ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅಖಿಲ ವೀರಶೈವ ಲಿಂಗಾಯತ ಮಹಾಸಭೆಯ ಎರಡನೇ ಹಂತದ ಚುನಾವಣೆಗೆ ಕೇಂದ್ರ ಕಾರ್ಯಕಾರಿ ಸಮಿತಿಗೆ ಸಂಸದ ಬಿ.ವೈ. ರಾಘವೇಂದ್ರ #B Y Raghavendra ಮತ್ತು ಎಂ.ಪಿ. ಆನಂದಮೂರ್ತಿರವರು ರಾಜ್ಯ ಕಾರ್ಯಕಾರಿ ಸಮಿತಿಗೆ ಇಂದು ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ರುದ್ರಮುನಿ ಸಜ್ಜನ್ ತಾಲೂಕು ಅಧ್ಯಕ್ಷರಾದ ಮಲ್ಲಿಕಾರ್ಜುನ ಸ್ವಾಮಿ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜದ ಸಹ ಕಾರ್ಯದರ್ಶಿ ಸಂತೋಷ ಬಳ್ಳಿಕೆರೆ ಜಿಲ್ಲಾ ನಿರ್ದೇಶಕರಾದ ಸುಕುಮಾರ್ ಎನ್ ಎನ್ ಪರಮೇಶ್ವರ್ (ವಾಲಿಬಾಲ್) ಅನಿತಾ ರವಿಶಂಕರ್ ಗೀತಾ ರವೀಂದ್ರ ಸವಿತಾ ಪ್ರಕಾಶ್, ಮಲ್ಲಿಕಾರ್ಜುನ ಕಾನೂರ್ ತಾಲೂಕು ನಿರ್ದೇಶಕರಾದ ಸೋಮನಾಥ್ ಮೋಹನ್ ಸತೀಶ್ ಮುಂಚೆ ಮನೆ ಮತ್ತು ತಿಪ್ಪೇಶ್ ಹೆಚ್. ಆರ್. ಉಪಸ್ಥಿತರಿದ್ದರು.
Also read: ಸರ್ಕಾರಿ ಶಾಲೆಗಳು ಮತ್ತೆ ವಿಜೃಂಭಿಸಲಿವೆ | ಶಿಕ್ಷಣ ಸಚಿವ ಮಧು ಬಂಗಾರಪ್ಪ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 











Discussion about this post