Friday, August 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಪರಿಸರ ಸಂರಕ್ಷಣೆಗೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸೋಣ: ಶಾಸಕ ಚೆನ್ನಬಸಪ್ಪ

June 5, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಪರಿಸರ ಕಾಪಾಡುವ ನಿಟ್ಟಿನಲ್ಲಿ ನಾವೆಲ್ಲಾ ಕೈಜೋಡಿಸಿ ಕೆಲಸ ಮಾಡೋಣ ಎಂದು ಶಾಸಕ ಚೆನ್ನಬಸಪ್ಪ MLA Channabasappa ಸಂದೇಶ ನೀಡಿದರು.

ಸರ್ಕಾರ ಹಾಗೂ ಜನರ ಪಾಲ್ಗೊಳ್ಳುವಿಕೆಯಲ್ಲಿ ವಿಶೇಷ ಸಸಿಗಳನ್ನು ನೆಡುವುದರ ಮೂಲಕ ಅಶ್ವತ್ಥ್ ನಗರ ಸ್ವಾಮಿ ವಿವೇಕಾನಂದ ಪಾರ್ಕಿನಲ್ಲಿ ಹಸಿರೀಕರಣ ನಡೆದುಕೊಂಡು ಬರುತ್ತಿದ್ದು, ವಿಶ್ವ ಪರಿಸರ ದಿನದ ಅಂಗವಾಗಿ ನೂತನ ಶಾಸಕ ಚನ್ನಬಸಪ್ಪ (ಚೆನ್ನಿ) ಅವರಿಂದ ಸಸಿಯನ್ನು ನೆಡಿಸಲಾಯಿತು.
ಈ ಸಂಧರ್ಭದಲ್ಲಿ ಮಾತನಾಡಿದ ಅವರು, ಉದ್ಯಾನವನಕ್ಕೆ, ಶಿವಮೊಗ್ಗ ನಗರದ ಪರಿಸರ ಉಳಿಸುವಲ್ಲಿ ಹಾಗೂ ಅಭಿವೃದ್ಧಿ ಪಡಿಸುವಲ್ಲಿ ನಿಮ್ಮೊಂದಿಗೆ ನಾನಿದ್ದೇನೆ, ನಿಮ್ಮ ಸಲಹೆಗಳನ್ನು ಪಡೆಯುತ್ತೇನೆ ಎಂದರು.

ಸ್ವಾಮಿ ವಿವೇಕಾನಂದ ಪಾರ್ಕಿನಲ್ಲಿ ಜನರ ಸಹಯೋಗದಿಂದ ನಡೆಯುತ್ತಿರುವ ಹಸಿರೀಕರಣ ಹಾಗೂ ಇನ್ನಿತರ ಅಭಿವೃದ್ಧಿ ಕಾರ್ಯಗಳಿಗೆ ನಗರದ ಮಾಜಿ ಶಾಸಕರಾದ ಈಶ್ವರಪ್ಪ ನವರು ನೀಡಿದ ಅನುದಾನಗಳ ಹಾಗೂ ವಿಶೇಷ ಖಾಳಜಿ ಬಗ್ಗೆ ನೆನೆಯುತ್ತಾ, ಎಂ ಎಲ್ ಸಿ ಗಳಾದ ರುದ್ರೇಗೌಡರು, ಅರುಣ್ ಹಾಗೂ ಎಂಪಿ ಬಿ ವೈ ರಾಘವೇಂದ್ರ, ಮಾಜಿ ಸೂಡಾ ಅಧ್ಯಕ್ಷರಾದ ಜ್ಯೋತಿ ಪ್ರಕಾಶ್, ನಾಗರಾಜ್ ರವರುಗಳು ನೀಡಿದ ನೀಡಿದ ಅನುದಾನಗಳ ಬಗ್ಗೆ , ವಾರ್ಡ್ ನಂಬರ್ 2 ರ ಉತ್ಸಾಹಿ ಯುವ ಕಾರ್ಪೊರೇಟರ್ ಇ. ವಿಶ್ವಾಸ್  ಮಾಹಿತಿ ನೀಡಿದರು.
ಸ್ವಾಮಿ ವಿವೇಕಾನಂದ ಪಾರ್ಕನ್ನು ದತ್ತು ಪಡೆದು, ಮೇಲುಸ್ತುವಾರಿ ನೋಡಿಕ್ಕೊಳ್ಳುತ್ತಿರುವ ಜೆಸಿಐ ಶಿವಮೊಗ್ಗ ವಿವೇಕ್ ನ ಸದಸ್ಯರುಗಳು ಹಾಗೂ ಅಧ್ಯಕ್ಷರಾದ ಜೆಸಿ ಶ್ರೀಧರ್ ಹೆಗ್ಡೆ ನೂತನ ಶಾಸಕರಿಗೆ ಸನ್ಮಾನಿಸಿದರು.

ಪರಿವರ್ತನಾ ಬಳಗದ ಅಧ್ಯಕ್ಷರಾದ ಹರ್ಷ ಕಾಮತ್ ಮತ್ತು ಸದಸ್ಯರು, ಹಾಗೂ ಅಶ್ವತ್ಥ್ ನಗರ ಹಾಗೂ ಎಲ್ ಬಿ ಎಸ್ ನಗರದ ನಿವಾಸಿ ಸಂಘಗಳ ಪ್ರಮುಖ ರಾದ ರಂಗಪ್ಪ , ಪಂಚಣ್ಣ ಹಾಗೂ ನಿವಾಸಿಗಳು ನೂತನ ಶಾಸಕರಿಗೆ ಸನ್ಮಾನಿಸಿದರು.

ಹಿರಿಯ ವಕೀಲರಾದ ಎಂ.ಆರ್. ಸತ್ಯನಾರಾಯಣ್ ರವರು, ಪಾಳು ಬಿದ್ದ ಜಾಗ ಸುಂದರ ಉದ್ಯಾನವಾಗಿ ಮೂಡಿಬರುತ್ತಿರುವುದಕ್ಕೆ ಕಾರ್ಪೊರೇಟರ್ ವಿಶ್ವಾಸ್ ರವರಿಗೆ ಅಭಿನಂದಿಸುತ್ತಾ, ನೂತನ ಶಾಸಕರಾದ ಚೆನ್ನಿ ರವರಿಗೆ ಅವರ ಅವಧಿಯಲ್ಲಿ ಒಳ್ಳೆಯ ಕೆಲಸವಾಗಲಿ ಎಂದು ಆಶಿಸುತ್ತಾ ರಾಜಕೀಯ ಜೀವನದಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದರು.
ಸ್ವಾಮಿ ವಿವೇಕಾನಂದ ಪಾರ್ಕಿನ ಸಂಪೂರ್ಣ ಯೋಜನೆ ಬಗ್ಗೆ ಶಾಸಕರಿಗೆ ಹಾಗೂ ಹೆಸರಾಂತ ವೈದ್ಯರಾದ ಧನಂಜಯ್ ಸರ್ಜಿ ರವರಿಗೆ ಜೆಸಿ ಸತೀಶ್ ಕುಮಾರ್ ಎಸ್ ಎಸ್ ವಿವರಣೆ ನೀಡಿದರು.

ಈ ಸಂದರ್ಭದಲ್ಲಿ ಶಿಕಾರಿಪುರ ವಲಯದ ಆರ್ ಎಫ್ ಓ ರಾಘವೇಂದ್ರ ರವರು ಉಪಸ್ಥಿತರಿದ್ದರು. ತಮ್ಮೆಲ್ಲ ಸಹಕಾರವನ್ನು ನೀಡುವುದಾಗಿ ತಿಳಿಸಿದರು.

ಇಡೀ ಕಾರ್ಯಕ್ರಮ ವನ್ನು ಜೆ ಸಿ ಐ ಶಿವಮೊಗ್ಗ ವಿವೇಕ್ ನ ಸದಸ್ಯರಾದ ಕಾಟನ್ ಜಗದೀಶ್, ಜೆಸಿ ಭಾರತಿ, ಜೆಸಿ ಸುರೇಶ್ ಎಂ ಆರ್, ಜೆ ಸಿ ದೀಪು ಹಾಗೂ ಇನ್ನಿತರ ಸದಸ್ಯರು ನಡೆಸಿಕ್ಕೊಟ್ಟರು.

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited 

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsMLA ChannabasappaNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಾಸಕ ಚೆನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಪಶುಸಂಗೋಪನಾ ಸಚಿವರು ಗೋಶಾಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿ ತಿಳಿಯಲಿ: ಪ್ರಭು ಚವ್ಹಾಣ್

Next Post

ಮಹಿಳೆ ಮೇಲೆ ದೌರ್ಜನ್ಯ ಹಿನ್ನೆಲೆ: ಸೂಕ್ತ ರಕ್ಷಣೆ ನೀಡುವಂತೆ ಶಾಸಕ ಹಾಲಪ್ಪ ಒತ್ತಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಹಿಳೆ ಮೇಲೆ ದೌರ್ಜನ್ಯ ಹಿನ್ನೆಲೆ: ಸೂಕ್ತ ರಕ್ಷಣೆ ನೀಡುವಂತೆ ಶಾಸಕ ಹಾಲಪ್ಪ ಒತ್ತಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬೆಂಗಳೂರು, ಮೈಸೂರಿನಿಂದ ಹೊರಡುವ ಈ ರೈಲುಗಳು, ಈ ದಿನ ತಡವಾಗಿ ಹೊರಡಲಿವೆ | ಇಲ್ಲಿದೆ ವಿವರ

August 8, 2025

ಕಾಲ್ಪನಿಕ‌ ಆಕರ್ಷಣೆಗಳಿಗೆ ಬಲಿಯಾಗಬೇಡಿ: ಹಿರಿಯ ಸಿವಿಲ್ ನ್ಯಾ. ಸಂತೋಷ ಸಲಹೆ

August 8, 2025

ಭವಿಷ್ಯದ ದೃಷ್ಟಿಯಿಂದ ಹೂಡಿಕೆ ಬಹಳ ಅಗತ್ಯ: ಪ್ರತಾಪ್ ನಾಕ್

August 8, 2025

ಬೆಂಗಳೂರು | ಆಗಸ್ಟ್ 9ರಂದು ಯುವ ಕಲಾವಿದೆ ಗ್ರಿಷಾ ಭರತನಾಟ್ಯ ರಂಗಪ್ರವೇಶ

August 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೆಂಗಳೂರು, ಮೈಸೂರಿನಿಂದ ಹೊರಡುವ ಈ ರೈಲುಗಳು, ಈ ದಿನ ತಡವಾಗಿ ಹೊರಡಲಿವೆ | ಇಲ್ಲಿದೆ ವಿವರ

August 8, 2025

ಕಾಲ್ಪನಿಕ‌ ಆಕರ್ಷಣೆಗಳಿಗೆ ಬಲಿಯಾಗಬೇಡಿ: ಹಿರಿಯ ಸಿವಿಲ್ ನ್ಯಾ. ಸಂತೋಷ ಸಲಹೆ

August 8, 2025

ಭವಿಷ್ಯದ ದೃಷ್ಟಿಯಿಂದ ಹೂಡಿಕೆ ಬಹಳ ಅಗತ್ಯ: ಪ್ರತಾಪ್ ನಾಕ್

August 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!