Friday, June 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸರ್ಕಾರವೇ ಬಂಡವಾಳ ಹೂಡಿ ವಿಐಎಸ್‌ಎಲ್ ಕಾರ್ಖಾನೆ ನಡೆಸಲಿ: ಹೆಚ್. ವಿಶ್ವನಾಥ

February 25, 2023
in ಶಿವಮೊಗ್ಗ
0 0
0
File Photo

File Photo

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ವಿಐಎಸ್‌ಎಲ್ ಕಾರ್ಖಾನೆ ನಡೆಸಲು ಖಾಸಗಿಯವರು ಮುಂದೆ ಬಂದಿಲ್ಲವೆಂದರೆ ಸರ್ಕಾರವೇ ನಡೆಸಲಿ. ಅದನ್ನು ಬಿಟ್ಟು ಮುಚ್ಚಲು ಹೊರಟಿರುವುದು ಖಂಡನೀಯ ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ ಹೇಳಿದರು.

ಇಂದು ಪ್ರೆಸ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಪತ್ರಿಕಾ ಸಂವಾದದಲ್ಲಿ ಮಾತನಾಡಿದ ಅವರು, ಈ ಕಾರ್ಖಾನೆ ಕನ್ನಡ ನಾಡಿನ ಅಸ್ಮಿತೆಯ ಪ್ರಶ್ನೆಯಾಗಿದೆ. ಇಲ್ಲಿ ಎಲ್ಲಾ ಮೂಲ ಸೌಕರ್ಯಗಳಿರುವುದರಿಂದ ಸರ್ಕಾರವೇ ಒಂದಿಷ್ಟು ಹಣ ಹಾಕಿ ನಡೆಸಲಿ ಎಂದು ಆಗ್ರಹಿಸಿದರು.
ವಿಮಾನ ನಿಲ್ದಾಣ ಉದ್ಘಾಟನೆಗೆ ಬರುವ ಪ್ರಧಾನಿ ಮೋದಿಯವರು ಅವರ ಅಹವಾಲು ಮಾತ್ರ ಹೇಳುವುದಲ್ಲ. ಜನರ ಅಳಲನ್ನು ಆಲಿಸಬೇಕಿದೆ. ಕಾರ್ಖಾನೆ ಬಗ್ಗೆ ಹೇಳಬೇಕಿದೆ. ಕಾರ್ಖಾನೆ ಉಳಿಸುವ ಬದಲಾಗಿ ರ್‍ಯಾಪಿಡ್ ಆಕ್ಷನ್ ಪೋರ್ಸ್ ಆರಂಭಿಸಲಾಗಿದೆ. ಇದರ ಅಗತ್ಯ ಇಲ್ಲಿಗೆ ಇತ್ತೆ ॒ ಇಲ್ಲೇನು ಸಮುದ್ರ ಇದೆಯಾ ಎಂದು ಪ್ರಶ್ನಿಸಿದರು.

ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿ ಸುಮ್ಮನೆ ಬಂದು ಹೋಗುವುದಲ್ಲ. ನಮ್ಮ ಅಳಲನ್ನು ಕೇಳಬೇಕು. ಮೈಸೂರು ಒಡೆಯರ ಕಾಲದಲ್ಲಿ ಆರಂಭಿಸಿ ಜನರಿಗೆ ಉದ್ಯೋಗ ನೀಡಿದ ಕಾರ್ಖಾನೆಯನ್ನು ಮುಚ್ಚುವ ಮೂಲಕ ನಾಡಿನ ಅಸ್ಮಿತೆಯನ್ನೇ ಬುಡಮೇಲು ಮಾಡುವುದು ಸರಿಯಲ್ಲ ಎಂದರು.
ಬೇರೆ ವಿಷಯಕ್ಕೆ ತಲೆ, ಕೈ ಕತ್ತರಿಸಿ ಎನ್ನುವ ಇಲ್ಲಿನ ಶಾಸಕ ಈಶ್ವರಪ್ಪನವರಿಗೆ ಕಾರ್ಖಾನೆ ಪರವಾಗಿ ಹಾಗೂ ಮೋದಿ ವಿರುದ್ಧ ಮಾತನಾಡುವ ಧೈರ್ಯವಿಲ್ಲ. ಯಡಿಯೂರಪ್ಪನವರು ಜಿಂದಾಲ್‌ಗೆ ವಿಐಎಸ್‌ಎಲ್ ಕಾರ್ಖಾನೆ ಕೊಡಿಸಿ ತಮ್ಮ ಪಾಲು ಪಡೆಯಲು ಹವಣಿಸುತ್ತಿದ್ದಾರೆ ಎಂದು ಹೇಳಿದರು.

