No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Sunday, February 8, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ತುರ್ತು ಪರಿಸ್ಥಿತಿ ವೇಳೆ ವೈಯಕ್ತಿಕ ಸ್ವಾತಂತ್ರ್ಯ ಹರಣ: ಕಲ್ಲಡ್ಕ ಪ್ರಭಾಕರ್ ಭಟ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 26, 2024
in ಶಿವಮೊಗ್ಗ
0
ತುರ್ತು ಪರಿಸ್ಥಿತಿ ವೇಳೆ ವೈಯಕ್ತಿಕ ಸ್ವಾತಂತ್ರ್ಯ ಹರಣ: ಕಲ್ಲಡ್ಕ ಪ್ರಭಾಕರ್ ಭಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ತುರ್ತು ಪರಿಸ್ಥಿತಿ #Emergency Period ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘ ದೇಶವನ್ನು ರಕ್ಷಣೆ ಮಾಡಿತು ಎಂದು ಹಲವು ಸಾಹಿತಿಗಳೇ ಹೇಳಿದ್ದಾರೆ. ಅದು ಸತ್ಯ ಕೂಡ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ಡಾ. ಕಲ್ಲಡ್ಕ ಪ್ರಭಾಕರ್ ಭಟ್ #Kalladka Prabhakar Bhat ಹೇಳಿದರು.

ನಗರದ ಸಾಮಾಜಿಕ ನ್ಯಾಯಕ್ಕಾಗಿ ನಾಗರಿಕರು ವತಿಯಿಂದ ಬಂಟರ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ತುರ್ತು ಪರಿಸ್ಥಿತಿ ಸಂವಿಧಾನದ ಆಶಯಕ್ಕೆ ಅಪಚಾರ ಎಂಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇಶದ ಪ್ರಧಾನಿಯಾಗಿ ನೆಹರು #Nehru ಆಯ್ಕೆ ತಪ್ಪು ನಿರ್ಧಾರ ಆಗಿತ್ತು. ಅವರಿಗೆ ಭಾರತದ ಧರ್ಮ, ಸಂಸ್ಕøತಿ ಗೊತ್ತಿರಲಿಲ್ಲ. ಚೀನೀ ಭಾಯಿ ಅಂತ ಚೀನಾಕ್ಕೆ 45 ಸಾವಿರ ಚ.ಕಿ. ಹಾಗೂ ಪಾಕ್‍ಗೆ ಆಕ್ರಮಿತ ಕಾಶ್ಮೀರ ಪ್ರದೇಶ ಬಿಟ್ಟುಕೊಟ್ಟಿದ್ದೇ ಅವರ ಸಾಧನೆ ಎಂದರು.

ನೆಹರು ಕುಟುಂಬದ ಗಾಂಧಿ ಶಬ್ದ ಬಳಕೆ ವಿಚಿತ್ರ:
ಇಂದಿರಾ ಗಾಂಧಿ #Indira Gandhi ಮದುವೆ ಆಗಿದ್ದು ಫಿರೋಜ್ ಖಾನ್ ಅವರನ್ನು. ಅವರು ಗಾಂಧಿ ಕುಟುಂಬಕ್ಕೆ ಸೇರಿದವರೂ ಅಲ್ಲ, ವಂಶಸ್ಥರೂ ಅಲ್ಲ. ಆದರೂ ಮುಗ್ಧ ಜನ ಗಾಂಧಿ ಕುಟುಂಬಕ್ಕೆ ಸೇರಿದವರು ಎಂದು ನಂಬಿದ್ದರು.
ಕೇವಲ ಒಂದು ರೈಲು ಅಪಘಾತಕ್ಕೆ ಆಗಿನ ರೈಲ್ವೆ ಸಚಿವರಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟರು. ಆದರೆ ಹೈಕೋರ್ಟ್‍ನಲ್ಲಿ ಇಂದಿರಾ ಗಾಂಧಿ ವಿರುದ್ಧ ತೀರ್ಪು ಬಂದಿತ್ತು. ಇವರು ರಾಜೀನಾಮೆ ಬದಲು ಅಧಿಕಾರ ಉಳಿಸಿಕೊಳ್ಳಲು ಮುಂದಾದರು. ಆಗಿನ ಕಾನೂನು ಮಂತ್ರಿ ಎಸ್.ಎಸ್. ರೈ ಆಂತರಿಕ ತುರ್ತು ಪರಿಸ್ಥಿತಿ ಹೇರಲು ಸಲಹೆ ನೀಡಿದರು. ಆಗಿನ ರಬ್ಬರ್ ಸ್ಟಾಂಪ್ ರಾಷ್ಟ್ರಪತಿ ಅದನ್ನು ಜಾರಿ ಮಾಡಿದರು. ಇಡೀ ದೇಶದಲ್ಲಿ 567 ಜನರನ್ನು ಮೂರ್ನಾಲ್ಕು ಗಂಟೆಯಲ್ಲಿ ಬಂಧಿಸಿದರು. ಇಂದಿರಾ ಗಾಂಧಿ ವಿರೋಧಿ ನಾಯಕರನ್ನು ಬಂಧಿಸಲಾಯಿತು ಎಂದರು.

ವೈಯಕ್ತಿಕ ಸ್ವಾತಂತ್ರ್ಯ ಹರಣ :
ಇಂದಿರಾಗಾಂಧಿ ವಿರುದ್ಧ ಮಾತನಾಡುವ ತಾಖತ್ತು ಯಾರಿಗೂ ಇರಲಿಲ್ಲ. ಪತ್ರಿಕೆ ಮುದ್ರಣ ಸ್ಥಗಿತ ಆಗಿದ್ದವು. ಭಾಷಣ ಮಾಡುವ ಹಾಗಿರಲಿಲ್ಲ. ವೈಯಕ್ತಿಕ ಸ್ವಾತಂತ್ರ್ಯ ಸಂಪೂರ್ಣ ಹರಣ ಮಾಡಲಾಗಿತ್ತು ಎಂದರು.
ಆಗ ಆರ್‍ಎಸ್‍ಎಸ್ ಪ್ರತಿಭಟನೆಯ ನಿರ್ಧಾರ ಮಾಡಿತು. ಜನರು ಇದನ್ನು ಹುಚ್ಚು ಎಂದರು. ಹೆಗಡೇವಾರ್ ಅವರು ಇದು ದೇಶದ ಹುಚ್ಚು ಅಂತ ಹೇಳಿದರು. ರಸ್ತೆಗೆ ಇಳಿದು ಕಾರ್ಯಕರ್ತರು ಭಾರತ್ ಮಾತಾ ಕೀ ಜೈ ಘೋಷಣೆ ಕೂಗಿದ್ದರು. ಆಗ ಮಂಗಳೂರಿನಲ್ಲಿ ಕಹಳೆ ಪತ್ರಿಕೆ ಗುಪ್ತವಾಗಿ ಆರಂಭವಾಯಿತು. ಪೊಲೀಸ್ ಠಾಣೆಗೆ ಪೇಪರ್ ಅಂಟಿಸಿದರು. ಪೇಪರ್ ಹಂಚುವಾಗ ಕೆಲವರ ಬಂಧನವೂ ಆಯಿತು. 263 ಪತ್ರಕರ್ತರ ಮೇಲೆ ಪ್ರಕರಣ ಮೀಸಾ ಕಾಯ್ದೆಯಡಿಯಲ್ಲಿ ದಾಖಲಾಗಿತ್ತು. ಆಗ ನಿಷ್ಠಾವಂತ ಕಾರ್ಯಕರ್ತರು ಇದ್ದರು ಎಂದರು.

ಪ್ರಜಾಪ್ರಭುತ್ವ ಐಸಿಯುನಲ್ಲಿತ್ತು
ಡಾ. ಶ್ರೀನಿವಾಸ ರೆಡ್ಡಿ ಪ್ರಸ್ತಾವಿಕ ಮಾತನಾಡಿ, ಪ್ರಜಾಪ್ರಭುತ್ವದ ನಾಲ್ಕು ಆಧಾರ ಸ್ಥಂಭಗಳನ್ನು ಆಗಿನ ಪ್ರಧಾನಿ ಇಂದಿರಾ ಗಾಂಧಿ ಮೊಟಕು ಮಾಡಿದರು. ಸುಮಾರು 21 ತಿಂಗಳ ಕಾಲ ಪ್ರಜಾಪ್ರಭುತ್ವವನ್ನು ಐಸಿಯುನಲ್ಲಿ ಇರಿಸಲಾಗಿತ್ತು. ಇಂದಿರಾ ಗಾಂಧಿ ಅಧಿಕಾರ ದಾಹಕ್ಕೆ ಸರ್ವಾಧಿಕಾರಿ ಆಗಿದ್ದರು ಎಂದರು.
ಪ್ರೊ. ರಾಚಪ್ಪ ಅಧಕ್ಷತೆ ವಹಿಸಿದ್ದರು. ಕೇಂದ್ರದ ಮಾಜಿ ಸಚಿವ ವೈ.ಎ. ನಾರಾಯಣ ಸ್ವಾಮಿ, ಗದಗ್ ಗ್ರಾಮೀಣ ಅಭಿವೃದ್ಧಿ ವಿವಿ ನಿವೃತ್ತ ಕುಲಪತಿ ಪ್ರೊ. ವಿಷ್ಣುಕಾಂತ್, ಬಿಜೆಪಿ ಎಸ್ಟಿ ಮೋರ್ಚಾ ಅಧಕ್ಷ ರಾಮು ನಾಯ್ಕ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
                                               

Tags: Emergency periodIndira GandhiKalladka Prabhakar BhatKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNehruNews_in_KannadaNews_KannadaShimogaShivamoggaNewsಇಂದಿರಾ ಗಾಂಧಿಡಾ. ಕಲ್ಲಡ್ಕ ಪ್ರಭಾಕರ್ ಭಟ್ತುರ್ತು ಪರಿಸ್ಥಿತಿನೆಹರುಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ರೈತರ ಸಾಗುವಳಿ ಜಮೀನಿನ ಹಕ್ಕು ಪತ್ರ ವಜಾ ವಿರೋಧಿಸಿ ಮಲೆನಾಡು ರೈತರ ಹೋರಾಟ ಸಮಿತಿ ಪ್ರತಿಭಟನೆ

Next Post

ಶಿವಮೊಗ್ಗ | ಅತಿಕ್ರಮಣ ತೆರವುಗೊಳಿಸಿ, ಕಾನೂನು ಕ್ರಮ ತೆಗೆದುಕೊಳ್ಳಿ | ಜಿಲ್ಲಾಡಳಿತಕ್ಕೆ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ | ಅತಿಕ್ರಮಣ ತೆರವುಗೊಳಿಸಿ, ಕಾನೂನು ಕ್ರಮ ತೆಗೆದುಕೊಳ್ಳಿ | ಜಿಲ್ಲಾಡಳಿತಕ್ಕೆ ಮನವಿ

ಶಿವಮೊಗ್ಗ | ಅತಿಕ್ರಮಣ ತೆರವುಗೊಳಿಸಿ, ಕಾನೂನು ಕ್ರಮ ತೆಗೆದುಕೊಳ್ಳಿ | ಜಿಲ್ಲಾಡಳಿತಕ್ಕೆ ಮನವಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ಹುಗಲವಳ್ಳಿ ಚಿನ್ನೇಗೌಡ ನಿಧನ

ಹುಗಲವಳ್ಳಿ ಚಿನ್ನೇಗೌಡ ನಿಧನ

February 7, 2026
ಪೊಲೀಸರ ಮೇಲೆ ಹಲ್ಲೆ ಹಿನ್ನೆಲೆ | ಇಬ್ಬರು ಆರೋಪಿಗಳಿಗೆ 2 ವರ್ಷ ಜೈಲು

ಪೊಲೀಸರ ಮೇಲೆ ಹಲ್ಲೆ ಹಿನ್ನೆಲೆ | ಇಬ್ಬರು ಆರೋಪಿಗಳಿಗೆ 2 ವರ್ಷ ಜೈಲು

February 7, 2026
ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

February 7, 2026
ತೀರ್ಥಹಳ್ಳಿ | ಜಾನುವಾರು ಕಳ್ಳತನ ಪ್ರಕರಣ | ಮೂವರ ಬಂಧನ

ತೀರ್ಥಹಳ್ಳಿ | ಜಾನುವಾರು ಕಳ್ಳತನ ಪ್ರಕರಣ | ಮೂವರ ಬಂಧನ

February 7, 2026
ಸಾಮಾಜಿಕ ಜಾಲತಾಣಗಳ ಮೂಲಕ ವಿದೇಶಿ ಹೂಡಿಕೆ ವಂಚನೆ |11 ಜನರ ಬಂಧನ

ಸಾಮಾಜಿಕ ಜಾಲತಾಣಗಳ ಮೂಲಕ ವಿದೇಶಿ ಹೂಡಿಕೆ ವಂಚನೆ |11 ಜನರ ಬಂಧನ

February 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL