Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ರೇಡಿಯೋ ಶಿವಮೊಗ್ಗ ನೇರ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಮೇಯರ್‌ ಶಿವಕುಮಾರ್‌

ಜನತೆಯ ಅಹವಾಲುಗಳಿಗೆ ಸಹನೆಯಿಂದ ಸ್ಪಂದಿಸಿದ ಮೇಯರ್‌

March 10, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರೇಡಿಯೋ ಶಿವಮೊಗ್ಗ 90.8 ಸಮುದಾಯ ಬಾನುಲಿಯಲ್ಲಿ ಇಂದು ಶಿವಮೊಗ್ಗ ನಗರದ ಮಹಾಪೌರ ಶಿವಕುಮಾರ್ ಅವರೊಂದಿಗೆ ನೇರಪ್ರಸಾರದ ಫೋನ್ ಇನ್ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.

ಆರ್‌ ಜೆ ಅರ್ಪಿತಾ ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಶಿವಮೊಗ್ಗದ ಹಲವಾರು ಕಡೆಯ ಕೇಳುಗರು ಕರೆ ಮಾಡಿ ತಮ್ಮ ಅಹವಾಲು ಹೇಳಿಕೊಂಡರು. ನೀರು, ರಸ್ತೆ, ಚರಂಡಿ, ಬೀದಿ ದೀಪದ ಸಮಸ್ಯೆ ಹೀಗೆ ಹಲವಾರು ವಿಚಾರಗಳನ್ನು ಕೇಳುಗರು ಪ್ರಸ್ತಾಪಿಸಿದರು.
ಕೇಳುಗರ ಪ್ರಶ್ನೆಗಳಿಗೆ ಸಮರ್ಥವಾಗಿ, ಸಹನೆಯಿಂದ ಸ್ಪಂದಿಸಿದ ಮೇಯರ್‌ ಶಿವಕುಮಾರ್‌ ಸ್ಮಾರ್ಟ್‌ ಸಿಟಿ ಕಾಮಗಾರಿ, ಮಹಾನಗರಪಾಲಿಕೆ ಕೆಲಸಗಳು, ಕೇಂದ್ರ ಸರ್ಕಾರದ ಕಾಮಗಾರಿಗಳು ಇವುಗಳ ಬಗ್ಗೆ ವಿಷದವಾಗಿ ತಿಳಿಸಿಕೊಟ್ಟರು. ಇದರ ಜೊತೆಗೆ ಶಿವಮೊಗ್ಗ ನೀರು ಸರಬರಾಜು ವ್ಯವಸ್ಥೆಯು ಜಲ ಮಂಡಳಿಗೆ ಸೇರಿದ್ದು, ಪಾಲಿಕೆ ಸದಸ್ಯರು ಸ್ವಯಂ ಸ್ಫೂರ್ತಿಯಿಂದ ಇದರ ಬಗ್ಗೆಯೂ ಗಮನಿಸಿ ನೋಡಿಕೊಳ್ಳುತ್ತಿರುವುದಾಗಿ ತಿಳಿಸಿದರು.

Also read: ಭದ್ರಾವತಿ ನಗರಸಭೆ ಉಪಾಧ್ಯಕ್ಷರಾಗಿ ಸರ್ವಮಂಗಳ ಭೈರಪ್ಪ ಆಯ್ಕೆ

ಯಾವುದೇ ವಾರ್ಡ್‌ ಗಳಲ್ಲಿ ನೀರಿನ ಸಮಸ್ಯೆ ಉಂಟಾದರೆ, ಸಂಬಂಧಿಸಿದ ಇಂಜಿನಿಯರ್‌ ಗೆ ಕರೆ ಮಾಡಬಹುದು. ಅವರು ಟ್ಯಾಂಕರ್‌ ವ್ಯವಸ್ಥೆ ಮಾಡುತ್ತಾರೆ. ಏಪ್ರಿಲ್‌ ಅಥವಾ ಮೇ ಸುಮಾರಿಗೆ ಜಲ ಜೀವನ್‌ ಮಿಷನ್‌ ಎಲ್ಲೆಡೆ ಚಾಲ್ತಿಯಾಗಬಹುದು. ಪಾರ್ಕ್‌ ನ್ನು ಬಡಾವಣೆ ನಿರ್ಮಾರ್ತೃಗಳೇ ಸಂಪೂರ್ಣವಾಗಿ ನಿರ್ಮಿಸಿಕೊಡಬೇಕು. ಅದಾಗುತ್ತಿಲ್ಲ. ಆದರೂ ಪಾಲಿಕೆ, ಅಂತಹ ಪಾರ್ಕ್‌ ಗಳನ್ನು ಅಭಿವೃದ್ಧಿಪಡಿಸಿಕೊಡುತ್ತಿದೆ. ಗಾಂಧಿ ಪಾರ್ಕ್‌ ಮರು ಅಭಿವೃದ್ಧಿಗೆ ಹಣವನ್ನು ಪಾಲಿಕೆ ನೀಡಿದೆ. ನಿರ್ವಹಣೆಗೆ ಎನ್‌ ಜಿ ಒಗೆ ಅರ್ಜಿ ಕರೆಯಲಾಗಿದೆ. ಶೀಘ್ರವೇ ಇದು ಪರಿಹಾರವಾಗುತ್ತದೆ. ತುಂಗಾನದಿಯ ಒಕ್ಕೆಲದಲ್ಲಿ ನಿರ್ಮಿಸಲಾಗಿರುವ ಪಾದಚಾರಿ ಪಥವೀಗ ಅಭಿವೃದ್ಧಿ ಮಾಡಲಾಗುತ್ತಿದ್ದು, ಶೀಘ್ರವೇ ಸಾರ್ವಜನಿಕರಿಗೆ ಮುಕ್ತವಾಗಲಿದೆ. ಯಾವುದಾದರೂ ಸಂಘ ಸಂಸ್ಥೆಯವರು ಮುಂದೆ ಬಂದು ಪ್ರಮುಖ ನಗರಗಳ ಮಾದರಿಯಂತೆ ಸ್ಮಾರ್ಟ್‌ ಸೈಕಲ್‌ ಬಾಡಿಗೆಗೆ ನೀಡುವ ಸೇವೆ ಆರಂಭಿಸಿದರೆ, ಸಹಕಾರ ನೀಡುವುದಾಗಿ ಭರವಸೆಯಿತ್ತರು.
ಸಾರ್ವಜನಿಕ ಶೌಚಾಲಯ ಬಳಕೆಗೆ ತಂತ್ರಜ್ಞಾನ ಬದಲಾಯಿಸುತ್ತಿದ್ದು, ಉಚಿತವಾಗಿ  ಬಳಕೆಗೆ ಶೀಘ್ರವೇ ದೊರೆಯಲಿದೆ. ಕಸದ ಗಾಡಿಯವರು ಹಣಕ್ಕೆ ಒತ್ತಾಯಿಸಿದರೆ, ಸಂಬಂಧಿಸಿದ ವಾರ್ಡ್‌, ವಾಹನದ ನಂಬರ್‌ ನೀಡಿದರೆ ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು.

ರೇಡಿಯೋ ಶಿವಮೊಗ್ಗ ಅತ್ಯುತ್ತಮ ಕಾರ್ಯಕ್ರಮಗಳನ್ನು ಬಿತ್ತರಿಸುತ್ತಿದೆ. ಸಮಾಧಾನವಾಗಿ ಬಾನುಲಿ ಕೇಳುವದರಿಂದ ಮನಸ್ಸಿಗೆ ಮುದವಾಗುವುದರ ಜೊತೆಗೆ ಅನೇಕಾನೇಕ ಮಾಹಿತಿಗಳು ಇದರಲ್ಲಿ ದೊರೆಯುತ್ತಿದೆ ಎಂದು ಶ್ಲಾಘಿಸಿದ ಅವರು, ಜನರು ಪ್ಲಾಸ್ಟಿಕ್‌ ಸಂಪೂರ್ಣ ತೊರೆಯಬೇಕು. ಕಸವನ್ನು ಮೂಲದಲ್ಲೇ ವಿಂಗಡಿಸಿ ನೀಡಬೇಕು. ಪೈಪ್‌ ಕಾಂಪೋಸ್ಟ್‌ ಗೆ ಹೆಚ್ಚು ಆದ್ಯತೆ ನೀಡಬೇಕು. ಶಿವಮೊಗ್ಗ ನಗರ ಹಸಿರೀಕರಣವಾಗಬೇಕು ಎಂಬ ಕನಸನ್ನು ಹಂಚಿಕೊಂಡರು.
ವಿಜಯ ಕುಮಾರ್  ಕೃಷಿ ನಗರ, ಕಿರಣ್ ಕುವೆಂಪು ನಗರ, ವಾಣೀ ಶಾಂತಿ ನಗರ, ಶಂಕರನಾರಾಯಣ  ಬಸವನಗಂಗೂರು, ಯೋಧ  ಕುಪೇಂದ್ರಪ್ಪ, ಆಶಾ ಕೃಷಿ ನಗರ, ರವಿಕುಮಾರ್ ಬಸವನಗುಡಿ, ಮಣಿ ರಾಜೇಂದ್ರ ನಗರ, ಲಕ್ಷ್ಮೀ ಪ್ರಭಾಕರ್ ವಿವೇಕಾನಂದ ಬಡಾವಣೆ, ಕುಸುಮಾ ಕೃಷಿ ನಗರ, ಪ್ರೇಮ ಕುಮಾರ್ ಶಿವಮೊಗ್ಗ, ಶ್ರೀಧರ್ ಶಿವಮೊಗ್ಗ ಕರೆ ಮಾಡಿ ಮಾತನಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಭದ್ರಾವತಿ ನಗರಸಭೆ ಉಪಾಧ್ಯಕ್ಷರಾಗಿ ಸರ್ವಮಂಗಳ ಭೈರಪ್ಪ ಆಯ್ಕೆ

Next Post

ಮಾರ್ಚ್‌ 13ರಿಂದ ಎಫ್‌ಎಂನಲ್ಲಿ ಬರುತ್ತಿದೆ ಎಸ್‌ಎಸ್‌ಎಲ್‌ಸಿ ಪಾಠಗಳು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಾರ್ಚ್‌ 13ರಿಂದ ಎಫ್‌ಎಂನಲ್ಲಿ ಬರುತ್ತಿದೆ ಎಸ್‌ಎಸ್‌ಎಲ್‌ಸಿ ಪಾಠಗಳು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!