No Result
View All Result
Amrit Bharat Station Scheme
English Articles

Hubballi Division Hosts Student Competitions to Promote Amrit Bharat Station Scheme

by kalpa News
July 15, 2026
0

Kalpa Media House  |  Hubballi | The Hubballi Division of South Western Railway has organised drawing, essay writing, and elocution...

Read moreDetails
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಹಿತಕರ ಘಟನೆಗಳ ನಿಷ್ಪಕ್ಷಪಾತ ತನಿಖೆಯಾಗಲಿ: ಎಸ್‌ಪಿಗೆ ಜಿಲ್ಲಾ ಕಾಂಗ್ರೆಸ್ ಮನವಿ

kalpa News by kalpa News
January 13, 2023
in ಶಿವಮೊಗ್ಗ
0
ಅಹಿತಕರ ಘಟನೆಗಳ ನಿಷ್ಪಕ್ಷಪಾತ ತನಿಖೆಯಾಗಲಿ: ಎಸ್‌ಪಿಗೆ ಜಿಲ್ಲಾ ಕಾಂಗ್ರೆಸ್ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಅಹಿತಕರ ಘಟನೆಗಳು ನಿಷ್ಪಕ್ಷಪಾತವಾಗಿ ತನಿಖೆಯಾಗಲಿ ಕೋಮು ಸಂಘರ್ಷಕ್ಕೆ ಆಸ್ಪದ ಬೇಡ – ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್

ಸಾಗರದಲ್ಲಿ ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಮತ್ತು ಅದರ ಮತೀಯ ಸಂಘಟನೆಗಳು ಕೋಮುಗಲಭೆಯ ಪ್ರಚೋದಿಸುವ ಪ್ರಯತ್ನವನ್ನು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಕಾನೂನು ಸುವ್ಯವಸ್ಥೆ ಮತ್ತು ಸೌಹಾರ್ದತೆಯನ್ನು ಕಾಪಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಜಿಲ್ಲಾವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ಸುನೀಲ್ ಮೇಲಿನ ಹಲ್ಲೆ ಖಂಡನೀಯವಾದದ್ದು, ಆದರೆ ಆತನ ಮೇಲಿನ ಹಲ್ಲೆಗೆ ಹೆಣ್ಣು ಮಗಳೊಬ್ಬಳನ್ನು ಚುಡಾಯಿಸಿದ ಎಂಬ ವೈಯುಕ್ತಿಕ ಕಾರಣ ತನಿಖೆಯಿಂದ ಬಯಲಾಗಿದೆ. ಆದರೆ ಸಾರ್ವಜನಿಕರಿಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಹೇಳಿಕೆಯನ್ನು ಸಂಶಯವಾಗಿದೆ ಎಂದು ಹೇಳುವ ಮೂಲಕ ಸಾಗರದ ಬಿಜೆಪಿ ಶಾಸಕರು, ಹಿಂದೂ ಸಂಘಟನೆಗಳು ಪೊಲೀಸ್ ಇಲಾಖೆಯ ನೈತಿಕ ಶಕ್ತಿಯನ್ನು ಕುಂದಿಸುವ ಪ್ರಯತ್ನ ನಡೆಸಿದ್ದಾರೆ. ಇದು ಅತ್ಯಂತ ಖಂಡನೀಯ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಸುನೀಲ್ ಮೇಲಿನ ಹಲ್ಲೆ ಪ್ರಕರಣವನ್ನು ರಾಜಕೀಯ ಲಾಭಕ್ಕೆ ಪ್ರಯತ್ನಿಸುತ್ತಿರುವವರಿಗೆ ಪೊಲೀಸ್ ಇಲಾಖೆಯ ನಿಷ್ಪಕ್ಷಪಾತ ತನಿಖೆಯಿಂದ ಹೊರಬಿದ್ದ ಸತ್ಯ ಅಪಥ್ಯವಾಗಿದೆ. ಜಿಲ್ಲಾ ಪೋಲೀಸ್ ಇಲಾಖೆಯು ಯಾವ ರಾಜಕೀಯ ಒತ್ತಡಗಳಿಗೂ ಧೃತಿಗೆಡಬೇಕಾಗಿಲ್ಲ. ಈಗಾಗಲೇ ಕಳೆದ 3 ವರ್ಷದಿಂದ ಕೋವಿಡ್ ಹಾಗೂ ಶಿವಮೊಗ್ಗ ನಗರದಲ್ಲಿ ನಡೆದ ಕೆಲವು ಘಟನೆಗಳು ನಗರದ ಶ್ರೀ ಸಾಮಾನ್ಯ ಮದ್ಯಮವರ್ಗದ ಜನರು, ದಿನಗೂಲಿ ಕಾರ್ಮಿಕರು, ವ್ಯಾಪಾರಸ್ಥರು ಸಂಕಷ್ಟಪಡುತ್ತಿದ್ದು. ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿರುವ ಇಂತಹ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕೋಮುಸಂಘರ್ಷ ಹುಟ್ಟು ಹಾಕಿ ಶಾಂತಿ-ಸೌಹಾರ್ಧತೆಯನ್ನು ಕದಡುವ ರಾಜಕೀಯ ಪ್ರೇರಿತ ಸಂಚುಗಳು ಇನ್ನಷ್ಟು ನಡೆಯುವ ಸಾಧ್ಯತೆಗಳಿವೆ ಎಂದು ತಿಳಿಸಲಾಗಿದೆ.

ಎರಡು ಕೋಮಿನ ವ್ಯಕ್ತಿಗಳ ವೈಯುಕ್ತಿಕ ಕಾರಣ ಗಲಾಟೆಗಳಿಗೂ ಕೋಮು ದ್ವೇಷದ ಬಣ್ಣಬಳಿದು ಸಂಘರ್ಷಕ್ಕೆ ಪ್ರಚೋದನೆ ನೀಡಲು ಮತೀಯ ಸಂಘಟನೆಗಳು ಪ್ರಯತ್ನಿಸುತ್ತಿದೆ. ಯಾವುದೇ ಘಟನೆಯನ್ನು ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಜನರಿಗೆ ಸತ್ಯವನ್ನು ಮನವರಿಕೆ ಮಾಡಿಕೊಡುವ ಮೂಲಕ ಕಾನೂನು ಮತ್ತು ಸುವ್ಯವಸ್ಥೆಯನ್ನು, ಸೌಹಾರ್ದತೆಯನ್ನು ಕಾಪಾಡಬೇಕು ಇದಕ್ಕೆ ಜಿಲ್ಲಾ ಯುವ ಕಾಂಗ್ರೇಸ್ ಸಂಪೂರ್ಣ ಬೆಂಬಲವಾಗಿ ನಿಲ್ಲಲಿದೆ ಎಂದು ತಿಳಿಸಲಾಗಿದೆ.

ಮನವಿ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ನ ಉಪಾಧ್ಯಕ್ಷ ಎನ್. ರಮೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್. ಪಿ. ಗಿರೀಶ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಎಸ್. ಕುಮಾರೇಶ್, ಪ್ರಮುಖರಾದ ಆರ್ ಕಿರಣ್, ದೇವಿ ಕುಮಾರ್, ಎಂ. ರಾಕೇಶ್, ಇರ್ಫಾನ್, ನದೀಮ್ ಮದರಿಪಾಳ್ಯ, ಮೋಹನ್ ಸೋಮಿನಕೊಪ್ಪ , ಆದಿಲ್ ಭಾಷಾ, ಮೊಹಮ್ಮದ್ ಹಯಾದ್, ಅಬ್ದುಲ್ ಅಹದ್, ಮೊಹಮ್ಮದ್ ಇನ್ಶಾಲ್, ಅಜಿತ್, ಹಾಗೂ ಯುವ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಮ್ಗೆ ಶೌಚಾಲಯ ಕಟ್ಸಿಕೊಡಿ ಅಂಕಲ್: ಮಾಜಿ ಸಿಎಂ ಎಚ್’ಡಿಕೆಗೆ ಮಕ್ಕಳ ಮನವಿ

Next Post

ಸೂರ್ಯಥಾನ್‌ 2023 ಪ್ರಯುಕ್ತ ಜ.22ರಂದು ವಿವಿಧ ಯೋಗ ಸ್ಪರ್ಧೆಗಳು

kalpa News

kalpa News

Next Post
ಸೂರ್ಯಥಾನ್‌ 2023 ಪ್ರಯುಕ್ತ ಜ.22ರಂದು ವಿವಿಧ ಯೋಗ ಸ್ಪರ್ಧೆಗಳು

ಸೂರ್ಯಥಾನ್‌ 2023 ಪ್ರಯುಕ್ತ ಜ.22ರಂದು ವಿವಿಧ ಯೋಗ ಸ್ಪರ್ಧೆಗಳು

Leave a Reply Cancel reply

Your email address will not be published. Required fields are marked *

No Result
View All Result
Amrit Bharat Station Scheme
English Articles

Hubballi Division Hosts Student Competitions to Promote Amrit Bharat Station Scheme

by kalpa News
July 15, 2026
0

Kalpa Media House  |  Hubballi | The Hubballi Division of South Western Railway has organised drawing, essay writing, and elocution...

Read moreDetails
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL