Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ವಿದ್ಯೆ ಎಂಬ ಯಾಗದ ಮೂಲಕ ಎಲ್ಲರಿಗೂ ಒಳಿತನ್ನು ಆಶಿಸೋಣ: ರವಿ ಚನ್ನಣ್ಣನವರ್

ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಿಯೋನಿಕ್ಸ್ ತರಬೇತಿ ಕಾರ್ಯಾಗಾರ

February 3, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜಗದ ಎಲ್ಲಾ ರೋಗ ರುಜುನಗಳಿಗೆ ಶಿಕ್ಷಣವೇ ಮದ್ದು ಎಂದು ಕಿಯೊನಿಕ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರವಿ.ಡಿ.ಚನ್ನಣ್ಣನವರ್ ತಿಳಿಸಿದರು.

ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ JNNCE ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ, ಚಿರಾಗ್ ಇನ್ಫೊಟೆಕ್, ಎಂ.ಬಿ.ಎ ಮತ್ತು ಎಂ.ಸಿ.ಎ ವಿಭಾಗದ ವತಿಯಿಂದ ಏರ್ಪಡಿಸಿದ್ದ ಕಿಯೋನಿಕ್ಸ್ ಸಂಸ್ಥೆಯ ಉನ್ನತ ತರಬೇತಿ ಮಾಹಿತಿ‌ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸಮಯ ಮತ್ತು ಅವಕಾಶ ಬದುಕಿನಲ್ಲಿ ಅಮೂಲ್ಯವಾದದ್ದು. ಓದುವ ಸಮಯ, ಸಾಧಿಸುವ ಅವಕಾಶ ಸದಾ ಬದುಕಿನಲ್ಲಿ ಸಿಗುವುದಿಲ್ಲ. ಸಿಗುವ ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಿ. ಜೀವನದಲ್ಲಿ ಏನೇ ಸಾಧನೆ ಸಾಧ್ಯವಾಗುತ್ತದೆ ಎಂದಾದರೇ ಅದು ನಮ್ಮ ಓದಿನ ಹಪಹಪಿಯಿಂದ ಮಾತ್ರ. ಹಿಂದೆ ಯಾಗಗಳ ಮೂಲಕ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಆಶಿಸಲಾಗುತ್ತಿತ್ತು. ಇಂದು ವಿದ್ಯೆಯ ಮೂಲಕ ಎಲ್ಲರಿಗೂ ಒಳ್ಳೆಯದಾಗಲಿ ಎಂಬ ಯಾಗ ನಡೆಯುತ್ತಿದೆ.

ನಮ್ಮೂರಿನ ಹಳ್ಳಿಯ ಶಾಲೆಯಿಂದ ಪದವಿಗೆ ತಲುಪಲು ಸಾಧ್ಯವಾಗಿದ್ದು ಕೆಲವೇ ಕೆಲವರಿಗೆ ಮಾತ್ರ. ವಿದ್ಯಾರ್ಥಿಯಾಗುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ಸಾಧಕನಾಗ ಬಯಸುವವರಿಗೆ ಜಗತ್ತನ್ನು ಸಂತೋಷ ಪಡುಸುವ ತೊಂದರೆ ಬೇಡ, ನಿಮ್ಮ ಆತ್ಮತೃಪ್ತಿಗಾಗಿ ಕೆಲಸ ಮಾಡಿ. ಅದಕ್ಕಾಗಿ ವಿವೇಕ ಚೂಡಾಮಣಿಯಂತಹ ಪುಸ್ತಕಗಳ ಅಧ್ಯಯನ ನಡೆಸಿ.
ನಮ್ಮ ಚಂದನವನ ಸದಾಚಾರಗಳ ಚಂದನವನವಾಗಿರಬೇಕು. ಆಂತರಿಕ ಸೌಂದರ್ಯಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿ. ಉತ್ತಮ ವಿದ್ಯಾರ್ಥಿಯ ಪ್ರಮುಖ ಗುಣಲಕ್ಷಣಗಳೆಂದರೇ ಗ್ರಹಿಕೆ, ಕೇಳುವಿಕೆ ಮತ್ತು ಬರೆಯುವಿಕೆ. ಈ ಗುಣಲಕ್ಷಣಗಳೊಂದಿಗೆ ನಿರಂತರ ಕಲಿಕೆ ನಿಮ್ಮದಾಗಲಿ.

ಈ ಜಗತ್ತಿನಲ್ಲಿ ಪೋಲೀಸರಿಗೆ ಇರುವಷ್ಟು ಅವಕಾಶ ಈ ಜಗತ್ತಿನಲ್ಲಿ ಯಾರಿಗೂ ಇಲ್ಲ. ಈ ಜಗತ್ತಿಗೆ ಶಾಂತಿಯ ಅವಶ್ಯಕತೆಯಿದೆ. ಅಂತಹ ಶಾಂತಿ ಮತ್ತು ಸುಭದ್ರತೆ ಕಾಪಾಡುವಲ್ಲಿ ಪೋಲೀಸರ ಪಾತ್ರ ಮಹತ್ವದಾಗಿದೆ ಎಂದು ಹೇಳಿದರು.

