ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಮಾಧ್ಯಮ ಅಕಾಡೆಮಿ ನೂತನ ಸದಸ್ಯರಾಗಿರುವ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ವಿ. ಶಿವಕುಮಾರ್ ಮತ್ತು ಕಲಬುರ್ಗಿ ಜಿಲ್ಲೆಯಿಂದ ರಾಜ್ಯ ಸಮಿತಿ ಸದಸ್ಯರಾದ ದೇವೇಂದ್ರಪ್ಪ ಕಪನೂರು ಅವರು ಕೆಯುಡಬ್ಲ್ಯೂಜೆ ವತಿಯಿಂದ ಅಭಿನಂದಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post