Monday, July 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸಿದ್ದರಾಮಯ್ಯ, ಯತೀಂದ್ರ ಮುಸ್ಲಿಂ ಆಗಿ, ಪಾಕಿಸ್ಥಾನಕ್ಕೆ ಹೋಗಲಿ: ಈಶ್ವರಪ್ಪ ಚಾಟಿ

January 4, 2024
in ಶಿವಮೊಗ್ಗ
0 0
0
File image

File image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಮುಸ್ಲೀಮರಿಗೆ 10 ಸಾವಿರ ಕೋಟಿ ರೂ. ಕೊಡುತ್ತೇನೆ ಎಂದು ಹಿಂದುಳಿದ ವರ್ಗವನ್ನು ನಿರ್ಲಕ್ಷಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ CMSiddaramaiah ಹಾಗೂ ಅವರನ್ನು ಬೆಂಬಲಿಸುತ್ತಿರುವ ಅವರ ಪುತ್ರ ಯತೀಂದ್ರ ಇಬ್ಬರೂ ಮುಸ್ಲೀಮರಾಗಿ ಮತಾಂತರವಾಗಿ ಪಾಕಿಸ್ಥಾನಕ್ಕೆ ಹೋಗಲಿ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ KSEshwarappa ಚಾಟಿ ಬೀಸಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಮುಸ್ಲೀಮರಿಗೆ 10 ಸಾವಿರ ಕೋಟಿ ರೂ. ಅನುದಾನ ಕೊಡುವುದಾಗಿ ಹೇಳಿರುವ ಸಿದ್ದರಾಮಯ್ಯ, ಹಿಂದುಳಿದ ವರ್ಗಗಳಿಗೆ ಎಷ್ಟು ಅನುದಾನ ಕೊಟ್ಟಿದ್ದಾರೆ. ಇವರಿಗೆ ಮುಸ್ಲೀಮರ ಅಭ್ಯುದಯ ಮುಖ್ಯವೇ ಹೊರತು ಹಿಂದೂಗಳ ಅಭಿವೃದ್ಧಿಯಲ್ಲ ಎಂದು ಕಿಡಿ ಕಾರಿದರು.
ಸಿದ್ದರಾಮಯ್ಯ-ಯತೀಂದ್ರ ಹಿಂದೂ ವಿರೋಧಿಗಳು
ಭಾರತ ಹಿಂದೂ ರಾಷ್ಟçವಾದರೆ ಪಾಕಿಸ್ಥಾನ ಸೇರಿದಂತೆ ಮುಸ್ಲಿಂ ರಾಷ್ಟçಗಳಂತೆ ಆಗುತ್ತದೆ ಎಂಬ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಹುಚ್ಚುತನದಿಂದ ಕೂಡಿದೆ. ವಿಶ್ವದಲ್ಲಿ ಹಿಂದೂ ರಾಷ್ಟç ಆಗುವ ಶಕ್ತಿ ಇರುವುದು ಭಾರತಕ್ಕೆ ಮಾತ್ರ. ಎಲ್ಲ ವರ್ಗ, ಜಾತಿ, ಧರ್ಮಗಳಿಗೆ ಗೌರವ ಕೊಡುವ ನೆಲ ಅದು ನಮ್ಮ ಭಾರತ ಮಾತ್ರ ಎಂದರು.

