No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Thursday, August 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೈಸೂರು ದಸರಾ ಉದ್ಘಾಟನಾ ಸಮಾರಂಭ ರಾಜಕೀಯ ಭಾಷಣಕ್ಕೆ ದುರ್ಬಳಕೆ: ಬಿಜೆಪಿ ಖಂಡನೆ

kalpa News by kalpa News
October 5, 2024
in ಶಿವಮೊಗ್ಗ
0
ಮೈಸೂರು ದಸರಾ ಉದ್ಘಾಟನಾ ಸಮಾರಂಭ ರಾಜಕೀಯ ಭಾಷಣಕ್ಕೆ ದುರ್ಬಳಕೆ: ಬಿಜೆಪಿ ಖಂಡನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಗತ್ಪ್ರಸಿದ್ಧ ಪಾರಂಪರಿಕ ಮೈಸೂರು ದಸರಾ #Mysore Dasara ಉದ್ಘಾಟನಾ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಮತ್ತಿತರರು ರಾಜಕೀಯ ಭಾಷಣಕ್ಕೆ ದುರ್ಬಳಕೆ ಮಾಡಿಕೊಂಡಿದ್ದನ್ನು ಬಿಜೆಪಿ ಉಗ್ರವಾಗಿ ಖಂಡಿಸುತ್ತದೆ ಎಂದು ಬಿಜೆಪಿ ಪ್ರಕೋಷ್ಠಗಳ ರಾಜ್ಯಾಧ್ಯಕ್ಷ ಎಸ್. ದತ್ತಾತ್ರಿ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ನವರಾತ್ರಿ, ನಾಡಿನ ಸಂಸ್ಕೃತಿ, ಪರಂಪರೆ ಉಳಿಸುವ ಬಗ್ಗೆ ಮಾತನಾಡುವ ವೇದಿಕೆಯಲ್ಲಿ ಖ್ಯಾತ ಸಾಹಿತಿ ಡಾ. ಹಂಪನಾ, ಜಿ.ಟಿ.ದೇವೇಗೌಡ ಮೊದಲಾದವರು ಸಿಎಂಗೆ ಬಹುಪರಾಕ್ ಹಾಕಲು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದರು.
ಮುಂದಿನ 5ವರ್ಷ ತಾವೇ ಮುಖ್ಯಮಂತ್ರಿಯಾಗಿರಲು ಶ್ರೀ ಚಾಮುಂಡಿ ದೇವಿಯು ಆಶೀರ್ವದಿಸುತ್ತಾಳೆ ಎನ್ನುವುದರ ಮೂಲಕ ದೇವರ ನಂಬದ, ನಾಸ್ತಿಕವಾದದ ಸಿಎಂ ಸಿದ್ದರಾಮಯ್ಯ ಅವರು ಆಸ್ತಿಕವಾದದೆಡೆ ವಾಲುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ಅವರು ಹೇಳಿದರು.

ಮುಡಾ ಹಗರಣಕ್ಕೆ #MUDA Scam ಸಂಬಂಧಿಸಿದಂತೆ, ಪ್ರಕರಣದಲ್ಲಿ ತಮ್ಮದೇನೂ ಪಾತ್ರ ಇಲ್ಲ ಎನ್ನುತ್ತಿದ್ದ ಸಿಎಂ, ಇಡಿ ಪ್ರವೇಶಿಸಿ ಇಸಿಐಆರ್ ದಾಖಲಿಸಿದ ತಕ್ಷಣ ನಿವೇಶನವನ್ನು ಮುಡಾಕ್ಕೆ ವಾಪಸ್ ಮಾಡುವುದರ ಮೂಲಕ ತಮ್ಮ ಬಣ್ಣ ಬಯಲು ಮಾಡಿಕೊಂಡರು ಎಂದು ಕುಟುಕಿದರು.
ವಾಸ್ತವವಾಗಿ ನಿವೇಶನವನ್ನು ಫಲಾನುಭವಿಗಳಿಗೆ ಮಂಜೂರು ಮಾಡುವ ಮುನ್ನ ಮುಡಾದಲ್ಲಿ ಚರ್ಚಿಸಿ ಠರಾವು ಅಂಗೀಕರಿಸಿದ ನಂತರವೇ ನೋಂದಣಿ ಮಾಡಬೇಕು. ಅದರಂತೆ ಫಲಾನುಭವಿಗಳು ನಿವೇಶನ ವಾಪಸ್ ಪಡೆಯುವ ಮುನ್ನ ಮುಡಾದಲ್ಲಿ ಠರಾವು ಅಂಗೀಕರಿಸಬೇಕು ಎಂಬ ನಿಯಮವಿದೆ. ಆದರೆ ಇದರಲ್ಲಿ ಮುಡಾ ಯಾವುದನ್ನೂ ಪಾಲಿಸಿಲ್ಲ ಎಂದು ಆರೋಪಿಸಿದರು.

Also read: ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಅನವರತ ಕಲಿಕೆಗೆ ವಿಪುಲ ಅವಕಾಶ ಡಾ. ರಂಗಸ್ವಾಮಿ ಅಭಿಮತ

ಸಿಎಂ ನಿವೇಶನ ಹಿಂತಿರುಗಿಸಿದ್ದು ಬಿಜೆಪಿ ಹೋರಾಟಕ್ಕೆ ಸಿಕ್ಕ ಮೊದಲ ಜಯವಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸಂಪೂರ್ಣ ಕುಂಠಿತವಾಗಿದೆ. ಸಿಎಂ ರಾಜಿನಾಮೆ ಸನ್ನಿಹಿತವಾಗಿದೆ ಎಂದು ಭವಿಷ್ಯ ನುಡಿದರು.

ತಮ್ಮ ಪಕ್ಷ ಸದಸ್ಯತಾ ಅಭಿಯಾನ ಆರಂಭಿಸಿದ್ದು ರಾಜ್ಯದಲ್ಲಿ 1.5.ಕೋಟಿ ಸದಸ್ಯತ್ವದ ಗುರಿ ಹೊಂದಿದೆ. ಇಲ್ಲಿಯವರೆಗೆ 40ಲಕ್ಷ ಸದಸ್ಯತ್ವ ನೋಂದಣಿ ಯಾಗಿದೆ ಎಂಬ ಮಾಹಿತಿ ನೀಡಿದರು.

ಬಸವರಾಜ ಪಾಟಿಲ್ ಯತ್ನಾಳ್ ಸೇರಿದಂತೆ ಬಿಜೆಪಿಯ ಕೆಲ ಶಾಸಕರು ಕಾರ್ಯಕರ್ತರ ನೈತಿಕ ಸ್ಥೈರ್ಯ ಕುಗ್ಗಿಸುವ ಹೇಳಿಕೆ ನೀಡುತ್ತಿದ್ದು ಸದ್ಯದಲ್ಲೇ ಅಂಥವರ ವಿರುದ್ಧ ಬಿಜೆಪಿ ಹೈಕಮಾಂಡ್ ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂದರು.

ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಕಾರ್ಯರ್ಶಿಗಳಾದ ಜ್ಞಾನೇಶ್ವರ್, ಜಗದೀಶ್, ಶಿವರಾಜ್, ವಿನ್ಸಂಟ್ ರಾಡ್ರಿಗ್ಸ್, ಪ್ರಮುಖರಾದ ವಿರೂಪಾಕ್ಷಪ್ಪ, ಜಯರಾಮು, ಹೃಷಿಕೇಶ್ ಪೈ, ಚಂದ್ರಶೇಖರ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

https://kalpa.news/wp-content/uploads/2024/04/VID-20240426-WA0008.mp4

  

Tags: CM SiddaramaiahKannada_NewsKannada_News_LiveKannada_News_OnlineKannada_WebsiteMuda Scammysore dasaraNews_in_KannadaNews_KannadaShivamoggaಮುಖ್ಯಮಂತ್ರಿ ಸಿದ್ದರಾಮಯ್ಯಮುಡಾ ಹಗರಣಮೈಸೂರು ದಸರಾಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಅನವರತ ಕಲಿಕೆಗೆ ವಿಪುಲ ಅವಕಾಶ ಡಾ. ರಂಗಸ್ವಾಮಿ ಅಭಿಮತ

Next Post

ಆರ್‌ಸಿಬಿ ರಚನೆ ಹಿನ್ನೆಲೆ ಅ.7ರಂದು ಪೂರ್ವಭಾವಿ ಸಭೆ: ರಾಷ್ಟ್ರಭಕ್ತ ಬಳಗ ಸಂಚಾಲಕ ಈಶ್ವರಪ್ಪ

kalpa News

kalpa News

Next Post
ಆರ್‌ಸಿಬಿ ರಚನೆ ಹಿನ್ನೆಲೆ ಅ.7ರಂದು ಪೂರ್ವಭಾವಿ ಸಭೆ: ರಾಷ್ಟ್ರಭಕ್ತ ಬಳಗ ಸಂಚಾಲಕ ಈಶ್ವರಪ್ಪ

ಆರ್‌ಸಿಬಿ ರಚನೆ ಹಿನ್ನೆಲೆ ಅ.7ರಂದು ಪೂರ್ವಭಾವಿ ಸಭೆ: ರಾಷ್ಟ್ರಭಕ್ತ ಬಳಗ ಸಂಚಾಲಕ ಈಶ್ವರಪ್ಪ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL