Monday, September 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಮಲಿನ ನೀರು ತುಂಗಾ ನದಿಗೆ ಸೇರದಂತೆ ತಡೆಗಟ್ಟಲು ಕ್ರಮ: ಚಿದಾನಂದ ಎಸ್. ವಟಾರೆ

January 28, 2022
in ಶಿವಮೊಗ್ಗ
0 0
0
Representational Image

Representational Image

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸ್ಮಾರ್ಟ್‍ಸಿಟಿ ವತಿಯಿಂದ ತುಂಗಾ ನದಿಗೆ ಮಲಿನ ನೀರು ಸೇರದಂತೆ ತೆಗೆದುಕೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಶಿವಮೊಗ್ಗ ಸ್ಮಾರ್ಟ್‍ಸಿಟಿ ಲಿ. ನ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ಎಸ್. ವಟಾರೆ ಕೆಳಕಂಡಂತೆ ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಗರದ ಮಲಿನ ನೀರು, ರಾಜಕಾಲುವೆಗಳ ಮೂಲಕ ಸುಮಾರು 16 ಜಾಗಗಳಲ್ಲಿ ತುಂಗಾ ನದಿಗೆ ಸೇರುತ್ತಿದ್ದು, ಸ್ಮಾರ್ಟ್ ಸಿಟಿ ವ್ಯಾಪ್ತಿಯಲ್ಲಿರುವ 7 ಜಾಗಗಳಲ್ಲಿ ಹಾಗೂ ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ 9 ಜಾಗಗಳಲ್ಲಿ ಮಲಿನ ನೀರು ಸೇರ್ಪಡೆಯನ್ನು ತಡೆಗಟ್ಟಲು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ.

ಶಿವಮೊಗ್ಗ ಸ್ಮಾರ್ಟ್ ಸಿಟಿ ಅಭಿಯಾನದ ಅನ್ವಯ ನಗರದ ಬೈಪಾಸ್ ಹೊಸ ಸೇತುವೆಯಿಂದ ಬೆಕ್ಕಿನ ಕಲ್ಮಠ ಹಳೆ ಸೇತುವೆಯವರೆಗೆ ತುಂಗಾ ನದಿಯ ಉತ್ತರ ದಂಡೆಯ 2.7 ಕಿ.ಮೀ. ಉದ್ದಕ್ಕೆ ಮಾಡಲಾಗುತ್ತಿರುವ ನದಿ ದಂಡೆ ಅಭಿವೃದ್ಧಿ ಯೋಜನೆಯಲ್ಲಿ ಪೂರಕವಾಗಿ ಇಮಾಂಬಾಡಾ, ಲಾಲ್ ಬಂದ್ ಕೇರಿ, ರಾಮಣ್ಣ ಶ್ರೇಷ್ಟಿ, ಪಾರ್ಕ್ ಹತ್ತಿರ, ಕೊಲ್ಲೂರಯ್ಯನ ಬೀದಿ, ಭೀಮೇಶ್ವರ ದೇವಸ್ಥಾನ, ಹಿಂದುಳಿದ ವರ್ಗಗಳ ವಸತಿ ನಿಲಯ ಮತ್ತು ಬೆಕ್ಕಿನ ಕಲ್ಮಠದ ಹತ್ತಿರ ಹೀಗೆ ಒಟ್ಟು 7 ಸ್ಥಳಗಳಲ್ಲಿ ಕಲುಷಿತ ನೀರು ನದಿಗೆ ಸೇರದಂತೆ ತಡೆಯುವ ಪ್ರತಿಬಂಧಕ ಮತ್ತು ವಿಚಲನ (Interception & diversion) ವಿಧಾನವನ್ನು ಅಳವಡಿಸಿಕೊಂಡು ರೂ.2.63 ಕೋಟಿ ಹೆಚ್ಚುವರಿ ಅಂದಾಜು ವೆಚ್ಚದಲ್ಲಿ ಗುರುತ್ವಾಕರ್ಷಣಾ ಹರಿವು (gravity flow) ಹಾಗೂ ಪಂಪಿಂಗ್ ಮೂಲಕ ಕಲುಷಿತ ನೀರನ್ನು ಒಳಚರಂಡಿ ಕೊಳವೆಗೆ/ವೆಟ್ ವೆಲ್‍ಗಳಿಗೆ ಹರಿಸಿ, ತುಂಗಾ ನದಿಗೆ ಸೇರದಂತೆ ತಡೆಯುವ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಮುಂದಿನ ಮಳೆಗಾಲದ ಮುನ್ನ ಪೂರ್ಣಗೊಳ್ಳುತ್ತವೆ. ಇದರಿಂದ ದೊಡ್ಡ ಪ್ರಮಾಣದಲ್ಲಿ ಮಲಿನ ನೀರು ನೇರವಾಗಿ ತುಂಗಾನದಿಗೆ ಸೇರ್ಪಡೆಯಾಗುವುದು ತಪ್ಪುತ್ತದೆ.

ಜೊತೆಗೆ ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಯಡಿ ತೆಗೆದುಕೊಳ್ಳಲಾದ ಏಳು ಸ್ಮಾರ್ಟ್ ರಸ್ತೆ ಅಭಿವೃದ್ಧಿ ಮತ್ತು ಐದು ಕನ್ಸರ್ವೆನ್ಸಿಗಳ ಅಭಿವೃದ್ಧಿ ಯೋಜನೆಗಳಲ್ಲಿ ಅಸ್ತಿತ್ವದಲ್ಲಿರುವ ಸುಮಾರು 16,293 ಮೀಟರ್ ಉದ್ದದ ಒಳಚರಂಡಿ ದುರಸ್ತಿಗೊಳಿಸಲಾಗಿದ್ದು, ಒಳಚರಂಡಿ ಮಾರ್ಗಗಳನ್ನು ಮ್ಯಾನ್ ಹೋಲ್‍ಗೆ ಸಂಪರ್ಕ ಮಾಡದೇ ಇರುವ ಹಲವು ಮನೆಗಳು, ವಾಣಿಜ್ಯ ಸಂಕೀರ್ಣ ಇತ್ಯಾದಿಗಳಿಂದ ಬರುವ ಕಲುಷಿತ ನೀರು ಹರಿಯಲು ಒಳಚರಂಡಿ ಕೊಳವೆ/ವೆಟ್‍ವೆಲ್‍ಗಳಿಗೆ ಸಂಪರ್ಕ ಕಲ್ಪಿಸಲಾಗಿದೆ. ಇದು ಸಹಾ ತುಂಗಾ ನದಿಗೆ ಕಲುಷಿತ ತ್ಯಾಜ್ಯ ನೀರು ಸೇರಿದಂತೆ ತಡೆಯುವ ಪೂರಕ ವ್ಯವಸ್ಥೆಯಾಗಿದೆ.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಶಿವಮೊಗ್ಗ ವಿಭಾಗದ ವತಿಯಿಂದ ಹಸಿರು ನ್ಯಾಯ ಮಂಡಳಿಯ ನಿರ್ದೇಶನದಂತೆ ರಾಜಕಾಲುವ ಮೂಲಕ ಮಲಿನ ನೀರು ತುಂಗಾ ನದಿ ಸೇರುತ್ತಿರುವುದನ್ನು ತಡೆಗಟ್ಟಲು ತ್ಯಾವರೆಚೆಟ್ನಹಳ್ಳಿ ಎಸ್.ಟಿ.ಪಿ. ಹತ್ತಿರ, ಗುಂಡಪ್ಪ ಶೆಡ್ ನೆಟ್ವೆಲ್ ಹತ್ತಿರ, ಗುರುಪುರ ವೆಟ್‍ವೆಲ್ ಹತ್ತಿರ, ವಿದ್ಯಾನಗರ ಕಂಟ್ರಿಕ್ಲಬ್ ಪಕ್ಕ, ವಿದ್ಯಾನಗರ ಕೊಳಚೆ ನಿರ್ಮೂಲನಾ ಮಂಡಳಿ ಪಕ್ಕ, ವಿದ್ಯಾನಗರ, ಕಂಟ್ರಿ ಕ್ಲಬ್ ರಸ್ತೆ ಬಳಿ, ಸವಾಯಿ ಪಾಳ್ಯ, ತೀರ್ಥಹಳ್ಳಿ ರಸ್ತೆಯ ನ್ಯೂ ಮಂಡ್ಲಿ ಬಳಿ ಹಾಗೂ ವಾದಿ-ಎ-ಹುದಾ ಬೈಪಾಸ್ ರಸ್ತೆ ಬಳಿ ಹೀಗೆ ಬಾಕಿ 9 ಸ್ಥಳಗಳಲ್ಲಿ ಪ್ರತಿಬಂಧಕ ಮತ್ತು ವಿಚಲನ (Interception & diversion)ವಿಧಾನದಲ್ಲಿ ರೂ.15.15 ಕೋಟಿ ಅಂದಾಜಿನಲ್ಲಿ ಯೋಜನೆ ರೂಪಿಸಿ ಈಗಾಗಲೇ ಆಡಳಿತಾತ್ಮಕ ಹಾಗೂ ತಾಂತ್ರಿಕ ಮಂಜೂರಾತಿ ಪಡೆಯಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಈ ಯೋಜನೆ ಕಾರ್ಯರೂಪಕ್ಕೆ ಬಂದ ನಂತರ ತುಂಗಾ ನದಿಗೆ ರಾಜ ಕಾಲುವೆಗಳಿಂದ ಸೇರ್ಪಡೆಯಾಗುತ್ತಿರುವ ಮಲಿನ ನೀರನ್ನು ಪೂರ್ಣವಾಗಿ ತಡೆಯಲು ಸಾಧ್ಯವಾಗುತ್ತದೆ. ಮಾಂಸ ತ್ಯಾಜ್ಯ ಹಾಗೂ ಇತರೆ ಘನತ್ಯಾಜ್ಯಗಳನ್ನು ನೇರವಾಗಿ ನದಿಗೆ ಎಸೆಯುವುದನ್ನು ನಿಬರ್ಂಧಿಸಲು ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು. ಆದಾಗ್ಯೂ ನದಿದಂಡೆಯ ವಿಸ್ತಾರವನ್ನು ಪರಿಗಣಿಸಿದಲ್ಲಿ, ಕೇವಲ ತಾಂತ್ರಿಕ ಮತ್ತು ಕಾನೂನಾತ್ಮಕ ಪ್ರತಿಬಂಧಕಗಳಿಂದ ಮಾತ್ರ ಇಂತಹ ಚಟವಟಿಕೆಗಳನ್ನು ನಿಯಂತ್ರಿಸುವುದು ಕಷ್ಟಸಾಧ್ಯ, ಸಾರ್ವಜನಿಕರು ಸಹಾ ನದಿಯ ಸ್ವಚ್ಛತೆಯ ಬಗ್ಗೆ ಆಸಕ್ತಿವಹಿಸಿ ಸರ್ಕಾರದ ಕಾರ್ಯಕ್ರಮಗಳೊಂದಿಗೆ ಕೈಜೋಡಿಸಿ, ತುಂಗಾ ನದಿಯ ಪವಿತ್ರತೆಯನ್ನು ನಿರಂತರವಾಗಿ ಕಾಪಾಡಿಕೊಳ್ಳಲು ಸಾಧ್ಯವಾಗುವಂತೆ ಸಹಕರಿಸಬೇಕೆಂದು ಅವರು ವಿನಂತಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsshivamogga smart cityಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಶಿವಮೊಗ್ಗ_ನ್ಯೂಸ್
Previous Post

ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆ

Next Post

ಭದ್ರಾವತಿ ಮಾಜಿ ಸೈನಿಕರ ಸಂಘದಿಂದ 73ನೇ ಗಣರಾಜ್ಯೋತ್ಸವ ಆಚರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ ಮಾಜಿ ಸೈನಿಕರ ಸಂಘದಿಂದ 73ನೇ ಗಣರಾಜ್ಯೋತ್ಸವ ಆಚರಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕಾರ್ಕಳ | ಕಠಿಣ ಪರಿಶ್ರಮದಿಂದ ಯಶಸ್ಸು ಗಳಿಸಿ | ಬಾಬರ್ ಅಲಿ ಕರೆ

September 29, 2025

ಬೆಂಗಳೂರು | ನೈಋತ್ಯ ರೈಲ್ವೆ ಬೆಂಗಳೂರು ವಿಭಾಗದಲ್ಲಿ ಸುರಕ್ಷತಾ ಸೆಮಿನಾರ್ ಯಶಸ್ವಿ

September 29, 2025

ಭದ್ರಾವತಿ | ವಿಐಎಸ್’ಎಲ್’ನಲ್ಲಿ ಇನ್ಮುಂದೆ ಆನ್ ಲೈನ್ ಗೇಟ್ ಪ್ರವೇಶ ವ್ಯವಸ್ಥೆ

September 29, 2025

JK Tyre Racing Season 2025 Delivers Action-Packed Weekend at Kari Motor Speedway

September 29, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕಾರ್ಕಳ | ಕಠಿಣ ಪರಿಶ್ರಮದಿಂದ ಯಶಸ್ಸು ಗಳಿಸಿ | ಬಾಬರ್ ಅಲಿ ಕರೆ

September 29, 2025

ಬೆಂಗಳೂರು | ನೈಋತ್ಯ ರೈಲ್ವೆ ಬೆಂಗಳೂರು ವಿಭಾಗದಲ್ಲಿ ಸುರಕ್ಷತಾ ಸೆಮಿನಾರ್ ಯಶಸ್ವಿ

September 29, 2025

ಭದ್ರಾವತಿ | ವಿಐಎಸ್’ಎಲ್’ನಲ್ಲಿ ಇನ್ಮುಂದೆ ಆನ್ ಲೈನ್ ಗೇಟ್ ಪ್ರವೇಶ ವ್ಯವಸ್ಥೆ

September 29, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!