Friday, June 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಗ್ರಾಮಗಳನ್ನು ಕೊರೋನ ಮುಕ್ತವಾಗಿಸಲು ಅಧಿಕಾರಿಗಳ ಜೊತೆ ಸಚಿವ ಈಶ್ವರಪ್ಪ ವೀಡಿಯೋ ಸಂವಾದ…

May 24, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ : ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕೊರೋನ ಸೋಂಕು ವ್ಯಾಪಕವಾಗಿ ಪಸರಿಸುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು-ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳು ಗ್ರಾಮೀಣ ಜನರ ಸಹಕಾರ ಪಡೆದು ಕೊರೋನ ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಸಂಕಲ್ಪ ಮಾಡುವಂತೆ ರಾಜ್ಯ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಹೇಳಿದರು.

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಈ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೈಗೊಂಡಿರುವ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮೈಸೂರು ಮತ್ತು ಬೆಂಗಳೂರು ವಿಭಾಗದ ಎಲ್ಲಾ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಆಯಾ ಜಿಲ್ಲೆಗಳ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳೊಂದಿಗೆ ಅವರು ಇಂದು ವಿಡಿಯೋ ಸಂವಾದ ನಡೆಸಿದ ನಂತರ ಮಾಧ್ಯಮದ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.

ಕೋವಿಡ್ ನಿಯಂತ್ರಣದಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ ಪ್ರಮುಖವಾದುದ್ದಾಗಿದೆ. ಕೊರೋನ 2ನೇ ಅಲೆಯು ಅತ್ಯಂತ ಅಪಾಯಕಾರಿಯಾಗಿದ್ದು, ಅದರ ನಿಯಂKannತ್ರಣಕ್ಕಾಗಿ ಪ್ರತಿಯೊಬ್ಬರೂ ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕಾದ ಅಗತ್ಯವಿದೆ. ಈ ಹಿಂದೆ ರಚಿಸಲಾಗಿದ್ದ ಕಾರ್ಯಪಡೆಗಳು ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿದ್ದವು. ಈ ಕಾರ್ಯಪಡೆಗಳನ್ನು ಇನ್ನಷ್ಟು ಬಲಿಷ್ಠಗೊಳಿಸಿ ಹೆಚ್ಚಿನ ಜವಾಬ್ದಾರಿ ನೀಡಬೇಕಾದ ಅಗತ್ಯವಿದೆ. ಹಾಗಾದಾಗ ಸೋಂಕು ಹತೋಟಿಗೆ ಬರುವ ಸಾಧ್ಯತೆ ಇದೆ ಎಂದವರು ಅಭಿಪ್ರಾಯಪಟ್ಟರು.

ಗ್ರಾಮೀಣ ಪ್ರದೇಶದಲ್ಲಿನ ಮನೆಗಳಲ್ಲಿ ಈಗಲೂ ಒಟ್ಟು ಕುಟುಂಬ ಪದ್ಧತಿ ಇದೆ. ಇಂತಹ ಮನೆಗಳಲ್ಲಿ ಸೋಂಕಿತರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸುವುದು ಅಸಾಧ್ಯವಾದುದರಿಂದ ಸೋಂಕು ಹೆಚ್ಚಾಗುವ ಸಂಭವವೆ ಜಾಸ್ತಿ. ಆದ್ದರಿಂದ ಸೋಂಕಿತರಿಗೆ ಮನೆಯಲ್ಲಿದ್ದು ಚಿಕಿತ್ಸೆ ಪಡೆದುಕೊಳ್ಳಲು ಅವಕಾಶ ನೀಡದೆ, ಅವರಿಗಾಗಿ ಕಲ್ಪಿಸಿರುವ ಕೋವಿಡ್ ಆರೈಕೆ ಕೇಂದ್ರಗಳಿಗೆ ಕಳುಹಿಸಿ ಕೊಡಬೇಕು. ಸ್ಥಳೀಯ ಜನಪ್ರತಿನಿಧಿಗಳೂ ಕೂಡ ಸಹಕರಿಸುವ ಅಗತ್ಯವಿದೆ ಎಂದರು.

ಈ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯಿತಿ ಸಿಬ್ಬಂಧಿಗಳನ್ನೂ ಕೂಡ ಇತರೆ ಇಲಾಖೆಗಳ ಸಿಬ್ಬಂಧಿಗಳಂತೆ ಕೊರೋನ ವಾರಿಯರ್ಸ್ ಗಳಾಗಿ ಪರಿಗಣಿಸಿ, ಅವರಿಗೆ ಎಲ್ಲಾ ರೀತಿಯ ನೆರವು ಸಹಕಾರ ಒದಗಿಸಲಾಗುವುದು ಎಂದರು.

ಸೋಂಕು ನಿಯಂತ್ರಣದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ರಾಜ್ಯದ ಪ್ರತಿ ತಾಲೂಕಿನ ಒಂದು ಗ್ರಾಮ ಪಂಚಾಯಿತಿಯನ್ನು ಉತ್ತಮ ಗ್ರಾಮ ಪಂಚಾಯಿತಿ ಹಾಗೂ ತಾಲೂಕಿನ ಮೂವರನ್ನು ಉತ್ತಮ ಸೇವಕ ಪ್ರಶಸ್ತಿಗೆ ಆಯ್ಕೆ ಮಾಡಿ, ಗೌರವಿಸಲಾಗುವುದು. ಅಲ್ಲದೆ ಪ್ರತಿ ಕೋವಿಡ್ ಉಸ್ತುವಾರಿ ನೋಡಿಕೊಳ್ಳಲು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದರು.

ಗ್ರಾಮ ಪಂಚಾಯಿತಿ ಅಧಿಕಾರಿಗಳು ಗ್ರಾಮದ ಸ್ವಚ್ಚತೆ ಹಾಗೂ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಅಗತ್ಯ ಸೌಲಭ್ಯ ಇರುವ ಬಗ್ಗೆ ಗಮನಹರಿಸಬೇಕೆಂದ ಅವರು ಸೋಂಕಿತರಿಗೆ ತುರ್ತು ಸಂದರ್ಭದಲ್ಲಿ ಆಸ್ಪತ್ರೆಗೆ ದಾಖಲಿಸಲು ಕ್ರಮ ಕೈಗೊಳ್ಳಬೇಕು. ಸಂತೆ, ಜಾತ್ರೆ, ಸಭೆ-ಸಮಾರಂಭಗಳನ್ನು ಕಡ್ಡಾಯವಾಗಿ ನಿರ್ಬಂಧಿಸಬೇಕೆಂದವರು ಸೂಚಿಸಿದರು.

ಈ ಎಲ್ಲಾ ಚಟುವಟಿಕೆಗಳ ನಿರ್ವಹಣೆಗಾಗಿ 14ನೇ ಹಣಕಾಸಿನ ಅನುದಾನ, 15ನೇ ಹಣಕಾಸಿನ ನಿರ್ಬಂಧಿತ ಅನುದಾನ ಹಾಗೂ ಸರ್ಕಾರವು ಎಸ್ ಡಿ ಆರ್ ಎಫ್‌ ಯೋಜನೆಯಡಿ ಈಗಾಗಲೇ ಬಿಡುಗಡೆಗೊಳಿಸಿರುವ 50000ರೂ. ಅನುದಾನವನ್ನು ಬಳಸಿಕೊಳ್ಳಬಹುದಾಗಿದೆ. ಅಲ್ಲದೆ ಅಗತ್ಯವಿದ್ದಲ್ಲಿ ಇನ್ನಷ್ಟು ಅನುದಾನವನ್ನು ಬಿಡುಗಡೆಗೊಳಿಸಲಾಗುವುದು ಎಂದರು.

ವಿಡಿಯೋ ಸಂವಾದದಲ್ಲಿ ಪಂಚಾಯಿತ್ ರಾಜ್ ಇಲಾಖೆಯ ಆಯುಕ್ತ ಅತೀಕ್ ಅಹ್ಮದ್, ಕಾರ್ಯದರ್ಶಿ ಶ್ರೀಮತಿ ಉಮಾ ಮಹದೇವನ್ ಸೇರಿದಂತೆ ಬೆಂಗಳೂರು ಮತ್ತು ಮೈಸೂರು ವಿಭಾಗಗಳ ವ್ಯಾಪ್ತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಕಾರ್ಯನಿರ್ವಾಹಕ ಅಧಿಕಾರಿಗಳು, ಪಿಡಿಒಗಳು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Corona InfectionCovidKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಕೊರೋನ ಸೋಂಕುಕೋವಿಡ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಸೊರಬ: ಆರ್ಥಿಕ ಸಂಕಷ್ಟದಲ್ಲಿರುವವರಿಗೆ ದಿನಸಿ ಕಿಟ್ ವಿತರಣೆಗೆ ತಯಾರಿ…

Next Post

ಸಾಗರ: ಇಂದಿರಾ ಕ್ಯಾಂಟೀನ್ ಗೆ ಶಾಸಕ ಹರತಾಳು ಹಾಲಪ್ಪರಿಂದ ಚಾಲನೆ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಾಗರ: ಇಂದಿರಾ ಕ್ಯಾಂಟೀನ್ ಗೆ ಶಾಸಕ ಹರತಾಳು ಹಾಲಪ್ಪರಿಂದ ಚಾಲನೆ...

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್! ಕಾರಣವೇನು? ಎಷ್ಟು ದಿನ? ಬದಲಿ ಮಾರ್ಗ ಹೇಗೆ?

June 13, 2025

ಅಹಮದಾಬಾದ್ ವಿಮಾನ ದುರಂತ | ಏರ್ ಇಂಡಿಯಾ ಫ್ಲೈಟ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ

June 13, 2025

ಅಹಮದಾಬಾದ್‌ ವಿಮಾನ ದುರಂತ | ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

June 13, 2025

ಅನಧೀಕೃತ ಇರುವೆ ನಾಶಕಪುಡಿ ಮಾರಾಟ | ಕೃಷಿ ಅಧಿಕಾರಿಗಳ ದಾಳಿ

June 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್! ಕಾರಣವೇನು? ಎಷ್ಟು ದಿನ? ಬದಲಿ ಮಾರ್ಗ ಹೇಗೆ?

June 13, 2025

ಅಹಮದಾಬಾದ್ ವಿಮಾನ ದುರಂತ | ಏರ್ ಇಂಡಿಯಾ ಫ್ಲೈಟ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ

June 13, 2025

ಅಹಮದಾಬಾದ್‌ ವಿಮಾನ ದುರಂತ | ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

June 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!