Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕನ್ನಡ ಪುಸ್ತಕವಿರುವ ಪುಟ್ಟ ಗ್ರಂಥಾಲಯ ಪ್ರತೀ ಮನೆಯಲ್ಲಿ ಸ್ಥಾಪಿಸೋಣ: ಶ್ರೀರಂಜಿನಿ ದತ್ತಾತ್ರಿ ಕರೆ

November 4, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕನ್ನಡ ಕೇವಲ ನಾಡು, ನುಡಿ, ಭಾಷೆಯಾಗಿರದೆ ಜೀವೋತ್ಸಾಹದ ರಸಬಿಂಬವಾಗಿದೆ ಈ ಬಿಂಬ ಪ್ರತೀ ಮನೆಯಲ್ಲಿ ಕನ್ನಡತನ ಮೆರೆಯುವ ಮೂಲಕ ಮತ್ತಷ್ಟು ಸಮೃದ್ಧಗೊಳಿಸಬೇಕೆಂದು ಲೇಖಕಿ ಶ್ರೀರಂಜಿನಿ ದತ್ತಾತ್ರಿ ಕರೆ ನೀಡಿದರು.

ರೋಟರಿ ಪೂರ್ವ ಶಾಲೆಯಲ್ಲಿ ಮನ್ವಂತರ ಮಹಿಳಾ ಮಂಡಳ ಹಾಗೂ ಇನ್ನರ್ ವ್ಹೀಲ್ ಕಲ್ಬ್ ಶಿವಮೊಗ್ಗ ಪೂರ್ವ ಇವರ ಸಹಯೋಗದಲ್ಲಿ ಏರ್ಪಡಿಸಿದ್ದ 67ನೇ ಕನ್ನಡ ರಾಜ್ಯೋತ್ಸವದಲ್ಲಿ ದೀಪ ಬೆಳಗಿಸಿ ಮಾತನಾಡಿದ ಅವರು, ಶಾಲೆ, ಕಾಲೇಜು, ಸಭೆ ಸಮಾರಂಭದಲ್ಲಿ ಕನ್ನಡ ಭುವನೇಶ್ವರಿಯ ಫೋಟೋ ಇಟ್ಟು ಪೂಜಿಸುವುದು ಮಾತ್ರವಲ್ಲ, ಕನ್ನಡ ಪತ್ರಿಕೆ, ಪುಸ್ತಕಗಳನ್ನು ಕೊಂಡು ಓದುವ ಸಂಕಲ್ಪ ಮಾಡೋಣ. ಪ್ರತೀ ಮನೆಯಲ್ಲೂ ಪುಟ್ಟ ಪುಸ್ತಕ ಭಂಡಾರ ತೆರೆದು, ಕನ್ನಡ ಪುಸ್ತಕ ಜೋಡಿಸಿಟ್ಟು, ಮಕ್ಕಳು ಓದುವಂತೆ ಪ್ರೇರೇಪಿಸೋಣ ಎಂದರು
2500 ವರ್ಷ ಇತಿಹಾಸವಿರುವ, 45 ದಶಲಕ್ಷ ಜನರು ಕನ್ನಡ ಮಾತನಾಡುವ, ವಿಶ್ವ ಲಿಪಿಗಳ ರಾಣಿ ಎಂದೆನಿಸಿರುವ ಅಕ್ಷರಗಳ ಬೀಡು, ಶೇ. 99.99 ರಷ್ಟು ವೈಜ್ಞಾನಿಕ, ತರ್ಕಬದ್ಧ ಭಾಷೆ ಎನಿಸಿದೆ. ಕನ್ನಡ ನಾಡಿನ ಪ್ರಾಚೀನ ಶಾಸನ, ಇತಿಹಾಸ, ಕೋಟೆ ಕೊತ್ತಲಗಳು, ನಾಡನಾಳಿದ ಅರಸು ಮನತನಗಳು, ಭಾಷಾ ಬೆಳವಣಿಗೆ, ಪರಂಪರೆ, ಲಿಪಿ, ವಿಕಾಸ, ವಿಶ್ಲೇಷಣೆ, ನೆಲ, ಜಲ, ಪ್ರಾಣಿ, ಪಕ್ಷಿ, ಶಿಲ್ಪಕಲೆ, ನಾಟ್ಯ ಕಲೆ, ವಾಸ್ತು ಶಿಲ್ಪ, ಭೌಗೋಳಿಕ ಸಂಪತ್ತು, ಶಿಕ್ಷಣ, ಏಕೀಕರಣಕ್ಕೆ ಹೋರಾಡಿದ ಮಹನೀಯರು ಇದೆಲ್ಲದರ ಕುರಿತು ಮನನ ಮಾಡಿಕೊಳ್ಳಲು ಕನ್ನಡ ರಾಜ್ಯೋತ್ಸವದ ಈ ಮಾಸ ಸೂಕ್ತ  ಸಮಯವಾಗಿದೆ ಎಂದು ಅಭಿಪ್ರಾಯಪಟ್ಟರು.

ನಮ್ಮ ಮನೆಯಲ್ಲಿ ಗ್ರಂಥಾಲಯವಿದೆಯೇ? ಇದ್ದರೆ ಅದರಲ್ಲಿ ಎಷ್ಟು ಕನ್ನಡ ಪುಸ್ತಕಗಳಿವೆ?  ನಾವು ನಮ್ಮ ಮಕ್ಕಳು ಎಷ್ಟು ಕನ್ನಡ ಪುಸ್ತಕಗಳನ್ನು ಅಧ್ಯಯನ ಮಾಡುತ್ತೇವೆ. ಆ ಮೂಲಕ ನಮ್ಮ ಅರಿವನ್ನು ಹೆಚ್ಚಿಸಿಕೊಳ್ಳುತ್ತೇವೆ ಎಂಬುದೂ ಅತೀ ಅಗತ್ಯ. ಹೀಗೆ ವರ್ಣಿಸಲಾರದಷ್ಟು ವಿಶಿಷ್ಟತೆಯಿರುವ ನಮ್ಮ ನಾಡಿನ ಹಿರಿಮೆ ಸಾರೋಣ ಎಂದರು.
ಇನ್ನರ್ ವ್ಹೀಲ್ ಕ್ಲಬ್ ಶಿವಮೊಗ್ಗ ಪೂರ್ವದ ಅಧ್ಯಕ್ಷೆ ಮಧುರಾ ಮಹೇಶ್ ಮಾತನಾಡಿ, ಎಲ್ಲಾದರು ಇರು ಎಂತಾದರು ಇರು ಎಂದೆಂದಿಗು ನೀ ಕನ್ನಡವಾಗಿರು ಎಂದ ರಾಷ್ಟ್ರಕವಿಗಳ ನುಡಿಯಂತೆ ನಿನ್ನೆಯ ನೆನಪುಗಳೊಂದಿಗೆ ನಾಳೆಯ ಕನಸುಗಳನ್ನು ಕೂಡಿಸಿ ನಾವು ನಡೆಯೋಣ. ಮನೆ – ಮನಗಳಲ್ಲೂ ಕನ್ನಡದ ದೀಪ ಬೆಳಗೋಣ. ಕುಟುಂಬ ಮತ್ತು ಸಮಾಜದಲ್ಲಿ ಕನ್ನಡದ ಹಿರಿಮೆ ಕಾಪಿಡೋಣವೆಂದರು. 

