Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಲೋಕಸಭೆ ಚುನಾವಣೆ 2024: ಮತಕ್ಷೇತ್ರಗಳಲ್ಲಿ ಅನುಸರಿಸಬೇಕಾದ ಕ್ರಮಗಳೇನು?

ಚುನಾವಣಾ ನಿಯೋಜಿತ ಅಧಿಕಾರಿಗಳೊಂದಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವೀಕ್ಷಕರಾದ ಪೂನಂ ಸಭೆ

April 22, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಲೋಕಸಭಾ ಚುನಾವಣೆಗೆ #Lok Sabha Election ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸುಗಮ ಮತ್ತು ಶಾಂತಿಯುತ ಮತದಾನ ನಡೆಯಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಚುನಾವಣಾಧಿಕಾರಿಗಳು ಕೈಗೊಳ್ಳಬೇಕೆಂದು 14-ಶಿವಮೊಗ್ಗ ಲೋಕಸಭಾ ಕ್ಷೇತ್ರದ ವೀಕ್ಷಕರಾದ ಪೂನಂ #Punam ಅವರು ತಿಳಿಸಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏ.22 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಮತಕ್ಷೇತ್ರಗಳ ಎಆರ್‍ಓ ಮತ್ತು ಇತರೆ ಚುನಾವಣಾ ನಿಯೋಜಿತ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
14-ಲೋಕಸಭಾ ಕ್ಷೇತ್ರ ಕ್ಕೆ ಸಂಬಂಧಿಸಿದಂತೆ 111-ಶಿವಮೊಗ್ಗ ಗ್ರಾಮಾಂತರ, 112-ಭದ್ರಾವತಿ, 113-ಶಿವಮೊಗ್ಗ, 114-ತೀರ್ಥಹಳ್ಳಿ, 115-ಶಿಕಾರಿಪುರ, 116ಸೊರಬ, 117-ಸಾಗರ ಮತ್ತು 118 ಬೈಂದೂರು ಮತಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು, ಅಬಕಾರಿ ಮತ್ತು ಆದಾಯ ತೆರಿಗೆ ಅಧಿಕಾರಿಗಳು ಹಾಗೂ ಚುನಾವಣೆಗೆ ಸಂಬಂಧಿಸಿದ ವಿವಿಧ ಸಮಿತಿ, ತಂಡಗಳ ನೋಡಲ್ ಅಧಿಕಾರಿಗಳಿಂದ ಅವರ ಕಾರ್ಯಕ್ಷೇತ್ರದ ಕುರಿತು ಸಭೆಯಲ್ಲಿ ಮಾಹಿತಿ ಪಡೆದುಕೊಂಡ ಅವರು ಎಲ್ಲ ಸಹಾಯಕ ಚುನಾವಣಾಧಿಕಾರಿಗಳು ಮತ್ತು ಇತರೆ ತಂಡಗಳ ನೋಡಲ್ ಅಧಿಕಾರಿಗಳು ಸುಗಮವಾಗಿ ಮತದಾನ ಆಗುವ ನಿಟ್ಟಿನಲ್ಲಿ ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು.

ಪ್ರತಿ ಸಹಾಯಕ ಚುನಾವಣಾಧಿಕಾರಿಗಳು ತಮ್ಮ ಮತಕ್ಷೇತ್ರಗಳಿಗೆ ಖುದ್ದಾಗಿ ಭೇಟಿ ನೀಡಿ ಮತ ಕ್ಷೇತ್ರಗಳ ಸೂಕ್ಷ್ಮತೆಯನ್ನು ಅರಿತುಕೊಂಡು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಪ್ರತಿ ಚೆಕ್‍ಪೋಸ್ಟ್‍ಗಳಲ್ಲಿ ಎಚ್ಚರಿಕೆಯಿಂದ ಪರಿಶೀಲನೆ/ತಪಾಸಣೆ ಕೈಗೊಳ್ಳಬೇಕು.
ಪ್ರತಿ ಮನೆ ಮನೆಗಳಿಗೆ ತೆರಳಿ ಮತದಾರರ ಮಾಹಿತಿ ಸ್ಲಿಪ್‍ಗಳನ್ನು ವಿತರಿಸಬೇಕು. ವಿಶೇಷವಾಗಿ ದೂರದ ಹಳ್ಳಿ/ಪ್ರದೇಶಗಳಲ್ಲಿ ಸಮರ್ಪಕವಾಗಿ ವಿತರಣೆ ಮಾಡಬೇಕು. ಮತದಾರರ ಮಾಹಿತಿ ಸ್ಲಿಪ್ ವಿತರಣೆ ವೇಳೆ ಮತದಾರರ ಬೂತ್ ಮತ್ತು ಇತರೆ ಏನಾದರೂ ಸಮಸ್ಯೆಗಳು ಕಂಡು ಬಂದಲ್ಲಿ ಶೀಘ್ರವಾಗಿ ಇತ್ಯರ್ಥಪಡಿಸಬೇಕು.

