Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ತುರ್ತು ಪರಿಸ್ಥಿತಿ ವೇಳೆ ವೈಯಕ್ತಿಕ ಸ್ವಾತಂತ್ರ್ಯ ಹರಣ: ಕಲ್ಲಡ್ಕ ಪ್ರಭಾಕರ್ ಭಟ್

June 26, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ತುರ್ತು ಪರಿಸ್ಥಿತಿ #Emergency Period ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘ ದೇಶವನ್ನು ರಕ್ಷಣೆ ಮಾಡಿತು ಎಂದು ಹಲವು ಸಾಹಿತಿಗಳೇ ಹೇಳಿದ್ದಾರೆ. ಅದು ಸತ್ಯ ಕೂಡ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ಡಾ. ಕಲ್ಲಡ್ಕ ಪ್ರಭಾಕರ್ ಭಟ್ #Kalladka Prabhakar Bhat ಹೇಳಿದರು.

ನಗರದ ಸಾಮಾಜಿಕ ನ್ಯಾಯಕ್ಕಾಗಿ ನಾಗರಿಕರು ವತಿಯಿಂದ ಬಂಟರ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ತುರ್ತು ಪರಿಸ್ಥಿತಿ ಸಂವಿಧಾನದ ಆಶಯಕ್ಕೆ ಅಪಚಾರ ಎಂಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇಶದ ಪ್ರಧಾನಿಯಾಗಿ ನೆಹರು #Nehru ಆಯ್ಕೆ ತಪ್ಪು ನಿರ್ಧಾರ ಆಗಿತ್ತು. ಅವರಿಗೆ ಭಾರತದ ಧರ್ಮ, ಸಂಸ್ಕøತಿ ಗೊತ್ತಿರಲಿಲ್ಲ. ಚೀನೀ ಭಾಯಿ ಅಂತ ಚೀನಾಕ್ಕೆ 45 ಸಾವಿರ ಚ.ಕಿ. ಹಾಗೂ ಪಾಕ್‍ಗೆ ಆಕ್ರಮಿತ ಕಾಶ್ಮೀರ ಪ್ರದೇಶ ಬಿಟ್ಟುಕೊಟ್ಟಿದ್ದೇ ಅವರ ಸಾಧನೆ ಎಂದರು.

ನೆಹರು ಕುಟುಂಬದ ಗಾಂಧಿ ಶಬ್ದ ಬಳಕೆ ವಿಚಿತ್ರ:
ಇಂದಿರಾ ಗಾಂಧಿ #Indira Gandhi ಮದುವೆ ಆಗಿದ್ದು ಫಿರೋಜ್ ಖಾನ್ ಅವರನ್ನು. ಅವರು ಗಾಂಧಿ ಕುಟುಂಬಕ್ಕೆ ಸೇರಿದವರೂ ಅಲ್ಲ, ವಂಶಸ್ಥರೂ ಅಲ್ಲ. ಆದರೂ ಮುಗ್ಧ ಜನ ಗಾಂಧಿ ಕುಟುಂಬಕ್ಕೆ ಸೇರಿದವರು ಎಂದು ನಂಬಿದ್ದರು.
ಕೇವಲ ಒಂದು ರೈಲು ಅಪಘಾತಕ್ಕೆ ಆಗಿನ ರೈಲ್ವೆ ಸಚಿವರಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟರು. ಆದರೆ ಹೈಕೋರ್ಟ್‍ನಲ್ಲಿ ಇಂದಿರಾ ಗಾಂಧಿ ವಿರುದ್ಧ ತೀರ್ಪು ಬಂದಿತ್ತು. ಇವರು ರಾಜೀನಾಮೆ ಬದಲು ಅಧಿಕಾರ ಉಳಿಸಿಕೊಳ್ಳಲು ಮುಂದಾದರು. ಆಗಿನ ಕಾನೂನು ಮಂತ್ರಿ ಎಸ್.ಎಸ್. ರೈ ಆಂತರಿಕ ತುರ್ತು ಪರಿಸ್ಥಿತಿ ಹೇರಲು ಸಲಹೆ ನೀಡಿದರು. ಆಗಿನ ರಬ್ಬರ್ ಸ್ಟಾಂಪ್ ರಾಷ್ಟ್ರಪತಿ ಅದನ್ನು ಜಾರಿ ಮಾಡಿದರು. ಇಡೀ ದೇಶದಲ್ಲಿ 567 ಜನರನ್ನು ಮೂರ್ನಾಲ್ಕು ಗಂಟೆಯಲ್ಲಿ ಬಂಧಿಸಿದರು. ಇಂದಿರಾ ಗಾಂಧಿ ವಿರೋಧಿ ನಾಯಕರನ್ನು ಬಂಧಿಸಲಾಯಿತು ಎಂದರು.

ವೈಯಕ್ತಿಕ ಸ್ವಾತಂತ್ರ್ಯ ಹರಣ :
ಇಂದಿರಾಗಾಂಧಿ ವಿರುದ್ಧ ಮಾತನಾಡುವ ತಾಖತ್ತು ಯಾರಿಗೂ ಇರಲಿಲ್ಲ. ಪತ್ರಿಕೆ ಮುದ್ರಣ ಸ್ಥಗಿತ ಆಗಿದ್ದವು. ಭಾಷಣ ಮಾಡುವ ಹಾಗಿರಲಿಲ್ಲ. ವೈಯಕ್ತಿಕ ಸ್ವಾತಂತ್ರ್ಯ ಸಂಪೂರ್ಣ ಹರಣ ಮಾಡಲಾಗಿತ್ತು ಎಂದರು.
ಆಗ ಆರ್‍ಎಸ್‍ಎಸ್ ಪ್ರತಿಭಟನೆಯ ನಿರ್ಧಾರ ಮಾಡಿತು. ಜನರು ಇದನ್ನು ಹುಚ್ಚು ಎಂದರು. ಹೆಗಡೇವಾರ್ ಅವರು ಇದು ದೇಶದ ಹುಚ್ಚು ಅಂತ ಹೇಳಿದರು. ರಸ್ತೆಗೆ ಇಳಿದು ಕಾರ್ಯಕರ್ತರು ಭಾರತ್ ಮಾತಾ ಕೀ ಜೈ ಘೋಷಣೆ ಕೂಗಿದ್ದರು. ಆಗ ಮಂಗಳೂರಿನಲ್ಲಿ ಕಹಳೆ ಪತ್ರಿಕೆ ಗುಪ್ತವಾಗಿ ಆರಂಭವಾಯಿತು. ಪೊಲೀಸ್ ಠಾಣೆಗೆ ಪೇಪರ್ ಅಂಟಿಸಿದರು. ಪೇಪರ್ ಹಂಚುವಾಗ ಕೆಲವರ ಬಂಧನವೂ ಆಯಿತು. 263 ಪತ್ರಕರ್ತರ ಮೇಲೆ ಪ್ರಕರಣ ಮೀಸಾ ಕಾಯ್ದೆಯಡಿಯಲ್ಲಿ ದಾಖಲಾಗಿತ್ತು. ಆಗ ನಿಷ್ಠಾವಂತ ಕಾರ್ಯಕರ್ತರು ಇದ್ದರು ಎಂದರು.

ಪ್ರಜಾಪ್ರಭುತ್ವ ಐಸಿಯುನಲ್ಲಿತ್ತು
ಡಾ. ಶ್ರೀನಿವಾಸ ರೆಡ್ಡಿ ಪ್ರಸ್ತಾವಿಕ ಮಾತನಾಡಿ, ಪ್ರಜಾಪ್ರಭುತ್ವದ ನಾಲ್ಕು ಆಧಾರ ಸ್ಥಂಭಗಳನ್ನು ಆಗಿನ ಪ್ರಧಾನಿ ಇಂದಿರಾ ಗಾಂಧಿ ಮೊಟಕು ಮಾಡಿದರು. ಸುಮಾರು 21 ತಿಂಗಳ ಕಾಲ ಪ್ರಜಾಪ್ರಭುತ್ವವನ್ನು ಐಸಿಯುನಲ್ಲಿ ಇರಿಸಲಾಗಿತ್ತು. ಇಂದಿರಾ ಗಾಂಧಿ ಅಧಿಕಾರ ದಾಹಕ್ಕೆ ಸರ್ವಾಧಿಕಾರಿ ಆಗಿದ್ದರು ಎಂದರು.
ಪ್ರೊ. ರಾಚಪ್ಪ ಅಧಕ್ಷತೆ ವಹಿಸಿದ್ದರು. ಕೇಂದ್ರದ ಮಾಜಿ ಸಚಿವ ವೈ.ಎ. ನಾರಾಯಣ ಸ್ವಾಮಿ, ಗದಗ್ ಗ್ರಾಮೀಣ ಅಭಿವೃದ್ಧಿ ವಿವಿ ನಿವೃತ್ತ ಕುಲಪತಿ ಪ್ರೊ. ವಿಷ್ಣುಕಾಂತ್, ಬಿಜೆಪಿ ಎಸ್ಟಿ ಮೋರ್ಚಾ ಅಧಕ್ಷ ರಾಮು ನಾಯ್ಕ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
                                               

Tags: Emergency periodIndira GandhiKalladka Prabhakar BhatKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNehruNews_in_KannadaNews_KannadaShimogaShivamoggaNewsಇಂದಿರಾ ಗಾಂಧಿಡಾ. ಕಲ್ಲಡ್ಕ ಪ್ರಭಾಕರ್ ಭಟ್ತುರ್ತು ಪರಿಸ್ಥಿತಿನೆಹರುಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ರೈತರ ಸಾಗುವಳಿ ಜಮೀನಿನ ಹಕ್ಕು ಪತ್ರ ವಜಾ ವಿರೋಧಿಸಿ ಮಲೆನಾಡು ರೈತರ ಹೋರಾಟ ಸಮಿತಿ ಪ್ರತಿಭಟನೆ

Next Post

ಶಿವಮೊಗ್ಗ | ಅತಿಕ್ರಮಣ ತೆರವುಗೊಳಿಸಿ, ಕಾನೂನು ಕ್ರಮ ತೆಗೆದುಕೊಳ್ಳಿ | ಜಿಲ್ಲಾಡಳಿತಕ್ಕೆ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ | ಅತಿಕ್ರಮಣ ತೆರವುಗೊಳಿಸಿ, ಕಾನೂನು ಕ್ರಮ ತೆಗೆದುಕೊಳ್ಳಿ | ಜಿಲ್ಲಾಡಳಿತಕ್ಕೆ ಮನವಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!