ಹಲವು ವಿಶೇಷತೆಗಳಿಂದ ಕೂಡಿದ್ದ ಈ ಕಾರ್ಯಕ್ರಮದಲ್ಲಿ ಕನ್ನಡದ ಸುಭಾಷಿತಗಳನ್ನು ಜ್ಯೋತಿ ಪ್ರಭು, ಸ್ವಪ್ನ ಸುರೇಶ್ ನುಡಿದರು. ನಾಡಿನ ಕವಿಗಳು, ಸಾಹಿತಿಗಳ ಪರಿಚಯದಲ್ಲಿ; ದ.ರಾ. ಬೇಂದ್ರೆ – ವಿನೋದಾ ದಳವೆ, ಕುವೆಂಪು – ಬಿಂದು ವಿಜಯಕುಮಾರ್, ಸಂಚಿಹೊನ್ನಮ್ಮ – ಜ್ಯೋತಿ ವಾಸುದೇವ್, ಜಿ.ಎಸ್. ಶಿವರುದ್ರಪ್ಪ – ವಿಜಯಶ್ರೀ, ಅತ್ತಿಮಬ್ಬೆ – ಸುಲೋಚನಾ ಮೂರ್ತಿ, ಶಿವರಾಮ ಕಾರಂತ – ಲಕ್ಷ್ಮಿ ರುದ್ರೇಶ್, ಕಮಲ ಹಂಪನಾ – ಡಾ: ಸುಧಾ, ಅಕ್ಕಮಹಾದೇವಿ – ನೇತ್ರಾವತಿ ಮಂಜುನಾಥ್ ಮಾತನಾಡಿ, ಐತಿಹಾಸಿಕ ಸ್ಥಳಗಳು: ಹಂಪೆ ವೀಣಾ ಹರ್ಷ, ಚಿತ್ರದುರ್ಗ ಕೋಟೆ : ವಿಜಯ ಶಿವು, ಗದಗದ ಲಕ್ಕುಂಡಿ – ಸೀತಾರತ್ನ ರಾಮಚಂದ್ರ, ಕಿತ್ತೂರು ಕೋಟೆ : ಲತಾ ಗುರುರಾಜ್ ಮಾತನಾಡಿದರು.
ಸಾವಿತ್ರಿ ಶಿವಸ್ವಾಮಿ ನಿರೂಪಿಸಿದರು. ದೇವತಾ ಪ್ರಾರ್ಥನೆ ರಾಜೇಶ್ವರಿ ಪ್ರತಾಪ್, ಇನ್ನರ್ ವ್ಹೀಲ್ ಪ್ರಾರ್ಥನೆ ಲಾವಣ್ಯ ಶಶಿಧರ್, ಕಾರ್ಯಕ್ರಮದ ನಿರೂಪಣೆ ಸಾವಿತ್ರಿ ಶಿವಸ್ವಾಮಿ ನೆರವೇರಿಸಿ, ಮಧುರಾ ಮಹೇಶ್ ಸ್ವಾಗತಿಸಿ, ಶ್ರೀರಂಜಿನಿ ದತ್ತಾತ್ರಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಂದನಾರ್ಪಣೆ ಶ್ವೇತ ಆಶಿತ್ ನೆರವೇರಿಸಿದರು. 

 ಇನ್ನರ್ ವ್ಹೀಲ್ ನ ಪ್ರಮುಖರಾದ ಆಶಾ ಶ್ರೀಕಾಂತ್, ಸುಮಕ್ಕ, ನಮಿತಾ, ಮನ್ವಂತರದ ಸಂಧ್ಯಾ ವಿನಯಾ, ಮೀರಾಕಾಮತ್, ಪುಷ್ಪ ಶಿವಣ್ಣ, ಶ್ವೇತ, ಬೃಂದಾ, ಅಶ್ವಿನಿ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಮಡಿಕೇರಿ: ಭಾರತೀಯ ವಾಯುಸೇನೆಯ ಮಿಗ್-21 ಯುದ್ದ ವಿಮಾನಕ್ಕೆ ಪೇಯಿಂಟಿಂಗ್

Next Post

ಅಶೋಕ್ ಪ್ರಭು ಹಲ್ಲೆ ಪ್ರಕರಣ: ಇನ್ನೋರ್ವ ಆರೋಪಿ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಶೋಕ್ ಪ್ರಭು ಹಲ್ಲೆ ಪ್ರಕರಣ: ಇನ್ನೋರ್ವ ಆರೋಪಿ ಬಂಧನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜುಲೈ 6ರಂದು ವಿಪ್ರ ಯುವ ಮಹೋತ್ಸವ: ಅಭಿನವ ವಿದ್ಯಾಶಂಕರ ಭಾರತೀ ಶ್ರೀಗಳಿಂದ ಕಾರ್ಯಕ್ರಮಕ್ಕೆ ಚಾಲನೆ

June 24, 2025

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜುಲೈ 6ರಂದು ವಿಪ್ರ ಯುವ ಮಹೋತ್ಸವ: ಅಭಿನವ ವಿದ್ಯಾಶಂಕರ ಭಾರತೀ ಶ್ರೀಗಳಿಂದ ಕಾರ್ಯಕ್ರಮಕ್ಕೆ ಚಾಲನೆ

June 24, 2025

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!