No Result
View All Result
Indriya Launches Customer-Owned Gold Exchange Programme to Promote Responsible Gold Consumption
English Articles

Indriya Launches Customer-Owned Gold Exchange Programme to Promote Responsible Gold Consumption

by ಕಲ್ಪ ನ್ಯೂಸ್
May 19, 2026
0

Kalpa Media House  |  Bengaluru   | As conversations around responsible gold consumption gain momentum in India, Indriya, Aditya Birla Jewellery,...

Read moreDetails
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
Amazon India to deploy 1,000 Eicher electric trucks for Amazon Now operations

Amazon India to deploy 1,000 Eicher electric trucks for Amazon Now operations

May 18, 2026
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
  • Advertise With Us
  • Grievances
  • About Us
  • Contact Us
Tuesday, May 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗ್ರಂಥಾಲಯವು ಮಾಹಿತಿ ವಿಜ್ಞಾನ ಸಂರಕ್ಷಿಸುವ ಕೇಂದ್ರ: ಸ್ವಪ್ನಾ ಅಭಿಪ್ರಾಯ

ಕಮಲಾ ನೆಹರು ಮಹಿಳಾ ಕಾಲೇಜಿನಲ್ಲಿ ಗ್ರಂಥಾಲಯ ದಿನಾಚರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 22, 2025
in ಶಿವಮೊಗ್ಗ
0
ಗ್ರಂಥಾಲಯವು ಮಾಹಿತಿ ವಿಜ್ಞಾನ ಸಂರಕ್ಷಿಸುವ ಕೇಂದ್ರ: ಸ್ವಪ್ನಾ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಮಾಜದಲ್ಲಿ ಉತ್ತಮವಾಗಿ ಬದುಕಲು ಮನುಷ್ಯನಿಗೆ ಜ್ಞಾನ ಮತ್ತು ಮಾಹಿತಿ ಬೇಕು. ಅವುಗಳನ್ನು ಪಡೆಯುವುದೇ ಗ್ರಂಥಾಲಯಗಳಿಂದ ಎಂದು ಸಪ್ರದ ಕಾಲೇಜಿನ ಗ್ರಂಥಪಾಲಕಿ ಡಾ. ಸ್ವಪ್ನಾ ಹೇಳಿದರು.

ಅವರು ಕಮಲಾ ನೆಹರು ಮಹಿಳಾ ಕಾಲೇಜಿನಲ್ಲಿ ಗ್ರಂಥಾಲಯ ವಿಭಾಗವು ಆಯೋಜಿಸಿದ್ದ ಗ್ರಂಥಾಲಯ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಗ್ರಂಥಾಲಯಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಹಿಂದಿನ ಕಾಲದಲ್ಲಿ ರಾಜ ಮಹಾರಾಜರು ಗ್ರಂಥಾಲಯಗಳನ್ನು ಸ್ಥಾಪಿಸುತ್ತಿದ್ದರು. ಆದರೆ ಅವುಗಳನ್ನು ಕೇವಲ ರಾಜ ಮನೆತನದವರು ಮಾತ್ರ ಉಪಯೋಗಿಸುತ್ತಿದ್ದರು. ಕಾಲಾನಂತರದಲ್ಲಿ ಅದು ಎಲ್ಲರಿಗೂ ದೊರಕುವಂತಾಯಿತು. ಗ್ರಂಥಾಲಯವು ಮಾಹಿತಿ ವಿಜ್ಞಾನವನ್ನು ಸಂರಕ್ಷಿಸುವ ಕೇಂದ್ರವಾಗಿದೆ ಎಂದರು.

ಗ್ರಂಥಾಲಯ ಅಂದಾಕ್ಷಣ ಕೇವಲ ಪುಸ್ತಕ ಅಂತಾ ನೆನಪಾಗುತ್ತದೆ. ಆದರೆ ಮನುಷ್ಯನಿಗೆ ಜೀವನದಲ್ಲಿ ಮಳೆ, ನೀರು, ಆಹಾರ ಮತ್ತು

ವಾಸಿಸಲು ಸೂರು ಈ ನಾಲ್ಕು ಸಂಗತಿಗಳು ಎಷ್ಟು ಮುಖ್ಯವೋ ಅಷ್ಟೇ ಜ್ಞಾನ ಮತ್ತು ಮಾಹಿತಿ ಕೊಡುವ ಗ್ರಂಥಾಲಯವೂ ಅವಶ್ಯಕವಾದದ್ದು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಆರ್.ಎಂ.ಜಗದೀಶ್ ಮಾತನಾಡಿ, ಒಂದು ಕಾಲದಲ್ಲಿ ಭಾರತ ಜಗತ್ತಿನಲ್ಲಿಯೇ ಜ್ಞಾನದ ಖನಿಯಾಗಿತ್ತು. ಪ್ರಾಚೀನ ಕಾಲದಲ್ಲಿ ನಮ್ಮ ದೇಶದಲ್ಲಿದ್ದ ನಲಂದಾ, ತಕ್ಷಶಿಲಾ, ವಿಕ್ರಮಶೀಲ ವಿಶ್ವವಿದ್ಯಾಲಯಗಳಲ್ಲಿ ಜ್ಞಾನ ಸಂಪಾದನೆಗಾಗಿ ವಿದೇಶಗಳಿಂದ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ವಿದ್ವಾಂಸರು ಆಗಮಿಸುತ್ತಿದ್ದರು. ಈ ವಿಶ್ವವಿದ್ಯಾಲಯಗಳಲ್ಲಿದ್ದ ಗ್ರಂಥಾಲಯಗಳು ಪ್ರಂಪಂಚದಲ್ಲಿಯೇ ಅಗ್ರಸ್ಥಾನ ಪಡೆದಿದ್ದವು ಎಂದರು.

ನಮ್ಮ ಪೂರ್ವಜರು ವಿದ್ಯಾರ್ಥಿಗಳ ಮಾನಸಿಕ ಹಾಗೂ ಶಾರೀರಿಕ ಸ್ವಾಸ್ತ್ಯಕ್ಕೆ ಹೆಚ್ಚಿನ ಮಹತ್ವವನ್ನು ಕೊಟ್ಟ ಪರಿಣಾಮ ಎಲ್ಲ ಶಾಲಾ, ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಕ್ರೀಡಾಂಗಣ ಮತ್ತು ಗ್ರಂಥಾಲಯ ಸ್ಥಾಪನೆಗೆ ಒತ್ತು ಕೊಟ್ಟಿದ್ದನ್ನು ಕಾಣುತ್ತೇವೆ. ಜ್ಞಾನಕ್ಕೆ ಸಮಾನವಾದದ್ದು ವಿಶ್ವದಲ್ಲಿ ಬೇರಾವುದೂ ಇಲ್ಲ. ಸರ್ಕಾರ ಪ್ರತಿ ಗಲ್ಲಿ, ಬಡಾವಣೆಗಳಲ್ಲಿ ಗ್ರಂಥಾಲಯ ತೆರೆಯಬೇಕು ಎಂದ ಅವರು ಪ್ರತಿ ವಿದ್ಯಾರ್ಥಿಯೂ ಒಳ್ಳೆಯ ಓದಿನ ಅಭ್ಯಾಸ ಇಟ್ಟುಕೊಳ್ಳಬೇಕು. ಗ್ರಂಥಾಲಯಕ್ಕೆ ಭೇಟಿ ನೀಡಿ ಸ್ವಲ್ಪ ಸಮಯವನ್ನಾದರೂ ಪುಸ್ತಕ, ನಿಯತಕಾಲಿಕೆಗಳೊಡನೆ ಕಳೆಯಬೇಕು. ಒಳ್ಳೆಯ ಕೃತಿಕಾರನ ಗ್ರಂಥ ಓದಬೇಕು ಎಂದು ಕಿವಿಮಾತು ಹೇಳಿದರು.
ಡಾ.ಎ.ಪಿ.ಓಂಕಾರಪ್ಪ, ಗ್ರಂಥಪಾಲಕ ರವಿಕುಮಾರ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/08/VID-20250820-WA0058.mp4
http://kalpa.news/wp-content/uploads/2024/04/VID-20240426-WA0008.mp4

  

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಕೊನೆ‌ಯ ಶ್ರಾವಣ ಶನಿವಾರ | ಪಿಳ್ಳಂಗಿರಿ ಶ್ರೀಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಉತ್ಸವ

Next Post

ಸಂಕಷ್ಟದಲ್ಲಿ ಅಡಿಕೆ ಬೆಳೆಗಾರರು | ಸೂಕ್ತ ಕ್ರಮಕ್ಕೆ ಕರ್ನಾಟಕದ ಸಂಸದರ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಂಕಷ್ಟದಲ್ಲಿ ಅಡಿಕೆ ಬೆಳೆಗಾರರು | ಸೂಕ್ತ ಕ್ರಮಕ್ಕೆ ಕರ್ನಾಟಕದ ಸಂಸದರ ಮನವಿ

ಸಂಕಷ್ಟದಲ್ಲಿ ಅಡಿಕೆ ಬೆಳೆಗಾರರು | ಸೂಕ್ತ ಕ್ರಮಕ್ಕೆ ಕರ್ನಾಟಕದ ಸಂಸದರ ಮನವಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ | ರಸಾಯನಶಾಸ್ತ್ರ ತರಗತಿ ಸಂಸ್ಥಾಪಕ ಶಿವರಾಜ್ ಸಿಬಿಐನಿಂದ ಬಂಧನ

May 19, 2026
ದೇಶದ 18 ಮಹಾನಗರಗಳಲ್ಲಿ ವಾಟರ್ ಮೆಟ್ರೋ ಆರಂಭಿಸಲು ಕೇಂದ್ರ ಮಾಸ್ಟರ್ ಪ್ಲಾನ್

ದೇಶದ 18 ಮಹಾನಗರಗಳಲ್ಲಿ ವಾಟರ್ ಮೆಟ್ರೋ ಆರಂಭಿಸಲು ಕೇಂದ್ರ ಮಾಸ್ಟರ್ ಪ್ಲಾನ್

May 19, 2026
ಕಾಂಗ್ರೆಸ್ ಆಂತರಿಕ ರಾಜಕೀಯ ಚಟುವಟಿಕೆ ಚುರುಕು | ಮಾರ್ಚ್ 16ರಂದು ಸಚಿವರಿಗೆ ಸಿದ್ದರಾಮಯ್ಯ ಔತಣಕೂಟ

ಜೂನ್ 1ರಂದು ಶಿವಮೊಗ್ಗಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ | ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ?

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
ಗೋ ಹತ್ಯೆ ತಡೆಯಲು ಈ ನಿಯಮಗಳನ್ನು ಜಾರಿ ಮಾಡಿ | ಬಜರಂಗದಳ, ವಿಹಿಂಪ ಹೇಳಿದ್ದೇನು?

ಗೋ ಹತ್ಯೆ ತಡೆಯಲು ಈ ನಿಯಮಗಳನ್ನು ಜಾರಿ ಮಾಡಿ | ಬಜರಂಗದಳ, ವಿಹಿಂಪ ಹೇಳಿದ್ದೇನು?

May 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL