Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ತಂತ್ರಜ್ಞಾನದ ಮೂಲಕ ಜ್ಞಾನ ವಿಕಸನಗೊಳ್ಳಲಿ: ವಕೀಲ ಭೂಪಾಳಂ ಪ್ರಭಾಕರ್ ಅಭಿಮತ

ಕಸ್ತೂರಬಾ ಕಾಲೇಜು: ನಂದಾದೇವಿ ಭೂಪಾಳಂ ಸ್ಮಾರಕ ಗ್ರಂಥಾಲಯ ಉದ್ಘಾಟನೆ

December 16, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕೃತಕ ಬುದ್ಧಿಮತ್ತೆಯಂತಹ ತಂತ್ರಜ್ಞಾನಗಳ ಮೂಲಕ ಗ್ರಂಥಾಲಯವನ್ನು #Library ವಿಶಿಷ್ಟವಾಗಿ ಜ್ಞಾನಾರ್ಜನೆಗೆ ಬಳಸಿಕೊಳ್ಳಿ ಎಂದು ಹಿರಿಯ ವಕೀಲ ಭೂಪಾಳಂ ಪ್ರಭಾಕರ್ ಅಭಿಪ್ರಾಯಪಟ್ಟರು.

ನಗರದ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ವತಿಯಿಂದ ಸೋಮವಾರ ಕಾಲೇಜಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ನಂದಾದೇವಿ ಭೂಪಾಳಂ ಸ್ಮಾರಕ ಡಿಜಿಟಲ್ ಗ್ರಂಥಾಲಯ ಉದ್ಘಾಟಿಸಿ ಮಾತನಾಡಿದರು.
ಎಐ ತಂತ್ರಜ್ಞಾನದ #AI Technology ಪರಿಕಲ್ಪನೆಯೆ ಒಂದು ಅದ್ಭುತ. ಕ್ಲೌಡ್ ಕಂಪ್ಯೂಟಿಂಗ್ ಮೂಲಕ ತಕ್ಷಣವೇ ವಿಶಿಷ್ಟ ಮಾಹಿತಿಗಳನ್ನು ಪಡೆಯಬಹುದಾಗಿದೆ. ವಕೀಲ ವೃತ್ತಿಯಲ್ಲಿ ಬೆಳಗ್ಗೆ ನಡೆದ ನ್ಯಾಯಾಲಯದ ತೀರ್ಪುಗಳನ್ನು ಸಂಜೆಯ ವೇಳೆಗೆ ಅಧ್ಯಯನ ಮಾಡುವ ಅವಕಾಶ ಸಿಗುತ್ತಿದೆ ಎಂದರೆ ಅದಕ್ಕೆ ಕಾರಣ ಎಐ ಮತ್ತು ಕ್ಲೌಡ್ ಕಂಪ್ಯೂಟಿಂಗ್. ಅಂತಹ ಮಾಹಿತಿ ತಂತ್ರಜ್ಞಾನಗಳ ಬಗ್ಗೆ ನಿರಂತರವಾಗಿ ಸಂಪರ್ಕದಲ್ಲಿರಿ.

ಅಮೆರಿಕಾದ ಚಿಕಾಗೊದಲ್ಲಿ ನೆಲೆಸಿರುವ ವೈದ್ಯೆ ನಿರ್ಮಲಾ ಭೂಪಾಳಂ ಅವರ ಕಾಳಜಿಯ ಫಲವಾಗಿ ತನ್ನ ಸಹೋದರಿ ನಂದಾದೇವಿ ಅವರ ಹೆಸರಿನಲ್ಲಿ ಈ ನೂತನ ಗ್ರಂಥಾಲಯ ನಿರ್ಮಾಣ ಸಾಧ್ಯವಾಯಿತು. ಪಠ್ಯದ ಜೊತೆಗೆ ಸಾಮಾನ್ಯ ಜ್ಞಾನ ಅತಿ ಮುಖ್ಯವಾಗಿದ್ದು, ಗ್ರಂಥಾಲಯವನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಹೇಳಿದರು‌.

Also read: ಶಿವಮೊಗ್ಗ: ಚಾಲಕ ಅಸ್ವಸ್ಥ |  ಡಿವೈಡರ್ ಹತ್ತಿ ನಿಂತ ಶಾಲಾ ಮಕ್ಕಳನ್ನು ಹೊತ್ತ ಒಮ್ನಿ

ಪ್ರಾಸ್ತಾವಿಕವಾಗಿ ಎನ್ಇಎಸ್ ನಿರ್ದೇಶಕ ಟಿ.ಆರ್.ಅಶ್ವಥನಾರಾಯಣ ಶ್ರೇಷ್ಟಿ ಮಾತನಾಡಿ, ಮಹಾರಾಜರ ಆಡಳಿತದಲ್ಲಿ ಪ್ರಜಾ ಪ್ರತಿನಿಧಿಯಾಗಿದ್ದ ಭೂಪಾಳಂ ಚಂದ್ರಶೇಖರಯ್ಯ ಅವರು ಶಿವಮೊಗ್ಗ ಜಿಲ್ಲೆಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಕುಟುಂಬದ ಬಹುತೇಕ ಸದಸ್ಯರು ಎನ್ಇಎಸ್ ವಿದ್ಯಾರ್ಥಿಗಳು.

ಕುಟುಂಬ ನೀಡಿದ 5 ಲಕ್ಷ ರೂಪಾಯಿ ಜೊತೆಗೆ ಎನ್‌ಇಎಸ್ ಸಂಸ್ಥೆಯು ಜೊತೆಗೂಡಿ ಕಸ್ತೂರಬಾ ಕಾಲೇಜಿನಲ್ಲಿ ಚಂದ್ರಶೇಖರಯ್ಯ ಅವರ ಏಳನೇ ಮಗಳು ನಂದಾದೇವಿ ಅವರ ಹೆಸರಿನಲ್ಲಿ ಈ ಸ್ಮಾರಕ ಡಿಜಿಟಲ್ ಗ್ರಂಥಾಲಯ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.

ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಸ್ಥಾಪಕರ ಧ್ಯೇಯೊದ್ದೇಶಗಳನ್ನು ಇಂದಿಗೂ ಎನ್ಇಎಸ್ ಸಂಸ್ಥೆ ಉಳಿಸಿಕೊಂಡು ಬರುತ್ತಿದೆ. ಎಲ್ಲರೂ ಓದುತ್ತಾರೆ, ಬೆಳೆಯುತ್ತಾರೆ ನಿಜ, ಅದರೇ ನಾನು ಬೆಳೆದ ನೆಲಕ್ಕೆ, ಕಲಿತ ವಿದ್ಯಾಸಂಸ್ಥೆ, ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಕಾಳಜಿ ಅಪರೂಪ. ಆದರೆ ಭೂಪಾಳಂ ಚಂದ್ರಶೇಖರಯ್ಯ ಅವರು ತಮ್ಮ ಕುಟುಂಬಕ್ಕೆ ಶಾಶ್ವತವಾಗಿ ಸಮಾಜಮುಖಿ ಕಾಳಜಿಯ ಸೌಜನ್ಯತೆಯನ್ನು ಬೇರೂರಿದ್ದಾರೆ ಎಂದು ಹೇಳಿದರು.

ಎನ್ಇಎಸ್ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಮಾತನಾಡಿ, ವಿದ್ಯಾಸಂಸ್ಥೆ ಎಂಬ ದೇವಾಲಯಕ್ಕೆ ಗ್ರಂಥಾಲಯ ಎಂಬುದು ಗರ್ಭಗುಡಿ. ಅಂತಹ ಗರ್ಭಗುಡಿಯಲ್ಲಿ ಕಲಿತು ಯಶಸ್ಸಿನ ಹಾದಿಯೆಡೆಗೆ ನಡೆಯಿರಿ. ಅಧ್ಯಯನ ನಮ್ಮಲ್ಲಿ ಸೌಜನ್ಯತೆ, ಸಂಸ್ಕಾರ, ಮಾನವೀಯ ಸಂಬಂಧಗಳ ವೃದ್ಧಿಗೆ ಕಾರಣವಾಗುತ್ತದೆ ಎಂದು ಹೇಳಿದರು.
ಶೌಚಾಲಯ ಮೇಲ್ದರ್ಜೆಗೆ 1 ಲಕ್ಷ ರೂಪಾಯಿ ದೇಣಿಗೆ

ಕಾಲೇಜಿನ ಶೌಚಾಲಯವನ್ನು ಮತ್ತಷ್ಟು ಮೇಲ್ದರ್ಜೆಗೆ ಏರಿಸಲು ಒಂದು ಲಕ್ಷ ರೂಪಾಯಿ ದೇಣಿಗೆ ನೀಡಲಾಗುವುದು ಎಂದು ಕ್ಯಾಲಿಫೋರ್ನಿಯಾದಲ್ಲಿ ನೆಲೆಸಿರುವ ಶ್ರೀಮಾತ ಭೂಪಾಳಂ ಘೋಷಿಸಿದರು. ಅಮೆರಿಕ ಸರ್ಕಾರ ಪ್ರೌಢಶಾಲೆಯಲ್ಲಿ ಎರಡನೇ ಭಾಷೆಯಾಗಿ‌ ಕನ್ನಡ ಕಲಿಯಲು ಅವಕಾಶ ಮಾಡಿಕೊಟ್ಟಿದೆ‌. ಕನ್ನಡ ಬಳಗದ ಮೂಲಕ ಅಮೆರಿಕಾದ ವಿವಿಧ ಕೇಂದ್ರಗಳಲ್ಲಿ ಒಂದು ಸಾವಿರ ಮಕ್ಕಳಿಗೆ ಕನ್ನಡ ಕಲಿಸಲಾಗುತ್ತಿದೆ ಎಂದು ತಿಳಿಸಿದರು.

ಎನ್ಇಎಸ್ ಖಜಾಂಚಿ ಡಿ.ಜಿ.ರಮೇಶ್, ಭೂಪಾಳಂ ಸತ್ಯನಾರಾಯಣ, ವಿಶ್ವೇಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಎಸ್.ಆರ್.ವೆಂಕಟೇಶ್ ಸ್ವಾಗತಿಸಿದರು. ಉಪನ್ಯಾಸಕ ಎಸ್‌ಎಚ್.ರವಿಕುಮಾರ್ ನಿರೂಪಿಸಿ, ಹೆಚ್.ವಿ.ಶುಭಕರ್ ವಂದಿಸಿ, ವಿದ್ಯಾರ್ಥಿನಿ ಹೇಮಾ ಪ್ರಾರ್ಥಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: AI TechnologyKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLibraryLocalNewsMalnadNewsNews_in_KannadaNews_KannadaShimogaShivamoggaNewsಎಐ ತಂತ್ರಜ್ಞಾನಗ್ರಂಥಾಲಯಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಶಿವಮೊಗ್ಗ: ಚಾಲಕ ಅಸ್ವಸ್ಥ |  ಡಿವೈಡರ್ ಹತ್ತಿ ನಿಂತ ಶಾಲಾ ಮಕ್ಕಳನ್ನು ಹೊತ್ತ ಒಮ್ನಿ

Next Post

ಬದುಕಿದ್ದಾಗಲೇ ಸಾಧನೆ, ಕಂಡ ಕನಸುಗಳನ್ನು ಈಡೇರಿಸಿಕೊಳ್ಳಿ: ಅರುಣಾದೇವಿ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬದುಕಿದ್ದಾಗಲೇ ಸಾಧನೆ, ಕಂಡ ಕನಸುಗಳನ್ನು ಈಡೇರಿಸಿಕೊಳ್ಳಿ: ಅರುಣಾದೇವಿ ಕರೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!