Monday, June 2, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕಟ್ಟಡ ಸೋರುವ ಕುರಿತು ಸಚಿವ ಮಧು ಹೇಳಿಕೆ | ಆಯನೂರು ಮಂಜುನಾಥ್ ಸ್ಪಷ್ಟನೆಯೇನು?

July 15, 2024
in ಶಿವಮೊಗ್ಗ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬಿಜೆಪಿಯ ಶಾಸಕ ಅರಗ ಜ್ಞಾನೇಂದ್ರ #Araga Gnanendra ಸಚಿವರಾಗಿದ್ದ ಕಾಲದಲ್ಲಿ ತೀರ್ಥಹಳ್ಳಿ ಭಾಗದಲ್ಲಿ ಸುಮಾರು 100 ಕೋಟಿಗೂ ಹೆಚ್ಚು ಸರ್ಕಾರಿ ಕಟ್ಟಡಗಳ ಕಾಮಗಾರಿಗಳು ನಡೆದಿದ್ದು, ಕಾಮಗಾರಿ ಸಂಪೂರ್ಣ ಕಳಪೆ ಮತ್ತು ಭ್ರಷ್ಟಚಾರವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ #Ayanuru Manjunath ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತೀರ್ಥಹಳ್ಳಿ ಕ್ಷೇತ್ರದಲ್ಲಿ ಪೊಲೀಸ್ ಕ್ವಾಟರ್ಸ್ ಪೊಲೀಸ್ ಠಾಣೆ, ಅಗ್ನಿಶಾಮಕ ಕಟ್ಟಡ,ಗ್ರಾಮಾಭಿವೃದ್ಧಿ ಭವನ, ಪ್ರಥಮ ದರ್ಜೆ ಕಾಲೇಜು, ಹೀಗೆ ವಿವಿಧ ಕಟ್ಟಡಗಳು ಅರಗ ಜ್ಞಾನೇಂದ್ರ ಅವರು ಸಚಿವರಾಗಿದ್ದಾಗ ನಿರ್ಮಾಣವಾಗಿವೆ. ಸುಮಾರು 100 ಕೋಟಿಗಳ ವೆಚ್ಚದಲ್ಲಿ ಈ ಎಲ್ಲಾ ಕಟ್ಟಡಗಳು ನಿರ್ಮಾಣವಾಗಿದ್ದರೂ ಕೂಡ ಈ ಮಳೆಗಾಲದಲ್ಲಿ ಅವೆಲ್ಲವೂ ಸೋರುತ್ತಿವೆ ಎಂದರು.
ಉದ್ಘಾಟನೆಯೂ ಮುಂಚೆಯೇ ಕಟ್ಟಡಗಳು ಸೋರುತ್ತಿವೆ ಎಂದರೆ ಎಷ್ಟೊಂದು ಕಳಪೆಯಾಗಿರಬಹುದು ಎಂದು ಅರ್ಥವಾಗುತ್ತದೆ. ಈ ಕಟ್ಟಡಗಳು ಕಳೆದ ವರ್ಷದ ಅಲ್ಪ ಮಳೆಗೆ ಸೋರುತ್ತಿದ್ದವು. ಈ ವರ್ಷ ಮಳೆಯಾಗುತ್ತಿದೆ. ಮುಂದೆ ಜಡಿ ಮಳೆ ಇಡಿದರೆ ಕೆಲವು ಕಟ್ಟಡಗಳು ಬೀಳುವ ಸಾಧ್ಯತೆಗಳು ಇವೆ ಎಂದರು.

ಬಿಜೆಪಿ ಕಾಲದಲ್ಲಿ ಭ್ರಷ್ಟಚಾರ ತುಂಬುತುಳುಕಿತ್ತು ಎನ್ನುವುದಕ್ಕೆ ಸೋರುತ್ತಿರುವ ಸರ್ಕಾರಿ ಕಟ್ಟಡಗಳೇ ಸಾಕ್ಷಿಯಾಗಿವೆ. ವಿಶೇಷವೆಂದರೆ ಈ ಎಲ್ಲಾ ಕಟ್ಟಡಗಳ ಗುತ್ತಿಗೆದಾರ ಒಬ್ಬನೇಯಾಗಿರುತ್ತಾನೆ. ಆತ ಶಾಸಕ ಅರಗಜ್ಞಾನೇಂದ್ರ ಸಂಬಂಧಿ ಎಂದು ಹೇಳಲಾಗುತ್ತಿದೆ ಎಂದರು.
ಇಷ್ಟೊಂದು ಭ್ರಷ್ಟಚಾರ ನಡೆದಿದ್ದರು ಕೂಡ, ಕಟ್ಟಡಗಳು ಸೋರುತ್ತಿದ್ದರು ಕೂಡ ಅರಗಜ್ಞಾನೇಂದ್ರ ಅವರು ಏಕೆ ಸುಮ್ಮನೆ ಇದ್ದಾರೆ ಎಂದು ಅರ್ಥವಾಗುತ್ತಿಲ್ಲ. ಮುಂಬರುವ ಅಧಿವೇಶನದಲ್ಲಿ ಅವರೇ ಈ ಬಗ್ಗೆ ಧ್ವನಿ ಎತ್ತಲಿ. ತನಿಖೆಗೆ ಅವರೇ ಒತ್ತಾಯಿಸಬೇಕು ಎಂದರು.

ಸದನ ಆರಂಭವಾಗುತ್ತದೆ. ಸರ್ಕಾರಿ ನೌಕರರ ಏಳನೇ ವೇತನ ಜಾರಿ ಮಾಡಲು ಸರ್ಕಾರ ಕ್ರಮಕೈಗೊಳ್ಳಬೇಕು ಈಗಾಗಲೇ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಶೇ.27.5ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಮಧ್ಯಾಂತರವಾಗಿ ಶೇ.17ರಷ್ಟು ಈಗಾಗಲೇ ನೀಡಲಾಗಿದೆ. ಹಾಗೆಯೇ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಕೂಡ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.
ಕಟ್ಟಡಗಳ ಉದ್ಘಾಟನ ಸಮಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪನವರು ಮಳೆಗಾಲದಲ್ಲಿ ಕಟ್ಟಡಗಳು ಸೋರುವುದು ಸಾಮಾನ್ಯ ಎಂದು ಹೇಳಿದ್ದಾರಲ್ಲ, ಹಾಗಾದರೆ ಇದನ್ನು ಸಮರ್ಥಿಸಿಕೊಡಂತ್ತೆ ಹಾಗುವುದಿಲ್ಲವೇ ಎಂಬ ಪತ್ರಕರ್ತರ ಪ್ರಶ್ನೆಗೆ ಆಯನೂರು ಉತ್ತರಿಸಿ, ಹಾಗೆನಿಲ್ಲ, ವೇದಿಕೆಯ ಸೌಜನ್ಯಕ್ಕಾಗಿ ಮಧುಬಂಗಾರಪ್ಪನವರು ಹಾಗೆ ಹೇಳಿದ್ದಾರೆ. ಕಟ್ಟಡಗಳು ಸೋರುವುದನ್ನು ಅವರು ಸಮರ್ಥಿಸಿಕೊಳ್ಳುವುದಿಲ್ಲ ಎಂದರು.

Also read: ಪ್ಲಾಸ್ಟಿಕ್ ಸರ್ಜರಿ ಬಗ್ಗೆ ಭಯ, ಆತಂಕ ಬೇಡ: ಡಾ. ಚೇತನ್ ಕುಮಾರ್

ಅಲ್ಲದೇ ಸಚಿವರ ಕಾರಿನಲ್ಲಿಯೇ ಅರಗಜ್ಞಾನೇಂದ್ರ ಅವರು ಉದ್ಘಾಟನ ಸ್ಥಳಕ್ಕೆ ಬಂದಿದ್ದಾರೆ. ಬರುವ ದಾರಿಯಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡಬೇಡಿ ಎಂದು ಕೇಳಿಕೊಂಡಿದ್ದಾರೆ. ಹಾಗಾಗಿ ಹೇಳಿರಬಹುದಷ್ಟೇ. ಆದರೆ ತನಿಖೆ ಮಾಡಬೇಕು ಎಂಬುವುದು ನಮ್ಮ ಆಗ್ರಹ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಆರ್. ಪ್ರಸನ್ನಕುಮಾರ್, ಎಸ್.ಕೆ.ಮರಿಯಪ್ಪ, ವೈ.ಹೆಚ್.ನಾಗರಾಜ್, ಚಂದ್ರಭೂಪಾಲ್, ಕಲಗೂಡು ರತ್ನಾಕರ್, ಮಧು, ಧೀರರಾಜ್, ಮಂಜುನಾಥ ಬಾಬು, ಇಕ್ಕೇರಿ ರಮೇಶ್, ಕೃಷ್ಣ, ಎಸ್.ಪಿ.ಪಾಟೀಲ್, ಧೀರರಾಜ್ ಹೊನ್ನಾವಿಲೆ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

 

Tags: Araga GnanendraAyanuru ManjunathKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಅರಗ ಜ್ಞಾನೇಂದ್ರಆಯನೂರು ಮಂಜುನಾಥ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಪ್ಲಾಸ್ಟಿಕ್ ಸರ್ಜರಿ ಬಗ್ಗೆ ಭಯ, ಆತಂಕ ಬೇಡ: ಡಾ. ಚೇತನ್ ಕುಮಾರ್

Next Post

ಚುನಾವಣಾ ಪ್ರಕ್ರಿಯೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪೂರ್ಣ ಜ್ಞಾನ ಇರಬೇಕು | ಒಕ್ಕಲಿಗರ ಸಂಘದ ನಾಗರಾಜ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಚುನಾವಣಾ ಪ್ರಕ್ರಿಯೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪೂರ್ಣ ಜ್ಞಾನ ಇರಬೇಕು | ಒಕ್ಕಲಿಗರ ಸಂಘದ ನಾಗರಾಜ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪತ್ರಕರ್ತನ ಮೇಲೆ ಹಲ್ಲೆಗೆ ಯತ್ನ: ಕ್ರಮಕ್ಕೆ ಒತ್ತಾಯಿಸಿ ಎಸ್‌ಪಿಗೆ ಮನವಿ

June 2, 2025
Internet Image

ಶಿವಮೊಗ್ಗ | ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

June 2, 2025

ಮಹಿಳೆಯರು ಸಮಾಜದಲ್ಲಿ ಸಬಲರಾಗಲು ಕುಟುಂಬದ ಸಹಕಾರ ಅತ್ಯಗತ್ಯ: ಕವಿತಾ ಯೋಗಪ್ಪನವರ್

June 2, 2025

ಮತ್ತೆ ಕೊರೋನಾ ಆತಂಕ? ಈ ರಾಜ್ಯಗಳಲ್ಲಿ ಹೆಚ್ಚು ಪ್ರಕರಣ | ಎಲ್ಲೆಲ್ಲಿ?

June 2, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪತ್ರಕರ್ತನ ಮೇಲೆ ಹಲ್ಲೆಗೆ ಯತ್ನ: ಕ್ರಮಕ್ಕೆ ಒತ್ತಾಯಿಸಿ ಎಸ್‌ಪಿಗೆ ಮನವಿ

June 2, 2025
Internet Image

ಶಿವಮೊಗ್ಗ | ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

June 2, 2025

ಮಹಿಳೆಯರು ಸಮಾಜದಲ್ಲಿ ಸಬಲರಾಗಲು ಕುಟುಂಬದ ಸಹಕಾರ ಅತ್ಯಗತ್ಯ: ಕವಿತಾ ಯೋಗಪ್ಪನವರ್

June 2, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!