Also read: ರೈಲ್ವೇ ಹಳಿ ಮೇಲೆ ಮೊಬೈಲ್ ಹುಡುಕುತ್ತಾ ಹೋದ ಯುವಕನಿಗೆ ಕಾದಿತ್ತು ಸಾವು

ಮತದಾನಕ್ಕೆ ಸಂಬಂಧಿಸಿದಂತೆ ಇವಿಎಂ, ಅಣಕು ಮತದಾನ, ಇವಿಎಂ ಡಾಟಾ, ಬ್ಯಾಟರಿ, ಯೂಸರ್ ಬಟನ್ ಬಳಕೆ ಸೇರಿದಂತೆ ಎಲ್ಲ ಮಾಹಿತಿ ಎಸ್‍ಓಪಿ ಯಲ್ಲಿದ್ದು ಸಂಬಂಧಿಸಿದ ಅಧಿಕಾರಿಗಳು ಎಸ್‍ಓಪಿ ಯನ್ನು ಸಮರ್ಪಕವಾಗಿ ಓದಿಕೊಳ್ಳಬೇಕೆಂದು ಸೂಚನೆ ನೀಡಿದ ಅವರು ಎಲ್ಲ ಮತಕ್ಷೇತ್ರಗಳಲ್ಲಿ ಅಧಿಕಾರಿಗಳ ರಿಜಿಸ್ಟರ್ ಸೇರಿದಂತೆ ಇತರೆ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದರು.

ನಾನು ಭದ್ರಾವತಿ ಮತಕ್ಷೇತ್ರದಲ್ಲಿ ಸ್ಟ್ರಾಂಗ್ ರೂಂ, ವಲ್ನರಬಲ್, ಶ್ಯಾಡೋ ಮತಗಟ್ಟೆಗಳನ್ನು ಈಗಾಗಲೇ ಪರಿಶೀಲಿಸಿದ್ದು, ಇನ್ನುಳಿದ ಮತಕ್ಷೇತ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದ ಅವರು ಪ್ರತಿ ಮತಕ್ಷೇತ್ರಗಳ ಮತಗಟ್ಟೆಗಳು, ಮತದಾರರ ಪಟ್ಟಿ, ಕ್ರಿಟಿಕಲ್, ವಲ್ನರಬಲ್, ಪಿಡಬ್ಲ್ಯುಡಿ, ಸಖಿ, ಯುವ ಮತದಾರರ ಮತಗಟ್ಟೆಗಳ ಮಾಹಿತಿ, ಚೆಕ್‍ಪೋಸ್ಟ್, ವಶಕ್ಕೆ ಪಡೆಯಲಾದ ಅಕ್ರಮ ಹಣ, ಮದ್ಯದ ವಿವರ, ದಾಖಲಿಸಲಾದ ಪ್ರಕರಣಗಳು, ಅಧಿಕಾರಿ/ಸಿಬ್ಬಂದಿಗಳಿಗೆ ನೀಡಲಾದ ತರಬೇತಿಗಳ ಕುರಿತು ಮಾಹಿತಿ ಪಡೆದುಕೊಂಡು ಸೂಕ್ತ ಸಲಹೆ, ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.

ವೆಚ್ಚ ವೀಕ್ಷಕರಾದ ಮೀನಾಕ್ಷಿ ಸಿಂಗ್ ಮಾತನಾಡಿ, ಎಲ್ಲ ಚೆಕ್‍ಪೋಸ್ಟ್‍ಗಳಲ್ಲಿ ಜಾಗರೂಕತೆಯಿಂದ ಪರಿಶೀಲನೆ ನಡೆಸಬೇಕು. ಯಾವುದಾದರೂ ಚೆಕ್‍ಪೋಸ್ಟ್‍ಗೆ ಹೆಚ್ಚುವರಿ ಅಧಿಕಾರಿ, ಸಿಬ್ಬಂದಿಗಳ ಅವಶ್ಯಕತೆ ಇದ್ದಲ್ಲಿ ತಿಳಿಸಬೇಕು ಎಂದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, ಎಲ್ಲ ಸಹಾಯಕ ಚುನಾವಣಾಧಿಕಾರಿಗಳು, ಎಫ್‍ಎಸ್‍ಟಿ, ಎಸ್‍ಎಸ್‍ಟಿ, ಇತರೆ ತಂಡಗಳು ಮತ್ತು ಸಮಿತಿಗಳ ನೋಡಲ್ ಅಧಿಕಾರಿಗಳು ಸಮರ್ಪಕವಾಗಿ ಚುನಾವಣಾ ಕರ್ತವ್ಯವನ್ನು ನಿರ್ವಹಿಸಬೇಕು. ಸುಗಮ ಮತ್ತು ಶಾಂತಿಯುತ ಚುನಾವಣೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಎಸ್‍ಪಿ ಮಿಥುನ್ ಕುಮಾರ್, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಎಸಿಗಳಾದ ಸತ್ಯನಾರಾಯಣ, ಯತೀಶ್, ಸಹಾಯಕ ಚುನಾವಣಾಧಿಕಾರಿಗಳು, ಚುನಾವಣಾ ನಿಯೋಜಿತ ಅಧಿಕಾರಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240419-WA0018.mp4
http://kalpa.news/wp-content/uploads/2024/02/VID-20240229-WA0025.mp4

  

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsLok Sabha ElectionMalnad NewsNews in KannadaNews KannadaPunamShimogaShivamogga Newsಪೂನಂಮಲೆನಾಡು_ಸುದ್ಧಿಲೋಕಸಭಾ ಚುನಾವಣೆಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ರೈಲ್ವೇ ಹಳಿ ಮೇಲೆ ಮೊಬೈಲ್ ಹುಡುಕುತ್ತಾ ಹೋದ ಯುವಕನಿಗೆ ಕಾದಿತ್ತು ಸಾವು

Next Post

ಗೀತಾ ಅವರಿಂದ ಮೀನುಗಾರರ ಸಮಸ್ಯೆಗೆ ಪರಿಹಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗೀತಾ ಅವರಿಂದ ಮೀನುಗಾರರ ಸಮಸ್ಯೆಗೆ ಪರಿಹಾರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!