Also read: ಮಾಜಿ ಸಿಎಂ ಯಡಿಯೂರಪ್ಪ ಒಬ್ಬ ಉತ್ತಮ ಆಡಳಿತಗಾರ: ಬೇಳೂರು ಗೋಪಾಲಕೃಷ್ಣ

ಹಿಂದಿನ ಮುಖ್ಯಮಂತ್ರಿಗಳು ಒಂದೊಂದು ಯೋಜನೆಗಳನ್ನು ಆರಂಭಿಸುವ ಮೂಲಕ ಮಹತ್ವದ ಹೆಜ್ಜೆ ಗುರುತು ಬಿಟ್ಟು ಹೋಗಿದ್ದಾರೆ. ಆದರೆ ಈಗಿನ ಮುಖ್ಯಮಂತ್ರಿಗಳು ಏನನ್ನೂ ಮಾಡಿಲ್ಲ. ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ. ಬಡತನ ನಿವಾರಣೆಯ ಕಾರ್ಯಕ್ರಮ ಜಾರಿಯಾಗುತ್ತಿಲ್ಲ. ಇಡೀ ರಾಜ್ಯ ಇಂದು ಲ್ಯಾಂಡ್ ಮಾಫಿಯಾದಲ್ಲಿ ಮುಳುಗಿ ಹೋಗಿದೆ. ಬಿಜೆಪಿಯವರು ಮಠಾಧೀಶರಿಗೆ ಟಿಕೆಟ್ ನೀಡಲು ಹೊರಟಿzರೆ. ಇಂದಿನ ರಾಜಕೀಯ ರಿಯಲ್ ಎಸ್ಟೇಟ್ ಆಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ನಾನು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಅದು ನನ್ನ ತವರು ಮನೆ. ನಾನಿರುವುದು ಅಲ್ಲಿಯೇ. ವಿಧಾನ ಪರಿಷತ್‌ಗೆ ಯಾವ ಪಕ್ಷದಿಂದಲೂ ನನ್ನನ್ನು ನೇಮಕ ಮಾಡಿಲ್ಲ. ಬದಲಾಗಿ ಸಾಹಿತ್ಯ ಕೃತಿಗಳನ್ನು ಬರೆದಿರುವುದರಿಂದ ಸಾಹಿತ್ಯ ಕ್ಷೇತ್ರದಿಂದ ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಕೋಲಾರಕ್ಕೂ ಹೋಗುತ್ತೇನೆ ಎಂದರು.

ಈ ಸಂದರ್ಭದಲ್ಲಿ ಪ್ರಸ್ ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ, ಕಾರ್ಯದರ್ಶಿ ನಾಗರಾಜ್ ಎಸ್., ಗೋಪಾಲ ಯಡಗೆರೆ, ಸಂತೋಷ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಮಾಜಿ ಸಿಎಂ ಯಡಿಯೂರಪ್ಪ ಒಬ್ಬ ಉತ್ತಮ ಆಡಳಿತಗಾರ: ಬೇಳೂರು ಗೋಪಾಲಕೃಷ್ಣ

Next Post

ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ದೇವರ ಅಷ್ಟಬಂಧ ಮಹೋತ್ಸವ ಸಂಪನ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ದೇವರ ಅಷ್ಟಬಂಧ ಮಹೋತ್ಸವ ಸಂಪನ್ನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸ್ಟಾರ್ ಹೋಟೆಲ್ ರೂಂನಂತೆ ಸಿದ್ದಗೊಂಡಿದೆ ಬೆಳಗಾವಿ ರೈಲು ನಿಲ್ದಾಣದ ವಿಶ್ರಾಂತಿ ಕೊಠಡಿ

June 27, 2025

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸ್ಟಾರ್ ಹೋಟೆಲ್ ರೂಂನಂತೆ ಸಿದ್ದಗೊಂಡಿದೆ ಬೆಳಗಾವಿ ರೈಲು ನಿಲ್ದಾಣದ ವಿಶ್ರಾಂತಿ ಕೊಠಡಿ

June 27, 2025

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!