Also read: ಫೆ. 4ರಂದು ಜೈನ್ ಪಬ್ಲಿಕ್ ಶಾಲೆಯಲ್ಲಿ ಫನ್‍ಫೆಸ್ಟ್: ಪೋಷಕರಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮ

ಎರಡನೇ ಜನ್ಮ ಕೊಟ್ಟ ಶಿವಮೊಗ್ಗ :
ಇಡೀ ಕರ್ನಾಟಕಕ್ಕೆ ರವಿ ಚನ್ನಣ್ಣನವರ್ ಯಾರು ಎಂದು ಪರಿಚಯಿಸಿದ್ದು ಶಿವಮೊಗ್ಗ ಜಿಲ್ಲೆ. ಇಲ್ಲಿ ಕೆಲಸ ಮಾಡಿದ ಪ್ರತಿ ದಿನವೂ ಸಂಭ್ರಮವೇ ಆಗಿತ್ತು. ಶಿವಮೊಗ್ಗ ಜಿಲ್ಲೆ ನನಗೆ ಎರಡನೇ ಜನ್ಮ ಕೊಟ್ಟ ಪುಣ್ಯ ಭೂಮಿ ಎಂದು ಸ್ಮರಿಸಿದರು.
ಕಿಯೋನಿಕ್ಸ್ ನಿಂದ ವಿವಿಧ ಕೋರ್ಸ್ :
ಕಿಯೊನಿಕ್ಸ್ ಸಂಸ್ಥೆಯಿಂದ ಐಐಟಿ ಐಐಎಂ ಪ್ರೊಫೆಸರ್‌ ಗಳಿಂದ ಕೃತಕ ಬುದ್ಧಿಮತ್ತೆ, ಐಓಟಿ, ಸೈಬರ್ ಸೆಕ್ಯುರಿಟಿ ಸೇರಿದಂತೆ ಅನೇಕ ತಾಂತ್ರಿಕ ಉನ್ನತ ಕೋರ್ಸ್‌ಗಳನ್ನು ಒದಗಿಸುತ್ತಿದೆ. ಜೊತೆಗೆ ಉನ್ನತ ಉದ್ಯೋಗವಕಾಶಗಳನ್ನು ಕೋರ್ಸ್ ಮುಗಿಸಿದ ವಿದ್ಯಾರ್ಥಿಗೆ ನೀಡಲಾಗುತ್ತದೆ. ಈ ಮೂಲಕ ಸಾಮಾನ್ಯ ಮತ್ತು ಗ್ರಾಮೀಣ ಪ್ರದೇಶದ ಯುವ ಸಮೂಹದ ಸಬಲೀಕರಣ ಸಾಧ್ಯವಾಗಲಿದೆ. ಕಿಯೋನಿಕ್ಸ್ ಪೂರಕ ವೇದಿಕೆಗಳನ್ನು ಬಳಸಿಕೊಳ್ಳಿ

ಕಾರ್ಯಕ್ರಮದಲ್ಲಿ ಕಿಯೋನಿಕ್ಸ್ ಸಂಸ್ಥೆಯ ಆಯೋಜಕ ನಿರ್ದೇಶಕರಾದ ಕುಮಾರ್.ಪಿ, ಕೋರ್ಸ್ ನಿರ್ದೇಶಕರಾದ ಡಾ.ಸರೀತ್ ಕುಮಾರ್, ಜೆ.ಎನ್.ಎನ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ನಾಗೇಂದ್ರಪ್ರಸಾದ್, ಡಿವೈಎಸ್ಪಿ ಸುರೇಶ್, ಚಿರಾಗ್ ಇನ್ಫೊಟೆಕ್ ಗಿರೀಶ್.ಡಿ.ಪಿ, ಎಂಸಿಎ ವಿಭಾಗದ ನಿರ್ದೇಶಕರಾದ ಡಾ.ಪ್ರಭುದೇವ, ಎಂಬಿಎ ವಿಭಾಗದ ನಿರ್ದೇಶಕರಾದ ಡಾ.ಶ್ರೀಕಾಂತ್, ಸಹ ಪ್ರಾಧ್ಯಾಪಕರಾದ ಪ್ರಶಾಂತ್ ಅಂಕಲಕೋಟಿ, ವಿಕ್ರಮ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: JNNCEKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಜೆಎನ್‌ಎನ್‌ಸಿಇಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಫೆ. 4ರಂದು ಜೈನ್ ಪಬ್ಲಿಕ್ ಶಾಲೆಯಲ್ಲಿ ಫನ್‍ಫೆಸ್ಟ್: ಪೋಷಕರಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮ

Next Post

ವಿಐಎಸ್‌ಎಲ್ ಕಾರ್ಖಾನೆ ಉಳಿವಿಗೆ ಆಗ್ರಹಿಸಿ ಫೆ.4ರಂದು ಎಎಪಿ ಪಾದಯಾತ್ರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿಐಎಸ್‌ಎಲ್ ಕಾರ್ಖಾನೆ ಉಳಿವಿಗೆ ಆಗ್ರಹಿಸಿ ಫೆ.4ರಂದು ಎಎಪಿ ಪಾದಯಾತ್ರೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!