No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬೀಜ ಮತ್ತು ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕಾನೂನುರೀತ್ಯ ಕ್ರಮ: ಕೃಷಿ ಸಚಿವ ಬಿ. ಸಿ. ಪಾಟೀಲ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 7, 2021
in ಶಿವಮೊಗ್ಗ
0
ಬೀಜ ಮತ್ತು  ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕಾನೂನುರೀತ್ಯ ಕ್ರಮ: ಕೃಷಿ ಸಚಿವ ಬಿ. ಸಿ. ಪಾಟೀಲ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು ಜಿಲ್ಲೆಯ ರೈತರಿಗೆ ಅಗತ್ಯವಿರುವಷ್ಟು ರಸಗೊಬ್ಬರ ಮತ್ತು ಬೀಜಗಳನ್ನು ದಾಸ್ತಾನು ಇರಿಸಲಾಗಿದೆ ಎಂದು ರಾಜ್ಯ ಕೃಷಿ ಸಚಿವ ಬಿ. ಸಿ. ಪಾಟೀಲ್ ಅವರು ಹೇಳಿದರು.

ಅವರು ಇಂದು ಬೆಳಿಗ್ಗೆ ಶಿವಮೊಗ್ಗದ ಜಿಲ್ಲಾಡಳಿತ ಸಭಾಂಗಣದಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳ ಕುರಿತು ಕೃಷಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದ ಅವರು, ಬೀಜ ಮತ್ತು ರಸಗೊಬ್ಬರಗಳನ್ನು ದಾಸ್ತಾನು ಇರಿಸಿಕೊಂಡು ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ, ಕಾನೂನುರೀತ್ಯ ಕ್ರಮ ಜರುಗಿಸಲಾಗುವುದು ಎಂದರು.

ಸರ್ಕಾರವು ಕೊರೋನ ಸೋಂಕು ನಿಯಂತ್ರಿಸುವ ಸಂಬಂಧ ರಾಜ್ಯದಾದ್ಯಂತ ಲಾಕ್ ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡಚಣೆ ಹಾಗೂ ಬೆಳೆದ ಬೆಳೆಯಿಂದ ರೈತರಿಗೆ ಉಂಟಾಗದಂತೆ ಪ್ರತಿದಿನ ಬೆಳಗ್ಗೆ 6ರಿಂದ 10ರವರೆಗೆ ತಮ್ಮ ಕೃಷಿ ಉತ್ಪನ್ನಗಳಾದ ಹೂವು ಹಣ್ಣು ತರಕಾರಿಗಳನ್ನು ಮಾರಾಟ ಮಾಡಲು ಹಾಗೂ ಬೀಜ ರಸಗೊಬ್ಬರಗಳನ್ನು ಖರೀದಿಸಲು ಅನುಕೂಲವಾಗುವಂತೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಗಡಿಭಾಗಗಳಲ್ಲಿನ ರೈತರ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ರೈತರು ಯಾವುದೋ ಒಂದೇ ಒಂದು ಬೆಳೆಯನ್ನು ಆಶ್ರಯಿಸದೆ ತಮ್ಮ ಹೊಲಗಳಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು. ಜಿಲ್ಲೆಯ ಕೆಲವು ಭಾಗಗಳಲ್ಲಿ ನಕಲಿ ಸಾವಯವ ಗೊಬ್ಬರಗಳನ್ನು ರೈತರಿಗೆ ಮಾರಾಟ ಮಾಡಿ ವಂಚಿಸುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದು ಸರ್ಕಾರವು ಇದನ್ನು ಗಂಭೀರವಾಗಿ ಪರಿಗಣಿಸಿದೆ ಮುಂದಿನ ದಿನಗಳಲ್ಲಿ ನಕಲಿ ಸಾವಯವ ಗೊಬ್ಬರ ಮಾರಾಟ ಮಾಡುವವರನ್ನು ಗುರುತಿಸಿ ಗಂಡನಿಗೆ ಗುರಿಪಡಿಸಲಾಗುವುದು ಎಂದು ಹೇಳಿದರು.

ಕಳೆದ ಸಾಲಿನಲ್ಲಿ ಕ್ರಾಪ್ ಸರ್ವೆ ತಂತ್ರಾಂಶ ಅಭಿವೃದ್ಧಿ ಪಡಿಸಿದ ನಂತರ ರೈತರಿಗೆ ಬಹು ಉಪಯುಕ್ತವಾಗಿದೆ ಕಳೆದ ಸಾಲಿನಲ್ಲಿ ಕೋಟಿಗೂ ಹೆಚ್ಚು ಜನ ರೈತರು ಕ್ರಾಪ್ ಸರ್ವೆ ನಲ್ಲಿ ಭಾಗವಹಿಸಿದ್ದರು ಪ್ರಸ್ತುತ ರೈತರಿಗೆ ಉಪಯುಕ್ತವಾಗಿರುವ ಭೂಮಿ ತಂತ್ರಾಂಶ ವನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ಸೂಚಿಸಲಾಗಿದೆ ಎಂದರು.

ಸಂಸದ ಬಿ. ವೈ. ರಾಘವೇಂದ್ರ ಅವರು ಮಾತನಾಡಿ, ಕಳೆದ ಸಾಲಿನಲ್ಲಿ ಜಿಲ್ಲೆಯ 43 ಸಾವಿರಕ್ಕೂ ಹೆಚ್ಚಿನ ಸರಿಗೆ ಗುಣಮಟ್ಟದ ತಾಡಪಾಲು ಗಳನ್ನು ವಿತರಿಸಿರುವುದು ಹರ್ಷದ ಸಂಗತಿ. ಅಲ್ಲದೆ ಮೊಬೈಲ್ ಮ್ಯಾಪನ್ನು ವಿನ್ಯಾಸಗೊಳಿಸಿ ಬಳಕೆಗೆ ಅನುಕೂಲ ಮಾಡಿಕೊಟ್ಟದ್ದು ರೈತರಿಗೆ ಉಪಯುಕ್ತವಾಗಿದೆ ಎಂದ ಅವರು, ರೈತರಿಗೆ ಅನುಕೂಲವಾಗುವಂತೆ ಪಹಣಿ ಡಾಟಾ ಎಂಟ್ರಿ ಕಾರ್ಯ ತ್ವರಿತವಾಗಿ ವಂತೆ ಅಧಿಕಾರಿಗಳಿಗೆ ಸೂಚಿಸಲು ಔಷಧ ಮತ್ತು ರಸಗೊಬ್ಬರಗಳನ್ನು ಸರಿಯಾದ ಪ್ರಮಾಣದಲ್ಲಿ ಬಳಕೆ ಮಾಡಲು ರೈತರಿಗೆ ತರಬೇತಿ ನೀಡುವ ಅಗತ್ಯವಿದೆ ಎಂದರು.

ಭತ್ತ ಕಟಾವಿಗೆ ಬರುವ ಸಂದರ್ಭದಲ್ಲಿ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರಗಳು ಆರಂಭಗೊಳ್ಳಬೇಕು. ಪ್ರಸ್ತುತ ಸಂಕೀರ್ಣ ಸಂದರ್ಭದಲ್ಲಿ ರೈತರಿಗೆ ಉಚಿತವಾಗಿ ಬೀಜ ಮತ್ತು ಗೊಬ್ಬರ ಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು.
– ಆರ್. ಪ್ರಸನ್ನಕುಮಾರ್

