Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಬಿಎಸ್‌ವೈ ಕುಟುಂಬದ ಭೂ ಹಗರಣಗಳನ್ನೂ ತನಿಖೆಗೆ ಒಳಪಡಿಸಲಿ: ಆಯನೂರು ಮಂಜುನಾಥ್ ಆಗ್ರಹ

August 31, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗದ ಬಿ.ಎಸ್.ವೈ.ಕುಟುಂಬದ ಭೂ ಹಗರಣಗಳನ್ನೂ ತನಿಖೆಗಳಿಗೆ ಒಳಪಡಿಸಬೇಕು ಎಂದು ಕೆಪಿಸಿಸಿ ವಕ್ತಾರ, ಮಾಜಿ ಸಂಸದ ಆಯನೂರು ಮಂಜುನಾಥ್ #Ayanuru Manjunath ಆಗ್ರಹಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿ.ವೈ.ವಿಜಯೇಂದ್ರ, #B Y Vijayendra ಬಿ.ವೈ.ರಾಘವೇಂದ್ರ #B Y Raghavendra ಮತ್ತು ಬಿಜೆಪಿಯ ಮುಖಂಡರು ಮೂಡಾ ಹಗರಣದ #MUDA Scam ಬಗ್ಗೆ ಮಾತನಾಡುತ್ತಾರೆ, ಪಾದಯಾತ್ರೆ ಮಾಡುತ್ತಾರೆ, ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎನ್ನುತ್ತಾರೆ. ಆದರೆ, ಇವರೇ ಭೂಗಳ್ಳರಾಗಿದ್ದಾರೆ, ಇವರಿಗೆ ರಾಜೀನಾಮೆ ಕೇಳುವ ಯಾವ ನೈತಿಕತೆ ಇದೆ ಎಂದು ಪ್ರಶ್ನೆ ಮಾಡಿದರು.
ತೀರ್ಥಹಳ್ಳಿ ರಸ್ತೆಗೆ ಹೋಗುವ ನ್ಯೂಮಂಡ್ಲಿ ಕೈಗಾರಿಕಾ ಹೊಸಹಾತು ಪ್ರದೇಶದಲ್ಲಿ ಯಾರ ಆಸ್ಪತ್ರೆ ಇದೆ. ಸಹ್ಯಾದ್ರಿ ನಾರಾಯಣ ಹೃದಯಾಲಯ ಯಾರ ಒಡೆತನದ್ದು, ಅಲ್ಲಿ 30 ಎಕರೆಗೂ ಹೆಚ್ಚು ಜಮೀನು ಇರುವುದು ಯಾರದ್ದು ಎಂದರು.

Also read: ರಾಜ್ಯದಲ್ಲಿ ಉದ್ದು, ಸೋಯಾಬಿನ್ ಗೂ ಬೆಂಬಲ ಬೆಲೆ ಖರೀದಿ ಕೇಂದ್ರ: ಸಚಿವ ಪ್ರಲ್ಹಾದ ಜೋಶಿ

30 ಎಕರೆ ಜಮೀನು ಇದ್ದರೂ ಕೂಡ ಕೆಐಡಿಬಿಯವರು ಕೇವಲ 4 ಎಕರೆ ಜಾಗವನ್ನು ಹೇಗೆ ವಶಪಡಿಸಿಕೊಂಡರು, ಕೈಗಾರಿಕಾ ಅಭಿವೃದ್ಧಿಗೆ 4 ಎಕರೆ ಜಾಗ ಸಾಕೆ? ಹೀಗೆ ವಶಪಡಿಸಿಕೊಂಡ ಜಾಗ, ಏನಾಯಿತು, ಯಾರ ಬೇನಾಮಿ ಹೆಸರಿನಲ್ಲಿತ್ತು. ನಂತರ ಯಾರಿಗೆ ವರ್ಗಾವಣೆಯಾಗಿದೆ ಎಂಬುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಂಸದ ರಾಘವೇಂದ್ರ ಹೇಳಬೇಕಲ್ಲವೇ ಎಂದು ಪ್ರಶ್ನೆ ಮಾಡಿದರು.

ಪತ್ರಕರ್ತರ ನಿವೇಶನಕ್ಕೆ ಸಂಬಂಧಿಸಿದಂತೆ ಮೂಡಾ ಹಗರಣದಂತೆ ಶಿವಮೊಗ್ಗದಲ್ಲಿಯೂ ಹಗರಣವಾಗಿದೆ. ಪತ್ರಕರ್ತರಲ್ಲದವರ ಹೆಸರಿಗೆ ನಿವೇಶನ ಪಡೆದುಕೊಂಡು ನಂತರ ಅದನ್ನು ಯಾರೂ ಪಡೆದರು, ಯಾರ ಮನೆಯ ಕೆಲಸಗಾರರಿಗೆ ಈ ನಿವೇಶನಗಳನ್ನು ಹಂಚಲಾಗಿದೆ. ಈ ಕುಟುಂಬಕ್ಕೆ ಕಾರ್ಮಿಕರ ಹೆಸರಿನಲ್ಲಿ ಸೈಟ್ ಪಡೆದು ನಂತರ ಬೇನಾಮಿಯಾಗಿ ಪಡೆಯಬೇಕಿತ್ತೆ ಇಂತಹ ಭ್ರಷ್ಟಚಾರದಲ್ಲಿ ಮುಳುಗಿರುವ ಇವರು ಯಾವ ನೈತಿಕತೆ ಇಟ್ಟುಕೊಂಡಿದ್ದಾರೆ ಎಂದರು.

ಇದಕ್ಕೆಲ್ಲ ಅವರು, ಉತ್ತರ ಹೇಳಬೇಕು ಸತ್ಯ ಹೊರಗೆ ಬರುತ್ತದೆ, ಇಲ್ಲದಿದ್ದರೆ ನಾವೇ ದಾಖಲೆ ಸಮೇತ ಹೇಳುತ್ತೇವೆ. ಭೂಮಿ ದಾಹದ ಆಸ್ತಿ ವ್ಯಾಮೋಹದ ಅಧಿಕಾರ ದುರುಪಯೋಗದ ಬಹುದೊಡ್ಡ ಹಗರಣಗಳು  ಬಿಜೆಪಿಯ ಮುಖಂಡರ ಮೇಲಿದೆ. ಇವರು ಮೈಸೂರಿಗೆ ಪಾದಯಾತ್ರೆ ಮಾಡುವುದಲ್ಲ, ಶಿವಮೊಗ್ಗಕ್ಕೂ ಪಾದಯಾತ್ರೆ ಮಾಡಬೇಕು. ಕೆಎಡಿಬಿಯನ್ನು ದುರುಪಯೋಗ ಪಡಿಸಿಕೊಂಡ ಬೇನಾಮಿ ಹೆಸರಿನಲ್ಲಿ ಆಸ್ತಿ ಮಾಡಿಕೊಂಡ ಎಲ್ಲವೂ ತನಿಖೆಯಾಗಬೇಕು ಎಂದರು.

ಟೋಲ್‍ಗೇಟ್ ಹೋರಾಟಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ಶಿಕಾರಿಪುರ ಬಳಿ ಟೋಲ್‍ಗೇಟ್ ಆಗಿದ್ದು, ಬಿಜೆಪಿ ಅಧಿಕಾರದಲ್ಲಿದ್ದಾಗ, ಬಿಜೆಪಿಯವರು ಆಗಲೇ ಟೋಲ್‍ಗೇಟ್ ಸ್ಥಾಪನೆಗೆ ಟೆಂಡರ್‍ನ್ನು ಕರೆದಿದ್ದರು. ಮತ್ತು ಅದಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರನಿಂದ ಕಮಿಷನ್ ಕೂಡ ಪಡೆದಿದ್ದಾರೆ. ಎಲ್ಲಾ ವ್ಯವಹಾರ ಮಾಡಿ, ಈಗ ಟೋಲ್‍ಗೇಟ್ ಬೇಡ ಎಂದು ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು.

http://kalpa.news/wp-content/uploads/2024/04/VID-20240426-WA0008.mp4

ಬಿಜೆಪಿಯ ಪ್ರತಿಭಟನೆಗಳು, ಪಾದಯಾತ್ರೆಗಳು, ನಡೆಯುತ್ತಿರುವುದು, ರೈತರ ಸಮಸ್ಯೆ ಅಲ್ಲ, ಅತಿವೃಷ್ಠಿ, ಅನಾವೃಷ್ಠಿ ಅಲ್ಲ, ಬಡವರ ಬಗ್ಗೆಕಾಳಜಿಯಿಂದನೂ ಅಲ್ಲ, ಕೇವಲ ಕಾಂಗ್ರೆಸ್ ನಾಯಕರಿಗೆ ಮಸಿ ಬಳಿಯುವುದು ಅಷ್ಟೇ ಆಗಿದೆ. ಮೂಡಾ ಹಗರಣವೇ ಇದಕ್ಕೆ ಸಾಕ್ಷಿ, ಅವರದೇ ಸರ್ಕಾರದಲ್ಲಿ ಅವರೇ ಮಂಜೂರು ಮಾಡಿದ ಸೈಟ್‍ನ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್ರ್ ಹೆಗಲ ಮೇಲೆ ಬಂದೂಕು ಹಿಡಿಯುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದರು.

ಕಾರ್ಕಳದಲ್ಲಿ ಯುವತಿಯ ಮೇಲೆ ಅತ್ಯಾಚಾರ ನಡೆದ ಘಟನೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ಬಿಜೆಪಿ ಮಹಿಳಾ ಮೋರ್ಚಾದವರು ಪ್ರತಿಭಟನೆ ಮಾಡಿರುವುದು ಸ್ವಾಗತರ್ಹವಾಗಿದೆ. ಅವರಿಗೆ ಅಭಿನಂದನೆಗಳು, ಹಾಗೆಯೇ ಅವರು ಹಾಸನದಲ್ಲಿ ನಡೆದ ಅತ್ಯಾಚಾರದ ಘಟನೆಗಳನ್ನು ಖಂಡಿಸಲಿ, ಹಾಸನದಲ್ಲಿ ಕೇವಲ ಮಹಿಳೆಯರ ಮೇಲೆ ಅಲ್ಲ, ಪುರುಷರ ಮೇಲೂ ಅತ್ಯಾಚಾರವಾಗಿದೆ. ಇದರ ವಿರುದ್ಧವೂ ಧ್ವನಿಯೆತ್ತಲಿ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಎಂಐಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಪ್ರಮುಖರಾದ ಎಸ್.ಕೆ.ಮರಿಯಪ್ಪ, ಡಾ. ಶ್ರೀನಿವಾಸ್ ಕರಿಯಣ್ಣ, ಎಸ್.ರವಿಕುಮಾರ್, ವೈ.ಹೆಚ್.ನಾಗರಾಜ್, ಜಿ.ಡಿ.ಮಂಜುನಾಥ್, ಯು. ಶಿವಾನಂದ್, ಶಿವಣ್ಣ, ಚಾಮರಾಜ್, ದೀರರಾಜ್, ಲಕ್ಷ್ಮಣ್ಣಪ್ಪ, ಮಧು, ಲೋಕೇಶ್, ಡಿ.ಸಿ.ನಿರಂಜನ್, ಪೂರ್ಣೆಶ್, ಲಕ್ಷ್ಮೀಕಾಂತ್‍ಚಿಮನೂರು, ಬಿ.ಎ. ರಮೇಶ್ ಹೆಗಡೆ, ಹಿರಣ್ಣಯ್ಯ ಮುಂತಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Ayanuru ManjunathB Y RaghavendraB Y VijayendraKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMuda ScamNews_in_KannadaNews_KannadaShimogaShivamoggaNewsಆಯನೂರು ಮಂಜುನಾಥ್ಬಿ.ವೈ. ವಿಜಯೇಂದ್ರಬಿ.ವೈ.ರಾಘವೇಂದ್ರಮಲೆನಾಡು_ಸುದ್ಧಿಮೂಡಾ ಹಗರಣಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ರಾಜ್ಯದಲ್ಲಿ ಉದ್ದು, ಸೋಯಾಬಿನ್ ಗೂ ಬೆಂಬಲ ಬೆಲೆ ಖರೀದಿ ಕೇಂದ್ರ: ಸಚಿವ ಪ್ರಲ್ಹಾದ ಜೋಶಿ

Next Post

ವೈಜ್ಞಾನಿಕ ಹಿನ್ನೆಲೆಯುಳ್ಳ ಸಂಸ್ಕೃತ ಭಾಷೆಯ ಅರಿವು ಅಗತ್ಯ: ಪ್ರೊ. ವಿಶ್ವನಾಥಯ್ಯ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವೈಜ್ಞಾನಿಕ ಹಿನ್ನೆಲೆಯುಳ್ಳ ಸಂಸ್ಕೃತ ಭಾಷೆಯ ಅರಿವು ಅಗತ್ಯ: ಪ್ರೊ. ವಿಶ್ವನಾಥಯ್ಯ ಅಭಿಪ್ರಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!