Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಮುಂಗಾರು ಸುರಿದು, ಬೆಳೆ ಸಮೃದ್ಧಿಯಾಗಿ ರೈತನ ಬದುಕು ಹಸನಾಗಲಿ: ಸಾಲುಮರದ ತಿಮ್ಮಕ್ಕ ಆಶಯ

ವಿಶ್ವ ಪರಿಸದ ದಿನಾಚರಣೆ ಅಂಗವಾಗಿ ವನಮಹೋತ್ಸವ , ಚಿತ್ರಕಲಾ, ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

June 7, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನಾಡಿನಲ್ಲಿ ಮುಂಗಾರು ಮಳೆ ಸುರಿದು, ಸಮೃದ್ಧ ಬೆಳೆ ಬೆಳೆಯುವಂತಾಗಿ ರೈತನ ಬದುಕು ಹಸನಾಗಲಿ ಎಂದು ಪದ್ಮಶ್ರೀ ಪುರಸ್ಕೃತೆ ಹಾಗೂ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ Saalumarada Thimmakka ಆಶಯ ವ್ಯಕ್ತಪಡಿಸಿದರು.

ನಗರದ ಸರ್ಜಿ ಫೌಂಡೇಷನ್ Saji Foundation ಹಾಗೂ ಸೇಂಟ್ ಜೋಸೆಫ್ ಅಕ್ಷರಧಾಮ ವಿದ್ಯಾಸಂಸ್ಥೆಯ ಸಹಯೋಗದಲ್ಲಿ ಮಂಗಳವಾರ ವಿಶ್ವ ಪರಿಸರ ದಿನಾರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ವನಮಹೋತ್ಸವ ಕಾರ್ಯಕ್ರಮವನ್ನು ಶಾಲಾ ಆವರಣದಲ್ಲಿ ಗಿಡ ನೆಟ್ಟು ಬಳಿಕ ವೇದಿಕೆ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿ, ಮುಂಗಾರು ಮಳೆಯಾಗಿ ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಂಡು ಹುಲುಸಾದ ಬೆಳೆಯನ್ನು ಬೆಳೆದು ದೇಶ ಸಮೃದ್ಧವಾಗಬೇಕು ಎಂದು ಹೇಳಿದರು.

ಮಕ್ಕಳು ಚಿಕ್ಕವಯಸ್ಸಿನಿಂದಲೇ ಹಸಿರಿನ ಬಗ್ಗೆ ಒಲವು ಮೂಡಿಸಿಕೊಳ್ಳಬೇಕು. ನೆಟ್ಟ ಗಿಡಗಳನ್ನು ರಕ್ಷಣೆ ಮಾಡಬೇಕು. ದೇಶವು ಕೊರೊನಾ ಮಹಾಮಾರಿಯಂತಹ ಕಾಯಿಲೆಯಿಂದ ನಲುಗಿ ಹೋಗಿದೆ. ಸಂಕಷ್ಟದ ದಿನಗಳನ್ನು ಎದುರಿಸಿದೆ. ಮುಂದಿನ ದಿನಗಳಲ್ಲಿ ಎಲ್ಲರೂ ಆರೊಗ್ಯವಂತರಾಗಿ, ಹಸನಾಗಿ ಬಾಳಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಮಾತನಾಡಿ, ವರ್ಷವಿಡೀ ವನಮಹೋತ್ಸವ ಆಚರಣೆ ಮಾಡಿದರೂ ಸಾಲದು. ಬರೀ ಗಿಡ ನೆಡುವುದಷ್ಟೇ ಜವಾಬ್ದಾರಿಯಲ್ಲ, ನೆಟ್ಟ ಗಿಡಗಳನ್ನು ಜಾಗೃತಿಯಿಂದ ರಕ್ಷಿಸುವುದೇ ನಿಜವಾದ ಪರಿಸರ ಪೂರಕ ಚಟುವಟಿಕೆಗಳನ್ನು ಎಂದು ಹೇಳಿದರು.

ಜಲಮಾಲಿನ್ಯ, ವಾಯು ಮಾಲಿನ್ಯದಂತಹ ಸಂದಿಗ್ಧತೆಗಳಿಂದ ಹೊರಬರಬೇಕಾದರೆ ಇರುವುದೊಂದೇ ಭೂಮಿ ಹಾಗೂ ಪರಿಸರ ರಕ್ಷಣೆ ಮಾಡುವ ಜವಾಬ್ದಾರಿಯನ್ನು ಎಲ್ಲರೂ ಹೊರಬೇಕಿದೆ. ಇಂದಿನ ತಾಂತ್ರಿಕತೆಯ ಹೊಡೆತಕೆಕ ಅರಣ್ಯ ನಾಶವಾಗುತ್ತಿದೆ. ಇದರ ಪರಿಣಾಮ ಪ್ರಾಕೃತಿಕವಾಗಿ ವೈಪರೀತ್ಯಗಳನ್ನು ಕಾಣುತ್ತಿದ್ದೇವೆ. ಎಲ್ಲರೂ ಕಟಿಬದ್ಧರಾಗಿ ಆರೋಗ್ಯಪೂರ್ಣ ಸಮಾಜ ನಿರ್ಮಿಸಲು ಹಸಿರು ಸೃಷ್ಟಿಸುವ ಕೆಲಸವನ್ನು ಮಾಡಬೇಕಿದೆ ಎಂದು ಹೇಳಿದರು.

Also read: ಶಾರದಾ ಅಂಧರ ವಿಕಾಸ ಕೇಂದ್ರದಲ್ಲಿ ಅಭಿಮಾನಿಗಳಿಂದ ರಕ್ಷಿತ್ ಶೆಟ್ಟಿ ಹುಟ್ಟುಹಬ್ಬ ಆಚರಣೆ

ಸರ್ಜಿ ಫೌಂಡೇಷನ್ ಮ್ಯಾನೇಜಿಂಗ್ ಟ್ರಸ್ಟಿ ಡಾ. ಧನಂಜಯ ಸರ್ಜಿ ಮಾತನಾಡಿ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ನಮ್ಮೆಲ್ಲರಿಗೂ ಹೆಮ್ಮೆ ಹಾಗೂ ಪ್ರೇರಣೆ. ಜೀವನದುದ್ದಕ್ಕೂ ಅವರು ಬೆವರು ಸುರಿಸಿ, ನೆಟ್ಟ ಗಿಡಗಳು ಇಂದು ಹೆಮ್ಮರಗಳಾಗಿದ್ದು, ಬರೀ ನೆರಳಾಗದೇ ಆಮ್ಲಜನಕ ಮೂಲಕ ಉಸಿರಾಗಿವೆ. ಒಂದು ಆಲದ ಮರ ಕನಿಷ್ಠ 10 ಮಂದಿಗೆ ಸಾಕಾಗುವಷ್ಟು ಆಮ್ಲಜನಕ ಪೂರೈಸುತ್ತದೆ. ಈ ರೀತಿ ಲೆಕ್ಕ ಹಾಕಿದರೆ ಸಾಲು ಮರದಮ್ಮ ಅವರು ಸಾವಿರಾರು ಮಂದಿಯ ಜೀವವನ್ನು ಉಳಿಸಿದಂತಾಗಿದೆ. ಆ ಮೂಲಕ ಮನುಷ್ಯನಿಗೆ ಹಸಿರು ಎಷ್ಟು ಮುಖ್ಯ ಎಂಬುದನ್ನು ಕಾಯಕ ಪ್ರಜ್ಞೆಯ ಮೂಲಕ ಸಾಕ್ಷೀಕರಿಸಿದ್ದಾರೆ. ಇವರ ಪರಿಸರ ಜಾಗೃತಿ ಎಲ್ಲರಿಗೂ ಪಾಠವಾಗಿದೆ, ಪ್ರೇರಣೆಯಾಗಿದೆ ಎಂದರು.

ದೇಶದ ಜನಸಂಖ್ಯೆ ಹೆಚ್ಚಾದಂತೆ ಅರಣ್ಯ ನಾಶದ ಪ್ರಮಾಣವೂ ಹೆಚ್ಚಾಗಿದೆ. ಶೇಕಡ 80 ರಷ್ಟಿದ್ದ ಕಾಡು ಇದೀಗ ಶೇ.30ಕ್ಕೆ ಬಂದು ತಲುಪಿದ್ದು ಭೂಮಿ ಬರಡಾಗುತ್ತದೆ. ಇದು ಜನಜೀವನದ ಮೇಲೆ ಪ್ರಾಕೃತಿಕ ವಿಕೋಪದಂತಹ ಅವಘಡಗಳು ಸಂಭವಿಸುತ್ತಾ ವ್ಯತಿರಿಕ್ತ ಪರಿಣಾಮ ಬೀರುತ್ತಿವೆ. ಈ ಹಿನ್ನೆಲೆಯಲ್ಲಿ ಇರುವುದೊಂದೇ ಭೂಮಿಯ ರಕ್ಷಣೆಯನ್ನು ಮಾಡಬೇಕಿದೆ ಎಂದರು.

ವಾಯು ಮಾಲಿನ್ಯ, ಜಲ ಮಾಲಿನ್ಯಕ್ಕೆ ಈಗ ಹೊಸದೊಂದು ಸೇರ್ಪಡೆಯಾಗಿದೆ. ಅದುವೇ ಬ್ರೈನ್ ಮಾಲಿನ್ಯ. ಈ ಎಲ್ಲ ಮಾಲಿನ್ಯಗಳು ಮನುಷ್ಯನಿಗೆ ಕಾಯಿಲೆಗಳಿಗೆ ಆಹ್ವಾನ ನೀಡುತ್ತಿವೆ. ಜಾಗೃತರಾಗುವ ಮೂಲಕ ಭವಿಷ್ಯದಲ್ಲಿ ಆಪತ್ತು ಸಂಭವಿಸದಿರಲು ಭೂಮಿಯ ರಕ್ಷಣೆ ಮಾಡಬೇಕಿದೆ ಎಂದು ಹೇಳಿದರು.

ಬಸವ ಕೇಂದ್ರದ ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮಾತನಾಡಿ, ಯುವ ಸಮೂಹ ಪ್ರಸ್ತುತ ಪರಿಸರದ ಬಗ್ಗೆ ಸಂವೇದನೆಯನ್ನು ಕಳೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಸರ್ಜಿ ಫೌಂಡೇಷನ್ ಸಾಲುಮರದ ತಿಮ್ಮಕ್ಕ ಅವರನ್ನು ಆಹ್ವಾನಿಸಿ, ಎಲ್ಲರಿಗೂ ಪರಿಸರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇತ್ತೀಚಿನ ವರ್ಷಗಳಲ್ಲಿ ತಾಪಮಾನ ಏರಿಕೆಯಿಂದಾಗಿ ಭೂಮಿಯೇ ಸುಡಲು ಶುರುವಾಗಿದೆ. “ಒಲೆ ಹತ್ತಿ ಉರಿದೊಡೆ ನಿಲಬಹುದು, ಧರೆ ಹೊತ್ತಿ ಉರಿದೊಡೆ ನಿಲಬಹುದೇ?” ಎಂಬ ಶರಣರ ವಾಣಿಯನ್ನು ಆತ್ಮವಲೋಕನ ಮಾಡಿಕೊಳ್ಳುವ ಮೂಲಕ ಹಸಿರು ಹೊಂದಿಸುವ ಕಾರ್ಯವನ್ನು ಎಲ್ಲರೂ ಸಾಗಬೇಕಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಡಿ.ಎಫ್.ಓ. ಜಿ.ಯು ಶಂಕರ್, ಸಿ.ಸಿ.ಎಫ್ ಹನುಮಂತಪ್ಪ, ಫಾದರ್ ವಿನ್ಸೆಂಟ್, ಸೇಂಟ್ ಜೋಸೆಫ್ ಅಕ್ಷರಧಾಮ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಫಾದರ್ ನಿಕ್ಸನ್ ಮಾತನಾಡಿದರು. ಎಸ್.ಎನ್.ಸಿ.ಎಸ್ ಅಧ್ಯಕ್ಷರಾದ ರೆವರೆಂಡ್ ಫಾದರ್ ಪೂಪಲ್ಲಿಲ್ ಅಧ್ಯಕ್ಷತೆ ವಹಿಸಿದ್ದರು. ಸರ್ಜಿ ಫೌಂಡೇಷನ್ ಟ್ರಸ್ಟಿ ನಮಿತಾ ಸರ್ಜಿ ಹಾಗೂ ಮುಂತಾದವರಿದ್ದರು.

ಕಾರ್ಯಕ್ರಮದಲ್ಲಿ ಚಿತ್ರಕಲಾ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆಯ ವಿಜೇತರಿಗೆ ನಗದು ಬಹುಮಾನ, ಪ್ರಶಸ್ತಿಪತ್ರ ಹಾಗೂ ಸರ್ಜಿ ಹೆಲ್್ತ ಕಾರ್ಡ್ಗಳನ್ನು ಸಾಲುಮರದ ತಿಮ್ಮಕ್ಕ ಅವರು ವಿತರಿಸಿದರು. ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಗೌರಿ ಸರ್ಜಿ, ಪ್ರಾರ್ಥನಾ ನಾರಾಯಣ ಮತ್ತು ಶಾರೂನ್ ಡಿಸೋಜಾ ನಿರೂಪಿಸಿದರು. ನಾಗರಾಜ್ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaSaalumarada ThimmakkaSaji FoundationShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸರ್ಜಿ ಫೌಂಡೇಷನ್ಸಾಲುಮರದ ತಿಮ್ಮಕ್ಕ
Previous Post

ಶಾರದಾ ಅಂಧರ ವಿಕಾಸ ಕೇಂದ್ರದಲ್ಲಿ ಅಭಿಮಾನಿಗಳಿಂದ ರಕ್ಷಿತ್ ಶೆಟ್ಟಿ ಹುಟ್ಟುಹಬ್ಬ ಆಚರಣೆ

Next Post

ವಿಶ್ವ ಬ್ರೈನ್‌ ಟ್ಯೂಮರ್‌ ದಿನ: ರೋಗಿಯಿಂದ ಯುನೈಟೆಡ್‌ ಆಸ್ಪತ್ರೆ ವೈದ್ಯರಿಗೆ ಅಭಿನಂದನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿಶ್ವ ಬ್ರೈನ್‌ ಟ್ಯೂಮರ್‌ ದಿನ: ರೋಗಿಯಿಂದ ಯುನೈಟೆಡ್‌ ಆಸ್ಪತ್ರೆ ವೈದ್ಯರಿಗೆ ಅಭಿನಂದನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!