Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಪತ್ರಿಕೆಗಳಲ್ಲಿ ಸಾಂಸ್ಕೃತಿಕ ವರದಿಗೆ ಜಾಗ ಕಡಿಮೆ: ಹಿರಿಯ ಪತ್ರಕರ್ತ ಅಮೀನಗಡ ವಿಷಾದ

August 26, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಶಂಕರಘಟ್ಟ: ಆರ್ಥಿಕ ಸವಾಲುಗಳಿಂದಾಗಿ ಪತ್ರಿಕೆಗಳಲ್ಲಿ ಇಂದು ಪುಟಗಳು ಕಡಿಮೆಯಾಗುತ್ತಿರುವುದರಿಂದ ಸಾಂಸ್ಕೃತಿಕ ವರದಿ, ಲೇಖನಗಳಿಗೆ ಜಾಗವಿಲ್ಲದಾಗಿದೆ ಎಂದು ಹಿರಿಯ ಪತ್ರಕರ್ತ ಹಾಗೂ ಲೇಖಕ ಡಾ.ಗಣೇಶ್ ಅಮೀನಗಡ ವಿಷಾದಿಸಿದರು.

ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ಮಾಧ್ಯಮ ಉಪನ್ಯಾಸ ಸರಣಿಯಲ್ಲಿ ಇಂದು ಏರ್ಪಡಿಸಿದ ಆನ್‌ಲೈನ್ ವಿಶೇಷ ಉಪನ್ಯಾಸದಲ್ಲಿ ಅವರು ಸಾಂಸ್ಕೃತಿಕ ಪತ್ರಿಕೋದ್ಯಮ ಎಂಬ ವಿಷಯ ಕುರಿತು ಮಾತನಾಡಿದರು.


ಸಾಂಸ್ಕೃತಿಕ ಪತ್ರಕರ್ತರಿಗೆ ನೋಡುವ ಕಣ್ಣು, ಕೇಳುವ ಕಿವಿ ಇದ್ದರೆ ನಡೆಯಬೇಕಾದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯದಿದ್ದರೂ ಅದಕ್ಕೆ ಪೂರಕ ವಿಷಯ ಹುಡುಕಿ ವರದಿ ಅಥವಾ ಲೇಖನ ಬರೆಯಬಹುದು ಎಂಬುದನ್ನು ಅವರು ಉದಾಹರಣೆಗಳ ಮೂಲಕ ವಿವರಿಸಿದರು.


ಸಾಂಸ್ಕೃತಿಕ ಪತ್ರಕರ್ತರಿಗೆ ಸಾಂಸ್ಕೃತಿಕ ಪದಗಳ ಅರಿವು ಇರಬೇಕು. ಬಳಸುವ ಪದಗಳ ಬಗ್ಗೆ ಎಚ್ಚರಿಕೆ ಇರಬೇಕು. ಸಾಹಿತ್ಯ ಸಂಸ್ಕೃತಿಯ ಪರಿಚಯವಿರಬೇಕು. ಒತ್ತಡವನ್ನು ಸಹಿಸಿಕೊಳ್ಳುವ ಗುಣವಿರಬೇಕು. ಮುಖ್ಯವಾಗಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಆಸಕ್ತಿ ಇರಬೇಕೆಂದು ಸಲಹೆ ನೀಡಿದ ಅವರು ಅಂತಹ ಪತ್ರಕರ್ತರ ಆರೋಗ್ಯವೂ ಉತ್ತಮವಾಗಿರುತ್ತದೆ ಎಂದರು.


ಪತ್ರಕರ್ತರಾದವರು ಮತ್ತು ಆಗುವವರು ಇಂದಿನ ಮಾಧ್ಯಮ ಜಗತ್ತಿನ ಸ್ಥಿತ್ಯಂತರಗಳನ್ನು ಒಪ್ಪಿಕೊಳ್ಳಬೇಕು. ಹೆಚ್ಚೆಚ್ಚು ಪತ್ರಿಕೆಗಳು ಮತ್ತು ಪುಸ್ತಗಳನ್ನು ಓದಬೇಕು. ವಿದ್ಯಾರ್ಥಿಗಳಾಗಿದ್ದಾಗಲೇ ಆದಷ್ಟು ಜ್ಞಾನ ಮತ್ತು ಬರವಣಿಗೆಯ ಅನುಭವಗಳನ್ನು ಬೆಳೆಸಿಕೊಳ್ಳಬೇಕು. ಮಾಧ್ಯಮದ ಯಾವುದೇ ಕ್ಷೇತ್ರದಲ್ಲಿ ಪಡೆದ ಜ್ಞಾನ ಮತ್ತು ಶಿಸ್ತು ಮುಂದೆ ಯಾವುದೇ ಮಾಧ್ಯಮ ವೃತ್ತಿಗೆ ಹೋದರೂ ಆ ವೃತ್ತಿಯಲ್ಲಿ ಗಟ್ಟಿಯಾಗಿ ನಿಲ್ಲಲು ಸಹಾಯ ಮಾಡುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.


ವಿಭಾಗದ ಮುಖ್ಯಸ್ಥರಾದ ಡಾ.ಸತೀಶ್ ಕುಮಾರ್ ಅಂಡಿಂಜೆ ಹಾಗೂ ಪ್ರಾಧ್ಯಾಪಕರಾದ ಪ್ರೊ.ಡಿ.ಎಸ್. ಪೂರ್ಣಾನಂದ ಅವರು ಈ ಸಂದರ್ಭದಲ್ಲಿ ಮಾತನಾಡಿದರು. ಪ್ರಾಧ್ಯಾಪಕರಾದ ಪ್ರೊ. ವರ್ಗೀಸ್ ಪಿ.ಎ. ಮತ್ತು ಸಹ ಪ್ರಾಧ್ಯಾಪಕರಾದ ಡಾ. ಸತ್ಯಪ್ರಕಾಶ್ ಎಂ.ಆರ್. ಉಪಸ್ಥಿತರಿದ್ದರು. ಸಂಶೋಧನಾ ವಿದ್ಯಾರ್ಥಿನಿ ಕು.ವರ್ಣಶ್ರೀ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Cultural ReportKannada News WebsiteKuvempu UniversityLatest News KannadaLocal NewsMalnad NewsMass communicationShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಪತ್ರಿಕೋದ್ಯಮಮಲೆನಾಡು ಸುದ್ಧಿಶಂಕರಘಟ್ಟಶಿವಮೊಗ್ಗ ನ್ಯೂಸ್ಸಮೂಹ ಸಂವಹನಸಾಂಸ್ಕೃತಿಕ ವರದಿ
Previous Post

ಸೊರಬ: ಕೊರೋನಾ ಲಸಿಕೆಗೂ ಮುನ್ನ ಯುವಕರು ರಕ್ತದಾನ ಮಾಡಲು ಕರೆ

Next Post

ಶಾಸಕ ಜಮೀರ್ ಅಹಮದ್ ವಿರುದ್ದ ಫೇಸ್’ಬುಕ್’ನಲ್ಲಿ ಪೋಸ್ಟ್: ಎಫ್’ಐಆರ್ ದಾಖಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
file photo

ಶಾಸಕ ಜಮೀರ್ ಅಹಮದ್ ವಿರುದ್ದ ಫೇಸ್’ಬುಕ್’ನಲ್ಲಿ ಪೋಸ್ಟ್: ಎಫ್’ಐಆರ್ ದಾಖಲು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!