ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಮಹಾನಗರ ಪಾಲಿಕೆಯ #Shivamogga Mahanagara Palike ನೂತನ ಆಯುಕ್ತರಾಗಿ ಆಯ್ಕೆಯಾಗಿರುವ ಕೆ. ಮಾಯಣ್ಣಗೌಡ ಅವರು ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ಅವರ ನಿವಾಸಕ್ಕೆ ಭೇಟಿ ನೀಡಿ, ವಿವಿಧ ನಗರಾಭಿವೃದ್ಧಿ ವಿಚಾರಗಳಲ್ಲಿ ಫಲಪ್ರದ ಚರ್ಚೆ ನಡೆಸಿದರು.
ಈ ಹಿಂದೆ ಕೂಡ ಪಾಲಿಕೆ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ ಅನುಭವ ಅವರಿಗಿದ್ದು, ಅವರ ನವ ಚಿಂತನೆಗಳು ಮತ್ತು ಸ್ಪಷ್ಟ ಕಾರ್ಯಯೋಜನೆಗಳೊಂದಿಗೆ ಶಿವಮೊಗ್ಗ ನಗರದ ಮುಂದಿನ ಹಂತದ ಸಮಗ್ರ ಅಭಿವೃದ್ಧಿಗೆ ದಿಕ್ಕು ನೀಡಲಿ ಎಂದು ಶಾಸಕರು ಶುಭ ಕೋರಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post