ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗದ ಹನುಮಂತ ಆರ್. ಬನ್ನಿಕೋಡ್ ಅವರು ಮನೆಖಾತೆ ಮಾಡಲು ಅರ್ಜಿ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಶಿರಸ್ತೇದಾರ ಅರುಣ್ಕುಮಾರ್ 3ಲಕ್ಷ ರೂ.ಗಳಿಗೆ ಬೇಡಿಕ ಇಟ್ಟಿದ್ದರು ಎನ್ನಲಾಗಿದೆ.

Also read: ಭದ್ರಾವತಿ ಮುಜಾಹಿದ್ ಕೊಲೆ ಪ್ರಕರಣ: ಐವರು ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು
ದಾಳಿ ಸಂದರ್ಭದಲ್ಲಿ ಲೋಕಾಯುಕ್ತ ಡಿ.ವೈಎಸ್ಪಿ ಉಮೇಶ್ ನಾಯ್ಕ್, ನಿರೀಕ್ಷಕರುಗಳಾದ ಶಿಲ್ಪ ಹಾಗೂ ರಾಧಾÀಕೃಷ್ಣ ಮತ್ತು 15 ಮಂದಿ ಪೊಲೀಸ್ ಸಿಬ್ಬಂದಿಗಳು ಭಾಗವಹಿಸಿದ್ದರು.











Discussion about this post