Also read: ಕರಸೇವಕರ ಬಂಧನ | ಕೇವಲ ರಾಜಕೀಯಕ್ಕಾಗಿ ಪ್ರತಿಭಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದೇವರು, ದೇವಾಲಯ, ಗೋವು, ಪ್ರಕೃತಿ ಸೇರಿದಂತೆ ಪ್ರತಿಯೊಂದರಲ್ಲೂ ದೇವರನ್ನು ಕಂಡು ಪೂಜಿಸುವ ನೆಲಮೂಲ ಸಂಸ್ಕೃತಿ ಇರುವುದು ನಮ್ಮ ಹಿಂದೂ ಧರ್ಮ ಹಾಗೂ ಭಾರತದಲ್ಲಿ ಮಾತ್ರ. ಇದು ಬೇರೆ ಯಾವುದೇ ದೇಶ ಹಾಗೂ ಧರ್ಮದಲ್ಲಿ ಇದು ಸಾಧ್ಯವಿಲ್ಲ ಎಂದರು.
ನಮ್ಮ ದೇಶದಲ್ಲಿ ಹೀಗಿದ್ದರೆ, ಪಾಕಿಸ್ಥಾನದಲ್ಲಿ ಇರುವವರೆಲ್ಲ ಬಹುತೇಕರು ಧರ್ಮದ್ರೋಹಿಗಳು. ನಾವು ದೇವಾಲಯಗಳಲ್ಲಿ ದೇವರನ್ನು ಪೂಜಿಸಿ, ಸಾಧು ಸಂತರನ್ನು ಪೂಜಿಸಿದರೆ, ಪಾಕಿಸ್ಥಾನದಲ್ಲಿ ತಮ್ಮದೇ ಧರ್ಮದ ಮಸೀದಿ, ದರ್ಗಾ ಹಾಗೂ ಮುಲ್ಲಾಗಳ ಮೇಲೆ ಬಾಂಬ್ ದಾಳಿ ನಡೆಸಿ ಕೊಲ್ಲುತ್ತಾರೆ. ಇದೇ ನಮಗೂ ಅವರಿಗೂ ಇರುವ ವ್ಯತ್ಯಾಸವಾಗಿದೆ ಎಂದರು.

ಯತೀಂದ್ರ ಸಿದ್ದರಾಮಯ್ಯಗೆ ಹಿಂದೂ ಧರ್ಮದ ಬಗ್ಗೆ ಕನಿಷ್ಠ ಜ್ಞಾನವೂ ಇಲ್ಲ. ಮುಖ್ಯಮಂತ್ರಿ ಮಗ ಎಂಬ ಕಾರಣಕ್ಕಾಗಿ ಅವರ ಹೇಳಿಕೆ ಪ್ರಚಾರ ಪಡೆದಿದೆ ಅಷ್ಟೇ ಎಂದು ಕಟಿಕಿಯಾಡಿದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
   

Tags: CMSiddaramaiahKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteKSEshwarappaLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಕರಸೇವಕರ ಬಂಧನ | ಕೇವಲ ರಾಜಕೀಯಕ್ಕಾಗಿ ಪ್ರತಿಭಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಕಾಂಗ್ರೆಸ್ ಪಕ್ಷಕ್ಕೆ ಕಡೆಗಾಲ ಬಂದಿದೆ: ಕೆ.ಎಸ್. ಈಶ್ವರಪ್ಪ ಕಟಕಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಾಂಗ್ರೆಸ್ ಪಕ್ಷಕ್ಕೆ ಕಡೆಗಾಲ ಬಂದಿದೆ: ಕೆ.ಎಸ್. ಈಶ್ವರಪ್ಪ ಕಟಕಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಬಾಳೆಬೈಲು-ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ

July 28, 2025

ಸ್ವಾತಂತ್ರ್ಯ ದಿನಾಚರಣೆಗೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲು | ಇಲ್ಲಿದೆ ವೇಳಾಪಟ್ಟಿ

July 28, 2025

ಹಿಂದುಳಿದ ವರ್ಗಗಳ ಹಿತ ಮರೆತ ಸಿದ್ಧರಾಮಯ್ಯ: ಈಶ್ವರಪ್ಪ ಟೀಕೆ

July 28, 2025

ರೈತರಿಗೆ ಗೊಬ್ಬರ ಪೂರೈಸಲು ಸರ್ಕಾರ ವಿಫಲ: ಡಿ.ಎಸ್. ಅರುಣ್ ಆಕ್ರೋಶ

July 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಬಾಳೆಬೈಲು-ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ

July 28, 2025

ಸ್ವಾತಂತ್ರ್ಯ ದಿನಾಚರಣೆಗೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲು | ಇಲ್ಲಿದೆ ವೇಳಾಪಟ್ಟಿ

July 28, 2025

ಹಿಂದುಳಿದ ವರ್ಗಗಳ ಹಿತ ಮರೆತ ಸಿದ್ಧರಾಮಯ್ಯ: ಈಶ್ವರಪ್ಪ ಟೀಕೆ

July 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!