ಭತ್ತ ಖರೀದಿಸುವ ಮಧ್ಯವರ್ತಿಗಳಿಂದ ರೈತರನ್ನು ರಕ್ಷಿಸಿ.
– ಆಯನೂರು ಮಂಜುನಾಥ್

ಲಾಕ್ ಡೌನ್ ನಿಂದಾಗಿ ಕಚೇರಿಗಳು ಮುಚ್ಚಿರುವುದರಿಂದ ಹಾಗೂ ಅಧಿಕಾರಿಗಳು ಸಕಾಲದಲ್ಲಿ ಲಭ್ಯವಾಗದಿರುವುದರಿಂದ ಕಳೆದ ಸಾಲಿನ ದಾಖಲೆಗಳ ಆಧಾರದ ಮೇಲೆ ಬೆಳೆಸಾಲ ಪಡೆಯಲು ಅನುಮತಿ ನೀಡುವಂತೆ ನೀಡಿ.
– ಆರಗ ಜ್ಞಾನೇಂದ್ರ

ಜಿಲ್ಲೆಯಲ್ಲಿ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನೀರಾವರಿ ಯೋಜನೆಗಳು ಪೂರ್ಣಗೊಂಡಿವೆ ಈ ಭಾಗದ ರೈತರು ಕೈಗೊಳ್ಳಬೇಕಾದ ಕೃಷಿ ಚಟುವಟಿಕೆಗಳ ಕುರಿತು ರೈತರಿಗೆ ತರಬೇತಿ ನೀಡುವಂತೆ ಕುಮಾರ್ ಬಂಗಾರಪ್ಪ ಮನವಿ ಮಾಡಿದರು.

ರಸಗೊಬ್ಬರದ ಬೆಲೆ ಇಳಿಕೆ ಮಾಡಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕನಾಯ್ಕ ಅಭಿನಂದನೆ ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CoronaKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsLocldownMalnad NewsMinister BC PatilMP BY RaghavendraNews in KannadaNews KannadaShimogaShivamoggaShivamogga Newsಕೃಷಿ ಸಚಿವ ಬಿ.ಸಿ.ಪಾಟೀಲ್ಕೊರೋನಮಲೆನಾಡು_ಸುದ್ಧಿಲಾಕ್ ಡೌನ್ಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share203Tweet123Send
Previous Post

ಶಿವಮೊಗ್ಗ ಸಕ್ರೈಬೈಲ್​ ಬಿಡಾರದ ಆನೆಗಳಿಗೆ ಆಹಾರ ಒದಗಿಸಿದ ಎಂ. ಶ್ರೀಕಾಂತ್

Next Post

ಎಲ್ಲರಿಗೂ ಪೌಷ್ಟಿಕ ಆಹಾರ ಲಭ್ಯವಾಗುವ ನಿಟ್ಟಿನಲ್ಲಿ ಸರ್ಕಾರ ಚಿಂತಿಸಬೇಕು: ತೇಜಸ್ವಿನಿ ಅನಂತಕುಮಾರ್‌

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎಲ್ಲರಿಗೂ ಪೌಷ್ಟಿಕ ಆಹಾರ ಲಭ್ಯವಾಗುವ ನಿಟ್ಟಿನಲ್ಲಿ ಸರ್ಕಾರ ಚಿಂತಿಸಬೇಕು: ತೇಜಸ್ವಿನಿ ಅನಂತಕುಮಾರ್‌

ಎಲ್ಲರಿಗೂ ಪೌಷ್ಟಿಕ ಆಹಾರ ಲಭ್ಯವಾಗುವ ನಿಟ್ಟಿನಲ್ಲಿ ಸರ್ಕಾರ ಚಿಂತಿಸಬೇಕು: ತೇಜಸ್ವಿನಿ ಅನಂತಕುಮಾರ್‌

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

April 29, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ ಗುರೂಜಿ ಅವರ 70ನೇ ಜನ್ಮೋತ್ಸವ | ಮೇ 5ರಿಂದ `ಆನಂದೋತ್ಸವ’ ಕಾರ್ಯಕ್ರಮ

April 29, 2026
ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

April 29, 2026
ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

April 29, 2026
ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

April 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL