No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅರಣ್ಯ ಸಚಿವರ ಆದೇಶದ ವಿರುದ್ಧ ಶಾಸಕ ಆರಗ ಜ್ಞಾನೇಂದ್ರ ಗುಡುಗು

kalpa News by kalpa News
August 12, 2024
in ಶಿವಮೊಗ್ಗ
0
ಆಶಾಕಿರಣ ಶಾಲೆ ಕಾಮಗಾರಿ ಕಳಪೆ, ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ: ಆರಗ ಜ್ಞಾನೇಂದ್ರ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅರಣ್ಯ ಸಚಿವರು ಆಗಸ್ಟ್ 5ರಂದು ನೀಡಿದ ಆದೇಶ ಮಲೆನಾಡಿನ ರೈತರಲ್ಲಿ ಅನ್ನ ಕಸಿಯುವ ಆತಂಕ ಸೃಷ್ಟಿಯಾಗಿದೆ. ಆದರೆ ಈಗ ರೈತರನ್ನು ಕೈ ಬಿಡುವ ಪ್ರಶ್ನೆ ಇಲ್ಲ. ಕಾನೂನು ಉಲ್ಲಂಘನೆಗೂ ಸಿದ್ಧ ಎಂದು ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ಶಾಸಕ  ಆರಗ ಜ್ಞಾನೇಂದ್ರ #Araga Gnanendra ಹೇಳಿದ್ದಾರೆ.

ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2015ರ ನಂತರ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರನ್ನು ತೆರವುಗೊಳಿಸಲಾಗುತ್ತದೆ ಎಂಬ ಅರಣ್ಯ ಸಚಿವರ ಸೂಚನೆ ಹಾಗೂ ಇತ್ತೀಚೆಗೆ ವೈನಾಡು ಮತ್ತು ಕೆಲವೆಡೆ ಗುಡ್ಡ ಕುಸಿತದ ಘಟನೆಯ ನಂತರ ಅದೇ ನೆಪವೊಡ್ಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಲವು ವರ್ಷಗಳ ಸಾಗುವಳಿ ದಾಖಲೆ ಇದ್ದರೂ ಸಹ ಏಕಾಏಕಿ ಬಗರ್‍ಹುಕುಂ ಸಾಗುವಳಿದಾರರನ್ನು ಬಲತ್ಕಾರವಾಗಿ ಒಕ್ಕಲೆಬ್ಬಿಸುತ್ತಿರುವುದು ರೈತರಲ್ಲಿ ಆತಂಕ ಮೂಡಿಸಿದೆ.  ಮಲೆನಾಡು ರೈತರು ಪ್ಯಾನಿಕ್ ಆಗಿದ್ದಾರೆ ಎಂದರು
ಅರಣ್ಯಾಧಿಕಾರಿಗಳು ಅಲ್ಲಲ್ಲಿ ತೆರವು ಮಾಡಿಸುತ್ತಿದ್ದಾರೆ. ಆದರೆ ಬಗರ್ ಹುಕುಂ ಸಾಗುವಳಿ ಶ್ರಮಜೀವಿಗಳ ಅನ್ನ ಕಸಿಯಲು ಬಿಜೆಪಿ ಬಿಡಲ್ಲ. ಬದುಕು ಕಟ್ಟಿಕೊಳ್ಳಲು ಮಾಡಿರುವ ಸಾಗುವಳಿ ತೆರವಿಗೆ ಬಂದರೆ ಅಡ್ಡ ತಡೆಯುತ್ತೇವೆ. ಯಡಿಯೂರಪ್ಪ ಬಗರ್‍ಹುಕುಂ ಸಾಗುವಳಿದಾರರ ಪರ ಹೋರಾಟ ಮಾಡಿ ಬಂದವರು. ನಮ್ಮ ಪಕ್ಷ ರೈತರನ್ನು ಎಂದು ಕೈಬಿಡುವುದಿಲ್ಲ ಎಂದರು.

Also read: ಬೆಂಗಳೂರಿನಲ್ಲಿ ಸತತ ಮಳೆ | ಹಲವು ರಸ್ತೆಗಳು ಜಲಾವೃತ

ಮಲೆನಾಡು ಭಾಗದ ಶಾಸಕರ ಸಭೆ ಕರೆದು ಸಚಿವ ಪ್ರಕಾಶ್ ಖಂಡ್ರೆ #Minister Eshwar Khandre ಚರ್ಚೆ ಮಾಡಲಿ, ಅವರು ಬಯಲುಸೀಮೆ ಪ್ರದೇಶದವರು. ಇಲ್ಲಿನ ಸಮಸ್ಯೆ ಪರಿಚಯ ಅವರಿಗೆ ಇರಲ್ಲ. ಸಭೆ ಕರೆಯಲು ಒಪ್ಪಿದ್ದಾರೆ, ಆದರೆ ಕರೆದಿಲ್ಲ.ಪಹಣಿಯಲ್ಲಿ ಬಗರ್‍ಹುಕುಂ ಭೂಮಿ ರೆವಿನ್ಯೂ ಅಂತ ಇದೆ. ಅದನ್ನು ಮಂಜೂರು ಮಾಡಿದ್ದಾರೆ. ಈಗ ಆ ಮಂಜೂರಾತಿ ರದ್ದು ಮಾಡಲು ಅರಣ್ಯ ಇಲಾಖೆ ಎಸಿ ಕೋರ್ಟ್‍ಗೆ ಹೋಗಿದ್ದಾರೆ. ಇದನ್ನು ಇಂಡೀಕರಣ ಮಾಡಿರಲಿಲ್ಲ. ಇಂಡೀಕರಣ ಪ್ರಕ್ರಿಯೆ  ಈಗ ಶುರು ಮಾಡಿದ್ದಾರೆ. ಆದರೆ ನೋಟಿಫಿಕೇಶನ್ ಆಗಬೇಕು  ಪೆÇಸಿಶನ್ ಯಾರಿದ್ದಾರೆ ನೋಡಬೇಕು. ಮನಬಂದಂತೆ ಕಾಯಿದೆ ದುರುಪಯೋಗ ಆಗುತ್ತಿದೆ. ಇದಕ್ಕೆ ಅವಕಾಶ ಕೊಡಬಾರದು ಎಂದರು.

Kalahamsa Infotech private limitedಭೂ ಕುಸಿತಕ್ಕೆ ಬಗರ್ ಹುಕುಂ ರೈತ ಕಾರಣ ಅಲ್ಲ. ಇಲಾಖೆ ಮಾಡಿರುವ ಅವೈಜ್ಞಾನಿಕ ಕಾಮಗಾರಿ ಕಾರಣ. ಗುಡ್ಡದಲ್ಲಿ ಇಂಗುಗುಂಡಿ ಮಾಡುತ್ತಿದ್ದಾರೆ. ದುಡ್ಡು ಹೊಡೆಯಲು ಕೆಲ ಕಾಮಗಾರಿ ಮಾಡಿದ್ದು, ಇದರಿಂದ  ನೀರು ಇಂಗಿ ಗುಡ್ಡ ಕುಸಿತ ಆಗುತ್ತಿದೆ. ವೈಜ್ಞಾನಿಕ ಕಾಮಗಾರಿ ಮಾಡಿಲ್ಲ, ಯಾರ ಜಮೀನು ಗೊತ್ತಿಲ್ಲ. ಅರಣ್ಯ ಇಲಾಖೆ ನಮ್ಮದು, ಕಂದಾಯ ಇಲಾಖೆ ನಮ್ಮದು ಅಂತಾರೆ. ನಗರ ಹೋಬಳಿ ಕರಿಮನೆ ಗ್ರಾಮದಲ್ಲಿ ತಪ್ಪಾಗಿ ಪಿಎಫ್ ಅಂತ ಹಾಕಿದ್ದಾರೆ. ಅದನ್ನು ತೆಗೆಸಲು ಆಗುತ್ತಿಲ್ಲ. ಹತ್ತು ವರ್ಷ ಆಗಿದೆ. ಈ ರೀತಿ ಭಯಭೀತಿ ವಾತಾವರಣ ಇದೆ.  ಇಲ್ಲಿ ವಾಸ ಇರುವವರಿಗೆ ಹಿಂಸೆಯಾಗುತ್ತಿದೆ ಇದು ಆಗಬಾರದು. ದಟ್ಟ ಅರಣ್ಯ ಘೋಷಣೆ ಮಾಡಲು ತಕರಾರು ಇಲ್ಲ, ಆದರೆ ಪ್ರಭಾವಿಗಳು ರೆಸಾರ್ಟ್ ಮಾಡಿದ್ದಾರೆ. ಹಿಂದೆ ಅರಣ್ಯ ಇಲಾಖೆ ಬದುಕಿರಲಿಲ್ವ ಎಂದು ಪ್ರಶ್ನಿಸಿದರು.

ಹೊಸ ಒತ್ತುವರಿ ತೆರವಿಗೆ ವಿರೋಧ ಇಲ್ಲ. ಪರಿಸರವೂ ಉಳಿಯಬೇಕು.ಅರಣ್ಯ ಇಲಾಖೆ ಹುಚ್ಚು ಕುದುರೆ ರೀತಿ ಆಡುತ್ತಿದೆ. ಮಂತ್ರಿಗಳು, ಕೋರ್ಟ್ ಹೇಳಿದರು ಅಂತ ತೆರವು ಮಾಡಲಾಗುತ್ತಿದೆ. ಅರಣ್ಯ ಸಚಿವರು ಬೇಗ ಸಭೆ ಕರೆಯಲಿ, ಕಸ್ತೂರಿ ರಂಗನ್ ವರದಿ ಗೊಂದಲವಿದೆ. ಸಿಎಂ ಈ ವರದಿಯನ್ನು ಒಪ್ಪುವುದಿಲ್ಲ ಎನ್ನುತ್ತಿದ್ದಾರೆ. ಆದರೆ ಅರಣ್ಯ ಸಚಿವರು ಜಾರಿಗೊಳಿಸುತ್ತೇವೆ ಎನ್ನುತ್ತಿದ್ದಾರೆ. ಕಸ್ತೂರಿ ರಂಗನ್ ವರದಿ ಅಧಿಸೂಚನೆ ಆಗಿದೆ. ಅದಕ್ಕೆ ರಾಜ್ಯ ಸರ್ಕಾರ ತಕರಾರು ಸಲ್ಲಿಸಬೇಕು. ಕಸ್ತೂರಿ ರಂಗನ್ ವರದಿ ಅವೈಜ್ಞಾನಿಕವಾಗಿದ್ದು, ಅವರೊಬ್ಬರು ಇಸ್ರೋ ವಿಜ್ಞಾನಿ. ಯಾವ ಊರಿಗೂ ಭೇಟಿ ಕೊಡದೇ ಸ್ಯಾಟಿಲೈಟ್ ಮೂಲ ಆಧÀರಿಸಿ ವರದಿ ಕೊಟ್ಟಿದ್ದಾರೆ. ಇದೀಗ ಸುಪ್ರೀಂ ಕೋರ್ಟ್ ಹಸಿರು ಪೀಠದ ಮುಂದಿದೆ. ಈ ಬಗ್ಗೆ ರಾಜ್ಯ ಸರ್ಕಾರ ಕೇಂದ್ರದೊಂದಿಗೆ ಸಮನ್ವಯ ಸಾಧಿಸಿ ಅವೈಜ್ಞಾತಿಕ ವರದಿಯನ್ನು ತಿರಸ್ಕರಿಸಿ ಬಗರ್‍ಹುಕುಂ ಸಾಗುವಳಿ ರೈತರ ಪರ ನಿಲ್ಲಬೇಕು ಎಂದರು. ಬೆಳಗಾವಿಯ ಬಿಜೆಪಿ ನಾಯಕರ ಸಭೆ ಕುರಿತು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನಾನು ಏನು ಪ್ರತಿಕ್ರಿಯಿಸುವುದಿಲ್ಲ ಎಂದರು.

ಈ ಸಂದರ್ಭದಲ್ಲಿ ಪ್ರಮುಕರಾದ ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಿ.ಎಸ್.ಅರುಣ್, ಜಿಲ್ಲಾ ಕಾರ್ಯದರ್ಶಿಗಳಾದ ಹರಿಕೃಷ್ಣ, ಶಿವರಾಜ್, ಮಾಲತೇಶ್, ಪ್ರಮುಖರಾದ ವಿನ್ಸೆಂಟ್, ಭವಾನಿ ರಾವ್ ಮೋರೆ, ಚಂದ್ರಶೇಖರ್, ಅಣ್ಣಪ್ಪ, ಸುಮಾಲತಾ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Araga GnanendraKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMinister Eshwar KhandreNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಾಸಕ ಆರಗ ಜ್ಞಾನೇಂದ್ರಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಪ್ರಕಾಶ್ ಖಂಡ್ರೆ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರಿನಲ್ಲಿ ಸತತ ಮಳೆ | ಹಲವು ರಸ್ತೆಗಳು ಜಲಾವೃತ

Next Post

ಪ್ರಸ್ತುತ ಬೆಳವಣಿಗೆಗಳು ರಾಜ್ಯದಲ್ಲಿ ಬಿಜೆಪಿಯನ್ನು ದುರ್ಬಲಗೊಳಿಸುವ ಸಾಧ್ಯತೆ: ಕೆ.ಎಸ್. ಈಶ್ವರಪ್ಪ

kalpa News

kalpa News

Next Post
ಯಾವ ಸಮೀಕ್ಷೆಗಳು ಬೇಡ, ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ: ಕೆ.ಎಸ್.ಈಶ್ವರಪ್ಪ

ಪ್ರಸ್ತುತ ಬೆಳವಣಿಗೆಗಳು ರಾಜ್ಯದಲ್ಲಿ ಬಿಜೆಪಿಯನ್ನು ದುರ್ಬಲಗೊಳಿಸುವ ಸಾಧ್ಯತೆ: ಕೆ.ಎಸ್. ಈಶ್ವರಪ್ಪ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL