Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ನಾವು ಪಡೆದ ಪದವಿ ದೇಶದ ಅಭ್ಯುದಯಕ್ಕೆ ಸಹಕಾರಿಯಾಗಲಿ: ಜಿ. ಅನುರಾಧ

ಜೆಎನ್‌ಎನ್‌ಸಿಇ ಗ್ರಾಜುಯೇಷನ್ ಡೇ ಕಾರ್ಯಕ್ರಮ | ಶಲ್ಯದಲ್ಲಿ ಮಿಂಚಿದ ವಿದ್ಯಾರ್ಥಿಗಳು

August 2, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |    

ಶೈಕಣಿಕ ಪದವಿಯು ಬದುಕಿನಲ್ಲಿ ಮತ್ತೊಂದು ಮೈಲಿಗಲ್ಲಾಗಿದ್ದು ನಾವು ಪಡೆದ ಪದವಿ ದೇಶದ ಅಭ್ಯುದಯಕ್ಕೆ ಸಹಕಾರಿಯಾಗಲಿ ಎಂದು ಕುವೆಂಪು ವಿಶ್ವವಿದ್ಯಾಲಯ ಕುಲಸಚಿವರಾದ ಅನುರಾಧ.ಜಿ ಅಭಿಪ್ರಾಯಪಟ್ಟರು.

ಮಂಗಳವಾರ ನಗರದ ಜೆ.ಎನ್.ಎನ್.ಎಂಜಿನಿಯರಿಂಗ್ ಕಾಲೇಜಿನ  JNNCE College ವತಿಯಿಂದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ಎಂಜಿನಿಯರಿಂಗ್, ಎಂ.ಬಿ.ಎ, ಎಂ.ಸಿ.ಎ ವಿಭಾಗದ ವಿದ್ಯಾರ್ಥಿಗಳ ಗ್ರಾಜುಯೇಷನ್ ಡೇ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.
ಶಿಕ್ಷಣದ ನಂತರವೇ ಬದುಕಿನಲ್ಲಿ ನಿಜವಾದ ಸವಾಲುಗಳು ಎದುರಾಗುತ್ತದೆ. ಅಂತಹ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಬೇಕಿದೆ. ದೇಶದ ಅಭಿವೃದ್ಧಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಮುಖ ಸ್ಥಾನ ಪಡೆದಿದ್ದು ಅಂತಹ ಅನೇಕ ನಾವಿನ್ಯಯುತ ಸಾಧನೆಗಳಿಗೆ ತಾಂತ್ರಿಕ ಪದವೀಧರರಾಗಿ ಹೊರಹೊಮ್ಮುತ್ತಿರುವ ತಮ್ಮೆಲ್ಲರ ಕೊಡುಗೆ ಹೆಚ್ಚಾಗಲಿ ಎಂದು ಹೇಳಿದರು.

Also read: ಪ್ರವೀಣ್ ಹತ್ಯೆ ಪ್ರಕರಣ: ಇನ್ನಿಬ್ಬರು ಆರೋಪಿಗಳ ಬಂಧನ

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಮಾತನಾಡಿ, ಪದವಿ ಪಡೆದುಕೊಳ್ಳುವುದು ಜೀವನದ ನಿಜವಾದ ಸಾಕ್ಷಾತ್ಕಾರವಲ್ಲ, ಬದುಕಿನ ದೀರ್ಘ ಆಯಾಮದಲ್ಲಿ ಅದೊಂದು ಘಟ್ಟ ಮಾತ್ರ. ಶಿಕ್ಷಣದ ಜೊತೆಗೆ ವ್ಯಕ್ತಿತ್ವ ಪ್ರಮುಖವಾಗಿದೆ. ವ್ಯಕ್ತಿ ಮತ್ತು ವ್ಯಕ್ತಿತ್ವದ ನಡುವೆ ಶಬ್ದದ ವ್ಯತ್ಯಾಸವಿದ್ದರು ವ್ಯಕ್ತಿತ್ವವಿಲ್ಲದ ಬದುಕು ವ್ಯರ್ಥವಾಗಿ ಬಿಡುತ್ತದೆ. ಬದುಕಿನಲ್ಲಿ ಯಶಸ್ಸು ಆಕಸ್ಮಿಕವಾಗಿ ಸಿಗುವ ವಸ್ತುವಲ್ಲ. ಅದರ ಹಿಂದೆ ದೀರ್ಘಕಾಲಿಕ ಪ್ರಯತ್ನ, ಕಠಿಣ ಪರಿಶ್ರಮ, ಕೌಶಲ್ಯಯುತ ಅನುಷ್ಟಾನ ಅವಶ್ಯಕ. ಹಾಗಾಗಿಯೇ ಶಿಕ್ಷಣದೊಂದಿಗೆ ಉತ್ತಮ ವ್ಯಕ್ತಿತ್ವ, ಕೌಶಲ್ಯತೆ, ಹೊಸತನದ ಚಿಂತನೆಗಳು ಅಳವಡಿಸಿಕೊಳ್ಳಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ, ಖಜಾಂಚಿಗಳಾದ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಹೆಚ್.ಸಿ.ಶಿವಕುಮಾರ್, ಎನ್.ಟಿ.ನಾರಾಯಣರಾವ್, ಸೀತಾಲಕ್ಷ್ಮೀ, ಕುಲಸಚಿವರಾದ ಪ್ರೊ.ಟಿ.ಎಸ್.ಹೂವಯ್ಯಗೌಡ, ಪ್ರಾಂಶುಪಾಲರಾದ ಡಾ.ಕೆ.ನಾಗೇಂದ್ರಪ್ರಸಾದ್, ಶೈಕ್ಷಣಿಕ ಡೀನ್ ಡಾ.ಪಿ.ಮಂಜುನಾಥ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಶಲ್ಯದಲ್ಲಿ ಮಿಂಚಿದ ವಿದ್ಯಾರ್ಥಿಗಳು:
ಗ್ರಾಜುಯೇಷನ್ ಡೇ ಕಾರ್ಯಕ್ರಮದಲ್ಲಿ ಕಪ್ಪು ಗೌನ್‌ ಬದಲಾಗಿ ಪ್ರಾದೇಶಿಕ ಸಂಸ್ಕೃತಿಯಾದ ಶಲ್ಯದಲ್ಲಿ ವಿದ್ಯಾರ್ಥಿಗಳು ಮಿಂಚಿದ್ದು ವಿಶೇಷವಾಗಿತ್ತು. ಎನ್.ಇ.ಎಸ್ ಮತ್ತು ಜೆ.ಎನ್.ಎನ್.ಸಿ.ಇ ಕಾಲೇಜಿನ ಲಾಂಛನ ಹೊಂದಿದ್ದ ಶಲ್ಯ ಧರಿಸಿದ ವಿದ್ಯಾರ್ಥಿಗಳು ತಮ್ಮ ಸ್ನೇಹಿತರು ಗುರುಗಳೊಂದಿಗೆ ಫೋಟೋ ಸೆಲ್ಫಿಯಲ್ಲಿ ಸಂಭ್ರಮಿಸುತ್ತಿರುವುದು ಸಾಮಾನ್ಯವಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: JNNCE CollegeKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ಜೆಎನ್‌ಎನ್‌ಸಿಇ ಕಾಲೇಜ್ಶಿವಮೊಗ್ಗ_ನ್ಯೂಸ್
Previous Post

ಪ್ರವೀಣ್ ಹತ್ಯೆ ಪ್ರಕರಣ: ಇನ್ನಿಬ್ಬರು ಆರೋಪಿಗಳ ಬಂಧನ

Next Post

ಶೂ ಒಳಗೆ ಅಡಗಿದ್ದ ಮೂರು ಅಡಿ ಉದ್ದದ ನಾಗರಹಾವು…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶೂ ಒಳಗೆ ಅಡಗಿದ್ದ ಮೂರು ಅಡಿ ಉದ್ದದ ನಾಗರಹಾವು...

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!