ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜೀವಾವಧಿ ಶಿಕ್ಷೆಗೆ ಗುರಿಯಾಗಿ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದ ಚಿಕ್ಕಮಗಳೂರಿನ ಖೈದಿಯೊಬ್ಬ ಮೃತನಾಗಿದ್ದಾನೆ.
ಮೃತ ಖೈದಿಯನ್ನು ಚಿಕ್ಕಮಗಳೂರು ಮೂಲದ ಕೆ.ಪಿ. ಬಾಬು ಎಂದು ಗುರುತಿಸಲಾಗಿದೆ.
ಪ್ರಕರಣವೊಂದರ ಸಂಬಂಧ ಚಿಕ್ಕಮಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಾಬುಗೆ ಜೀವಾವಧಿ ಶಿಕ್ಷೆ #Life imprisonment ಪ್ರಕಟಿಸಿತ್ತು. ಕಳೆದ ಆಗಸ್ಟ್ 22ರಂದು ಬಾಬುನನ್ನು ಚಿಕ್ಕಮಗಳೂರು ಜಿಲ್ಲಾ ಕಾರಾಗೃಹದಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post