Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಓಂ ಶಕ್ತಿ ಮಾತೆಯ ಯಾತ್ರೆಗೆ ತೆರಳುತ್ತಿರುವ ಎಲ್ಲಾ ತಾಯಂದಿರ ಅಭಿಲಾಷೆ ಈಡೇರಲಿ: ಶಾಸಕ ಈಶ್ವರಪ್ಪ

December 9, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಇಡೀ ಹಿಂದು ಸಮಾಜಕ್ಕೆ ಒಳ್ಳೆಯದಾಗಲಿ ಎಂಬ ದೃಷ್ಟಿಯಿಂದ ಓಂ ಶಕ್ತಿ ದೇವಸ್ಥಾನಕ್ಕೆ ಶಿವಮೊಗ್ಗದ ತಾಯಂದಿರು ಹೋಗುತ್ತಿರುವುದು ಇದು ದೇವರ ಕೆಲಸ, ಧರ್ಮದ ಕೆಲಸ ಮತ್ತು ಭಕ್ತಿಯಾಗಿದ್ದು, ದೇವಿಯ ಕೃಪೆ ಸದಾ ಲಭಿಸುತ್ತದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಹೇಳಿದ್ದಾರೆ.

ನಗರದ ಅಗಮುಡಿ ಸಮುದಾಯ ಭವನದಲ್ಲಿ ಓಂ ಶಕ್ತಿ ದೇವಸ್ಥಾನ ಟ್ರಸ್ಟ್ ವತಿಯಿಂದ 14ನೇ ವರ್ಷದ ಓಂ ಶಕ್ತಿಯಾತ್ರೆಯ ಪೂರ್ವಭಾವಿ ಸಮಾವೇಶದಲ್ಲಿ ಅವರು ಭಾಗವಹಿಸಿ ಮಾತನಾಡಿದರು.
ಮೊದಲ ವರ್ಷ 17 ಬಸ್ಸಿನಲ್ಲಿ ಶಿವಮೊಗ್ಗದಿಂದ ತೆರಳಿದ್ದರು. ಈ ಬಾರಿ 121 ಬಸ್ಸಿನಲ್ಲಿ 7 ದಿನಗಳ ಕಾಲ 6500ಕ್ಕೂ ಹೆಚ್ಚು ತಾಯಂದಿರು ತೆರಳುತ್ತಿರುವುದು ಮತ್ತು ಅವರನ್ನು ಯಾತ್ರೆಗೆ ಕಳುಹಿಸುವ ಸೌಭಾಗ್ಯ ನಮ್ಮ ಕುಟುಂಬಕ್ಕೆ ದೊರಕಿರುವುದು ಪೂರ್ವಜನ್ಮದ ಪುಣ್ಯ ಎಂದರು.

Also read: ಸದ್ಗುರು ಸಚ್ಚಿದಾನಂದ ಶ್ರೀಗಳ ಜಾತ್ರಾ ಮಹೋತ್ಸವಕ್ಕೆ ಶಾಸಕ ಬಂಡೆಪ್ಪ ಖಾಶೆಂಪುರ್ ಚಾಲನೆ

ತಮ್ಮ ಕುಟುಂಬವನ್ನು ಬಿಟ್ಟು ಕುಟುಂಬದ, ಸಮಾಜದ ಹಾಗೂ ನಮ್ಮ ಊರಿನ ಒಳಿತಿಗಾಗಿ ತಾಯಂದಿರು ಶ್ರದ್ಧಾ ಭಕ್ತಿಯಿಂದ ವ್ರತ ನಿಯಮ ಆಚರಿಸಿ ಓಂ ಶಕ್ತಿ ಮಾತೆಯ ಯಾತ್ರೆಗೆ ತೆರಳುತ್ತಿರುವುದು ಸಂತೋಷ ತಂದಿದೆ ಎಂದರು.
ಹತ್ತಾರು ಸಾವಿರ ಜನ ಸ್ವಂತ ಅಕ್ಕ ತಂಗಿಯರನ್ನು ನಾನು ಈ ಮೂಲಕ ಪಡೆದಿದ್ದೇನೆ ಎಂಬ ಭಾವ ನನಗೆ ಬಂದಿದೆ. ಇದಕ್ಕೆ ತಾಯಂದಿರ ಪ್ರೇರಣೆಯೇ ಕಾರಣ. ಎಲ್ಲಿ ತನಕ ಭಗವಂತ ನನಗೆ ಶಕ್ತಿ ಕೊಡುತ್ತಾನೊ ಅಲ್ಲಿವರೆಗೆ ಎಷ್ಟೇ ಜನ ಇರಲಿ ತಾಯಿಯ ದರ್ಶನಕ್ಕೆ ಕರೆದುಕೊಂಡು ಹೋಗುತ್ತೇನೆ. ಭಾರತದಲ್ಲಿ ಮಾತ್ರ ಹೆಣ್ಣಿಗೆ ತಾಯಿ ಎಂದು ಪೂಜ್ಯ ಭಾವನೆಯಿಂದ ಕರೆಯುತ್ತೇವೆ. ಎಲ್ಲಾ ತಾಯಂದಿರ ಅಭಿಲಾಷೆ ಈಡೇರಲಿ ಎಂದರು.

ಜ.5ರಿಂದ ಬೆಳಿಗ್ಗೆ ಶಿವಮೊಗ್ಗದಿಂದ ಹೊರಟು ಶ್ರೀರಂಗಪಟ್ಟಣ, ನಂಜನಗೂಡು ಸೇರಿದಂತೆ 30ಕ್ಕೂ ಹೆಚ್ಚು ದೇವಸ್ಥಾನಗಳ ಸಂದರ್ಶನ ಮತ್ತು ಈ ಬಾರಿ ರಾಮೇಶ್ವರ ಕೂಡ ಸೇರಿದೆ. ಒಟ್ಟು 6 ರಾತ್ರಿ, 7 ಹಗಲು ಈ ಯಾತ್ರೆ ನಡೆಯಲಿದೆ ಎಲ್ಲರೂ ಶಿಸ್ತನ್ನು ಕಾಪಾಡಿ ಎಂದರು.
ಓಂ ಶಕ್ತಿ ಟ್ರಸ್ಟ್‌ನ ರಾಜ್ಯಾಧ್ಯಕ್ಷ ರಾಜುಗೋಪಾಲ್ ಮಾತನಾಡಿ, ಎಷ್ಟೇ ಹಣವಿದ್ದರೂ ಕೆಲವರಿಗೆ ಕೊಡುವ ಮನಸ್ಸು ಇರಲ್ಲ. ಈ ಯಾತ್ರೆ ಪಿಕ್‌ನಿಕ್ ಅಂತ ತಿಳಿಯಬೇಡಿ. 14 ವರ್ಷದಿಂದ ನಿರಂತರವಾಗಿ ಯಾವುದೇ ಲೋಪವಿಲ್ಲದೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಓಂ ಶಕ್ತಿ ದೇವಿಯ ಯಾತ್ರೆಗೆ ಹೋಗುವುದು ಮತ್ತು ಅದನ್ನು ಆಯೋಜಿಸಿರುವುದು ಒಂದು ಪವಾಡವೇ ಆಗಿದೆ. ಪವಿತ್ರತೆಯನ್ನು ಕಾಪಾಡಿ ಶುದ್ಧ ಮನಸ್ಸಿನಿಂದ ಭಯ, ಭಕ್ತಿಯಿಂದ ಪದ್ಧತಿಯಂತೆ ಯಾತ್ರೆ ಮುಗಿಸಿ ಬಂದಲ್ಲಿ ಎಲ್ಲರಿಗೂ ದೇವಿಯ ಕೃಪೆ ಸಿಗುತ್ತದೆ. ಈಶ್ವರಪ್ಪ ಮತ್ತು ಕಾಂತೇಶ್ ಅವರ ಸಹಾಯದಿಂದ ಈ ಸೌಭಾಗ್ಯ ಎಲ್ಲರಿಗೂ ದೊರೆತಿದೆ ಎಂದರು.

ಕೆ.ಈ. ಕಾಂತೇಶ್ ಮಾತನಾಡಿ, ಯಾತ್ರೆಯ ಹಿಂದಿನ ದಿನ ಪೂರ್ವಭಾವಿಯಾಗಿ ಜ.4ರಂದು ಸಂಜೆ ನಗರದ ಫ್ರಿಡಂ ಪಾರ್ಕ್‌ನಲ್ಲಿ ಓಂ ಶಕ್ತಿ ದೇವಿಯ ವಿಶೇಷ ಪೂಜೆ ಮತ್ತು ಸಮಾವೇಶ ನಡೆಯಲಿದ್ದು, ಅಲ್ಲಿಗೆ ತೆರಳುವ ಎಲ್ಲಾ ಮಾತೆಯರು ಮತ್ತು ಕುಟುಂಬಸ್ಥರು ಒಂದೆಡೆ ಸೇರುವ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಎಲ್ಲರೂ ಭಾಗವಹಿಸುವಂತೆ ಅವರು ವಿನಂತಿಸಿದರು.
ಉಪಮೇಯರ್ ಲಕ್ಷ್ಮಿ ಶಂಕರ್‌ನಾಯ್ಕ್ ಮಾತನಾಡಿ, ನಾನು ಈ ಉನ್ನತ ಸ್ಥಾನಕ್ಕೇರಲು ಓಂ ಶಕ್ತಿ ಮಾತೆಯೇ ಕಾರಣ. ಕಳೆದ ಹಲವು ವರ್ಷಗಳಿಂದ ಓಂ ಶಕ್ತಿಯಾತ್ರೆಯಲ್ಲಿ ಭಾಗವಹಿಸಿದ್ದೆ ಎಂದರು.

ಮೇಯರ್ ಶಿವಕುಮಾರ್ ಹಾಗೂ ಉಪಮೇಯರ್ ಲಕ್ಷ್ಮಿ ಶಂಕರ್‌ನಾಯ್ಕ್ ಹಾಗೂ ಇತ್ತೀಚೆಗೆ ದೆಹಲಿ ಇಂಡಿಯನ್ ಓಲಂಪಿಕ್ ಭವನದಲ್ಲಿ ಟಿಕ್ವಾಂಡೋ ಫೆಡರೇಷನ್ ಕಾರ್ಯಕಾರಿ ಸಮಿತಿ ಚುನಾವಣೆಯಲ್ಲಿ ಗೆದ್ದ ದೊರೆಚಿನ್ನಪ್ಪ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಉದಯ್‌ಕುಮಾರ್, ಉಪಾಧ್ಯಕ್ಷರಾದ ಸುನೀಲ್‌ಶೆಟ್ಟಿ, ಜಿಲ್ಲಾಧ್ಯಕ್ಷ ಮಾದಣ್ಣ, ಜಿಲ್ಲಾ ಕಾರ್ಯದರ್ಶಿ ಎಂ. ಭೂಪಾಲ್, ಶಿವಮೊಗ್ಗ ಓಂಶಕ್ತಿ ದೇವಸ್ಥಾನದ ಟ್ರಸ್ಟಿಗಳು ರಾಜೇಂದ್ರ, ಸುಬ್ರಮಣಿ, ಮಂಜುನಾಥ್ ಮತ್ತಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA EshwarappaNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಾಸಕ ಕೆ.ಎಸ್. ಈಶ್ವರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಸದ್ಗುರು ಸಚ್ಚಿದಾನಂದ ಶ್ರೀಗಳ ಜಾತ್ರಾ ಮಹೋತ್ಸವಕ್ಕೆ ಶಾಸಕ ಬಂಡೆಪ್ಪ ಖಾಶೆಂಪುರ್ ಚಾಲನೆ

Next Post

ಶಿಕಾರಿಪುರ: ಬಿಜೆಪಿ ಕಾರ್ಯಕರ್ತರ ಸಂಘಟನಾತ್ಮಕ ಸಭೆಗೆ ಸಂಸದ ರಾಘವೇಂದ್ರ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿಕಾರಿಪುರ: ಬಿಜೆಪಿ ಕಾರ್ಯಕರ್ತರ ಸಂಘಟನಾತ್ಮಕ ಸಭೆಗೆ ಸಂಸದ ರಾಘವೇಂದ್ರ ಚಾಲನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!