳಿತ ನಡೆಸಿದ ಅನುಭವವಿದೆ. ಒಳ್ಳೆಯ ಕೆಲಸ ಮಾಡುವ ವಿಶ್ವಾಸವಿದೆ ಆದ್ದರಿಂದ ಮಂಡಳಿಯ ಸದಸ್ಯರು ತಮಗೆ ಮತನೀಡಿ ಬಹುಮತದಿಂದ ಗೆಲ್ಲಿಸಬೇಕು ಎಂದು ಕೋರಿದರು.

ಪತ್ರಿಕಾಗೋಷ್ಠಿಯಲ್ಲಿ ಜಯರಾಂ, ರಘುರಾಂ ಭಟ್, ಬಿ.ಕೆ. ರವಿ, ತಿಲಕ್ ನಾಯ್ಡು, ಸಂಜಯ್ ಪೌಲ್, ಕುಶಾಲ್ ಪಾಟೀಲ್, ಡಿ.ಆರ್.ನಾಗರಾಜ್, ಐಡಿಯಲ್ ಗೋಪಿ, ಶಿವಪ್ಪ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Brijesh PatelKannada NewsKannada News LiveKannada News Online ShivamoggaKannada WebsiteKannadaNewsWebsiteKarnataka State Cricket AssociationLatestNewsKannadaLocalNewsMalnadNewsNews in KannadaNews KannadaShimogaShivamoggaNewsಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ಬ್ರಿಜೇಶ್‍ಪಟೇಲ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಸೇಫ್ಟಿ ಅಪ್ಲೀಕೇಷನ್‍ಗಳು ಕಳೆದುಹೋದ ಮೊಬೈಲ್ ಶೋಧಕ್ಕೆ ಸಹಕಾರಿ: ಎಸ್‌ಪಿ ಮಿಥುನ್‌ಕುಮಾರ್

Next Post

Zee Kannada brings a fresh tale of love, conflict, and family dynamics with Adi Lakshmi Purana, starting December 8th at 9 PM

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Zee Kannada brings a fresh tale of love, conflict, and family dynamics with Adi Lakshmi Purana, starting December 8th at 9 PM

Zee Kannada brings a fresh tale of love, conflict, and family dynamics with Adi Lakshmi Purana, starting December 8th at 9 PM

Leave a Reply Cancel reply

Your email address will not be published. Required fields are marked *

  • Trending
  • Latest
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಶಿವಮೊಗ್ಗ | ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಶಿವಮೊಗ್ಗ | ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

January 9, 2026
ವಿದ್ಯೆ-ಕಲೆ-ಸಂಸ್ಕಾರದ ತ್ರಿವೇಣಿ ಸಂಗಮ | ಮಂಗಳೂರಿನ ಡಾ. ಪ್ರಿಯಾ ಹರೀಶ್

ವಿದ್ಯೆ-ಕಲೆ-ಸಂಸ್ಕಾರದ ತ್ರಿವೇಣಿ ಸಂಗಮ | ಮಂಗಳೂರಿನ ಡಾ. ಪ್ರಿಯಾ ಹರೀಶ್

January 10, 2026
ಜ.14ರಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರರ 853ನೇ ಜಯಂತಿ ಆಚರಣೆ: ರವಿಕುಮಾರ್

ಜ.14ರಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರರ 853ನೇ ಜಯಂತಿ ಆಚರಣೆ: ರವಿಕುಮಾರ್

January 12, 2026
ಪುತ್ತೂರು | ನಾಟ್ಯ ಲೋಕದ ವೈಭವ ಧರೆಗಿಳಿಸಿದ ವಿದ್ವಾನ್ ದೀಪಕ್ ಕುಮಾರ್

ಪುತ್ತೂರು | ನಾಟ್ಯ ಲೋಕದ ವೈಭವ ಧರೆಗಿಳಿಸಿದ ವಿದ್ವಾನ್ ದೀಪಕ್ ಕುಮಾರ್

January 12, 2026
ಟಾಟಾ ಮುಂಬೈ ಮ್ಯಾರಥಾನ್ 2026ರಲ್ಲಿ ದಾಖಲೆ ನಿಧಿ ಸಂಗ್ರಹ

ಟಾಟಾ ಮುಂಬೈ ಮ್ಯಾರಥಾನ್ 2026ರಲ್ಲಿ ದಾಖಲೆ ನಿಧಿ ಸಂಗ್ರಹ

January 14, 2026
ಅಧಿವೇಶನದಲ್ಲಿ ಶಾಸಕ ಡಾ.ಸರ್ಜಿ ಧ್ವನಿ | ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಅಧಿವೇಶನದಲ್ಲಿ ಶಾಸಕ ಡಾ.ಸರ್ಜಿ ಧ್ವನಿ | ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

January 14, 2026
ಹೊಸನಗರದ ಶ್ರೀ ವೀರಶೈವ ಸಹಕಾರ ಸಂಘಕ್ಕೆ ವಿಶೇಷಾಧಿಕಾರಿ ನೇಮಿಸಿ: ಸದಸ್ಯರ ಆಗ್ರಹ

ಹೊಸನಗರದ ಶ್ರೀ ವೀರಶೈವ ಸಹಕಾರ ಸಂಘಕ್ಕೆ ವಿಶೇಷಾಧಿಕಾರಿ ನೇಮಿಸಿ: ಸದಸ್ಯರ ಆಗ್ರಹ

January 13, 2026
ಜ.17ರಿಂದ ಮೂರು ದಿನಗಳ ಕಾಲ ಚರಕದ ಕೈಮಗ್ಗ, ಕೈಉತ್ಪನ್ನಗಳ ಪ್ರದರ್ಶನ, ಮಾರಾಟ

ಜ.17ರಿಂದ ಮೂರು ದಿನಗಳ ಕಾಲ ಚರಕದ ಕೈಮಗ್ಗ, ಕೈಉತ್ಪನ್ನಗಳ ಪ್ರದರ್ಶನ, ಮಾರಾಟ

January 13, 2026
ಜ.16ರಿಂದ18: ರಾಷ್ಟ್ರಮಟ್ಟದ ನಾಣ್ಯ-ನೋಟುಗಳು ಅಪರೂಪದ ವಸ್ತುಗಳ ಪ್ರದರ್ಶನ

ಜ.16ರಿಂದ18: ರಾಷ್ಟ್ರಮಟ್ಟದ ನಾಣ್ಯ-ನೋಟುಗಳು ಅಪರೂಪದ ವಸ್ತುಗಳ ಪ್ರದರ್ಶನ

January 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL